Thursday, May 14, 2026

ಪ್ರಾದೇಶಿಕ

ಬಂಟ್ವಾಳ

ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಕುಕ್ಕಿಲ ರಸ್ತೆ ಡಾಮರೀಕರಣವನ್ನು ಕಾಮಗಾರಿಯ ಉದ್ಘಾಟನೆ- ಕಹಳೆನ್ಯೂಸ್

ಬಂಟ್ವಾಳ: ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಕುಕ್ಕಿಲ 10 ಲಕ್ಷ ವೆಚ್ಚದಲ್ಲಿ ನಡೆದ ರಸ್ತೆ ಡಾಮರೀಕರಣ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾದವ ಮಾವೆ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ ಮತ್ತಿರರು ಉಪಸ್ಥಿತರಿದ್ದರು.  ...
ಪುತ್ತೂರು

ಪುತ್ತೂರು ತಾಲೂಕು ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಚಂದ್ರಹಾಸ್ ಈಶ್ವರಮಂಗಲ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನೆಟ್ಟಣಿಗೆ ಮೂಡೂರು ಗ್ರಾಮದ ನಿವಾಸಿ ದಾಮೋದರ ಡಿ, ಮತ್ತು ಗೀತಾ ಬಿ ರವರ ಪುತ್ರರಾದ ಚಂದ್ರಹಾಸ್ ರವರು ಪುತ್ತೂರು ತಾಲೂಕಿನ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನಲ್ಲಿ ಕಾನೂನು ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ಚಂದ್ರಹಾಸ್ ನೆಟ್ಟಣಿಗೆ ಮೂಡೂರು ಗ್ರಾಮ ಪಂಚಾಯತ್ ಚುಣಾವಣೆಯಲ್ಲಿ ಗೆಲುವು ಸಾಧಿಸಿ ಪಂಚಾಯತ್ ಸದಸ್ಯರಾಗಿದ್ದಾರೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು ಪುತ್ತರು ತಾಲೂಕಿನ ಪ್ರತಿಯೊಂದು ಬೂತ್ ನಲ್ಲೂ ಯುವಮೋರ್ಚಾ ಸಂಘಟಿಸಿ ಕಾಂಗ್ರೆಸ್ ಮುಕ್ತ ಮಾಡಿ...
ಪುತ್ತೂರು

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕ್ಕೆ ಭೇಟಿ ನೀಡಿದ ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ .ಬಿ – ಕಹಳೆ ನ್ಯೂಸ್

ಪುತ್ತೂರು : ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಯಾಗಿ ಜವಾಬ್ದಾರಿ ವಹಿಸಿಕೊಂಡ ಪ್ರಶಾಂತ್ ಬಿ ಯವರು ಇಂದು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂಧರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀ ಶೇಖರ್ ನಾರಾವಿ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ಹಿಂದು ಜಾಗರಣ ವೇದಿಕೆ ಪುತ್ತೂರು...
ಪುತ್ತೂರು

ಆಟೋದಲ್ಲಿ ಸಿಕ್ಕಿದ ನಗದನ್ನು ವಾರಸುದಾರರಿಗೆ ನೀಡಿ ಮಾನವೀಯತೆ ಮೆರೆದ ಆಟೋ ಚಾಲಕ ರಾಜೇಶ್- ಕಹಳೆ ನ್ಯೂಸ್

ಪುತ್ತೂರು; ಪರ್ಪುಂಜದಲ್ಲಿ ಸಿಕ್ಕಿಬಿದ್ದಿರುವ 5800.ರೂ ನಗದು ಅನ್ನು ಅದರ ವಾರಸುದಾರರಿಗೆ ಆಟೋ ಚಾಲಕ ರಾಜೇಶ್ ಪಿದಪಟ್ಲ ರವರು ನೀಡಿ ಮಾನವೀಯತೆ ಮೆರೆದಿದ್ದಾರೆ. ಮಧ್ಯಪ್ರದೇಶದಿಂದ ಪ್ಲಾಸ್ಟಿಕ್ ವ್ಯಾಪರ ಮಾಡಲು ಬಂದಿದ್ದ, ನೇಪಲ್ ಸಿಂಗ್ ರವರು ಕಳೆದುಕೊಂಡಿದ್ದ ನಗದನ್ನು ಅವರಿಗೆ ಹಸ್ತಾಂತರಿಸಲಾಯಿತು.  ...
ಕಡಬ

ಕಡಬ ತಾಲೂಕಿನ ಸಾರ್ವಜನಿಕರೇ ಎಚ್ಚರ..?-ಕಹಳೆ ನ್ಯೂಸ್

ಕಡಬ ಪೊಲೀಸ್ ಠಾಣಾ ವತಿಯಿಂದ ಕಡಬ ತಾಲೂಕಿನ ಸಾರ್ವಜನಿಕರ ಬಳಿ ಮನವಿ ಮಾಡಿಕೊಂಡಿದ್ದಾರೆ. ಕಡಬ ತಾಲ್ಲೂಕಿನ ಗ್ರಾಮಗಳ ಸುತ್ತ ಮುತ್ತ ಯಾರೇ ಕಂಬಳಿ ಅಥವಾ ಇತರೆ ಹೊದಿಕೆಗಳನ್ನು ಮಾರಲು ತಮ್ಮ ಮನೆ ಬಳಿ ಬಂದಲ್ಲಿ ಅವರ ಗುರುತಿನ ಚೀಟಿ ಹಾಗೂ ವಿಳಾಸವನ್ನು ಖಾತರಿ ಮಾಡಿಕೊಳ್ಳಬೇಕು. ಏಕೆಂದರೆ ಮಾರುವೇಷದಲ್ಲಿ ಕಂಬಳಿ ಮಾರುವವರಾಗಿ ಬಂದು ತಮ್ಮ ಮನೆಯ ಸಂಪೂರ್ಣ ವಿವರ ತಿಳಿದುಕೊಂಡು, ಮನೆಕಳ್ಳತನ ದರೋಡೆ ಸುಲಿಗೆ ಅತ್ಯಾಚಾರ ಇತ್ಯಾದಿಗಳನ್ನು ರೋಹಿಂಗಿಯ ಇರಾನಿ ಗ್ಯಾಂಗ್...
ಪುತ್ತೂರು

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಅಗಸ್ಟ್ 4 ರಂದು ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಕುರಿತಾದ ಮಾಹಿತಿ ಕಾರ್ಯಗಾರ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜು ಮತ್ತು ಸಿಎ ತರಬೇತಿ ಸಂಸ್ಥೆ ವಿಕಾಸ್ ಇದರ ಸಹಯೋಗದೊಂದಿಗೆ ಉಪನ್ಯಾಸಕರಿಗೆ ಮತ್ತು ಆಸಕ್ತರಿಗೆ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಅಗಸ್ಟ್ 4 ರಂದು ಪೂರ್ವಾಹ್ನ 10 ಗಂಟೆಗೆ ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ವೃತ್ತಿಪರ ಕೋರ್ಸ್ ತರಬೇತುದಾರ ರಾಜ್‍ಗಣೇಶ್ ಕಾಮತ್ ಮಾಹಿತಿ ನೀಡಲಿದ್ದಾರೆ. ಆಸಕ್ತರಿಗೆ ಇದರ ಜೊತೆಗೆ ಸಿಎ ತರಬೇತಿಯು ನಡೆಯಲಿದೆ....
ಪುತ್ತೂರುಹೆಚ್ಚಿನ ಸುದ್ದಿ

ನೂತನ ಪುತ್ತೂರು ಬಜರಂಗದಳ ಜಿಲ್ಲಾ ಸಂಚಾಲಕರಾಗಿ ಭರತ್ ಕುಮುಡೆಲು ಹಾಗು ವಿ.ಹಿಂ.ಪ. ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಆಗಿ ಶ್ರೀಧರ್ ತೆಂಕಿಲ ಆಯ್ಕೆ – ಕಹಳೆ ನ್ಯೂಸ್

ನೂತನ ಪುತ್ತೂರು ಬಜರಂಗದಳ ಜಿಲ್ಲಾ ಸಂಚಾಲಕರಾಗಿ, ಭರತ್ ಕುಮುಡೆಲು ಹಾಗೂ ವಿಶ್ವ ಹಿಂದು ಪರಿಷದ್ ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಆಗಿ ಶ್ರೀಧರ್ ತೆಂಕಿಲ ಆಯ್ಕೆ ಗೊಂಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ವಿಶ್ವ ಹಿಂದು ಪರಿಷದ್ ದಕ್ಷಿಣ ಪ್ರಾಂತ ಬೈಠಕ್‍ನಲ್ಲಿ, ನೂತನ ಜಿಲ್ಲಾ ಸಂಚಾಲಕರು ಹಾಗು ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್‍ನ್ನು ಆಯ್ಕೆ ಮಾಡಲಾಗಿದೆ.  ...
ಬಂಟ್ವಾಳ

ಶಿವಾಜಿ ಫ್ರೆಂಡ್ಸ್ ಮಂಕುಡೆ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಜೀವರಾಜ್ ಆಚಾರ್ಯ ಮಂಕುಡೆ ನೆಡ್ಯಾಳ ಆಯ್ಕೆ – ಕಹಳೆ ನ್ಯೂಸ್

ಶಿವಾಜಿ ಫ್ರೆಂಡ್ಸ್ ಮಂಕುಡೆ ಇದರ ೯ನೇ ವರ್ಷದ ಮಹಾಸಭೆಯು ೦೧-೦೮-೨೦೨೧ರಂದು ಮಂಕುಡೆ ಶ್ರೀ ವಿಷ್ಣುಮೂರ್ತಿ ಭಜನಾ ಮಂದಿರದ ಕಲಾ ಮಂಟಪದಲ್ಲಿ ಜರುಗಿತು ಅಧ್ಯಕ್ಷರಾಗಿ ಜೀವರಾಜ್ ಆಚಾರ್ಯ ಮಂಕುಡೆ ನೆಡ್ಯಾಳ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ನಂದನ್ ಮಂಕುಡೆ ನೆಡ್ಯಾಳ,ಪ್ರಧಾನ ಕಾರ್ಯದರ್ಶಿಯಾಗಿ ರೋಹಿತ್ ಕುಂಟುಕುಡೇಲು, ಜೊತೆ ಕಾರ್ಯದರ್ಶಿಯಾಗಿ ವಿಜಿತ್ ಶೆಟ್ಟಿ ಅಮೈ. ರವಿಕಿರಣ್ ಆಚಾರ್ಯ ಮಂಕುಡೆ ನೆಡ್ಯಾಳ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಸಂಘಟನಾ ಕಾರ್ಯದರ್ಶಿಯಾಗಿ ಯೋಗೀಶ್ ಮಂಕುಡೆ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀ ಹರ್ಷಿತ್ ಪೂಂಜ,...
1 741 742 743 744 745 877
Page 743 of 877