Saturday, June 13, 2026

ಪ್ರಾದೇಶಿಕ

ಸುಳ್ಯ

ಅ. 16ರಂದು ಸುಳ್ಯ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ- ಕಹಳೆ ನ್ಯೂಸ್

ಮಂಗಳೂರು : ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ...
ಪುತ್ತೂರು

ಪುತ್ತೂರಿನ ಹೃದಯ ಭಾಗದಲ್ಲಿರುವ ಪ್ರಗತಿ ಸ್ಟಡಿಸೆಂಟರ್ ನಲ್ಲಿ 14ನೇ ವರ್ಷದ ಶಾರದೋತ್ಸವ- ಕಹಳೆ ನ್ಯೂಸ್

ಪುತ್ತೂರು : ಕಳೆದ 13 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಅ. 12ರಂದು ಶಾರದೋತ್ಸವದ ಅಂಗವಾಗಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮುಖ್ಯ ಅರ್ಚಕರಾದ ವಿ.ಎಸ್.ಭಟ್ ರವರ ಪುತ್ರ ಆಶ್ಲೇಷ್ ರವರ ನೇತೃತ್ವದಲ್ಲಿ ಶಾರದಾಮಾತೆಯನ್ನು ಪೀಠಾಲಂಕೃತಳಾನ್ನಾಗಿಸಿ, 14ನೇ ವರ್ಷದ ಶಾರದ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ...
ಬಂಟ್ವಾಳ

ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರದ ಧಮದರ್ಶಿಯವರನ್ನು ಭಕ್ತಾಧಿಗಳು ನೇರವಾಗಿ ಸಂಪರ್ಕಿಸಬಹುದು- ಕಹಳೆ ನ್ಯೂಸ್

ಕಾವಳಮೂಡೂರು: ಶ್ರೀ ಆದಿಶಕ್ತಿ ಬೊಳ್ಳಿಮಾರ್ ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರಿನಲ್ಲಿ ದಿನಂಪ್ರತಿ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಭಕ್ತಾಧಿಗಳು ಧರ್ಮದರ್ಶಿಯವರೊಂದಿಗೆ ಮಾತನಾಡಲು ಸಾಧ್ಯವಾಗದೇ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಕ್ಷೇತ್ರದ ಧರ್ಮದರ್ಶಿ ವಿಜಯ್ ಸಾಲ್ಯನ್‍ರವರ ಜೊತೆ ಭಕ್ತಾಧಿಗಳು ಮಾತನಾಡಲು ಕ್ಷೇತ್ರದಲ್ಲಿ ಸಮಯ ನಿಗದಿಪಡಿಸಲಾಗಿದೆ. ಸೋಮವಾರ, ಬುಧವಾರ ಗುರುವಾರ ಹಾಗೂ ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರ ತನಕ ಧರ್ಮದರ್ಶಿ ವಿಜಯ್ ಸಾಲ್ಯನ್‍ರವರಿಗೆ ಕರೆ ಮಾಡಿ ಮಾತನಾಡಬಹುದು. ಸಂಪರ್ಕಿಸಲು ಮೊಬೈಲ್...
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆಯು ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ ಗಣಪತಿ ಹವನನೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ವಿವಿಧ ವಿಭಾಗಗಳ ಪ್ರಯೋಗಾಲಯಗಳಿಗೆ ತೆರಳಿ ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಶಾರದಾ ಪೂಜೆಯ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಉಪಾಧ್ಯಕ್ಷ ಸತೀಶ್ ರಾವ್.ಪಿ, ಎಂಜಿನಿಯರಿಂಗ್ ಕಾಲೇಜಿನ ಕೋಶಾಧಿಕಾರಿ ಮುರಳೀಧರ...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಶಾರದಾ ಪೂಜೆ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನಡೆದ ಶಾರದಾ ಪೂಜೆಯಲ್ಲಿ ನವರಾತ್ರಿಯ ಮಹತ್ವವನ್ನು ತಿಳಿಸಿಕೊಟ್ಟ ಅಂಬಿಕಾ ಪದವಿ ವಿದ್ಯಾಲಯದ ಪ್ರಾಚಾರ್ಯ, ವಾಗ್ಮಿ, ಚಿಂತಕ ಡಾ. ವಿನಾಯಕ ಭಟ್ ಗಾಳಿಮನೆ ಶಾರದಾ ಪೂಜೆ, ಹವನ, ಭಜನೆ ಮೂಲಾ ನಕ್ಷತ್ರದಲ್ಲಿ ಸರಸ್ವತಿಯನ್ನು ಪೂಜಿಸಬೇಕು. ಯಜ್ಞ, ಪೂಜೆ, ಭಜನೆ ಮುಖೇನ ದೇವಿಯ ಆರಾಧನೆ, ಇದರಿಂದ ದುಷ್ಟ ಶಕ್ತಿಯ ನಿರ್ಮೂಲನೆಯಾಗುವುದು. ಹೋಮಧೂಮದಿಂದ ಉತ್ತಮ ಆರೋಗ್ಯ, ಪರಿಸರ ಸಂರಕ್ಷಣೆ ಸಾಧ್ಯ. ಹಿಂದೆ...
ಬಂಟ್ವಾಳ

ಬಿಲ್ಲವ ಗ್ರಾಮ ಸಮಿತಿ ಅಮ್ಟೂರು ಆಶ್ರಯದಲ್ಲಿ ಕಟ್ಟೆ ಮಾರು ಮಂತ್ರದೇವತೆ ಸಾನಿಧ್ಯದಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯ ಇದರ ಬಿಲ್ಲವ ಗ್ರಾಮ ಸಮಿತಿ ಅಮ್ಟೂರು ಆಶ್ರಯದಲ್ಲಿ ಕಟ್ಟೆಮಾರು ಮಂತ್ರದೇವತೆ ಸಾನಿಧ್ಯದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬಿರ್ವೆರ್ ಕಡೇಶಿವಾಲಯದ ಮಾಜಿ ಅಧ್ಯಕ್ಷರಾದ ವಿದ್ಯಾಧರ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ ಛಲ ಮತ್ತು ಸಾಧನೆ ಇದ್ದರೆ...
ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅ.12ರಂದು ಶಾರದಾಪೂಜೆ ಹಾಗೂ ಸಾರ್ವಜನಿಕ ಅಕ್ಷರಾಭ್ಯಾಸ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಕ್ಟೋಬರ್ 12ರಂದು ಶಾರದಾಪೂಜೆ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ (ಸಿಬಿಎಸ್‍ಇ)ದಲ್ಲಿ ನಡೆಯಲಿದೆ. ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಹೆತ್ತವರು ಪೂರ್ವಾಹ್ನ ಹತ್ತು ಗಂಟೆಯ ಒಳಗಾಗಿ ತಮ್ಮ ಮಕ್ಕಳೊಂದಿಗೆ ವಿದ್ಯಾಲಯದಲ್ಲಿ ಹಾಜರಿರುವಂತೆ ತಿಳಿಸಲಾಗಿದೆ. ಭಾಗವಹಿಸುವವರು ಅಕ್ಟೋಬರ್ 12ರ ಬೆಳಗ್ಗೆ 8 ಗಂಟೆಯ ಒಳಗಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗೆ ಕರೆ...
ಬಂಟ್ವಾಳ

ವಿಟ್ಲ: ಡೆತ್‍ನೋಟ್ ಬರೆದಿಟ್ಟು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ- ಕಹಳೆ ನ್ಯೂಸ್

ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು , ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.11ರ ಬೆಳಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರಿ ನಿಶ್ಮಿತಾ (22) ಎಂದು ಗುರುತಿಸಲಾಗಿದೆ. ಡೆಂಟಲ್ ಕ್ಲಿನಿಕ್‍ನಲ್ಲಿ ಸಹಾಯಕಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಿಶ್ಮಿತಾ ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...
1 712 713 714 715 716 887
Page 714 of 887