Thursday, May 14, 2026

ಪ್ರಾದೇಶಿಕ

ಪುತ್ತೂರು

ಬಿಜೆಪಿ ಕೋಡಿಂಬಾಡಿ ಗ್ರಾಮ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಕೋಡಿಂಬಾಡಿ ಗ್ರಾಮ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಶಯನ ಜಯಾನಂದ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಲಕ್ಷ್ಮಣ ಬೆಳ್ಳಿಪ್ಪಾಡಿ, ಬಿಜೆಪಿ ಪ್ರಮುಖರಾದ ಶ್ರೀ ಜಯಾನಂದ, ಶ್ರೀ ರಾಮಣ್ಣ ಗುಂಡೋಲೆ, ಶ್ರೀ ಮೋಹನ ಪಕ್ಕಳ, ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಮಚಂದ್ರ, ಪಂಚಾಯತ್...
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವಳದ ಗದ್ದೆಯಲ್ಲಿ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ: ವ್ಯವಸ್ಥಾಪನಾ ಸಮಿತಿಯಿಂದ ಮಹತ್ವದ ನಿರ್ಧಾರ-ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಈ ದೇವಸ್ಥಾನವೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದೂ, ಈ ದೇವಳಕ್ಕೆ ಸಂಬಂಧಪಟ್ಟ ಜಾಗದಲ್ಲಿ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಇರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾತ್ರವಲ್ಲದೇ ಹಿಂದೂ...
ಮೂಡಬಿದಿರೆ

ಬಿಜೆಪಿ ಯುವಮೋರ್ಚಾ ಮೂಡುಬಿದಿರೆ ಮತ್ತು ನೇತಾಜಿ ಬ್ರಿಗೇಡ್, ನೆಹರು ಯುವಕೇಂದ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಮೂಡಬಿದಿರೆ: ಬಿಜೆಪಿ ಯುವಮೋರ್ಚಾ ಮೂಡುಬಿದಿರೆ ಮತ್ತು ನೇತಾಜಿ ಬ್ರಿಗೇಡ್, ನೆಹರು ಯುವಕೇಂದ್ರ ವತಿಯಿಂದ ಮಾಸ್ತಿಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಪುರಸಭಾ ಸದಸ್ಯೆ ದಿವ್ಯಜಗದೀಶ್, ಯುವಮೋರ್ಚಾ ಅಧ್ಯಕ್ಷ ಅಶ್ವಥ್ ಪಣಪಿಲ, ನೇತಾಜಿ ಬ್ರಿಗೇಡ್ ಸಂಚಾಲಕ ರಾಹುಲ್, ನೆಹರು ಯುವಕೇಂದ್ರದ ಸಮತಾ ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು...
ಪುತ್ತೂರು

ಎಂಜಿನಿಯರಿಂಗ್ ಕಾಲೇಜಿನ ಭೂಮಿಕಾ ಕಲಾ ಸಂಘದ ಆಶ್ರಯದಲ್ಲಿ ಸಾಂಸ್ಕೃತಿಕ ಹಬ್ಬ ಚಿಲುಮೆ-2021ರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ-ಕಹಳೆ ನ್ಯೂಸ್

ಪುತ್ತೂರು: ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸದ ಮಟ್ಟವನ್ನು ಹೆಚ್ಚಿಸಿ ಆ ಮೂಲಕ ಅವರಿಗೆ ಇನ್ನೂ ಹೆಚ್ಚಿನ ಪ್ರದರ್ಶನವನ್ನು ನೀಡುವುದಕ್ಕೆ ಅನುವು ಮಾಡಿ ಕೊಡುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಹೇಳಿದರು. ಅವರು ಎಂಜಿನಿಯರಿಂಗ್ ಕಾಲೇಜಿನ ಭೂಮಿಕಾ ಕಲಾ ಸಂಘದ ಆಶ್ರಯದಲ್ಲಿ 5 ದಿನಗಳ ಕಾಲ ನಡೆದ ಸಾಂಸ್ಕೃತಿಕ ಹಬ್ಬ ಚಿಲುಮೆ-2021 ರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು....
ಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ಹೆಸರಾಂತ ವೈದ್ಯ ಡಾ.ಬಿ ಕೆ ಭಟ್ ನಿಧನ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಳೆದ 30 ವರ್ಷಗಳಿಂದ ನಿಟ್ಟೆ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯದ ಹೆಸರಾಂತ ವೈದ್ಯರಾದ ಡಾ. ಬಿ ಕೆ ಭಟ್‍ರವರು ನಿನ್ನೆ ತಡ ರಾತ್ರಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಡಾ. ಬಿ ಕೆ ಭಟ್‍ರವರು ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಕೊರೋನಾ ಪಾಸಿಟಿವ್ ಬಂದಿತ್ತೆನ್ನಲಾಗಿದೆ. ಮೃತರು ಪತ್ನಿ, ಒರ್ವ ಪುತ್ರ ಹಾಗೂ ಬಂಧುಗಳನ್ನು ಅಗಲಿರುವುದಾಗಿ ತಿಳಿದು ಬಂದಿದೆ....
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ವಿನೂತನ ಪ್ರಯತ್ನ: ಶ್ರೀಕೃಷ್ಣ ವಿವೇಕ ವಲ್ಲರಿ-ಬಾಲಲೀಲೆ ದಶಕಲಾಮಾಲೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯ - ಶ್ರೀಕೃಷ್ಣ ವಿವೇಕ ವಲ್ಲರಿ ಎಂಬ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಆಗಸ್ಟ್ 30 ರಂದು ಸಂಜೆ ಐದು ಗಂಟೆಗೆ ಪ್ರಸಾರವಾಗಲಿದೆ. ಇದು ಶ್ರೀಕೃಷ್ಣನ ಬಾಲಲೀಲೆಯನ್ನು ಮತ್ತು ದಶಕಲಾಮಾಲೆಯನ್ನು ನಿರೂಪಿಸುವ ಕಲಾತ್ಮಕ ಮತ್ತು ಸೃಜನಶೀಲ ಪ್ರಸ್ತುತಿಯಾಗಿದೆ. ಯಕ್ಷಗಾನ, ಹರಿಕಥೆ, ಶ್ಲೋಕಪಠಣ, ಕೊಳಲುವಾದನ, ಭಜನೆ, ಚಿತ್ರಕಲೆ, ಕೀಬೋರ್ಡ್, ಭರತನಾಟ್ಯ, ಸಂಗೀತ, ಶೃಂಗವಾದನ...
ಪುತ್ತೂರು

ನವಚೇತನ ತೋಟಗಾರಿಕಾ ರೈತ ಉತ್ಪದಕಾರ ಕಂಪನಿ ನಿಯಮಿತ ಕಲ್ಲೇರಿ ಇದರ ಗುಂಪಿನ ಅಧ್ಯಕ್ಷರು ಮತ್ತು ಕಾರ್ಯದರ್ಶಿಯ ಸಮಾಲೋಚನ ಸಭೆ-ಕಹಳೆ ನ್ಯೂಸ್

ನವಚೇತನ ತೋಟಗಾರಿಕಾ ರೈತ ಉತ್ಪದಕಾರ ಕಂಪನಿ ನಿಯಮಿತ ಕಲ್ಲೇರಿ ಇದರ ಗುಂಪಿನ ಅಧ್ಯಕ್ಷರು ಮತ್ತು ಕಾರ್ಯದರ್ಶಿಯ ಸಮಾಲೋಚನ ಸಭೆಯನ್ನು ತಣ್ಣೀರುಪಂತ ಹಾಲುತ್ಪದಕಾರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕಂಪೆನಿಯ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರು ವಹಿಸಿದ್ದರು ಈ ಸಭೆಯಲ್ಲಿ ಕಂಪೆನಿಯ ಅಭಿವೃದ್ಧಿಯ ಬಗ್ಗೆ ಹಾಗು ತಂಡಗಳನ್ನು ಸಕ್ರಿಯಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಕಂಪೆನಿಯ ಉಪಾಧ್ಯಕ್ಷರಾದ ಪುರಂದರ ಗೌಡ ಏನ್. ನಿರ್ದೇಶಕರಾದ ಬಿ.ನಿರಂಜನ್ ತಿಮ್ಮಯ್ಯ...
ಕಡಬ

ಮುಂಬಯಿಯಲ್ಲಿ ನೆಲೆಸಿದ್ದ ಕಡಬದ ಹಿರಿಯ ಪತ್ರಕರ್ತ ಜನಾರ್ಧನ ಪುರಿಯ ನಿಧನ- ಕಹಳೆ ನ್ಯೂಸ್

ಕಡಬ:ಜರ್ನಲಿಸ್ಟ್ ಯೂನಿಯನ್ ಕಡಬ ಘಟಕದ ಗೌರವ ಅಧ್ಯಕ ಕುಟ್ರುಪಾಡಿ ಗ್ರಾಮದ ಪುರಿಯ ನಿವಾಸಿ, ಪ್ರಸ್ತುತ ಮುಂಬಯಿಯಲ್ಲಿ ನೆಲೆಸಿದ್ದ ಜನಾರ್ದನ ಇ0ದು ನಿಧನ ಹೊಂದಿದ್ದಾರೆ. ಇವರು ಮುಂಬಯಿಯಲ್ಲಿದ್ದು ಅಸೌಖ್ಯದಿಂದ ಕೆಲ ದಿನಗಳ ಹಿಂದೆ ಎರಡು ಬಾರಿ ಆಸ್ಪತ್ರೆ ಗೆ ದಾಖಲಾಗಿದ್ದರು. ರಾತ್ರಿ ಮುಂಬಾಯಿಯ ಅವರ ನಿವಾಸದಲ್ಲಿ ಅಸ್ವಸ್ಥ ಗೊಂಡು ಕೊನೆಯುಸಿರೆಳೆದಿದ್ದಾರೆ. ಇವರು ಪತ್ನಿ ಪ್ರೇಮ, ಪುತ್ರ ಪ್ರತೀಕ್,ಪುತ್ರಿ ಪ್ರಿಯಾಂಕ ಅವರನ್ನು ಅಗಲಿದ್ದಾರೆ. ಮುಂಬಯಿ ಯಲ್ಲಿ ಪ್ರಕಟಗೊಳ್ಳುತ್ತಿದ್ದ ಪರಿವರ್ತನಾ ಸುದ್ದಿ ಎಂಬ ಮಾಸ...
1 729 730 731 732 733 877
Page 731 of 877