250 ವರ್ಷ ಹಳೆಯ‘ಮಾನಸ ಚರಿತ್ರೆ’ ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆ – ಕಹಳೆ ನ್ಯೂಸ್
ಕುಂದಾಪುರ : ಹದಿನೆಂಟನೆಯ ಶತಮಾನದ ಮೂಲಿಕೆ ವೆಂಕಣ್ಣ ಕವಿ ವಿರಚಿತ "ಮಾನಸಚರಿತ್ರೆ" ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ದಿ॥ ಶಿರೂರು ಫಣಿಯಪ್ಪಯ್ಯ ಎಂಬ ಭಾಗವತರ ಸಂಗ್ರಹದಲ್ಲಿದ್ದ ತಾಳೆಗರಿ ಮತ್ತು ಅವರ ಹಸ್ತ ಪ್ರತಿ ಭಾಗವತರ ಸುಪುತ್ರ ಉಮೇಶ ಶಿರೂರು ಅವರಿಗೆ ದೊರೆತಿದೆ. ಈ ತಾಳೆಗರಿಯನ್ನು ಓದಿ ಗ್ರಂಥವನ್ನು ಸಂಪಾದಿಸುತ್ತಿರುವ ಯಕ್ಷಗಾನ ವಿದ್ದಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಇದರಲ್ಲಿ ಮನಸ್ಸಿನ ವಿವಿಧ ಭಾವನೆಗಳೇ...







