Saturday, June 13, 2026

ಪ್ರಾದೇಶಿಕ

ಸುದ್ದಿಸುಳ್ಯ

ಶೇಖಮಲೆಯಲ್ಲಿ ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ – ಕಹಳೆ ನ್ಯೂಸ್

ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶೇಖಮಲೆ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಶಿಫ್ಟ್ ಕಾರು ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ.   ಇನ್ನು ಅಪಘಾತದಲ್ಲಿ ರಿಕ್ಷ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.      ...
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‍ಎಸ್‍ಎಸ್ ಮತ್ತು ರೆಡ್‍ಕ್ರಾಸ್ ಘಟಕ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‍ಎಸ್‍ಎಸ್ ಮತ್ತು ರೆಡ್‍ಕ್ರಾಸ್ ಘಟಕ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತಾಡಿದ, ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ.ಸಿಂಧೂಜಾ ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಅದನ್ನು ಕೃತಕವಾಗಿ ತಯಾರಿಸಲಾಗದು. ವ್ಯಕ್ತಿಯೊಬ್ಬನ ಅಮೂಲ್ಯ ಜೀವವನ್ನು ಉಳಿಸುವ ರಕ್ತದಾನದ ಕಾರ್ಯ ಅತ್ಯಂತ ಮಹತ್ವದ್ದು...
ಪುತ್ತೂರು

ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ಅರಿಯಡ್ಕ ಇದರ ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು....
ಪುತ್ತೂರು

ನಾಳೆ ಶುಭಾರಂಭಗೊಳ್ಳಲಿದೆ ಶ್ರೀ ರತ್ನ ಜ್ಯುವೆಲ್ಸ್ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ವಿಶ್ವ ಸಂಕೀರ್ಣದಲ್ಲಿ, ನೂತನವಾಗಿ ಶ್ರೀ ರತ್ನ ಜ್ಯುವೆಲ್ಸ್, ನಾಳೆ ಅದ್ದೂರಿ ಶುಭಾರಂಭಗೊಳ್ಳಲಿದೆ. BIS 916 ಹಾಲ್‌ಮಾರ್ಕ್ ಚಿನ್ನಾಭರಣಗಳ ತಯಾರಿ ಮತ್ತು ಮಾರಾಟ ಮಳಿಗೆ ಇದ್ದಾಗಿದ್ದು, ಆಭರಣ ಖರೀದಿಯ ಅನುಕ್ಕೂಲಕ್ಕಾಗಿ ಸುಲಭ ಮಾಸಿಕ ಅದೃಷ್ಟ ಯೋಜನೆಗಳ ಸೌಲಭ್ಯ ಕೂಡ ಇದೆ. ಹೆಚ್ಚಿನ ಮಾಹಿತಿಗಾಗಿ 9448152867 ಸಂಖ್ಯೆಯನ್ನು ಸಂಕರ್ಪಕಿಸಬಹುದಾಗಿದೆ....
ಬೆಳ್ತಂಗಡಿ

2022 – 2023 ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಗೆ ಬಂದಾರು ಗ್ರಾಮಸ್ಥರಿಂದ ಅರ್ಜಿ ಆಹ್ವಾನಕ್ಕೆ ಕರೆ- ಕಹಳೆ ನ್ಯೂಸ್

ಬಂದಾರು: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಬಂದಾರು ಗ್ರಾಮದ ಕೃಷಿಕರು ಸದುಪಯೋಗವನ್ನು ಪಡೆದುಕೊಂಡು ಮಹತ್ತರ ಕಾರ್ಯ ಮಾಡಿದ್ದಾರೆ. ಸುಮಾರು 47ಲಕ್ಷ ಮೊತ್ತದ ಹಣವನ್ನು ಬಂದಾರು ಪಂಚಾಯತ್ ವ್ಯಾಪ್ತಿಯ ಕೃಷಿಕರು ಪಡೆದುಕೊಂಡು, ತಾಲೂಕಿನಲ್ಲಿ ಮಹಾತ್ಮ ಗಾಂಧಿ ಯೋಜನೆಯ ಅನುಷ್ಠಾನದಲ್ಲಿ ಬಂದಾರು ಗ್ರಾಮ ಮೊದಲ ಸ್ಥಾನ ಪಡೆದುಕೊಳ್ಳುವಂತೆ ಮಾಡಿದ್ದಾರೆ. 2020-2021ಸಾಲಿನ ಉದ್ಯೋಗ ಖಾತರಿ ಯೋಜನೆಯ ಅರ್ಜಿ ಸ್ವೀಕಾರ ಪಂಚಾಯತ್‍ನಲ್ಲಿ ನಿಲ್ಲಿಸಲಾಗಿದ್ದು, 2022 - 2023ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ...
ಪುತ್ತೂರು

ಪುತ್ತೂರು : ಪಾದೆಕರ್ಯದಲ್ಲಿ ಆತ್ಮಹತ್ಯೆಗೆ ಶರಣಾದ ಕೃಷಿಕ ದಂಪತಿ– ಕಹಳೆ ನ್ಯೂಸ್

ಪುತ್ತೂರು : ಕೃಷಿಕ ದಂಪತಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಭಟ್ (84) - ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ,ಅವನ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು. ಸೋಮವಾರ ಬೆಳಿಗ್ಗೆ ಪುತ್ರ ಎದ್ದು ನೋಡಿದಾಗ ದಂಪತಿಗಳಿಬ್ಬರು ಪ್ರತ್ಯೇಕ ಕೋಣೆಯಲ್ಲಿ ನೇಣು ಹಾಕಿಕೊಂಡು...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮಿಗೆ ಸನ್ಮಾನ- ಕಹಳೆ ನ್ಯೂಸ್

ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ್ಯಾಂಕ್ ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಿಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ರವರು ಸಿಂಚನಾಲಕ್ಷ್ಮಿರವರಿಗೆ ಶಾಲು ಹೊದಿಸಿ ಪುಸ್ತಕ ಮತ್ತು ಸ್ಮರಣಿಕೆ ನೀಡಿ ಅಭಿನಂದಿಸಿದರು....
ಬಂಟ್ವಾಳ

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಯ ಅಧ್ಯಾಪಕರಿಗೆ “ಶಿಕ್ಷಕ ಪ್ರಶಿಕ್ಷಣ ” ಎಂಬ ನಾಲ್ಕು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಪ್ರೇರಣಾ ಸಭಾಭವನದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಯ ಅಧ್ಯಾಪಕರಿಗೆ "ಶಿಕ್ಷಕ ಪ್ರಶಿಕ್ಷಣ " ಎಂಬ ನಾಲ್ಕು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಡೆಯಿತು ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ ಶಾಲೆ ನಡೆದು ಬಂದ ದಾರಿಯ ಬಗ್ಗೆ ತಿಳಿಸುತ್ತಾ ಶಾಲೆ ಸ್ಥಾಪನೆಯ ಹಿಂದಿನ ಪರಿಶ್ರಮ ಹಾಗೂ ಬೆಳೆದ ರೀತಿಯ ಬಗ್ಗೆ ಪ್ರಶಿಕ್ಷಣಾರ್ಥಿಗಳಿಗೆ ವಿವರಿಸಿದರು. "ಶಾಲೆಯು ಉನ್ನತ ಮಟ್ಟಕ್ಕೆ ಬೆಳೆಯಲು ಸಂಸ್ಕಾರಯುತ...
1 710 711 712 713 714 887
Page 712 of 887