Thursday, May 14, 2026

ಪ್ರಾದೇಶಿಕ

ಪುತ್ತೂರು

ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ ಎಸ್ ಡಿ.ಪಿ.ಐ ಕಾರ್ಯಕರ್ತರಿಬ್ಬರ ಬಂಧನ- ಕಹಳೆ ನ್ಯೂಸ್

ಕಬಕ: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಸ್ವಾತಂತ್ರ‍್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷ ವಿನಯ ಕುಮಾರ್ ಕಲ್ಲೇಗ ಅವರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆಯೇ, ಎಸ್.ಡಿ.ಪಿ.ಐ. ಕಾರ್ಯಕರ್ತರು ಧಿಕ್ಕಾರ ಕೂಗಿ ಸ್ವಾತಂತ್ರ‍್ಯ ರಥಕ್ಕೆ ತಡೆ ಒಡ್ಡಿದ್ದಾರೆ. ಸ್ವಾತಂತ್ರ‍್ಯ ರಥ ತಡೆದು ವೀರ ಸಾವರ್ಕರ್ ಫೋಟೋ ಬದಲು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಆಗ್ರಹಿಸಿದ ಎಸ್ ಡಿ.ಪಿ.ಐ ಕಾರ್ಯಕರ್ತರಿಬ್ಬರನ್ನು ಪುತ್ತೂರು ಪೋಲಿಸರು ಬಂಧಿಸಿದ್ದಾರೆ....
ಪುತ್ತೂರು

ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ರಥಯಾತ್ರೆಗೆ ಮತಾಂಧ ದೇಶದ್ರೋಹಿ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ಅಡ್ಡಿ – ದೇಶದ್ರೋಹದ ಕೇಸ್ ದಾಖಲು ಮಾಡಿ ಬಂಧಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹ- ಕಹಳೆ ನ್ಯೂಸ್

ಇಂದು ಪುತ್ತೂರು ತಾಲೂಕಿನ ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ಹಿನ್ನೆಲೆ ಸರಕಾರಿ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಜಾಗೃತಿ ರಥಯಾತ್ರೆ ಹೊರಟ್ಟಿದ್ದ ಸಂದರ್ಭದಲ್ಲಿ ರಥಕ್ಕೆ ಅಳವಡಿಸಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ತೆರವುಗೊಳಿಸಿ ಮತಾಂಧ ಟಿಪ್ಪುವಿನ ಭಾವಚಿತ್ರವನ್ನು ಅಳವಡಿಸಬೇಕೆಂದು ಎಸ್,ಡಿ,ಪಿ,ಐ ದೇಶದ್ರೋಹಿ ಕಾರ್ಯಕರ್ತರು ಧಿಕ್ಕಾರವನ್ನು ಕೂಗಿ ಅಡ್ಡಿಪಡಿಸಿ ಗಲಾಟೆ ಎಬ್ಬಿಸಿ ದೇಶ ದ್ರೋಹದ ಕೃತ್ಯವನ್ನು ಮಾಡಿದ್ದಾರೆ.ಇಂತಹ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಹಳ ಉಗ್ರವಾಗಿ ಖಂಡಿಸುತ್ತದೆ. ರಾಷ್ಟ್ರೀಯ ಹಬ್ಬದ...
ಬಂಟ್ವಾಳ

ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕು ವಾಮದಪದವು ವಲಯದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕು ವಾಮದಪದವು ವಲಯದ ವತಿಯಿಂದ ಮೂರ್ಜೆ, ಮೂಡುಪಡುಕೊಡಿ, ಪಿಲಾತಬೆಟ್ಟು, ಪಿಲಿಮೊಗರು ಮತ್ತು ನೈನಾಡು ಸಹಬಾಗಿತ್ವದಲ್ಲಿ ವಿಷ್ಣು ಮೂರ್ತಿ ದೇವಸ್ಥಾನ ಪಾಂಗಲ್ಪಾಡಿಯಲ್ಲಿ ಅಖಂಡ ಭಾರತ ಸಂಕಲ್ಪ ದಿನವನ್ನು ಆಚರಿಸಲಾಯಿತು. ದಿಕ್ಸೂಚಿ ಭಾಷಣವನ್ನು ಮನ್ಮಥ ಶೆಟ್ಟಿ ಪುತ್ತೂರು ಮಾಡಿದರು. ಊರ ಹಿರಿಯರ ನೆಲೆಯಲ್ಲಿ ದೇವಪ್ಪ ಶೆಟ್ಟಿ ಕುಂಟೆಜಾಲು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೂ ಸೇನೆಯ ನಿವೃತ್ತ ಸೈನಿಕ ಸುಧೀರ್ ಶೆಟ್ಟಿ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷ ದಿನೇಶ್...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ-ಕಹಳೆ ನ್ಯೂಸ್

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 75 ನೇ ಸ್ವಾತಂತ್ರೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಸಂಚಾಲಕ ಚಂದ್ರಶೇಖರ ನಾಯರ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ನಾಯರ್, ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ದೈಹಿಕ ಶಿಕ್ಷಣ ಶಿಕ್ಷಕ ದಿನಕರ ದೇರಪ್ಪಜ್ಜನ ಮನೆ, ಶಿಕ್ಷಕ ಯೋಗನಾಥ್ ಮತ್ತಿತರರು ಉಪಸ್ಥಿತರಿದ್ದರು....
ಮೂಡಬಿದಿರೆ

ಮೂಡುಬಿದಿರೆ ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ- ಕಹಳೆ ನ್ಯೂಸ್

ಮೂಡಬಿದ್ರೆ: ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೂಡಬಿದಿರೆ ತಹಶಿಲ್ದಾರ್ ಪುಟ್ಟರಾಜು ಡಿ.ಎ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಹಲವಾರು ಮಹಾತ್ಮರ ಬಲಿದಾನ ಹಾಗೂ ತ್ಯಾಗದ ಸಂದೇಶವನ್ನು ಸ್ಮರಿಸಿಕೊಳ್ಳುವುದರ ಜತೆಗೆ ನಮ್ಮಲ್ಲಿ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.       ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವರು ಹಾಗೂ ಸಂಸ್ಥೆಯ ಗೌರವ ಅಧ್ಯಕ್ಷರಾದ ಅಭಯಚಂದ್ರ ಜೈನ್ ಮಾತನಾಡುತ್ತಾ...
ಪುತ್ತೂರು

ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜಿನಲ್ಲಿ ಭಾಷಣ ಸ್ಪರ್ಧೆ ಉದ್ಘಾಟನೆ: ಸುಭದ್ರ ನಾಯಕತ್ವದಿಂದಾಗಿ ಕಾಶ್ಮೀರದಲ್ಲೂ ತ್ರಿವರ್ಣ ಧ್ವಜ ಹಾರಾಟ : ರಾಮಚಂದ್ರ ಭಟ್-ಕಹಳೆ ನ್ಯೂಸ್

ಪುತ್ತೂರು: ದೇಶದಲ್ಲೀಗ ಸುಭದ್ರ ನಾಯಕತ್ವವಿದೆ. ಹಾಗಾಗಿ ಕಾಶ್ಮೀರದಲ್ಲೂ ತ್ರಿವರ್ಣ ಧ್ವಜ ರಾರಾಜಿಸುವುದನ್ನು ಕಾಣುವಂತಾಗಿದೆ. ಹಾಗೆಂದು ದೇಶಕ್ಕೆ ವಿದ್ವಂಸಕ ಶಕ್ತಿಗಳು ಮತ್ತೆ ಮತ್ತೆ ಸವಾಲುಗಳಾಗಿ ಪರಿಣಮಿಸುತ್ತಿವೆ. ಇದೀಗ ಪತ್ರಕರ್ತರ ಸೋಗಿನಲ್ಲಿಯೂ ಭಯೋತ್ಪಾದಕರು ನುಸುಳಿಕೊಳ್ಳುತ್ತಿರುವುದು ಆತಂಕಕಾರಿ. ಇತ್ತೀಚೆಗಷ್ಟೇ ಅಂತಹ ಭಯೋತ್ಪಾದಕನನ್ನು ಸೇನೆ ಸೆರೆ ಹಿಡಿದಿದೆ ಎಂದು ವಿಶ್ರಾಂತ ಇಂಗ್ಲಿಷ್ ಉಪನ್ಯಾಸಕ ಹಾಗೂ ಇಂಗ್ಲಿಷ್ ವಿಷಯದಲ್ಲಿನ ಸಂಪನ್ಮೂಲ ವ್ಯಕ್ತಿ ರಾಮಚಂದ್ರ ಭಟ್ ಪನೆಯಾಲ ಹೇಳಿದರು. ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯ

ಪುತ್ತೂರು‌ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಮುಳಿಯ ಫೌಂಡೇಶನ್ ನಿಯೋಗ | ” ಜೈವಿಕ ತಡೆಗೋಡೆ ” ಯಾಗಿ ಪರಿಣಮಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ವಾರಕ್ಕೆ ಕನಿಷ್ಠ 1 ಲಕ್ಷ ವ್ಯಾಕ್ಸಿನ್ ಒದಗಿಸಿ – ಮನವಿಗೆ ಸಿಎಂ. ಸ್ಪಂದನೆ – ತಕ್ಷಣ ಸಭೆಯಲ್ಲಿ ಆದೇಶ – ಕಹಳೆ ನ್ಯೂಸ್

ಪುತ್ತೂರು: ಗಡಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕೋವಿಡ್ ಲಸಿಕೆಯ ವಿತರಣೆ ಪ್ರಮಾಣ ಹೆಚ್ಚಿಗೆ ಮಾಡಲು ಪ್ರಥಮ ಆದ್ಯತೆ ದಕ್ಷಿಣ ಕನ್ನಡ ಜಿಲ್ಲೆಗೆ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪುತ್ತೂರು ಶಾಸಕರು ಮತ್ತು ಮುಳಿಯ ಫೌಂಡೇಶನ್ ನಿಯೋಗ ದಕ್ಷಿಣ ಕನ್ನಡ ಜಿಲ್ಲೆಗೆ ವಾರಕ್ಕೆ ಕನಿಷ್ಠ ೧ಲಕ್ಷ ಲಸಿಕೆಗಳನ್ನು ಒದಗಿಸಿದಲ್ಲಿ ನಮ್ಮ ಜಿಲ್ಲೆ...
ಕುಂದಾಪುರಸುದ್ದಿ

ಉಳ್ತೂರು ಬೈಕಿಗೆ 407 ಡಿಕ್ಕಿ ಬೈಕ್ ಸವಾರ ಸಾವು- ಕಹಳೆ ನ್ಯೂಸ್

ತೆಕ್ಕಟ್ಟೆ : ಬೈಕಿಗೆ 407 ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಶನಿವಾರ ಸಂಭವಿಸಿದೆ. ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ತೆಕ್ಕಟ್ಟೆಯಿಂದ ಕೆದೂರು ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಸೃಜನ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತತ್‍ಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೃಜನ್...
1 736 737 738 739 740 877
Page 738 of 877