Thursday, May 14, 2026

ಪ್ರಾದೇಶಿಕ

ಕಡಬ

ಕಡಬ: ಹೋಟೆಲ್‍ನಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಹಲವರಿಗೆ ಪಂಗನಾಮ: ಸಾಲ ಕೊಟ್ಟವರಿಗೆ ವಂಚಿಸಿ ಎಸ್ಕೇಪ್-ಕಹಳೆ ನ್ಯೂಸ್

ಕಡಬ: ಎರಡು ತಿಂಗಳ ಹಿಂದೆ ಪ್ರಾರಂಭಗೊಂಡಿದ್ದ ಹೋಟೆಲ್‍ನಲ್ಲಿ ಅಡುಗೆ ಕೆಲಸಕ್ಕೆ ಸೇರಿಕೊಂಡಿದ್ದ ವ್ಯಕ್ತಿ, ಸ್ಥಳೀಯರೊಂದಿಗೆ ಸ್ನೇಹ ಸಂಪಾದಿಸಿ ತನ್ನ ಮಾತಿನ ಮೋಡಿಯಲ್ಲಿಯೇ ಹಲವರಿಂದ ಹಣ ಹಾಗೂ ವಸ್ತುಗಳನ್ನು ಪಡೆದುಕೊಂಡು ವಂಚಿಸಿದ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಈ ವ್ಯಕ್ತಿ ಈಗಾಗಲೇ ಕಡಬದಿಂದ ನಾಪತ್ತೆಯಾಗಿದ್ದಾನೆ. ಈತ ನಾಪತ್ತೆಯಾಗುತ್ತಿದ್ದಂತೆ ಹಣ ನೀಡಿದವರು ದಂಗಾಗಿದಾರೆ ಮೈಸೂರು, ಪಿರಿಯಪಟ್ಟಣ ನಿವಾಸಿಯಾಗಿರುವ ಶರತ್ ಬಾಬು ಎಂಬಾತ ಕಡಬದ ಹೋಟೆಲ್‍ನಲ್ಲಿ ಅಡುಗೆ ಕೆಲಸ ಮಾಡಿಕೊಂಡು ಸ್ಥಳೀಯವಾಗಿ ಬಾಡಿಗೆ ಕೊಠಡಿಯಲ್ಲಿ...
ಪುತ್ತೂರು

ಪುತ್ತೂರು ಮಹಾಲೀಂಗೇಶ್ವರ ದೇವಳದ ಪಂಚಾಕ್ಷರಿ ಮಂಟಪದಲ್ಲಿ ಕೇಶವ ನಾಯ್ಕ್ ಎಂಬವರ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಮಹಾಲೀಂಗೇಶ್ವರ ದೇವಳದ ಪಂಚಾಕ್ಷರಿ ಮಂಟಪದಲ್ಲಿ ವೃದ್ಧರೊಬ್ಬರು ಅಸುನೀಗಿದ ಘಟನೆ ನಡೆದಿದ್ದು, ಮೃತರನ್ನು ವಿಟ್ಲ ಮೂಲದ ಕೇಶವ ನಾಯ್ಕ್ ಎಂದು ಗುರುತಿಸಲಾಗಿದ್ದು, ಸಂಬಂಧಿಕರು ಪುತ್ತೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಮನವಿ ಮಾಡಿಕೊಳ್ಳಲಾಗಿದೆ.  ...
ಪುತ್ತೂರು

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ: ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳಿಗೆ 97% ಫಲಿತಾಂಶ-ಕಹಳೆ ನ್ಯೂಸ್

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಜುಲೈ ತಿಂಗಳಿನಲ್ಲಿ ನಡೆಸಿದ ಪರೀಕ್ಷೆಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು 97% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 318 ವಿದ್ಯಾರ್ಥಿಗಳಲ್ಲಿ 308 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-100%, ಕಂಪ್ಯೂಟರ್ ಸೈನ್ಸ್-98%, ಸಿವಿಲ್ ಇಂಜಿನಿಯರಿಂಗ್...
ಪುತ್ತೂರು

ವಿಟ್ಲ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉಮ್ಮರ್ ವಿರುದ್ಧ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ದೂರು ದಾಖಲು- ಕಹಳೆ ನ್ಯೂಸ್

ವಿಟ್ಲ: ವಿಎಚ್ ಕಾಂಪ್ಲೆಕ್ಸ್ ನಲ್ಲಿರುವ ಉಮ್ಮರು. ಕೆ ಎಂಬವರ ವಕೀಲ ಕಛೇರಿಯಲ್ಲಿ ದುಡಿಯುತ್ತಿದ್ದ ವಿಟ್ಲ ಮೂಲದ ಯುವತಿಯೊರ್ವಳೊಂದಿಗೆ ವಕೀಲ ಉಮ್ಮರು ಅಸಭ್ಯವಾಗಿ ವರ್ತಿಸಿದ್ದ, ಅಲ್ಲದೆ ಮನೆಗೆ ತಿಳಿಸಿದರೆ ನಿನ್ನ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಇದೀಗ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಉಮ್ಮಾರ್ ನನ್ನು ಬಂದಿಸಿದ ಕೆಲ ಹೊತ್ತಲ್ಲೆ ಜಾಮೀನು ತೆಗೆದುಕೊಂಡು ಹೊರಗೆ ಬಂದಿದ್ದು, ಕಂಪ್ಲೇ0ಟ್ ಮಾಡಿದ ಯುವತಿಯ...
ಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 167ನೇ ಜಯಂತಿ-ಕಹಳೆ ನ್ಯೂಸ್

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮನಾದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ತಹಶೀಲ್ದಾರ್ ಮಹೇಶ್ ಜೆ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಶಿವ ಪ್ರಸಾದ್ ಅಜಿಲ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ, ಸೇರಿದಂತೆ ಅನೇಕ ಗಣ್ಯರು...
ಪುತ್ತೂರು

ಆಗಸ್ಟ್ 25ರಂದು ಶುಭಾರಂಭಗೊಳ್ಳಲಿದೆ ಶವರ್ಮ ಕಾರ್ನರ್ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನಲ್ಲಿರುವ ಶವರ್ಮ ಪ್ರಿಯರಿಗೋಸ್ಕರ, ಶೀಘ್ರದಲ್ಲೆ ಶವರ್ಮ ಕಾರ್ನರ್ ಶುಭಾರಂಭಗೊಳ್ಳಲಿದೆ. ಆಗಸ್ಟ್ 25ರಂದು ಸಂಜೆ, ಪುತ್ತೂರಿನ ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಎದುರು, ಹೋಟೆಲ್ ಹರಿಪ್ರಸಾದ್ ಬಳಿ ನೂತನ ಶವರ್ಮ ಕಾರ್ನರ್ ಶುಭಾರಂಭಗೊಳ್ಳಲಿದೆ. ಹಾಗೂ 3 ದಿನ ಸ್ಪೆಷಲ್ ಲಂಚ್ ಆಫರ್ ಇದೆ. ಶವರ್ಮ ಮಾತ್ರವಲ್ಲದೆ, ಚಿಕನ್ ಟಿಕ್ಕ ಆಲ್ಫಂ ಕೂಡ ಲಭ್ಯವಿದೆ....
ಪುತ್ತೂರು

ಪುತ್ತೂರು ಎಂಜಿನಿಯರಿಂಗ್ ಕಾಲೇಜಿನ ಭೂಮಿಕಾ ಕಲಾ ಸಂಘದ ವತಿಯಿಂದ ಸಾಂಸ್ಕೃತಿಕ ಹಬ್ಬ ಚಿಲುಮೆ 2021ಕ್ಕೆ ಚಾಲನೆ-ಕಹಳೆ ನ್ಯೂಸ್

ಪುತ್ತೂರು: ಊಟದ ಜತೆ ಉಪ್ಪಿನಕಾಯಿಯ ಪಾತ್ರ ಎಷ್ಟಿದೆಯೋ ಅದೇ ರೀತಿ ಪಾಠದ ಜತೆ ಪಠ್ಯೇತರ ಚಟುವಟಿಕೆಗಳೂ ಇರಬೇಕು. ಊಟಕ್ಕಿಂತ ಉಪ್ಪಿನಕಾಯಿಯೇ ಮುಖ್ಯವಾಗಬಾರದು ಹಾಗೆಯೇ ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸರಿಯಾದ ಮಿತವಿರಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್& ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ ಹೇಳಿದರು. ಎಂಜಿನಿಯರಿಂಗ್ ಕಾಲೇಜಿನ ಭೂಮಿಕಾ ಕಲಾ ಸಂಘದ ವತಿಯಿಂದ ಶ್ರೀರಾಮ ಸಭಾಭವನದಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಹಬ್ಬ ಚಿಲುಮೆ 2021ಕ್ಕೆ ಚಾಲನೆ ನೀಡಿ ಮಾತಾಡಿದ...
ಬಂಟ್ವಾಳ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪರಶುರಾಮ ಶಾಖೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪರಶುರಾಮ ಶಾಖೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನಡೆಯಿತು. ಬಂಟ್ವಾಳ ಗ್ರಾಮಾಂತರ ಹಾಗೂ ಬಂಟ್ವಾಳ ನಗರ ಪೊಲೀಸ್ ಆಯುಕ್ತರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ, ಬಂಟ್ವಾಳ ಪ್ರಖಂಡ ಸಹಸಂಚಾಲಕ್ ದೀಪಕ್ ಅಜೇಕಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.  ...
1 731 732 733 734 735 877
Page 733 of 877