Thursday, May 14, 2026

ಪ್ರಾದೇಶಿಕ

ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಣಿಯೂರು ವಲಯದ ವತಿಯಿಂದ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಗುರುವಾಯನಕೆರೆ : ಕಣಿಯೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಣಿಯೂರು ವಲಯದ ವತಿಯಿಂದ ಧಾರ್ಮಿಕ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕುರಾಯ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ದೇವಸ್ಥಾನದ ಸುತ್ತಲೂ ಇದ್ದ ಕಸಕಡ್ಡಿ ಗಳನ್ನು ಹೆಕ್ಕಿ, ಕಳೆ ಗಿಡಗಳನ್ನು ತೆಗೆದು ಆವರಣವನ್ನು ಸ್ವಚ್ಚ ಗೊಳಿಸಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ,...
ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ಕಂದಾಯಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಬೈಪಾಡಿ ಪ್ರೌಢಶಾಲೆಯಲ್ಲಿ ಪಿಂಚಣಿ ಅದಾಲತ್ ಕಾರ್ಯಗಾರ- ಕಹಳೆ ನ್ಯೂಸ್

ಬಂದಾರು: ಕಂದಾಯಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಬೂತ್-3 ಬೈಪಾಡಿ ಗ್ರಾಮಸ್ಥರಿಗೆ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ಬೈಪಾಡಿ ಪ್ರೌಢಶಾಲಾ ವಠಾರದಲ್ಲಿ ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಒಂದಾದ ಪಿಂಚಣಿ ಅದಾಲತ್ ಕಾರ್ಯಕ್ರಮದ ಅಡಿಯಲ್ಲಿ ಸಂಧ್ಯಾಸುರಕ್ಷಾ, ವಿಧವಾ ವೇತನ, ಮನಸ್ವಿನಿ ಯೋಜನೆ ಮುಂತಾದ ಪಿಂಚಣಿ ಯೋಜನೆಗಳ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಅದಾಲತ್ ಕಾರ್ಯಾಗಾರ ಹಾಗೂ ವನಮಹೋತ್ಸವ ಪ್ರಯುಕ್ತ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ...
ಪುತ್ತೂರು

ಬೈಕ್- ಕಾರು ಮುಖಾಮುಖಿ ಡಿಕ್ಕಿ – ಬೈಕ್ ಸವಾರನ ಸ್ಥಿತಿ ಗಂಬೀರ- ಕಹಳೆ ನ್ಯೂಸ್

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಕುಂಬ್ರದಿ0ದ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಪುತ್ತೂರಿನಿಂದ ಕುಂಬ್ರದ ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆ.5ರಂದು ನಡೆದಿದೆ. ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದು, ಘಟನಾ ಸ್ಥಳಕ್ಕೆ ಸಂಪ್ಯ ಪೋಲಿಸ್ ಠಾಣಾ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ....
ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ನ ಮೈರೋಳ್ತಡ್ಕದಲ್ಲಿ ಪಿಂಚಣಿ ಅದಾಲತ್ ಕಾರ್ಯಾಗಾರ- ಕಹಳೆ ನ್ಯೂಸ್

ಬಂದಾರು: ಬಂದಾರು ಗ್ರಾಮ ಪಂಚಾಯತ್ ನ ಮೈರೋಳ್ತಡ್ಕ ಶಾಲೆಯಲ್ಲಿ ಬೂತ್-2 ರ ಗ್ರಾಮಸ್ಥರಿಗೆ ಸ್ವಾತಂತ್ರ್ಯೋತ್ಸವ ಮತ್ತು ಅಮೃತಮಹೋತ್ಸವದ ಅಂಗವಾಗಿ ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಒಂದಾದ ಪಿಂಚಣಿ ಅದಾಲತ್ ಸಂಧ್ಯಾ ಸುರಕ್ಷಾ ವಿಧವಾ ವೇತನ ಮನಸ್ವಿ ಯೋಜನೆ ಮುಂತಾದ ಪಿಂಚಣಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಅದಾಲತ್ ಕಾರ್ಯಾಗಾರ ನಡೆಯಿತು.      ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ದಿನೇಶ್ ಗೌಡ, ಖಂಡಿಗ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್...
ಪುತ್ತೂರು

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಮಾಹಿತಿ ಕಾರ್ಯಗಾರ- ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ: ರಾಜ್‍ಗಣೇಶ್ ಕಾಮತ್ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಸಿಎ ತರಬೇತಿ ಸಂಸ್ಥೆ ವಿಕಾಸ್ ಇದರ ಸಹಯೋಗದೊಂದಿಗೆ ಉಪನ್ಯಾಸಕರಿಗೆ ಮತ್ತು ಆಸಕ್ತರಿಗೆ ವಾಣಿಜ್ಯ ಶಿಕ್ಷಣ ಮತ್ತು ಅವಕಾಶ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತಾನಾಡಿದ ಪುತ್ತೂರಿನ ವೃತ್ತಿಪರ ಕೋರ್ಸ್ ತರಬೇತುದಾರ ರಾಜ್‍ಗಣೇಶ್ ಕಾಮತ್ ಸಿಎಯಂತಹ ಔದ್ಯೋಗಿಕ ಸಾಧ್ಯತೆಗಳು ವಿದ್ಯಾರ್ಥಿಗಳನ್ನು ಸ್ವಾವಲಂಬಿ ಜೀವನದೆಡೆಗೆ ಕರೆದೊಯ್ಯುತ್ತವೆ. ಪ್ರಸ್ತುತ ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ ಇದ್ದು, ವಾಣಿಜ್ಯ ವಿದ್ಯಾರ್ಥಿಗಳು ಅದನ್ನು ಉಪಯೋಗಿಸಬೇಕು...
ಬಂಟ್ವಾಳ

ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನಕ್ಕೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬೇಟಿ – ಕಹಳೆ ನ್ಯೂಸ್

ಬಂಟ್ವಾಳ: ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಮತ್ತು ಅವರ ಧರ್ಮಪತ್ನಿ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನ ಕ್ಕೆ ಬೇಟಿ ನೀಡಿ ದೈವದ ಪ್ರಸಾದ ಪಡೆದುಕೊಂಡರು.         ಇವರ ಜೊತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಪ್ರಮುಖರಾದ ಉಪಾಧ್ಯಕ್ಷೆ ನಯನ ಗಣೇಶ್, ಕಾಪು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಪಿತ್ರೋಡಿ, ಕಾಪು ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರವಿ ಸಾಲಿಯಾನ್, ಉದ್ಯಾವರ ಗ್ರಾಮ ಪಂಚಾಯತ್...
ಬಂಟ್ವಾಳ

ಕಡಂಬು ಅನಿಲಕಟ್ಟೆ ಪೂರ್ಲಿಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು- ಕಹಳೆ ನ್ಯೂಸ್

ಬಂಟ್ವಾಳ: ಸುಮಾರು 3 ಕೋಟಿ ವೆಚ್ಚದಲ್ಲಿ ಕಡಂಬು ಅನಿಲಕಟ್ಟೆ ಪೂರ್ಲಿಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟಿಸಿ, ಮಾತಾನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅನೇಕ ವರ್ಷಗಳ ಹೋರಾಟದ ಫಲವಾಗಿ ಈ ಭಾಗದ ಸುಮಾರು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜನರ ಬೇಡಿಕೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷ ರೇಶ್ಮಾಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಾದ ಜಯಂತ್ ಪೂರ್ಲಿಪ್ಪಾಡಿ,...
ಬಂಟ್ವಾಳ

2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಮತ್ತು ಕಿಂಡಿ ಅಣೆಕಟ್ಟು ನ್ನು ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಶಾಸಕ ನಿಧಿಯಿಂದ 2 ಕೋಟಿ ವೆಚ್ಚದಲ್ಲಿ ಎರ್ಮೆನಿಲೆ ಎಂಬಲ್ಲಿ ನಿರ್ಮಾಣವಾದ ಸೇತುವೆ ಮತ್ತು ಕಿಂಡಿ ಅಣೆಕಟ್ಟು ನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ಥಳೀಯರಾದ ದೈವನರ್ತಕ ಶೇಖರ ಪರವ ಅವರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಈ ಭಾಗದ ಹಲವಾರು ವರ್ಷಗಳ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿ ಯನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಯೋಜನ ಪಡೆದು ಗ್ರಾಮದ ಅಭಿವೃದ್ಧಿ ಗಾಗಿ ಎಲ್ಲರ ಸಹಕಾರ ಬೇಕು ಎಂದರು....
1 740 741 742 743 744 877
Page 742 of 877