ಅಂಬಿಕಾ ಪದವಿ ಕಾಲೇಜಿನಲ್ಲಿ ಸಿಎ ತರಬೇತಿ ತರಗತಿಗಳ ಉದ್ಘಾಟನೆ- ಕಹಳೆ ನ್ಯೂಸ್
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ಘಟಕದ ಆಶ್ರಯದಲ್ಲಿ ಆರಂಭಿಸಲಾದ ಸಿ.ಎ ಪರೀಕ್ಷಾಕಾಂಕ್ಷಿಗಳ ತರಬೇತಿ ತರಗತಿಗಳನ್ನು ಉದ್ಘಾಟಿಸಿ, ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಸಿಎಯಂತಹ ಪರೀಕ್ಷೆಗಳನ್ನು ತೇರ್ಗಡೆಯಾಗುವುದಕ್ಕೆ ಕಠಿಣ ಪರಿಶ್ರಮದ ಜತೆಗೆ ಜಾಣತನದ ನಡೆಯೂ ಅತ್ಯಂತ ಮುಖ್ಯವಾದದ್ದು. ನಮ್ಮ ಜ್ಞಾನ ಹಾಗೂ ಬುದ್ಧಿಮತ್ತೆಯನ್ನು ಹೆಚ್ಚು ಮಾಡಿಕೊಂಡರೆ ಅಂದುಕೊಂಡ ಗುರಿಯನ್ನು ಸುಲಭಕ್ಕೆ ಸಾಧಿಸಬಹುದು. ಆದ್ದರಿಂದ...







