Thursday, May 14, 2026

ಪ್ರಾದೇಶಿಕ

ಪುತ್ತೂರು

ಕುಡಿಪಾಡಿಯಲ್ಲಿ ‘ಆರೋಗ್ಯ ಮಿತ್ರ’ ಕೊರೊನ ಬಗ್ಗೆ ಜಾಗೃತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ವಿವೇಕಾನಂದ ಆಯುರ್ವೇದ ಆಸ್ಪತ್ರೆ, ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ 90.8ಎಫ್.ಎಮ್. ವಿವೇಕಾನಂದ ಮಹಾವಿದ್ಯಾಲಯ, ಗ್ರಾಮ ವಿಕಾಸ ಸಮಿತಿ, ಐಕ್ಯುಎಸಿ ಘಟಕ, ರಾಷ್ಟ್ರೀಯ ಸೇವಾಯೋಜನೆ, ರೋವರ್ಸ್ & ರೇಂಜರ್ಸ್, ರೆಡ್‍ಕ್ರಾಸ್ ಮತ್ತು ದ.ಕ.ಜಿ.ಪಂ.ಉ.ಹಿ. ಪ್ರಾಥಮಿಕ ಶಾಲೆ ಕುಡಿಪಾಡಿಯ ಶಾಲಾಭಿವೃದ್ಧಿ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ‘ಆರೋಗ್ಯ ಮಿತ್ರ’ ಕೊರೊನ ಬಗ್ಗೆ ಜಾಗೃತಿ ಕಾರ್ಯಾಗಾರವು ದ.ಕ.ಜಿ.ಪಂ.ಉ.ಹಿ. ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಡಿಪಾಡಿ ಗ್ರಾಮ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ವೋಟರ್ಸ್ ಅವೇರ್‍ನೆಸ್’ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಮತದಾರರ ಸಾಕ್ಷರತಾ ಕ್ಲಬ್ ಹಾಗೂ ಐಕ್ಯುಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ‘ವೋಟರ್ಸ್ ಅವೇರ್‍ನೆಸ್’ ಎಂಬ ವಿಷಯದ ಕುರಿತಾಗಿ ವಿಶೇಷ ಕಾರ್ಯಗಾರ ಆನ್ಲೈನ್ ಮೂಲಕ ನಡೆಯಿತು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕಿ ದೀಪಿಕ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, 18 ವರ್ಷ ಪೂರ್ಣಗೊಂಡ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ....
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21ನೇ ಸಾಲಿನ ಚಿಗುರು ವಾರ್ಷಿಕ ಸಂಚಿಕೆ ಅನಾವರಣ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡುವ ವೇದಿಕೆಯಾದ ಚಿಗುರು ವಾರ್ಷಿಕ ಸಂಚಿಕೆ ಬಿಡುಗಡೆಯ ಸಮಾರಂಭವು ನಡೆಯಿತು. ಆಡಳಿತ ಮಂಡಳಿಯ ಸದಸ್ಯೆ ವತ್ಸಲಾರಾಜ್ಞಿ ಚಿಗುರು ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಿ, ಸಂಚಿಕೆಯು ಸುಂದರವಾಗಿ ಮೂಡಿಬರಲು ಕಾರಣಕರ್ತರಾದ ಚಿಗುರು ಸಮಿತಿ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸಂಚಾಲಕ ಸಂತೋಷ್ ಬಿ, ಸದಸ್ಯ ರವಿ ಮುಂಗ್ಲಿಮನೆ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಅಧ್ಯಾಪಕ ಮತ್ತು...
ಬಂಟ್ವಾಳ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ-ಕಹಳೆ ನ್ಯೂಸ್

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರಾದ ಅಶ್ವಿನ್ ಭಟ್, ದಿನೇಶ್ ಆರ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಕರ್ಕಳ, ಪ್ರಮುಖರಾದ ಆನಂದ್ ಶಂಭೂರು, ಕಮಲಾಕ್ಷ ಶಂಭೂರು, ಬಾಲಕೃಷ್ಣ ಹೊಳ್ಳ, ಪಂಚಾಯತ್ ಉಪಾಧ್ಯಕ್ಷರಾದ ಪ್ರಕಾಶ್ ಮಡಿಮುಗೇರು, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಯೋಗೀಶ್, ಸವಿತಾ ಆರ್, ಯುವಮೋರ್ಚಾದ ಪ್ರದೀಪ್ ಅಜ್ಜಿಬೆಟ್ಟು...
ಪುತ್ತೂರು

ಶಂಭೂರು ಶ್ರೀ ಸಾಯಿಮಂದಿರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ: ಶಂಭೂರು ಶ್ರೀ ಸಾಯಿಮಂದಿರದಲ್ಲಿ ನಡೆಯುತ್ತಿರುವ ಭಜನಾ ಸಪ್ತಾಹಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಶ್ರೀಸಾಯಿ ಬಾಬಾರವರ ಪಾದುಕಾ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಂದಿರ ಧರ್ಮದರ್ಶಿಗಳಾದ ಸೂರಜ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಕರ್ಕಳ, ಪ್ರಮುಖರಾದ ಯಶೋಧರ ಕರ್ಬೆಟ್ಟು, ಆನಂದ್ ಶಂಭೂರು, ಕಮಲಾಕ್ಷ ಶಂಭೂರು, ಬಾಲಕೃಷ್ಣ ಹೊಳ್ಳ, ಪಂಚಾಯತ್ ಉಪಾಧ್ಯಕ್ಷರಾದ ಪ್ರಕಾಶ್ ಮಡಿಮುಗೇರು, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಯೋಗೀಶ್,...
ಪುತ್ತೂರು

?BIG_BREAKING ಪುತ್ತೂರು: ಇನ್ಸ್ಟಾಗ್ರಾಂ ಪರಿಚಯ : ಯುವತಿಯನ್ನು ಬೇಟಿ ಮಾಡಲು ಪುತ್ತೂರಿನ ಲಾಡ್ಜ್ ಗೆ ಬಂದಾತ ಪೋಲೀಸರ ಅತಿಥಿ-ಕಹಳೆ ನ್ಯೂಸ್

ಪುತ್ತೂರು: ರಾಯಚೂರು ಮೂಲದ ಹಿಂದೂ ಯುವಕ ಪುತ್ತೂರು ಮೂಲದ ಅನ್ಯಕೋಮಿನ ಯುವತಿಯರು ಮತ್ತು ಹಿಂದೂ ಯುವತಿ ಜೊತೆ ಪುತ್ತೂರಿನ ಹಿಂದೂಸ್ತಾನ್ ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಲು ತೆರಳಿದ್ದು ಈ ಬಗ್ಗೆ ತಿಳಿದ ಅನ್ಯಕೋಮಿನ ಯುವಕರು ಹಿಂದೂ ಯುವಕರನ್ನೂ ತರಾಟೆಗೆ ತೆಗೆದುಕೊಂಡು ಮೇಲೆ ಹಲ್ಲೆ ನಡೆಸಿದ ಘಟನೆ ಸ.1 ರಂದು ಪುತ್ತೂರಿನಲ್ಲಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿ ಯಾಗುತ್ತಿದ್ದಂತೆ KSRTC ಸಿಬ್ಬಂದಿಗಳು ಅವರನ್ನು ಆಟೋ ಮೂಲಕ ಪೊಲೀಸ್ ಠಾಣೆಗೆ...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಅಂಗವಾಗಿ ಸರಸ್ವತಿ ಪೂಜೆ ಮತ್ತು ಗಣಹೋಮ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಅಂಗವಾಗಿ ಆಯೋಜಿಸಲಾದ ಸರಸ್ವತಿ ಪೂಜಾ ಮತ್ತು ಗಣಹೋಮ ಕಾರ್ಯಕ್ರಮವನ್ನು ನೆರವೇರಿಸಿ, ಮಾತನಾಡಿದ ಕಶೆಕೋಡಿ ಕಾರ್ತಿಕ್ ಶಾಸ್ತ್ರೀ ವಿದ್ಯೆ ಎಂದರೆ ಕೇವಲ ಪುಸ್ತಕದ ಮಾಹಿತಿಯಲ್ಲ ಬದಲಿಗೆ ವಿವೇಕ, ಪ್ರಜ್ಞೆ, ಬುದ್ದಿವಂತಿಕೆ, ಜ್ಞಾನ ತಿಳುವಳಿಕೆಗಳನ್ನು ಒಳಗೊಂಡಿದೆ. ವಿದ್ಯೆ, ಬುದ್ಧಿ, ಸಂಗೀತ ಮತ್ತು ಕಲೆ ಸಂಸ್ಕøತಿಯ ಪ್ರತೀಕವಾಗಿರುವ ಭಾರತೀಯ ದೇವತೆ ಸರಸ್ವತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪೂಜಿಸಬೇಕು. ಯಾವುದೇ ಒಂದು ವಿದ್ಯಾಸಂಸ್ಥೆ ಅಥವಾ ವಿದ್ಯಾರ್ಥಿಯು...
ಪುತ್ತೂರು

ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ೪.೮೦ ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಸಭೆ-ಕಹಳೆ ನ್ಯೂಸ್

ಮಂಗಳೂರು: ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಮಂಜೂರುಗೊಳಿಸಿದ 4.80 ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನೂತನ ಕಟ್ಟಡ ನಿರ್ಮಾಣಕ್ಕೆ ಸ್ಥಳ ಒದಗಿಸಲು ಹಳೆಯ ಕಟ್ಟಡವನ್ನು ನೆಲಸಮಗೊಳಿಸಬೇಕಾಗಿರುವುದರಿಂದ ಸೂಕ್ತ ಕ್ರಮಗಳನ್ನು ಕೈಗೊಂಡು ಅನುಮತಿ ಒದಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರಿಗೆ ಶಾಸಕರು ಸೂಚನೆ ನೀಡಿದರು. ಹಾಗೂ ಹಂಪನಕಟ್ಟೆ ಸರಕಾರಿ...
1 727 728 729 730 731 877
Page 729 of 877