Wednesday, June 10, 2026

ಪ್ರಾದೇಶಿಕ

ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ರಾಷ್ರ್ಟೀಯ ಪೋಷಣೆ ಅಭಿಯಾನ್ ಕಾರ್ಯಕ್ರಮ- ಕಹಳೆ ನ್ಯೂಸ್

ರಾಷ್ರ್ಟೀಯ ಪೋಷಣೆ ಅಭಿಯಾನ್ ಶ್ರೀರಾಮ ಪ್ರೌಢಶಾಲೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ರಾಷ್ರ್ಟೀಯ ಪೋಷಣೆ ಅಭಿಯಾನ್ ಕಾರ್ಯಕ್ರಮ ನಡೆಸಲಾಯಿತು. ಸಜೀಪದ ಮಾಚಿದೇವ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ| ಸುಬ್ರಹ್ಮಣ್ಯ ಭಟ್ ಆಯುರ್ವೆದ ತಜ್ಞರು ಸಮತೋಲಿತ ಆಹಾರದ ಮಾಹಿತಿ ನೀಡಿ ಅಪೌಷ್ಟಿಕತೆ ನಿವಾರಣೆಗೆ ನಮ್ಮಲ್ಲಿಯೇ ದೊರೆಯುವ ಸಮತೋಲಿತ ಆಹಾರದ ಅಗತ್ಯತೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ 40 ಮಹಿಳೆಯರು ಉಪಸ್ಥಿತರಿದ್ದರು. ನೆಟ್ಲ ಸರಸ್ವತಿ ಸದನದಲ್ಲಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಆಯುರ್ವೇದ ವೈದ್ಯೆ ಡಾ|...
ಕಡಬ

ಕಡಬ: ರೇಬಿಸ್‍ಗೆ ಬಲಿಯಾದ ಕಾಲೇಜ್ ವಿದ್ಯಾರ್ಥಿನಿ – ಕಹಳೆ ನ್ಯೂಸ್

ಕಡಬ : ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ರೇಬಿಸ್ ವೈರಸ್‍ಗೆ ತುತ್ತಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಕೆದಿಲ ವರ್ಗಿಸ್ ಅವರ ಪುತ್ರಿ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿನ್ಸಿ ಸಾರಮ್ಮ (17) ಮೃತ ದುರ್ದೈವಿ. ಗುರುವಾರ ಬೆಳಿಗ್ಗೆ ವಿನ್ಸಿಗೆ ತಲೆ ನೋವು ಕಾಣಿಸಿಕೊಂಡಿತ್ತು. ನೋವು ಶಮನಕ್ಕಾಗಿ ಸ್ಥಳೀಯ ಆಸ್ಫತ್ರೆಯಿಂದ ಮದ್ದು ತರಲಾಗಿತ್ತು. ಸಂಜೆಯ ವೇಳೆಗೆ ರೋಗ ಮತ್ತಷ್ಟು ಉಲ್ಭಣಿಸಿತ್ತು....
ಪುತ್ತೂರು

ಪುತ್ತೂರು: ಗುಡಿಸಲಿನಲ್ಲಿ ದಿನ ಕಳೆಯುತ್ತಿದ್ದ ವಿದ್ಯಾರ್ಥಿನಿಗೆ ಹೊಸ ಮನೆ ಭಾಗ್ಯ- ಕಹಳೆ ನ್ಯೂಸ್

ಪುತ್ತೂರು: ಕಡು ಬಡತನದಿಂದಾಗಿ ಗುಡಿಸಲಿನಲ್ಲಿ ದಿನ ಕಳೆಯುತ್ತಿದ್ದ ಇರ್ದೆ ಬೆಟ್ಟಂಪಾಡಿಯ ನಿವಾಸಿ ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿನಿ ಕುಮಾರಿ ಮೋಕ್ಷಿತ ಕುಟುಂಬಕ್ಕೆ ಹೊಸ ಮನೆ ಭಾಗ್ಯ. ಕಳೆದ ಸ್ವಾತಂತ್ರ್ಯ ದಿನಾಚರಣೆಯಂದು ಶಿಕ್ಷಾಣಾಧಿಕಾರಿಯವರ ಈ ಕಾರ್ಯಕ್ಕೆ ಹತ್ತಾರು ದಾನಿಗಳ ನೆರವಿನಿಂದ ಶಂಕುಸ್ಫಾಪನೆಗೊಂಡ ಹೊಸ ಮನೆ ಗಾಂಧಿ ಜಯಂತಿಯಂದು ಪೂರ್ಣಗೊಂಡು ಗೃಹಪ್ರವೇಶಕ್ಕೆ ಅಣಿಯಾಗಿದೆ. ಮೋಕ್ಷಿತಳ ಪೋಷಕರಿಗೆ ಮನೆಯನ್ನು ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು ಅವರ ಹಿರಿತನದಲ್ಲಿ ಶಿಕ್ಷಣ ಇಲಾಖೆಯ ಬಿಇಓ ಹಾಗೂ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ರಚನೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2021-22 ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅವಿರೋಧವಾಗಿ ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ಪುನೀತ್ ಆಯ್ಕೆಯಾದರು. ಈತನು ವಿಟ್ಲದ ಸುರೇಶ್ ಪೂಜಾರಿ ಮತ್ತು ಪ್ರಮೀಳ ದಂಪತಿಗಳ ಪುತ್ರ. ದ್ವಿತೀಯ ವಿಜ್ಞಾನ ವಿಭಾಗದ ಕುಲದೀಪ್‌ಸಿಂಗ್ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಈತನು ಕೊಡಗಿನ ಶನಿವಾರಸಂತೆಯ ಚೇತನ್ ಪ್ರಕಾಶ್ ಮತ್ತು ವಿಮಲ ರವರ ಪುತ್ರ....
ಪುತ್ತೂರು

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೀಲ್ ಮಸ್ಕರೇನ್ಹಸ್ ಗೆ ಬಿ. ಆರ್ಕಿಟೆಕ್ಚರ್ ವಿಭಾಗದಲ್ಲಿ 214ನೇ ರ್ಯಾಂಕ್- ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚ್ಛೆಗೆ ಬಿಡುಗಡೆಗೊಳಿಸಿದ ಸಿಇಟಿ ಫಲಿತಾಂಶದಲ್ಲಿ ಬಿ.ಆರ್ಕಿಟೆಕ್ಚರ್ ಇಂಜಿನಿಯರಿಂಗ್ ವಿಭಾಗದಲ್ಲಿ ನಾಟಾ ಫಲಿತಾಂಶದ ಆಧಾರದ ಮೇಲೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೀಲ್ ಮಸ್ಕರೇನ್ಹಸ್ ಗೆ 214ನೇ ರ್ಯಾಂಕ್ ಲಭಿಸಿದೆ. ಉತ್ತಮ ಕ್ರೀಡಾಪಟುವೂ ಆಗಿರುವ ಇವರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ, ಹಲವಾರು ಪದಕಗಳನ್ನು ಗಳಿಸಿರುತ್ತಾರೆ. ಇವರು ಸಂತ ಫಿಲೋಮಿನಾ ಕಾಲೇಜಿನ ಇತಿಹಾಸ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ನೋರ್ಬರ್ಟ್...
ಪುತ್ತೂರು

ಗಾಂಧಿ ವಿಚಾರ ವೇದಿಕೆ ಪುತ್ತೂರು ತಾಲೂಕು ಘಟಕದ ವತಿಯಿಂದ ವಿಶೇಷವಾಗಿ ಗಾಂಧಿ ಜಯಂತಿ ಆಚರಿಸಲು ನಿರ್ಧಾರ – ಕಹಳೆ ನ್ಯೂಸ್

ಪುತ್ತೂರು: ಅಕ್ಟೊಬರ್ 2ರಂದು ನಡೆಯುವ ಗಾಂಧಿ ಜಯಂತಿಯನ್ನು ಪುತ್ತೂರಿನ ಬಿರುಮಲೆ ಬೆಟ್ಟದ ಮೇಲಿರುವ ಗಾಂಧಿ ಮಂಟಪ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛ ಮಾಡುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಗಾಂಧಿ ವಿಚಾರ ವೇದಿಕೆ ಮುಂದಾಗಿದೆ. ಬಳಿಕ ಶಾಸಕರ ವಿಶೇಷ ಮುತುವರ್ಜಿಯಿಂದ ಇದೀಗ ಬಿರುಮಲೆ ಬೆಟ್ಟಕ್ಕೆ ಸ್ಥಳಾಂತರಗೊಂಡಿರುವ ಪ್ರಜ್ಞಾ ಆಶ್ರಮವಾಸಿಗಳ (ಡೌನ್ ಸಿಂಡ್ರೋಮ್) ಜೊತೆ ಲಘು ಉಪಾಹಾರ ಸೇವನೆಯನ್ನು ಕೂಡಾ ಹಮ್ಮಿಕೊಳ್ಳಲಾಗಿದೆ. ಉಪಾಹಾರದ ಬಳಿಕ ಬಿರುಮಲೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ...
ಬಂಟ್ವಾಳ

ಪೊಳಲಿ: ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶ ನಾಮಫಲಕ ಅಳವಡಿಕೆ – ಕಹಳೆ ನ್ಯೂಸ್

ಬಂಟ್ವಾಳ: ಇತಿಹಾಸ ಪ್ರಸಿದ್ಧ ಸಾವಿರ ಸೀಮೆಯ ಒಡತಿ ಕಾರಣಿಕ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು. ಕ್ಷೇತ್ರದಲ್ಲಿ ವಸ್ತ್ರಸಂಹಿತೆ ಜಾರಿಯಾಗಬೇಕೆಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಕಳೆದ ಏಪ್ರಿಲ್ ತಿಂಗಳಿನಲ್ಲಿ 3000 ಜನ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದ್ದರು. ಅದರಂತೆ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ಡೆಲ್,...
ಪುತ್ತೂರು

ಕಸಬ ಗ್ರಾಮದ ಬಪ್ಪಳಿಗೆ ಗುಂಪಕಲ್ಲು ನಿವಾಸಿ ಹರಿಣಿಯವರ ಪತಿ ಚಿಕಿತ್ಸೆಗೆ ಆರ್ಥಿಕ ನೆರವು: ಉದ್ಯಮಿ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ಕಸಬ ಗ್ರಾಮದ ಬಪ್ಪಳಿಗೆ ಗುಂಪಕಲ್ಲು ನಿವಾಸಿ ಶ್ರಿಮತಿ ಹರಿಣಿಯವರ ಪತಿಯು ಅನಾರೋಗ್ಯದ ಚಿಕಿತ್ಸೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದರು....
1 717 718 719 720 721 885
Page 719 of 885