Thursday, May 14, 2026

ಪ್ರಾದೇಶಿಕ

ಪುತ್ತೂರು

ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣ: ನ್ಯಾಯಾಂಗ ಬಂಧನದಲ್ಲಿದ್ದ ಓರ್ವ ಆರೋಪಿಗೆ ಷರತ್ತುಬದ್ಧ ಜಾಮೀನು-ಕಹಳೆ ನ್ಯೂಸ್

ಪುತ್ತೂರು: ಕಳೆದ ಮಾರ್ಚ್ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ, ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳ ಪೈಕಿ, ಕೇರಳ ರಾಜ್ಯದ ಉಪ್ಪಳದ ಹೈದರ್ ಎಂಬವನಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. ಕಳೆದ ಮಾರ್ಚ್ 25ರಂದು ಬೆಳಗಿನ ಜಾವ 4:00 ಗಂಟೆಗೆ ಬಂಟ್ವಾಳ ತಾಲೂಕು ಬಾಕ್ರಬೈಲು ಕಡೆಯಿಂದ, ಸಾಲೆತ್ತೂರು ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಕಾರನ್ನು...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

Breaking News : ಉಗ್ರರು ನುಸುಳಿರುವ ಶಂಕೆ ; ಕೇರಳ-ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್‌..! ಗಡಿಗಳಲ್ಲೂ ಬಿಗಿ ಭದ್ರತೆ – ಕಹಳೆ ನ್ಯೂಸ್

ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್​ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್​ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಶಂಕಿತರು ಕೇರಳದ ಅಲಪ್ಲುಳ ಬಂದರಿಗೆ ತಲುಪಿರುವ ಮಾಹಿತಿಯನ್ನ ಗುಪ್ತಚರ ಇಲಾಖೆಗೆ ರವಾನಿಸಿದೆ. ಪಾಕಿಸ್ತಾನಕ್ಕೆ ತೆರಳಲು ಕರಾವಳಿ ಭಾಗಕ್ಕೆ, 12 ಮಂದಿ ಶ್ರೀಲಂಕಾದ ಶಂಕಿತ ಉಗ್ರರು ಬಂದಿರೋ ಶಂಕೆಯಿದೆ ಎನ್ನಲಾಗಿದೆ. ಕೇರಳ ಅಥವಾ...
ಬೆಳ್ತಂಗಡಿ

ಎಂ.ಎಸ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ| ಅಂಕಿತಾ ಜಿ.ಭಟ್-ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರ ಬೆನಕ ಹೆಲ್ತ್ ಸೆಂಟರ್‍ನ ವೈದ್ಯಾಧಿಕಾರಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತೀ ಜಿ.ಕ.ದಂಪತಿ ಪುತ್ರಿ ಡಾ| ಅಂಕಿತಾ ಜಿ.ಭಟ್ ರವರು ಬೆಂಗಳೂರಿನ ಬಿ.ಎಂ.ಸಿ.ಆರ್.ಐ. ಮಡಿಕಲ್ ಕಾಲೇಜಿನಲ್ಲಿ ಎಂ.ಎಸ್, ಓ.ಬಿ.ಜಿ. ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪದವಿಗಳಿಸಿದ್ದಾರೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಶಿಕ್ಷಣ ಪಡೆದು, ಸಿ.ಇ.ಟಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 47ನೇ ಸ್ನಾನಗಳಿಸಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಮಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ...
ಬಂಟ್ವಾಳ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳದ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ : ಅಂಬೇಡ್ಕರ್ ನಗರ ನಾವೂರ ಬಂಟ್ವಾಳದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು. ಅಂಬೇಡ್ಕರ್ ನಗರದ ಹಿರಿಯರಾದ ಜಾನು, ಬೆಲ್ಚಡ, ಅಣ್ಣು ತುಲು ಲಿಪಿ ಕಲಿಯುವ ಕಾರ್ಯಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ...
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವತಿಯಿಂದ ಧಾರ್ಮಿಕ ಶಿಕ್ಷಣ ಮತ್ತು ಸಂಸ್ಕಾರದ ಶಿಕ್ಷಣವನ್ನು ಕೊಡುವ ಯೋಚನೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸ್ವಾಗತ- ಕಹಳೆ ನ್ಯೂಸ್

ಪುತ್ತೂರು:  ಶ್ರೀ ಮಹಾಲಿಂಗೇಶ್ವರ ದೇವಾಲಯದ ವತಿಯಿಂದ ಧಾರ್ಮಿಕ ಶಿಕ್ಷಣ ಮತ್ತು ಸಂಸ್ಕಾರದ ಶಿಕ್ಷಣವನ್ನು ಕೊಡುವ ಯೋಚನೆಯನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಅತ್ಯಂತ ಹರ್ಷದಿಂದ ಸ್ವಾಗತಿಸುತ್ತಿದ್ದೇವೆ ಮತ್ತು ಇದಕ್ಕೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದೇವೆ. ಧಾರ್ಮಿಕ ಶಿಕ್ಷಣ ಮತ್ತು ಸಂಸ್ಕಾರವನ್ನು ಮಕ್ಕಳಿಗೆ ಕಳಿಸುವಂತಹ ಕಾರ್ಯಾ ಇತರ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಎಲ್ಲಾ ದೇವಸ್ಥಾನಗಳಿಗೆ ಮಾದರಿಯಾಗಲಿ ಮತ್ತು ಪ್ರೇರಣೆಯಾಗಲಿ. ಈ ರೀತಿಯ ದಿಟ್ಟ ನಿಲುವನ್ನು ತೆಗೆದುಕೊಂಡಿರುವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರೊಫೆಷನಲ್ ಸ್ಕಿಲ್ ಡೆವಲ್ಪಮೆಂಟ್ ವಿಷಯದ ಬಗ್ಗೆ ವರ್ಚುವಲ್ ವರ್ಕ್ ಶಾಪ್- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜು ವ್ಯವಹಾರ ಆಡಳಿತ ವಿಭಾಗ, ಉದ್ಯೋಗ ಹಾಗೂ ತರಬೇತಿ ಘಟಕ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ, ವ್ಯವಹಾರ ಆಡಳಿತ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರೊಫೆಷನಲ್ ಸ್ಕಿಲ್ ಡೆವಲ್ಪಮೆಂಟ್ ವಿಷಯದ ಬಗ್ಗೆ ವರ್ಚುವಲ್ ವರ್ಕ್ ಶಾಪ್ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಹಿರಿಯ ವಿದ್ಯಾರ್ಥಿ ಪ್ರಸ್ತುತ ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ, ಅರೋಮ ಡಿಸೆಬಿಲಿಟಿ ಸಪೋರ್ಟ್ ಸಂಸ್ಥೆಯಲ್ಲಿ ಅಲ್ಲೋಕೇಷನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಉದಯಕುಮಾರ್, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ; ಹಿಂದೂ ಸಂಸ್ಕೃತಿಯ ಪಾಠ – ಕಹಳೆ ನ್ಯೂಸ್

ಪುತ್ತೂರು, ಆ 29 : ಪುತ್ತೂರಿನ ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ತರಗತಿಗಳು ನಡೆಯಲಿದೆ. ಪ್ರತಿ ಸೋಮವಾರ ಸಂಜೆ ಈ ತರಗತಿಗಳು ನಡೆಯಲಿದ್ದು, 15 ವರ್ಷದೊಳಗಿನ ಮಕ್ಕಳು ಈ ತರಗತಿಗಳಲ್ಲಿ ಭಾಗವಹಿಸಬಹುದಾಗಿದೆ. ದೈನಂದಿನ ಆಚಾರ- ವಿಚಾರ, ಶ್ಲೋಕಗಳು, ಪುರಾಣ ಕತೆಗಳು, ನೀತಿಕತೆಗಳು, ಭಜನೆ ಇತ್ಯಾದಿಗಳನ್ನು ಈ ಯೋಜನೆಯು ಒಳಗೊಂಡಿರುತ್ತದೆ. ಕ್ರಿಯಾತ್ಮಕವಾಗಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಶಿಕ್ಷಣವು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ...
ಕ್ರೈಮ್ಬೈಂದೂರುರಾಜ್ಯಸುದ್ದಿ

ಅಂಗವಿಕಲ ಮಹಿಳೆಯನ್ನು ಮದುವೆಯಾಗಿ ಹಣ ದೋಚಿ ಪರಾರಿಯಾದ ಮೌಲ್ವಿ – ಕಹಳೆ ನ್ಯೂಸ್

ಕಾರವಾರ: ಅಂಗವಿಕಲ ಮಹಿಳೆಯನ್ನು ನಂಬಿಸಿ ಮದುವೆಯಾಗಿ, ನಂತರ ಆಕೆಯ ಬಳಿ ಇದ್ದ ಹಣ ದೋಚಿ ದರ್ಗಾದಲ್ಲಿದ್ದ ಮೌಲ್ವಿ ಪಲಾಯನ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ. ಬನವಾಸಿಯ ದಾಸನಕೊಪ್ಪದ ಕುರೇಷಿ ಮಕ್ಬುಲ್ ಸಾಬ್ ದರ್ಗಾದ ಉತ್ತರ ಪ್ರದೇಶ ಮೂಲದ ಮೌಲ್ವಿ ಮಹ್ಮದ್ ಜಾಕಿರ್ (28) ಅಂಗವಿಕಲ ಮಹಿಳೆಗೆ ವಂಚಿಸಿದ್ದಾನೆ. ಮಹಿಳೆ ಈ ಹಿಂದೆ ಮದುವೆಯಾಗಿ ಹತ್ತು ವರ್ಷದ ಮಗನಿದ್ದಾನೆ. ಗಂಡ ಬಿಟ್ಟು ಹೋಗಿದ್ದರಿಂದ ಸಣ್ಣಪುಟ್ಟ...
1 728 729 730 731 732 877
Page 730 of 877