Wednesday, June 10, 2026

ಪ್ರಾದೇಶಿಕ

ಸುಬ್ರಹ್ಮಣ್ಯ

ಜೆಸಿಐ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಂಜೀವಿನಿ ಒಕ್ಕೂಟ ಸುಬ್ರಹ್ಮಣ್ಯ, ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮ -ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಜೆಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಂಜೀವಿನಿ ಒಕ್ಕೂಟ ಸುಬ್ರಹ್ಮಣ್ಯ ,ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ ಹಾಗು ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಸಹಯೋಗದೊಂದಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಗಿಡನೆಡುವ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಸುಬ್ರಹ್ಮಣ್ಯ ಜೆಸಿಐ ರವಿಕಕ್ಕೆಪದವು ವಹಿಸಿದ್ದರು. ಗಿಡನೆಡುವುದರ ಮೂಲಕ ಪರಿಸರಕ್ಕೆ ದೊಡ್ಡ ಕೊಡುಗೆಯನ್ನು ನೀಡುವ ಮೂಲಕ ಉತ್ತಮ ಅರ್ಥಪೂರ್ಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ...
ಪುತ್ತೂರು

ಶೋಚನೀಯ ಸ್ಥಿತಿಯಲ್ಲಿದ್ದ ಮನೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಭೇಟಿ: ಮನೆಯನ್ನು ದುರಸ್ಥಿ ಮಾಡಿ ಕೊಡುವ ಭರವಸೆ-ಕಹಳೆ ನ್ಯೂಸ್

ಪುತ್ತೂರು: ಬನ್ನೂರು ನಗರ ಸಭೆ ವ್ಯಾಪ್ತಿಯ ಗುರುಂಪುನಾರ್ ರೆಂಜಾಳ ನಿವಾಸಿ ಹರಿಶ್ಚಂದ್ರ ಆಚಾರ್ಯರ ಮನೆಯ ಮೇಲ್ಚಾವಣಿ ಎರಡು ತಿಂಗಳ ಹಿಂದೆ ಮುರಿದು ಬಿದ್ದು ಮಳೆಯ ನೀರು ಮನೆಯೊಳಗೆ ಸೋರುತ್ತಿತ್ತು, ಮನೆಯಲ್ಲಿ ರಾತ್ರಿ ವೇಳೆ ಮಲಗಲು ಸಾದ್ಯವಾಗದ ಪರಿಸ್ಥಿತಿ ರಾತ್ರಿ ಹೊತ್ತು ಮನೆಯ ಹೊರಗಡೆ ಮಲಗುತ್ತಿದ್ದರು. ಅಂಗ ವೈಕಲ್ಯತೆ ಹೊಂದಿದ್ದು ಹರಿಶ್ಚಂದ್ರ ಆಚಾರ್ಯರು ಯಾವ ಕೆಲಸವನ್ನು ಮಾಡಲು ಸಾದ್ಯವಾಗದೆ ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ. ಇಂತಹ ಶೋಚನೀಯ ಸ್ಥಿತಿಯಲ್ಲಿರುವ ಇವರ ಮನೆಗೆ...
ಸುಬ್ರಹ್ಮಣ್ಯ

ದುರ್ಗಾ ಸೇವಾ ಸಂಘದ ವತಿಯಿಂದ ಕೇನ್ಯ ವಿಷ್ಣುನಗರದ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕೇನ್ಯ : ದುರ್ಗಾ ಸೇವಾ ಸಂಘ ಕೇನ್ಯ ಇದರ ವತಿಯಿಂದ ಕೇನ್ಯ ವಿಷ್ಣುನಗರದ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ದುರ್ಗಾ ಸೇವಾ ಸಂಘದ ಅಧ್ಯಕ್ಷರಾದ ಪದ್ಮನಾಭ ರೈ, ಕಾರ್ಯದರ್ಶಿ ದೇವಿಪ್ರಸಾದ್ ರೈ ಗೆಜ್ಜೆ, ಉಪಾಧ್ಯಕ್ಷರಾದ ಬಾಲಕೃಷ್ಣ ರೈ ಬಿರ್ಕಿ, ಸಂಘದ ನಿರ್ದೇಶಕರಾದ ಹರ್ಷಿತ್ ರೈ, ಸೃಜನ್ ರೈ, ನೆಹರು ಯುವ ಕೇಂದ್ರದ ಸಂಚಾಲಕರಾದ ಜಸ್ವಂತ್, ರಕ್ಷಿತ್ ಬೀದಿಗುಡ್ಡೆ ಮೊದಲದವರು ಪಾಲ್ಗೊಂಡಿದ್ದರು...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಭಗವದ್ಗೀತಾ ಪಠಣ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಪಠಣ ಅಭ್ಯಾಸ ಮಾಡಿಸುತ್ತಾ ಭಗವದ್ಗೀತೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದ ಖ್ಯಾತ ವಾಗ್ಮಿ ಹಾಗೂ ಚಿಂತಕ ಶ್ರೀಕೃಷ್ಣ ಉಪಾಧ್ಯಾಯರು ಅಂಜಿಕೆ ಇಲ್ಲದೆ ಭಗವದ್ಗೀತೆಯನ್ನು ಸ್ಪಷ್ಟವಾಗಿ ಗಟ್ಟಿಯಾಗಿ ವ್ಯಾಕರಣ ಬದ್ಧವಾಗಿ ಪಠಿಸಬೇಕು. ನಾವೂ ಸಂತೋಷಪಡುತ್ತಾ ಇನ್ನೊಬ್ಬರಿಗೂ ಆನಂದವೀಯುತ್ತಾ, ನಮ್ಮ ನಗು ಇನ್ನೊಬ್ಬರಿಗೆ ನೋವು ಕೊಡದಂತೆ ಬಾಳಬೇಕು. ಈ ಸಂಸ್ಕಾರಗಳನ್ನೆಲ್ಲಾ ಅಳವಡಿಸಿಕೊಂಡು ಭಗವದ್ಗೀತೆಯನ್ನು ಪಠಿಸಬೇಕು. ಇದರಿಂದ ಸುಸಂಸ್ಕೃತರಾಗುತ್ತೇವೆ. ಅಕ್ಷರಗಳ...
ಬೆಳ್ತಂಗಡಿ

ಮದ್ದಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಿದ್ದ ಕಾರು-ಕಹಳೆ ನ್ಯೂಸ್

ಬೆಳ್ತಂಗಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಚರಂಡಿಗೆ ಉರುಳಿ ಬಿದ್ದ ಘಟನೆ ಕುವೆಟ್ಟು ಮದ್ದಡ್ಕ ಸಮೀಪದ ನಡೆದಿದೆ. ಮದ್ದಡ್ಕ ಸಮೀಪದ ಕುವೆಟ್ಟು ತಿರುವು ಬಳಿ ಬೆಳ್ತಂಗಡಿಯಿಂದ ಮಡಂತ್ಯಾರು ಕಡೆ ಸಾಗುತ್ತಿದ್ದ ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಚರಂಡಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಚಾಲಕರೊಬ್ಬರೇ ಪ್ರಯಾಣಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದ್ದು, ಅ ಕಾರಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ...
ಪುತ್ತೂರು

ವಿಶ್ವ ಹಿಂದು ಪರಿಷದ್ ಹಾಗೂ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಸತತ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ವಿಶ್ವ ಹಿಂದು ಪರಿಷದ್ ಹಾಗೂ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ಸದಸ್ಯರಿಂದ ನವರಾತ್ರಿ ಹಬ್ಬದ ಪ್ರಯುಕ್ತ ಮಹಾಮ್ಮಾಯಿ ದೇವಸ್ಥಾನ ಕೂಡಿಬೈಲುನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.      ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಹಾಗೂ ಬಜರಂಗದಳ ಪುತ್ತೂರು ಜಿಲ್ಲೆಯ ಸಹಸಂಚಾಲಕ್ ಗುರುರಾಜ್, ಬಂಟ್ವಾಳ ಸಂತೋಷ್, ಸರಪಾಡಿ ಖಂಡ ಸಮಿತಿಯ ಕಾರ್ಯದರ್ಶಿ ಪ್ರಶಾಂತ್ ಕೊಟ್ಟಾರಿ, ಪೂಪಾಡಿಕಟ್ಟೆ ಹಾಗೂ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ಜವಾಬ್ದಾರಿಯುತ...
ಬೆಳ್ತಂಗಡಿ

ಹಿಂದೂ ಜಾಗರಣ ವೇದಿಕೆ ಅಂಡಿಂಜೆ ಘಟಕದ ವತಿಯಿಂದ ರಾಮ್ ಪ್ರಸಾದ್ ಮರೋಡಿ ಇವರ ಶ್ರದ್ಧಾಂಜಲಿ ಕಾರ್ಯಕ್ರಮ – ಕಹಳೆ ನ್ಯೂಸ್

ವೇಣೂರು: ಹಿಂದು ಜಾಗರಣ ವೇದಿಕೆ ವೇಣೂರು ತಾಲೂಕು ಇದರ ಅಂಡಿಂಜೆ ಘಟಕದ ವತಿಯಿಂದ ಅಡಿಂಜೆ ಶ್ರೀ ವಿನಾಯಕ ಭಜನ ಮಂದಿರದಲ್ಲಿ ರಾಮ್ ಪ್ರಸಾದ್ ಮರೋಡಿಯವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ನಾರವಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು ಮೋಹನ್ ಅಂಡಿಂಜೆ ದಿ.ರಾಮ್ ಪ್ರಸಾದ್ ಮರೋಡಿಯವರ ಬಗ್ಗೆ ಮಾತಾಡಿದರು. ವೇದಿಕೆಯಲ್ಲಿ ಹಿಂದೂ ಜಾಗರಣ ವೇದಿಕೆ ಪುತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ , ಹಿಂದೂ ಜಾಗರಣ...
ಪುತ್ತೂರು

ಅಂಬಿಕಾ ವಿದ್ಯಾರ್ಥಿಗಳಿಂದ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು 2020-21ರ ಜೆಇಇ ಪ್ರವೇಶ ಪರೀಕ್ಷೆಯ ನಾಟಾ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಪುತ್ತೂರಿನ ದರ್ಭೆ ನಿವಾಸಿಗಳಾದ ನವೀನ್ ಕುಮಾರ್ ಕೆ.ಎಸ್ ಹಾಗೂ ಬೃಂದಾ ಕೆ.ಎಂ ದಂಪತಿ ಪುತ್ರ ವಿಶಾಖ್ ನವೀನ್ ಕೆ 190ನೇ ರಾಂಕ್ ಗಳಿಸಿ, ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪುತ್ತೂರಿನ ನೆಕ್ಕಿಲಾಡಿ ಸಮೀಪದ ಶಾಂತಿನಗರ ನಿವಾಸಿಗಳಾದ ಲೋಕನಾಥ ಶೆಟ್ಟಿ ಹಾಗೂ...
1 715 716 717 718 719 885
Page 717 of 885