Wednesday, June 10, 2026

ಪ್ರಾದೇಶಿಕ

ಪುತ್ತೂರು

ಅಂಬಿಕಾ ಪದವಿ ಕಾಲೇಜಿನಲ್ಲಿ ಸಿಎ ತರಬೇತಿ ತರಗತಿಗಳ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ಘಟಕದ ಆಶ್ರಯದಲ್ಲಿ ಆರಂಭಿಸಲಾದ ಸಿ.ಎ ಪರೀಕ್ಷಾಕಾಂಕ್ಷಿಗಳ ತರಬೇತಿ ತರಗತಿಗಳನ್ನು ಉದ್ಘಾಟಿಸಿ, ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಸಿಎಯಂತಹ ಪರೀಕ್ಷೆಗಳನ್ನು ತೇರ್ಗಡೆಯಾಗುವುದಕ್ಕೆ ಕಠಿಣ ಪರಿಶ್ರಮದ ಜತೆಗೆ ಜಾಣತನದ ನಡೆಯೂ ಅತ್ಯಂತ ಮುಖ್ಯವಾದದ್ದು. ನಮ್ಮ ಜ್ಞಾನ ಹಾಗೂ ಬುದ್ಧಿಮತ್ತೆಯನ್ನು ಹೆಚ್ಚು ಮಾಡಿಕೊಂಡರೆ ಅಂದುಕೊಂಡ ಗುರಿಯನ್ನು ಸುಲಭಕ್ಕೆ ಸಾಧಿಸಬಹುದು. ಆದ್ದರಿಂದ...
ಪುತ್ತೂರು

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ-2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿಯಾದ ಸಿಂಚನಾಲಕ್ಷ್ಮೀ ಎಗ್ರಿಕಲ್ಚರ್ ಬಿಎಸ್ಸಿಯಲಿ 530ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 974 ನೇ ರ‍್ಯಾಂಕ್, ವೆಟರ್ನರಿಯಲ್ಲಿ 974ನೇ ರ‍್ಯಾಂಕ್, ಫಾರ್ಮಾದಲ್ಲಿ 1266 ನೇ ರ‍್ಯಾಂಕ್ ಗಳಿಸಿದ್ದಾಳೆ. ಬಂಟ್ವಾಳ ತಾಲೂಕಿನ ಕುರ್ನಾಡಿನ ಪ್ರಸನ್ನ...
ಮೂಡಬಿದಿರೆ

ಸಿ.ಇ.ಟಿಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ 7 ಮತ್ತು 8 ನೇ ರ‍್ಯಾಂಕ್- ಕಹಳೆ ನ್ಯೂಸ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್ 28 ಮತ್ತು 29 ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸರಿಸುಮಾರು 1,93,000 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಇದರಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಸಾತ್ವಿಕ್ ಜಿ. ಭಟ್ ರಾಜ್ಯಕ್ಕೆ 7 ಮತ್ತು 8 ನೇ ರ‍್ಯಾಂಕ್ ಪಡೆದಿರುತ್ತಾನೆ. ವೆಟೆರ್ನರಿಯಲ್ಲಿ ಸಾತ್ವಿಕ್ ಜಿ. ಭಟ್ 7ನೆ ರ‍್ಯಾಂಕ್, ದರ್ಶನ್ ಟಿ.ಎಸ್. 49ನೇ ರ‍್ಯಾಂಕ್. ಬಿ.ಎನ್.ವೈ.ಎಸ್...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಪ್ರತಿಷ್ಠಿತ ಹೋಟೆಲ್ ನಲ್ಲಿ ಮೂರು ದಿನಗಳಿಂದ ಮೋಜು-ಮಸ್ತಿ ಮಾಡುತ್ತಿದ್ದ ಅನ್ಯಕೋಮಿನ ಜೋಡಿ..! ಹಿಂ.ಜಾ.ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಪುತ್ತೂರು: ಅನ್ಯಕೋಮಿನ ಯುವಕ ಮತ್ತು ಯುವತಿ ಪುತ್ತೂರಿನ ಪ್ರತಿಷ್ಠಿತ ಹೋಟೆಲಿನ ರೂಮ್ ನಲ್ಲಿ ಮೂರು ದಿನಗಳಿಂದ ತಂಗಿರುವ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.20 ರಂದು ನಡೆದಿದೆ. ಉಳ್ಳಾಲ ಮೂಲದ ಅನ್ಯಕೋಮಿನ ಯುವಕ ಬೆಂಗಳೂರಿನ ಶೋ ರೂಮ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂ ಯುವತಿ ಜೊತೆ ಪುತ್ತೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಮೂರು ದಿನಗಳಿಂದ ತಂಗಿದ್ದು, ಈ ಬಗ್ಗೆ ಮಾಹಿತಿ...
ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಯುವ ವಕೀಲರಾದ ಸುರೇಶ್ ವಿ ಯವರ ನೂತನ ಕಛೇರಿ ಶುಭಾರಂಭ- ಕಹಳೆ ನ್ಯೂಸ್

ಬೆಳ್ತಂಗಡಿ : ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ 2 ನೇ ಮಹಡಿಯಲ್ಲಿ ಯುವ ವಕೀಲರಾದ ಸುರೇಶ್ ವಿ ಯವರ ನೂತನ ಕಛೇರಿಯು ಇಂದು ಶುಭಾರಂಭಗೊಂಡಿದ್ದು, ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ವಕೀಲರು ಹಾಗೂ ಉಪನ್ಯಾಸರಾದ ಎಸ್ ಸುಧೀರ್ ತೋಳ್ಪಾಡಿ ಮತ್ತು ಬೆಳ್ತಂಗಡಿ ನೋಟರಿ ವಕೀಲರಾದ ಕೆ.ಭಾಸ್ಕರ ಹೊಳ್ಳ ದೀಪ ಪ್ರಜ್ವಲಿಸಿ ಕಛೇರಿಯನ್ನು ಉದ್ಘಾಟಿಸಿ ಯುವ ವಕೀಲರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುತ್ತೂರು ಹಿರಿಯ ವಕೀಲರಾದ ಎಮ್.ಜಿ ಭಟ್, (ಗೋಪಾಲಕೃಷ್ಣ...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ನೇಹಸಮ್ಮಿಲನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ವಸತಿಯುತ ಮತ್ತು ದೈನಂದಿನ ಪ್ರವೇಶದ ಪದವಿ ಪೂರ್ವ ವಿದ್ಯಾಲಯಗಳ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಇಂದಿನ ಸಮಾಜದಲ್ಲಿ ಯುವಜನತೆ ಹಾದಿ ತಪ್ಪುತ್ತಿರುವುದನ್ನು ಕಾಣುತ್ತಿದ್ದೇವೆ. ಭವಿಷ್ಯದ ಭಾರತದ ರತ್ನಗಳಾಗಬೇಕಾದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ವಿದ್ಯಾರ್ಥಿ ಜೀವನ ಅನ್ನುವುದು ಶಿಸ್ತುಬದ್ಧವಾಗಿ ಮತ್ತು ಸರಿಯಾದ ಗುರಿಯೊಂದಿಗೆ ಸಾಗಿದಾಗ ಮಾತ್ರ ಅಂದುಕೊಂಡದ್ದನ್ನು ಸಾಧಿಸುವುದಕ್ಕೆ ಸಾಧ್ಯ....
ಪುತ್ತೂರು

ವಿವೇಕಾನಂದ ಕಾಲೇಜಿನ ಹಿಂದಿ ವಿಭಾಗದಿಂದ ರಾಷ್ಟ್ರಮಟ್ಟದ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಹಿಂದಿ ವಿಭಾಗ, ಹಿಂದಿ ಸಂಘ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಹಿಂದೀ ಮೇ ರೋಜ್ಗಾರ್ ಕೀ ಸಂಭಾವ್ನಾಯೆ  ಎಂಬ ವಿಷಯದ ಬಗ್ಗೆ ಗೂಗಲ್ ಮೀಟ್ ವೇದಿಕೆಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಮುಕುಂದ ಪ್ರಭು ಹಿಂದಿ ಭಾಷೆ ಕೇವಲ ಭಾಷೆಯಲ್ಲ. ಅದು ಭಾರತೀಯರ ನಡುವಿನ ಕೊಂಡಿಯಾಗಿದೆ. ವಿದೇಶದಲ್ಲಿರುವ ಭಾರತೀಯರನ್ನು ಒಗ್ಗೂಡಿಸುವ ಮಾಧ್ಯಮವಾಗಿದೆ. ಹಿಂದಿ ಭಾಷೆಯಲ್ಲಿ...
ಪುತ್ತೂರು

ಸೆಪ್ಟೆಂಬರ್ 20 ರಂದು ನಡೆಯಲಿದೆ ಪರಿಶಿಪ್ಟ ಜಾತಿ ಘಟಕ ಬ್ಲಾಕ್ ಕಾಂಗ್ರೆಸ್ ಪುತ್ತೂರು ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು : ಪರಿಶಿಪ್ಟ ಜಾತಿ ಘಟಕ ಬ್ಲಾಕ್ ಕಾಂಗ್ರೆಸ್ ಪುತ್ತೂರು ಪದಗ್ರಹಣ ಸಮಾರಂಭ ಕಾರ್ಯಕ್ರಮ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10.30ಕ್ಕೆ, ಪುತ್ತೂರಿನ ಎ.ಪಿ.ಎಂ.ಸಿ. ರಸ್ತೆಯ ಕ್ರಿಸ್ಟೋಫರ್ ಸಭಾಂಗಣದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕಿ ಶ್ರೀಮತಿ ಶಕುಂತುಳಾ ಟಿ. ಶೆಟ್ಟಿ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು, ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀಮತಿ ಮೋಟಮ್ಮ ಅವರು ನೆರವೇರಿಸಲಿದ್ದಾರೆ. ಅತಿಥಿಗಳಾಗಿ, ಕೆಪಿಸಿಸಿ ಎಸ್ಸಿ ಘಟಕದ ರಾಜ್ಯಧ್ಯಕ್ಷರಾದ ಎಫ್.ಎಚ್ ಜಕ್ಕಪ್ಪನವರ, ಹರೀಶ್...
1 723 724 725 726 727 885
Page 725 of 885