ಜೆಸಿಐ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಂಜೀವಿನಿ ಒಕ್ಕೂಟ ಸುಬ್ರಹ್ಮಣ್ಯ, ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮ -ಕಹಳೆ ನ್ಯೂಸ್
ಸುಬ್ರಹ್ಮಣ್ಯ :ಜೆಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಂಜೀವಿನಿ ಒಕ್ಕೂಟ ಸುಬ್ರಹ್ಮಣ್ಯ ,ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ ಹಾಗು ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಸಹಯೋಗದೊಂದಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಗಿಡನೆಡುವ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಸುಬ್ರಹ್ಮಣ್ಯ ಜೆಸಿಐ ರವಿಕಕ್ಕೆಪದವು ವಹಿಸಿದ್ದರು. ಗಿಡನೆಡುವುದರ ಮೂಲಕ ಪರಿಸರಕ್ಕೆ ದೊಡ್ಡ ಕೊಡುಗೆಯನ್ನು ನೀಡುವ ಮೂಲಕ ಉತ್ತಮ ಅರ್ಥಪೂರ್ಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ...






