Wednesday, June 10, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21 ನೇ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯವಾಗುತ್ತದೆ. ಉತ್ತಮ ಅಂಕಗಳನ್ನು ರ್ಯಾಂಕ್‍ಗಳನ್ನು ಗಳಿಸುವುದು...
ಪುತ್ತೂರು

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಗಾ0ಧಿ ಜಯ0ತಿ ಆಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ರೋಟರಿ ಸ0ಸ್ಥೆ ಹಾಗೂ ಎಕ್ಸಲೆ0ಟ್ ಸಮೂಹ ಶಿಕ್ಷಣ ಸ0ಸ್ಥೆಗಳ ಸಹಯೋಗದೊ0ದಿಗೆ ಗಾ0ಧಿ ಜಯ0ತಿಯ ಪ್ರಯುಕ್ತ ಸ್ವಚ್ಛತಾ ಅಭಿಯಾನಕ್ಕೆ ಮೂಡುಬಿದಿರೆ ಪುರಸಭೆಯ ಅಧ್ಯಕ್ಷ ಶ್ರೀ ಪ್ರಸಾದ್ ಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೂಡುಬಿದಿರೆ ಪುರಸಭೆಯ ಪರಿಸರ ಅಭಿಯಂತರರು ಶ್ರೀಮತಿ ಶಿಲ್ಪಾ ಎಸ್ ಮಾತನಾಡುತ್ತಾ, ನಾವು ಸ್ವಚ್ಛ ಭಾರತ ಅಭಿಯಾನದ ಎರಡನೇ ಹ0ತದಲ್ಲಿದ್ದೇವೆ. ಪ್ರಧಾನ ಮ0ತ್ರಿಯವರ ಆಶಯದ0ತೆ ಸ್ವಚ್ಛತೆಯ ಐದು ಗುರಿಗಳಾದ ಕಸಗಳ ವಿ0ಗಡನೆ, ಕಸಗಳ ಸ0ಸ್ಕರಣೆ, ಒಣ ಕಸದ ರೀಸೈಕ್ಲಿ0ಗ್,...
ಬಂಟ್ವಾಳ

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ (ನೋಂ) ಬಂಟ್ವಾಳ ತಾಲೂಕು ಘಟಕದ ವಿಶೇಷ ಸಭೆ-ಕಹಳೆ ನ್ಯೂಸ್

ಬಂಟ್ವಾಳ: ವೇದಮೂರ್ತಿ ಪೊಳಲಿ ವೆಂಕಪ್ಪಯ್ಯ ಭಟ್ ಅವರಿಗೆ ಸನ್ಮಾನ ಹಾಗು ಸಾಮೂಹಿಕ ಪವಮಾನ ಸೂಕ್ತ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಬದನಡಿಯಲ್ಲಿ ನಡೆಯಿತು. ಬಳಿಕ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ನೋಂದಣಿ ಬಂಟ್ವಾಳ ತಾಲೂಕು ಘಟಕದ ವಿಶೇಷ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಬದನಡಿ ಕೊಯಿಲ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಎಂ.ಶಿವರಾಮಮಯ್ಯ ವಹಿಸಿದ್ದರು....
ಪುತ್ತೂರು

ಪುತ್ತೂರು : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ ಪುತ್ತೂರು ತಾಲೂಕು ವತಿಯಿಂದ ಋಗ್ವೇದ ಪಾರಾಯಣ ಕಾರ್ಯಕ್ರಮ ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ ನ ಅಧ್ಯಕ್ಷರಾದ ವೇ.ಮೂ ಶ್ರೀವತ್ಸ ಕೆದಿಲಾಯರ ನಿರ್ದೇಶನದಂತೆ ಋಗ್ವೇದ ಪಾರಾಯಣ ಕಾರ್ಯಕ್ರಮ ವೇ.ಮೂ. ರಘುರಾಮ್ ಭಟ್ ಕೇಪುಳು ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವೇ.ಮೂ. ಶ್ರೀವತ್ಸ ಕೆದಿಲಾಯ, ವೇ.ಮೂ. ರಘುರಾಮ್ ಭಟ್, ವೇ.ಮೂ. ಸೂರ್ಯ ಅಂಗಿಂತಾಯ, ವೇ.ಮೂ. ಸಚಿನ್ ಬೈಪಾಡಿತ್ತಾಯ, ವೇ.ಮೂ. ಸಂದೀಪ ಕಾರಂತ ಉಪಸ್ಥಿತರಿದ್ದು ವೇದ ಪಾರಾಯಣ ಕಾರ್ಯಕ್ರಮ ನಡೆಸಿದರು....
ಕಡಬ

ಕಡಬ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ಮಾಂಸಾಹಾರ ಸೇವಿಸಿ ಓರ್ವ ಸಾವು: ಐವರ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ಕಡಬ: ಮಾಂಸಾಹಾರ ಸೇವಿಸಿ ಓರ್ವ ಮೃತಪಟ್ಟಿದ್ದು, ಹಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ನಡೆದಿದೆ. ಗಾಣದ ಕೊಟ್ಟಿಗೆ ನಿವಾಸಿ ದೇವಪ್ಪ ಗೌಡ ಮೃತ ವ್ಯಕ್ತಿ ಎನ್ನಲಾಗಿದೆ. ಅಲ್ಲಿ ಮಧ್ಯಾಹ್ನ ಊಟಕ್ಕೆ ಮಾಡಲಾಗಿದ್ದ ಕೋಳಿ ಪದಾರ್ಥ ಸೇವಿಸಿದ್ದಾರೆ. ಕೂಲಿ ಕೆಲಸ ಮಾಡಿ ಸಂಜೆ ಮನೆಗೆ ಬಂದ ಬಳಿಕ ದೇವಪ್ಪ ಗೌಡರಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ನೆಲ್ಯಾಡಿ ಆಸ್ಪತ್ರೆಗೆ...
ಪುತ್ತೂರು

ಹಿರಿಯ ಶಿಕ್ಷಕ ಸುರೇಶ್ ಶೆಟ್ಟಿ ಅವರ ಎಂಬತ್ತನೆಯ ವರ್ಷಾಚರಣೆ – ‘ಅಶೀತಿ ಪ್ರಣತಿ’ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆದರ್ಶ ಶಿಕ್ಷಕರೆನಿಸಿಕೊಂಡಿರುವ ಕೆ.ಸುರೇಶ ಶೆಟ್ಟಿ ಅವರ ಎಂಬತ್ತನೆಯ ವರ್ಷಾಚರಣೆಯ ಹಿನ್ನೆಲೆಯಲ್ಲಿ ಆಯೋಜಿಸಲಾದ ಅಶೀತಿ ಪ್ರಣತಿ ಎಂಬ ಅಭಿವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಧ್ಯಾತ್ಮ ಗುರು ಹಾಗೂ ಶಿಕ್ಷಕ ಇಬ್ಬರೂ ಶ್ರೇಷ್ಟರು. ಇಂತಹ ಗುರುವಿನ ಮುಖಾಂತರ ಪಡೆದ ಜ್ಞಾನವೂ ಉತ್ಕøಷ್ಟಕಾರಿಯಾದದ್ದು. ಕಲ್ಲನ್ನು ಕಡೆದು ಮೂರ್ತಿಯನ್ನು ಕೆತ್ತುವ ಹಾಗೂ ಅಂಧಕಾರ ಕಳೆದು...
ಕಡಬಸುಬ್ರಹ್ಮಣ್ಯ

ಗಾಂಧಿ ಜಯಂತಿ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಸುಬ್ರಹ್ಮಣ್ಯ ಗ್ರಾ.ಪಂ ವಿಶೇಷ ಗ್ರಾಮ ಸಭೆ ಹಾಗೂ ಸ್ವಚ್ಚತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಗಾಂಧಿ ಜಯಂತಿ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಗ್ರಾಮ ಸಭೆ ಹಾಗೂ ಸ್ವಚ್ಚತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‍ನಲ್ಲಿ ನಡೆಯಿತು. ಬಳಿಕ ಕಡಬ ತಾಲೂಕು ಸೋಕ್ ಪಿಟ್ ಅಭಿಯಾನಕ್ಕೆ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ,...
ಪುತ್ತೂರು

ಬೊಳುವಾರಿಗೆ ಸ್ಥಳಾಂತರಗೊ0ಡು ಅಕ್ಟೋಬರ್ 3 ರಂದು ಶುಭಾರಂಭಗೊಳ್ಳಲಿದೆ ಬಿಗ್ ಮಿಶ್ರಾ ಫೆಡಾ – ಕಹಳೆ ನ್ಯೂಸ್

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ವಿ.ಎಂ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ “ಬಿಗ್ ಮಿಶ್ರಾ ಫೆಡಾ' ಇದೀಗ ಬೊಳುವಾರು ಮುಖ್ಯರಸ್ತೆಯ ಆಕ್ಸಿಸ್ ಬ್ಯಾಂಕ್ ಮುಂಭಾಗದಲ್ಲಿ ಸ್ಥಳಾಂತರಗೊ0ಡು ಅಕ್ಟೋಬರ್ 3 ರಂದು ಶುಭಾರಂಭಗೊಳ್ಳಲಿದೆ. ಬೇರೆ-ಬೇರೆ ಜಿಲ್ಲೆಗಳ ಫೇಮಸ್ ಸ್ವೀಟ್ಸ್ ಒಂದೇ ಮಳಿಗೆಯಡಿ ಜನರಿಗೆ ನೀಡಿ, ಜನರ ವಿಶ್ವಾಸಗಳಿಸಿದ, “ಬಿಗ್ ಮಿಶ್ರಾ ಫೆಡಾ' ಸಂಸ್ಥೆ ಗ್ರಾಹಕರಿಗೆ ಉತ್ತಮ ಮಟ್ಟದ ಸೇವೆ ನೀಡಲು ಸಿದ್ಧವಾಗಿದೆ.  ...
1 716 717 718 719 720 885
Page 718 of 885