Saturday, June 13, 2026

ಪ್ರಾದೇಶಿಕ

ಪುತ್ತೂರು

ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ- ಕಹಳೆ ನ್ಯೂಸ್

ಪುತ್ತೂರು: ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದ್ವಿತೀಯ ಪಿ.ಯು.ಸಿ.ಯ ಕನ್ಯಾ ಸಚಿನ್ ಶೆಟ್ಟಿ ಅಧ್ಯಕ್ಷ ಸ್ಥಾನಕ್ಕೂ ಶಿವಾನಿ ಬಿ ಕಾರ್ಯದರ್ಶಿಯಾಗಿಯೂ ಆಯ್ಕೆಯಾಗಿರುತ್ತಾರೆ....
ಪುತ್ತೂರು

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ – ಕಹಳೆ ನ್ಯೂಸ್

ಪುತ್ತೂರು: ಅಂಬಿಕಾದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಪಂಚದಲ್ಲೇ ಭಾರತದ ಪ್ರಜಾಪ್ರಭುತ್ವ ಅತ್ಯಂತ ಹಿರಿದು. ಭಾರತದ ಸ್ವಾತಂತ್ರ್ಯಕ್ಕೋಸ್ಕರ ನೇಣಿಗೆ ಶರಣಾದವರು ಅನೇಕ ದೇಶಭಕ್ತರು. ದೇಶದ ವರ್ತಮಾನ ರಾಜಕೀಯ ಪರಿಸ್ಥಿತಿಯನ್ನು ಸರಿಪಡಿಸಲು ವಿದ್ಯಾವಂತ ದೇಶಭಕ್ತ ರಾಜಕಾರಣಿ, ನಾಯಕರ ಆವಶ್ಯಕತೆ ಇದೆ. ಆಡಳಿತದ ಮುಂಚೂಣಿಯನ್ನು ಚೆನ್ನಾಗಿ ಕೊಂಡೊಯ್ಯುವ ಜವಾಬ್ದಾರಿಯು ಭವಿಷ್ಯದಲ್ಲಿ ನಿಮ್ಮದಾಗಿರುವುದರಿಂದ ಉತ್ತಮ ನಾಯಕರನ್ನು ಸೃಷ್ಟಿಸುವ ನಿಟ್ಟಿನಲ್ಲಿ ಅಂಬಿಕಾ ವಿದ್ಯಾಲಯದಲ್ಲಿ ಉತ್ತಮ ರೀತಿಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯುತ್ತದೆ. ಎದೆಗಾರಿಕೆಯುಳ್ಳ ಧೀರೋದಾತ್ತ ನಾಯಕರನ್ನು ನಿರ್ಮಿಸುವ...
ಪುತ್ತೂರು

ಪುತ್ತೂರು ತಾ.ಪ ಅನುದಾನದಿಂದ ನಾಲ್ಕು ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಸ್ತಾಂತರ – ಕಹಳೆ ನ್ಯೂಸ್

ಪುತ್ತೂರು ತಾಲೂಕು ಪಂಚಾಯತ್ ಅನುದಾನದಿಂದ ನಾಲ್ಕು ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಬಿಜಾತ್ರೆ ಹಾಗೂ...
ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದ ನೇಚರ್‌ಕ್ಲಬ್ ವತಿಯಿಂದ “ಫ್ರೀಲಾನ್ಸ್ ಜರ್ನಲಿಸಂ” ಎಂಬ ವಿಷಯದ ಕುರಿತಾಗಿ ವೆಬಿನಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ನೇಚರ್‌ಕ್ಲಬ್ ವತಿಯಿಂದ ಪತ್ರಿಕೋದ್ಯಮ ವಿಭಾಗ, ಸಸ್ಯಶಾಸ್ತç ವಿಭಾಗ, ಪ್ರಾಣಿಶಾಸ್ತç ವಿಭಾಗ ಮತ್ತು ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಫ್ರೀಲಾನ್ಸ್ ಜರ್ನಲಿಸಂ” ಎಂಬ ವಿಷಯದ ಕುರಿತಾಗಿ ಆಯೋಜಿಸಲಾದ ವೆಬಿನಾರ್‌ನಲ್ಲ್ಲಿ, ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಕನ್ನಡ ಪ್ರಭ ದಿನಪತ್ರಿಕೆಯ ಮುಖ್ಯ ಉಪಸಂಪಾದಕ, ‘ಕನ್ನಡ ಟ್ರಾವೆಲ್’ ವೆಬ್‌ಸೈಟ್‌ನ ಸ್ಥಾಪಕ ರಾಜೇಶ್ ಶೆಟ್ಟಿಯವರು ಪತ್ರಿಕೋದ್ಯಮ ಅನ್ನುವುದು ಅಗಾಧವಾದ ಅವಕಾಶಗಳನ್ನು ಹೊಂದಿದ ಕ್ಷೇತ್ರ. ದಿನನಿತ್ಯದ ಜೀವನದಲ್ಲಿ ಹೊಸ ಅನುಭವ, ಹೊಸ...
ಬಂಟ್ವಾಳ

ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ 146 ಫಲಾನುಭವಿಗಳಿಗೆ ಚೆಕ್ ವಿತರಣೆ : ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಚೆಕ್ ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ 146 ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಒಟ್ಟು 39,08,165 ಲಕ್ಷ ರೂ.ಗಳ ಚೆಕ್ ವಿತರಿಸಿದರು.ಬಳಿಕ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪದಿಂದ ಹಾಕಿಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ವಿತರಣೆಯ ಕೆಲಸ ಮಾಡಲಾಗುತ್ತಿದೆ. ಕಳೆದ ಕೆಲವು ದಿನ ಹಿಂದೆ ಸಂಭವಿಸಿದ ಮಳೆ ಹಾನಿ ಪ್ರದೇಶಕ್ಕೆ ಈಗಾಗಲೇ ತಾನು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...
ಪುತ್ತೂರು

ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಿಂದವಿ ಶಾಖೆ ವತಿಯಿಂದ ಅ.10ರಂದು ಬಲ್ನಾಡು ವಿನಾಯಕ ವೃತ್ತದ ಮಾರ್ಗಸೂಚಿ ದ್ವಜಕಟ್ಟೆಯ ಉದ್ಘಾಟನೆ ಮತ್ತು ಶಸ್ತ್ರ ಪೂಜೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಿಂದವಿ ಶಾಖೆ, ಬಲ್ನಾಡು ಇವರ ವತಿಯಿಂದ ವಿನಾಯಕ ವೃತ್ತದ ಬಲ್ನಾಡು ಮಾರ್ಗಸೂಚಿ ಇರುವ ದ್ವಜಕಟ್ಟೆಯ ಉದ್ಘಾಟನೆ ಮತ್ತು ಶಸ್ತ್ರ ಪೂಜೆ ಕಾರ್ಯಕ್ರಮ ಅ.10ರಂದು ಬೆಳ್ಳಿಗ್ಗೆ 9 ಗಂಟೆಗೆ ವಿನಾಯಕನಗರ ಬಲ್ನಾಡಿನಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾಗಿರುವ ತಿಮ್ಮಪ್ಪ ಶೆಟ್ಟಿ ಚನಿಲ ಅವರು ನೇರವೇರಿಸಲಿದ್ದಾರೆ. ಉಳಿದಂತೆ ಮುಖ್ಯ ಅತಿಥಿಗಳಾಗಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ...
ಬಂಟ್ವಾಳ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಂಚಯಗಿರಿಯಲ್ಲಿ ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಸಂಚಯಗಿರಿ ಎಂಬಲ್ಲಿ 86ರ ಹರೆಯದ ಅಪರಿಚಿತ ಶವವೊಂದು ಗುರುವಾರ ಪತ್ತೆಯಾಗಿದೆ. ಮೃತರು ಕಳೆದ 15 ವರ್ಷಗಳಿಂದ ಸಂಚಯಗಿರಿ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದು, ಕನ್ನಡ, ಇಂಗ್ಲೀಷ್, ತಮಿಳು, ಮಲಯಾಳಿ ಭಾಷೆ  ಮಾತನಾಡುತ್ತಿದ್ದರು. ಮೃತ ದೇಹವನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಮೃತರ ಬಗ್ಗೆ ಮಾಹಿತಿ ತಿಳಿದವರು ಅಥವಾ ವಾರೀಸುದಾರರು ನಗರ ಠಾಣೆ ಪೊಲೀಸರನ್ನು ಸಂಪರ್ಕಿಸುವಂತೆ ಕೋರಿದ್ದಾರೆ....
ಬಂಟ್ವಾಳ

ಹೈದರಾಬಾದ್ ನಲ್ಲಿ ಬೈಕ್-ಬಸ್ ಮುಖಾಮುಖಿ ಡಿಕ್ಕಿ : ಬಂಟ್ವಾಳದ ಯುವಕ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಹೈದರಾಬಾದ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಯವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಪ್ರಶಾಂತ್ ಶೆಟ್ಟಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಕುರಿತಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
1 714 715 716 717 718 887
Page 716 of 887