Thursday, May 14, 2026

ಪ್ರಾದೇಶಿಕ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ಮತ್ತೆ ಜಿಹಾದಿಗಳ ಅಟ್ಟಹಾಸ ; ಗಾಳಿಮುಖದ ಖಾದರ್, ಮಹಮ್ಮದ್ ಸೇರಿದಂತೆ ಸುಮಾರು 20 ಮಂದಿ ತಂಡದಿಂದ ಒಂಟಿ ಹಿಂದೂ ಮಹಿಳೆ‌ ಮೇಲೆ ಮಾರಣಾಂತಿಕ ಹಲ್ಲೆ – ಸಂತ್ರಸ್ತೆಗೆ ನೆರವಾದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಪುತ್ತೂರು: ತಡ ರಾತ್ರಿ ಅನ್ಯ ಕೋಮಿನ ತಂಡವೊಂದು ಮನೆಗೆ ಅಕ್ರಮವಾಗಿ ನುಗ್ಗಿ ನನ್ನ ಕೈ ಹಿಡಿದು ಎಳೆದದಲ್ಲದೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಳಿಮುಖದ ದಿ. ರಾಜು ಮಾದಿಗ ಎಂಬವರ ಪತ್ನಿ ಆಶಾ (35ವ,) ಎಂಬವರು ಸಂತ್ರಸ್ತೆಯಾಗಿದ್ದು. ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಾನು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದು ಆ.16ರ ರಾತ್ರಿ ಊಟಕ್ಕೆ ಕೂತ್ತಿದ್ದ ವೇಳೆ ಗಾಳಿಮುಖದ ಖಾದರ್‌,...
ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್‍ನ ಮೊಗ್ರು ಬೂತ್-1 ರ ಗ್ರಾಮಸ್ಥರಿಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಿಂಚಣಿ ಅದಾಲತ್ ಕಾರ್ಯಕ್ರಮ-ಕಹಳೆ ನ್ಯೂಸ್

ಬಂದಾರು ಗ್ರಾಮ ಪಂಚಾಯತ್‍ನ ಮೊಗ್ರು ಬೂತ್-1 ರ ಗ್ರಾಮಸ್ಥರಿಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಒಂದಾದ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಧ್ಯಾ ಸುರಕ್ಷಾ ವಿಧವಾ ವೇತನ ಮನಸ್ವಿ ಯೋಜನೆ ಮುಂತಾದ ಪಿಂಚಣಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಅದಾಲತ್ ಕಾರ್ಯಾಗಾರ ಮುಗೇರಡ್ಕದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ. ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ, ಸದಸ್ಯರಾದ ಶ್ರೀ ಬಾಲಕೃಷ್ಣ ಗೌಡ,...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು- ಕಹಳೆ ನ್ಯೂಸ್

ಪುತ್ತೂರು: ಸ್ವಾತಂತ್ರ್ಯವು ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಮೂಲ ಮಂತ್ರವಾಗಿದೆ. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಏಕತೆಯ ಮನೋಭಾವನೆಯಿಂದ ಪರಕೀಯರ ದಾಸ್ಯದ ವಿರುದ್ಧ ಹೋರಾಡಿದ ಪರಿಣಮವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಆ ಮೂಲಕ ನಾವು ಸರ್ವಾಂಗೀಣ ಸಾಧನೆಯನ್ನು ಮಾಡುವಲ್ಲಿ ಯಶಸ್ಸನ್ನು ಕಂಡಿದ್ದೇವೆ ಎಂದು ಸಂತ ಫಿಲೋಮಿನಾ ಕಾಲೇಜಿನ ಪುರುಷರ ವಸತಿ ನಿಲಯದ ವಾರ್ಡನ್ ವಂ. ಅಶೋಕ್ ರಾಯನ್ ಕ್ರಾಸ್ತ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಗಣದಲ್ಲಿ ಜರಗಿದ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ...
ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ; ಸಹಾಯ ಮಾಡದಿದ್ದರೂ ಅಡ್ಡಿಯಿಲ್ಲ, ತೊಂದರೆ ಮಾಡಬಾರದು: ಸುಬೇದಾರ್ ರಮೇಶ್ ಬಾಬು- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆ ಕ್ಯಾಂಪಸ್‍ನಲ್ಲಿ ಆಯೋಜಿಸಲಾದ 75ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣಗೈದು ಮಾತನಾಡಿದ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸುಬೇದಾರ್ ಮೇಜರ್ ರಮೇಶ್ ಬಾಬು ನಾವು ಬೇರೆಯವರಿಗೆ ಸಹಾಯಗಳನ್ನು ಮಾಡದಿದ್ದರೂ ಅಡ್ಡಿಯಿಲ್ಲ. ಆದರೆ ತೊಂದರೆ ಮಾಡಬಾರದು ಎಂಬ ನೀತಿಯನ್ನು ನಾವೆಲ್ಲರೂ ಪಾಲಿಸಬೇಕು ಮಾತ್ರವಲ್ಲದೆ ನಮ್ಮ ಮಕ್ಕಳಿಗೆ ತಿಳಿಸಿಕೊಡಬೇಕು. ಅದೇ ನಾವು ಈ ದೇಶಕ್ಕೆ ಕೊಡಬಹುದಾದ ಬಹುದೊಡ್ಡ ಕೊಡುಗೆ. ದೇಶದ ಧ್ವಜದಡಿ...
ಪುತ್ತೂರು

ಸ್ವಾತಂತ್ರ್ಯ ರಥವನ್ನು ತಡೆದು ಗಲಭೆ ಸೃಷ್ಥಿಸಿದ ಹಿನ್ನೆಲೆ; ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ-ಕಹಳೆ ನ್ಯೂಸ್

ಕಬಕ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ಗೊಂದಲ ಸೃಷ್ಠಿಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಹಿಂದು ಸಂಘ ಪರಿವಾರದ ನೂರಾರು ಕಾರ್ಯಕರ್ತರು ಸೇರಿ ಇಂದು ಕಬಕ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶರಣ್ ಪಂಪವೆಲ್ ಎಲ್ಲಕಡೆಯಲ್ಲೂ ವೀರ ಸಾವರ್ಕರ್ ಸ್ವಾತಂತ್ರ್ಯ ರಥೋತ್ಸವ ನಡೆಯಲಿದೆ; ತಡೆಯುವವರು ತಡೆಯಲಿ-ಸಾವಲೋಡ್ಡಿದ್ದಾರೆ. ಪ್ರತಿಭಟನೆಯಲ್ಲಿ ಮುರಳಿಕೃಷ್ಣ ಹಸಂತಡ್ಕ, ಆರ್.ಸಿ. ನಾರಾಯಣ್, ಜಗನ್ನಿವಾಸ್, ಚಿನ್ಮಯ್ ರೈ, ಜೀವಂಧರ್ ಜೈನ್, ಅಜಿತ್ ರೈ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ಗೊಂದಲ ; ಉಪ್ಪಿನಂಗಡಿಯಲ್ಲಿ ನಡೆದ ಘಟನೆಯ ಸತ್ಯಾಂಶ ಏನು..!? ವಿಶ್ವಹಿಂದೂ ಪರಿಷತ್, ಬಜರಂಗದಳದ ಉಪ್ಪಿನಂಗಡಿ ಘಟಕದಿಂದ ಮಾಧ್ಯಮಗಳಿಗೆ ಪ್ರಕಟಣೆಯಲ್ಲಿ ಹೇಳಿದ್ದೇನು..!? – ಕಹಳೆ ನ್ಯೂಸ್

ಉಪ್ಪಿನಂಗಡಿ : ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ನಡೆದಗೊಂದಲದ ಕುರಿತು ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳದ ಉಪ್ಪಿನಂಗಡಿ ಘಟಕ ಮಾಧ್ಯಮಗಳಿಗೆ ಪ್ರಕಟಣೆಯನ್ನು ನೀಡಿದೆ. ಪ್ರಕಟಣೆಯಲ್ಲಿ ಏನಿದೆ...!? ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳದ ಉಪ್ಪಿನಂಗಡಿ ಘಟಕದಿಂದ ಅನಿವಾರ್ಯವಾಗಿ ಪ್ರಕಟಿಸುತ್ತಿದ್ದೇವೆ. ಅಗಸ್ಟ್ ೧೩ ರಂದು " ಉಪ್ಪಿನಂಗಡಿಯಲ್ಲಿ ನಡೆದ ಘಟನೆಯ ಸತ್ಯಾಂಶ " ಆತ್ಮೀಯರೇ, ಅತ್ಯಂತ ಬೇಸರದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ದಿನಾಂಕ ೧೩/೮/೨೦೨೧ ರಂದು ಘಟಿಸಿದೆ. ವ್ಯಾಪಿಸುತ್ತಿರುವ ಕೊರೋನಾ ಮೂರನೇ...
ಪುತ್ತೂರು

ಕಬಕದಲ್ಲಿ ಸ್ವಾತಂತ್ರ್ಯ ಉತ್ಸವದ ರಥಯಾತ್ರೆಗೆ ಮತಾಂಧ ದೇಶದ್ರೋಹಿ SDPI ಕಾರ್ಯಕರ್ತರಿಂದ ಅಡ್ಡಿ – ದೇಶದ್ರೋಹದ ಕೇಸ್ ದಾಖಲು ಮಾಡಿ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಪೋಲಿಸ್ ಇಲಾಖೆಗೆ ಮನವಿ- ಕಹಳೆ ನ್ಯೂಸ್

ಇಂದು ಪುತ್ತೂರು ತಾಲೂಕಿನ ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ಹಿನ್ನೆಲೆ ಸರಕಾರಿ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಜಾಗೃತಿ ರಥಯಾತ್ರೆ ಹೊರಟ್ಟಿದ್ದ ಸಂದರ್ಭದಲ್ಲಿ ರಥಕ್ಕೆ ಅಳವಡಿಸಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ತೆರವುಗೊಳಿಸಿ ಮತಾಂಧ ಟಿಪ್ಪುವಿನ ಭಾವಚಿತ್ರವನ್ನು ಅಳವಡಿಸಬೇಕೆಂದು ಎಸ್,ಡಿ,ಪಿ,ಐ ದೇಶದ್ರೋಹಿ ಕಾರ್ಯಕರ್ತರು ಧಿಕ್ಕಾರವನ್ನು ಕೂಗಿ ಅಡ್ಡಿಪಡಿಸಿ ಗಲಾಟೆ ಎಬ್ಬಿಸಿ ದೇಶ ದ್ರೋಹದ ಕೃತ್ಯವನ್ನು ಮಾಡಿದ್ದಾರೆ.ಇಂತಹ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಹಳ ಉಗ್ರವಾಗಿ ಖಂಡಿಸುತ್ತದೆ. ರಾಷ್ಟ್ರೀಯ ಹಬ್ಬದ...
ಪುತ್ತೂರು

ವೀರ ಸಾವರ್ಕರ್ ಗೆ ಅವಮಾನ ಮಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು 48 ಗಂಟೆಯೊಳಗೆ ಬಂಧಿಸದಿದ್ದಲ್ಲಿ ‘ಕಬಕ ಚಲೋ’ ಉಗ್ರ ಪ್ರತಿಭಟನೆ ಹಿಂ.ಜಾ.ವೇ ಯಿಂದ ಅಗ್ರಹ- ಕಹಳೆ ನ್ಯೂಸ್

ಪುತ್ತೂರು: ಕಬಕದಲ್ಲಿ ಸ್ವಾತಂತ್ರ್ಯ ರಥ ತಡೆದು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಅವಮಾನ ಮಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಬಂಧಿಸುವಂತೆ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಆಗ್ರಹಿಸಿದ್ದು, 48 ಗಂಟೆಗಳ ಒಳಗೆ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ಬಂಧಿಸದಿದ್ದಲಿ 500 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು 'ಕಬಕ ಚಲೋ' ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಗ್ರಹಸಿದ್ದಾರೆ....
1 735 736 737 738 739 877
Page 737 of 877