Wednesday, June 10, 2026

ಪ್ರಾದೇಶಿಕ

ಪುತ್ತೂರು

ನೆಲ್ಲಿಕಟ್ಟೆ ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಪ್ರಥಮ ಪಿಯು ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಗಣಹೋಮ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಪ್ರಥಮ ಪಿಯು ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪುರೋಹಿತ ವೇ.ಮೂ.ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ಗಣಹೋಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯಂತ ಮುಖ್ಯವಾದದ್ದು. ಅದಿಲ್ಲದೆ ಯಾವ ಕೆಲಸ ಮಾಡಿದರೂ ಪ್ರತಿಫಲ ದೊರಕುವುದಕ್ಕೆ ಕಷ್ಟಸಾಧ್ಯ ಎಂದು ಹೇಳಿದರು. ಭಗವಂತನ ಆರಾಧನೆಯ ಸಂದರ್ಭದಲ್ಲಿ ನಾವು ಯಾವ ದೇವರನ್ನು ಉದ್ದೇಶಿಸಿ ಪೂಜಾ-ಕೈಂಕರ್ಯ ಮಾಡುತ್ತೇವೆಯೋ ಆ ದೇವರನ್ನು...
ಪುತ್ತೂರು

ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ: ಪ್ರೀತಂ ಗೆ ರಾಷ್ಟ್ರ ಮಟ್ಟದಲ್ಲಿ 852ನೇ ರ‍್ಯಾಂಕ್-ಕಹಳೆ ನ್ಯೂಸ್

ಪುತ್ತೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಉತ್ತಮ ರ‍್ಯಾಂಕ್ ಗಳನ್ನು ಪಡೆದು ವಿಶೇಷ ಸಾಧನೆಯನ್ನು ಮಾಡಿದ್ದಾರೆ. ನಾಲ್ಕು ಹಂತಗಳ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಅಂಕಗಳನ್ನು ಪರಿಗಣಿಸಿ ಪ್ರಕಟಿಸಲಾದ ಫಲಿತಾಂಶದಲ್ಲಿ ಪ್ರೀತಂ ಜಿ ರಾಷ್ಟ್ರಮಟ್ಟದಲ್ಲಿ 852 ನೇ ರ‍್ಯಾಂಕ್ ಗಳಿಸಿದ್ದಾರೆ.     ವಿದ್ಯಾರ್ಥಿಗಳಾದ ಚಿನ್ಮಯಿ (96.67) (30757ನೇ ರ‍್ಯಾಂಕ್), ಅವನೀಶ ಕೆ(95.22) (42988ನೇ ರ‍್ಯಾಂಕ್), ಗಣೇಶಕೃಷ್ಣ...
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಜಿನಿಯರ್ಸ್ ಡೇ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತಾಡಿದ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ & ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ. ಡಿ. ಕಲ್ಲಾಜೆ ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್.ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ದೇವಾಲಯ ಧ್ವಂಸದ ನೀಚ ಕೃತ್ಯ | ” ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದ ನಿಮ್ಮ ಆಳ್ವಿಕೆಯಲ್ಲೂ ಇಂತಹ ಹಿಂದು ವಿರೋಧಿ ನೀಚ ಕೃತ್ಯ ನಡೆಯುತ್ತದೆ ಎಂದಾದರೆ ಹಿಂದು ಸಮಾಜ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ” – ಬಿಜೆಪಿ ಸರಕಾರದ ವಿರುದ್ಧ ಹಿಂ.ಜಾ.ವೇ. ಮುಖಂಡ ರಾಧಾಕೃಷ್ಣ ಅಡ್ಯಂತ್ತಾಯ ಆಕ್ರೋಶ – ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದ್ದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಒಬ್ಬನೇ ದೇವರನ್ನು ನೂರಾರು ರೂಪನಾಮಗಳಲ್ಲಿ ಆರಾಧಿಸುವ ಹಿಂದುಗಳ ಅತ್ಯಂತ ಪವಿತ್ರ ಶ್ರದ್ಧಾಕೇಂದ್ರ ದೇವಾಲಯಗಳು. ಹಿಂದು ಧರ್ಮ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಸ್ಕಾರ, ಸಂಘಟನೆಗಳ ಶಕ್ತಿಕೇಂದ್ರಗಳು ಹಿಂದು ದೇವಸ್ಥಾನಗಳು. ಕೋಟ್ಯಂತರ ಹಿಂದುಗಳ ಆಧ್ಯಾತ್ಮ ಮಂದಿರ, ಜ್ಞಾನದೇಗುಲ, ಭಕ್ತಿಯ ಕೇಂದ್ರ, ನೆಮ್ಮದಿಯ ತಾಣವದು. ಎರಡು ಕಾಲು ಸಾವಿರ ವರ್ಷಗಳ ಕಾಲ ವಿದೇಶಿ ಆಕ್ರಮಣಕಾರಿಗಳ ವಿರುದ್ಧ ಹೋರಾಡಿ, ಹಿಂದು ಸಮಾಜವನ್ನು - ರಾಷ್ಟ್ರವನ್ನು ರಕ್ಷಿಸಲು...
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಐಕ್ಯೂಎಸಿ ಹಾಗೂ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ’ ಆಚರಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಐಕ್ಯೂಎಸಿ ಹಾಗೂ ಹಿಂದಿ ವಿಭಾಗದ ವತಿಯಿಂದ 'ಹಿಂದಿ ದಿವಸ'ವನ್ನು ಆಚರಿಸಲಾಯಿತು. ನೆಲ್ಯಾಡಿ ಬೆಥನಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ಪೂರ್ಣಿಮಾ ಬಿ. ಶೆಣೈ ಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಐಕ್ಯೂಎಸಿ ಸಂಯೋಜಕರು ಡಾ. ಪ್ರಸಾದ ಎನ್. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಹಿಂದಿ ವಿಭಾಗದ ವಿದ್ಯಾರ್ಥಿಗಳಿಗೆ 'ಸ್ವಾಭಿಮಾನ...
ಪುತ್ತೂರು

ಬಹುನಿರೀಕ್ಷೆಯ ತುಳು ಕಿರುಚಿತ್ರ ಅಜ್ಜನ ಮಾಯೆ ಶುಕ್ರವಾರ ಸಂಜೆ 6ಕ್ಕೆ ಬಿಡುಗಡೆ – ಕಹಳೆ ನ್ಯೂಸ್

ಬಹುನಿರೀಕ್ಷಿತ ತುಳು ಕಿರುಚಿತ್ರ ” ಅಜ್ಜನ ಮಾಯೆ “ 17-09-2021 ಶುಕ್ರವಾರದಂದು ಸಂಜೆ 6 ಗಂಟೆಗೆ Talkies ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ .. ACEECARTZ ಪುತ್ತೂರು ನಿರ್ಮಾಣದ, ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಅಭಿನಯದ, ರವಿಚಂದ್ರ ರೈ ಬಿ ಮುಂಡೂರು ಕಥೆ-ಚಿತ್ರಕಥೆ-ನಿರ್ದೇಶನದ ,Inspire Films ತಂಡದ ತುಳುನಾಡ ಕಾರಣಿಕ ಶಕ್ತಿ ಕೊರಗಜ್ಜ ದೈವದ ಮಹಿಮೆಯ ಕುರಿತಾದ ಕುತೂಹಲಕಾರಿ ಚಿತ್ರಕಥೆಯನ್ನು ಹೊಂದಿರುವ ಕಿರುಚಿತ್ರ ಅಜ್ಜನ ಮಾಯೆ ಇದೇ ಶುಕ್ರವಾರ...
ಪುತ್ತೂರು

ನಾಳೆ ಪುತ್ತೂರು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ಬೃಹತ್ ಪ್ರತಿಭಟನೆ- ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ಪುರಾತನ ದೇವಸ್ಥಾನದ ದ್ವಂಸ ಮತ್ತು ರಾಜ್ಯಾದದ್ಯಂತ ಅನಧಿಕೃತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ಖಂಡಿಸಿ ಪುತ್ತೂರು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ನಾಳೆ ಬೃಹತ್ ಪ್ರತಿಭಟನೆ ಪುತ್ತೂರು ಮಿನಿವಿಧಾನಸೌದ ಮುಂಭಾಗ ನಡೆಯಲಿದೆ....
ಮೂಡಬಿದಿರೆ

ಎಕ್ಸಲೆಂಟ್ ಮೂಡುಬಿದಿರೆ ಆವರಣದಲ್ಲಿ ನೂತನ ಭೋಜನ ಶಾಲೆ ನಿರ್ಮಾಣ- ಕಹಳೆ ನ್ಯೂಸ್

ಮೂಡುಬಿದಿರೆ: ಜೈನ ಕಾಶಿ ಈಗ ಶಿಕ್ಷಣ ಕಾಶಿಯಾಗಿ ಗುರುತಿಸಿಕೊಳ್ಳುವಲ್ಲಿ ಮೂಡುಬಿದಿರೆ ಪರಿಸರದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಮಹತ್ತರ ಕೊಡುಗೆಯನ್ನು ಸಲ್ಲಿಸುತ್ತಿದೆ. ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳ ಮತ್ತು ಪೋಷಕರ ಅಗತ್ಯತೆ ಮತ್ತು ಅನುಕೂಲತೆಗಳಿಗೆ ಸ್ಪಂದಿಸುತ್ತ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಆವರಣದಲ್ಲಿ ಇದೀಗ ಸುಸಜ್ಜಿತವಾದ ನೂತನ ಭೋಜನ ಶಾಲೆ ನಿರ್ಮಾಣಗೊಂಡು ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮತ್ತು ಕಾರ್ಯದರ್ಶಿ ಶ್ರೀಮತಿ...
1 726 727 728 729 730 885
Page 728 of 885