Thursday, May 14, 2026

ಪ್ರಾದೇಶಿಕ

ಬಂಟ್ವಾಳ

ಹಲವು ಪ್ರಕರಣಗಳ ವಾರೆಂಟ್ ಆರೋಪಿ ಆರೆಸ್ಟ್: ಬಂಟ್ಟಾಳ ಡಿವೈಎಸ್ಪಿ ವಿಶೇಷ ತಂಡದಿ0ದ ಕಾರ್ಯಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಹಲವಾರು ಪ್ರಮುಖ ಪ್ರಕರಣದ ಆರೋಪಿಯನ್ನು ಬಂಟ್ವಾಳ ಡಿ.ವೈ.ಎಸ್.ಪಿ. ವಲೆಂಟೈನ್ ಡಿ.ಸೋಜ ನೇತೃತ್ವದ ವಿಶೇಷ ತಂಡ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಜೊಕಟ್ನ ನಿವಾಸಿ ರಿಜ್ಞಾನ್ ಯಾನೆ ರಿಚ್ಯು ಎಂದು ತಿಳಿದುಬಂದಿದೆ. ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಸೇರಿದಂತೆ ಅನೇಕ ಪ್ರಕರಣಗಳಿಗೆ ಸಂಬ0ಧಿಸಿದ0ತ ಈತನ ಮೇಲೆ ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳಿಗೆ ಸೇರಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಕಾರಣ...
ಬೆಳ್ತಂಗಡಿ

ಕಣಿಯೂರು ಗ್ರಾ.ಪಂ ವತಿಯಿಂದ ಸ್ವಾತಂತ್ರ‍್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಪದ್ಮುಂಜ ಪೇಟೆಯಲ್ಲಿ ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮ-ಕಹಳೆ ನ್ಯೂಸ್

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಾತಂತ್ರ‍್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮ ಪದ್ಮುಂಜ ಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಗೋಪಾಲ ಗೌಡ, ಸದಸ್ಯರಾದ ಯಶೋಧರ ಶೆಟ್ಟಿ, ಅಮಿತ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಗೌಡ,ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಬಾಬು ಗೌಡ, ನಿರ್ದೇಶಕರಾದ ಶಾರದಾ ಗೌಡ, ಮಾಜಿ ತಾ.ಪಂ.ಸದಸ್ಯರಾದ...
ಪುತ್ತೂರು

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರಕ್ಕೆ ಧರ್ಮಸ್ಥಳದ ಹರ್ಷೇಂದ್ರ ಹೆಗ್ಗಡೆಯವರು ಭೇಟಿ-ಕಹಳೆ ನ್ಯೂಸ್

ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಸಹೋದರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹರ್ಷೇಂದ್ರ ಹೆಗಡೆ ಅವರು ನಿನ್ನೆ ಭೇಟಿ ನೀಡಿದರು. ಬಳಿಕ ಮರದ ಕತ್ತನೆ ಸತ್ಯಧರ್ಮ ಚಾವಡಿ ವಿನ್ಯಾಸಗಳನ್ನು ವೀಕ್ಷಿಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ತುತ್ತ ತುದಿಯ ಶಿಖರಾಗ್ರೆಯಲ್ಲಿರುವ ಕೋಟಿ-ಚೆನ್ನಯ ಮೂಲಸ್ಥಾನ ಗರಡಿಗೆ ಮತ್ತು ಚರ್ಮರ ಗುಡಿ ಸಂದರ್ಶಿಸಿ ಶಿಲಾಮಯವಾಗಿ ನಿರ್ಮಾಣದ ಗರಡಿಯ ಕೆಲಸ ಉತ್ತಮ ಗುಣಮಟ್ಟದಲ್ಲಿದೆ. ದೇಯಿ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ವಿನೂತನ ಪ್ರಯತ್ನ ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ ಎಂಬ ಕಾರ್ಯಕ್ರಮವು ಯುಟ್ಯೂಬ್‍ನಲ್ಲಿ ಬಿತ್ತರಗೊಳ್ಳಲಿದ್ದು, ಈ ಕಾರ್ಯಕ್ರಮವು ಆಗಸ್ಟ್ 15 ರಂದು ಸಂಜೆ ಐದು ಗಂಟೆಗೆ ಪ್ರಸಾರವಾಗಲಿದೆ. ಇದು ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟ ಬಲಿದಾನಗಳ ಕಲಾತ್ಮಕ ಮತ್ತು ಸೃಜನಶೀಲ ಪ್ರಸ್ತುತಿಯಾಗಿದೆ. ಹಾಡುಗಾರಿಕೆಯಲ್ಲಿ ವಿದ್ಯಾರ್ಥಿಗಳಾದ ಹೇಮಸ್ವಾತಿ ಕುರಿಯಾಜೆ ಮತ್ತು ಶ್ರೇಯಾ ಎ, ಚೆಂಡೆಮದ್ದಳೆಯಲ್ಲಿ ಅಂಬಾತನಯ ಅರ್ನಾಡಿ, ಲಕ್ಷ್ಮೀಶ...
ಪುತ್ತೂರು

ಕನ್ನಡದ ಕಲರ್ಸ್ ಎದೆ ತುಂಬಿ ಹಾಡವೆನು ರಿಯಾಲಿಟಿ ಶೋ ಗೆ ಪುತ್ತೂರಿನ ಗಾನಸಿರಿಯ ಪ್ರಾಪ್ತಿ ಪಿ. ಶೆಟ್ಟಿ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ನೆನಪಿಗಾಗಿ ಕಲರ್ಸ್ ವಾಹಿನಿ ಮುನ್ನಡೆಸಿಕೊಂಡು ಬರುತ್ತಿರುವ ಪ್ರತಿಷ್ಠಿತ ರಿಯಾಲಿಟಿ ಶೋ “ ಎದೆ ತುಂಬಿ ಹಾಡುವೆನು” ಆಡಿಷನ್ ನಲ್ಲಿ ಭಾಗವಹಿಸಿದ್ದ ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಾಗೂ ಪುತ್ತೂರಿನ ಗಾನಸಿರಿ ಸಂಗೀತ ಸಂಸ್ಥೆಯ ಉದಯೋನ್ಮುಖ ಪ್ರತಿಭೆಯಾಗಿರುವ ಕುಮಾರಿ ಪ್ರಾಪ್ತಿ.ಪಿ.ಶೆಟ್ಟಿಯವರು ತೀರ್ಪುಗಾರರ ಮನಗೆದ್ದು ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿರುತ್ತಾರೆ. ರಾಜ್ಯ, ಜಿಲ್ಲಾ ಮಟ್ಟದ ಹಲವಾರು ಗಾಯನ ಸ್ಪರ್ಧೆಗಳಲ್ಲೂ ಬಹುಮಾನಗಳನ್ನು ಪಡೆದಿಕೊಂಡಿರುವ ಪ್ರಾಪ್ತಿ ಯವರು ಧರ್ಮಸ್ಥಳ...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ರಾಜ್ಯ ಮಟ್ಟದ ಆನ್‍ಲೈನ್ ರಾಪೀಡೆಕ್ಸ್ ಕಾರ್ಪೊರೇಟ್ ಕ್ವಿಜ್ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಆಗಸ್ಟ್ 15ರಂದು ರಾಜ್ಯ ಮಟ್ಟದ ಆನ್‍ಲೈನ್ ರಾಪೀಡೆಕ್ಸ್ ಕಾರ್ಪೊರೇಟ್ ಕ್ವಿಜ್ ಕಾರ್ಯಕ್ರಮವು ನಡೆಯಲಿದ್ದು, ಈ ಸ್ಪರ್ಧೆಯಲ್ಲಿ 2021-22 ಶೈಕ್ಷಣಿಕ ವರ್ಷದ 9, 10 ನೇ ತರಗತಿ ಹಾಗೂ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯು ಆದಿತ್ಯವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಒಟ್ಟು 50 ಪ್ರಶ್ನೆಗಳಿದ್ದು, ವಿದ್ಯಾರ್ಥಿಗಳು 10 ನಿಮಿಷದ ಒಳಗೆ ಉತ್ತರಿಸಬೇಕು. ಸಂಸ್ಥೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಸಾಲ್ಮರದಲ್ಲಿ ಅಕ್ರಮದ ದನದ ಮಾಂಸ ದಂದೆ | ಹಿಂಜಾವೇ, ಬಜರಂಗದಳ ಜಂಟಿ ಕಾರ್ಯಾಚರಣೆ – ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: ಸಾಲ್ಮರ ಸಮೀಪ ಮನೆಯೊಂದರಲ್ಲೇ ಅಕ್ರಮ ದನದ ಮಾಂಸ ದಂದೆ ನಡೆಯುತ್ತಿರುವ ಕುರಿತು ಹಿಂದು ಜಾಗರಣ ವೇದಿಕೆ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಆ.೧೨ ರ ರಾತ್ರಿ ನಡೆದಿದೆ. ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಗೆ ಹೋಗುವ ತಿರುವು ರಸ್ತೆಯ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಖಸಾಯಿಕಾನೆ ಇದೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಅಲ್ಲಿ ದಾಳಿ ನಡೆಸಿತ್ತು. ಈ...
ಪುತ್ತೂರು

ಕ್ಯಾನ್ಸರ್ ಜಾಗೃತಿ- 3 ದಿನಗಳ ಆನ್‍ಲೈನ್ ಸಂವಾದ- ಕಹಳೆ ನ್ಯೂಸ್

ಪುತ್ತೂರು: ಕ್ಯಾನ್ಸರ್ ಜಾಗೃತಿ 3 ದಿನಗಳ ಆನ್‍ಲೈನ್ ಸಂವಾದ ಆಗಸ್ಟ್ 13, 14 ಮತ್ತು 16 ರಂದು Zoom App ನಲ್ಲಿ ನಡೆಯಲಿದ್ದು, ಮುಳಿಯ ಫೌಂಡೇಷನ್, ಆಕಾಂಶ ಚಾರಿಟೇಬಲ್ ಟ್ರಸ್ಟ್ ಮಾರ್ಗದರ್ಶನದೊಂದಿಗೆ ಸೀಡ್ಸ್ ಆಫ್ ಹೋಪ್ ಮತ್ತು ಜೆಸಿಐ ಪುತ್ತೂರಿನ ಸಹಯೋಗದೊಂದಿಗೆ, 3 ದಿನಗಳ ಆನ್‍ಲೈನ್ ಸಂವಾದ ಕಾರ್ಯಕ್ರಮವು “SAKHYAM” ನಡೆಯಲಿದೆ. ಇದು ಕ್ಯಾನ್ಸರ್ ಸಂಬಂಧಿತ ವಿಷಯಗಳ ಬಗ್ಗೆ ತಿಳಿಸಿಕೊಡುವ ಬಗೆಗಿನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವಾಗಿದ್ದು, ಕ್ಯಾನ್ಸರ್ ಸರ್ವೈವರ್ ಮತ್ತು...
1 737 738 739 740 741 877
Page 739 of 877