Thursday, May 14, 2026

ಪ್ರಾದೇಶಿಕ

ಬಂಟ್ವಾಳ

ಬಂಟ್ವಾಳ ತಾಲ್ಲೂಕಿನ ಅಣ್ಣಳಿಕೆಯಲ್ಲಿ ರೋಟರಿ ಕ್ಲಬ್ ವತಿಯಿಂದ ‘ಆಟಿದ ತಿಂಗೊಳ್ ಡ್ ಕೆಸರ್ಡೊಂಜಿ ದಿನ’ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ: ಲೊರೆಟ್ಟೊ ಹಿಲ್ಸ್ ಮತ್ತು ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಅಣ್ಣಳಿಕೆ ಸಮೀಪದ ಹಾಂತ್ಲಾಜೆ ಸದಾಶಿವ ಶೆಟ್ಟಿಗಾರ್ ಇವರ ಗದ್ದೆಯಲ್ಲಿ 'ಆಟಿದ ತಿಂಗೊಳ್ ಕೆಸರ್ ಡ್ ಒಂಜಿ ದಿನ' ಕಾರ್ಯಕ್ರಮ ಪ್ರಯುಕ್ತ ನೇಜಿ ನಾಟಿ ಮತ್ತು ವಿವಿಧ ಸ್ಪರ್ಧೆಗಳು ನಡೆಯಿತು. ಈ ಸಂದರ್ಭದಲ್ಲಿ ಲೊರೆಟ್ಟೊ ಹಿಲ್ಸ್ ಕ್ಲಬ್ ನ ಅಧ್ಯಕ್ಷ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಪೂರ್ವಾಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು, ನಿಕಟಪೂರ್ವ ಅಧ್ಯಕ್ಷ ಆ್ಯಂಟನಿ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವೆಬಿನಾರ್ ಕಾರ್ಯಕ್ರಮ- ಕಹಳೆನ್ಯೂಸ್

ಪುತ್ತೂರು: ಅಂತರ್ಜಾಲದ ಮುಖಾಂತರ ನಾವು ಮಾಡುವ ಪ್ರತಿಯೊಂದು ಕಾರ್ಯವೂ ನಮ್ಮ ಹೆಜ್ಜೆ ಗುರುತನ್ನು ಅಚ್ಚಳಿಯದೆ ಮೂಡಿಸುತ್ತದೆ. ಒಮ್ಮೆ ನಾವು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡುವ ಮಾಹಿತಿಯನ್ನು ಮುಂದೆ ನಾವು ಬೇಡವೆಂದು ಅಳಿಸಿದರೂ ಅದು ಜಾಲತಾಣದ ಸರ್ವರ್‍ಗಳಲ್ಲಿ ಭದ್ರವಾಗಿ ಸಂಗ್ರಹಗೊಂಡಿರುತ್ತದೆ. ಆದುದರಿಂದ ನಮ್ಮ ಖಾಸಗಿ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡುವ ಸಂದರ್ಭದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಬೇಕು. ನಮ್ಮ ಖಾಸಗಿ ಮಾಹಿತಿಯನ್ನು ಗೌಪ್ಯವಾಗಿಡದೆ ಹೋದಲ್ಲಿ ಹ್ಯಾಕರ್‍ಗಳು, ಸೈಬರ್ ಅಪರಾಧಿಗಳು ಅದನ್ನು ದುರ್ವಿನಿಯೋಗಮಾಡುತ್ತಾರೆ...
ಬೆಳ್ತಂಗಡಿ

ನಾಪತ್ತೆಯಾಗಿದ್ದ ರೆಖ್ಯ ಗ್ರಾಮದ ಮಹಿಳೆಯ ಮೃತ ದೇಹ ಪತ್ತೆ-ಕಹಳೆ ನ್ಯೂಸ್

ಬೆಳ್ತಂಗಡಿ: ತೋಟದಲ್ಲಿದ್ದ ನೆಲನೆಲ್ಲಿ ಗಿಡ ತೆಗೆದು ನದಿಯಲ್ಲಿ ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದು ನಾಪತ್ತೆಯಾಗಿದ್ದ ಮಹಿಳೆಯ ಮೃತ ದೇಹ ಎಂಜಿರ ಎಂಬ ನದಿ ಬದಿಯಲ್ಲಿ ಪತ್ತೆ ಯಾಗಿದೆ. ರೆಖ್ಯ ಗ್ರಾಮದ ಉರ್ನಡ್ಕ ನಿವಾಸಿ ಯು. ಆರ್. ಸುಂದರ ಗೌಡ, ಎಂಬವರ ಪತ್ನಿ ಶಕುಂತಲಾ ಅವರು ಪಿತ್ತ ಖಾಯಿಲೆ ಇರುವ ಕಾರಣ ನಾಟಿ ಔಷಧಿಯಾಗಿ ನೆಲನೆಲ್ಲಿಯನ್ನು ಕಷಾಯವಾಗಿ ಸೇವಿಸಲು ತೋಟಕ್ಕೆ ಹೋದವರು ನಂತರ ನಾಪತ್ತೆಯಾಗಿದ್ದರು. ಬಳಿಕ ಮನೆಯ ಸುತ್ತಮುತ್ತ ತೋಟದ...
ಪುತ್ತೂರು

ಅಂಬಿಕಾದಲ್ಲಿ ಸಿಎ, ಸಿಎಸ್, ಬ್ಯಾಂಕಿಂಗ್ ಪರೀಕ್ಷೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು : ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ಘಟಕದ ಆಶ್ರಯದಲ್ಲಿ ವಾಣಿಜ್ಯ ವಿಷಯಾಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಬಿ.ಕಾಂ, ಸಿ.ಎ, ಸಿ.ಎಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳ ಬಗೆಗಿನ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಭಟ್ ಇತ್ತೀಚೆಗಿನ ವರ್ಷಗಳಲ್ಲಿ ಇಂಟಗ್ರೇಟೆಡ್ ಬಿಕಾಂ ಅನ್ನುವ ಅಧ್ಯಯನ ವಿಷಯ ಹೆಚ್ಚು ಪ್ರಚಲಿತಕ್ಕೆ ಬರುತ್ತಿದೆ. ಬಿ.ಕಾಂ ಅನ್ನು ಅಧ್ಯಯನ ಮಾಡುತ್ತಲೇ ಸಿಎ...
ದಕ್ಷಿಣ ಕನ್ನಡಪುತ್ತೂರುರಾಜಕೀಯ

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಶಾರದಾ ಅರಸ್- ಕಹಳೆ ನ್ಯೂಸ್

ಪುತ್ತೂರು ತಾಲೂಕು ನೂತನ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾರದಾ ಅರಸ್ ಅವರನ್ನು ಇಂದು ನೇಮಕ ಮಾಡಲಾಯಿತು. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಡಾ.ಪುಷ್ಪಾ ಅಮರನಾಥ್ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರಾದ ವಿಶ್ವನಾಥ್ ರೈ ಅವರ ಶಿಫಾರಸ್ಸು ಮೇರೆಗೆ ಶಾರದಾ ಅರಸ್ ಇವರನ್ನು ಪುತ್ತೂರು...
ಪುತ್ತೂರು

ಅಂಬಿಕಾ ಪದವಿ ಕಾಲೇಜಿನಲ್ಲಿ ತರಬೇತಿ ಮತ್ತು ಉದ್ಯೋಗ ಘಟಕಕ್ಕೆ ಚಾಲನೆ: ಕ್ಯಾಂಪಸ್ ಸಂದರ್ಶನ ಆಯೋಜನೆ ಇಂದಿನ ಅಗತ್ಯ : ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ತರಬೇತಿ ಮತ್ತು ಉದ್ಯೋಗ ಘಟಕವನ್ನು ಉದ್ಘಾಟನೆ ಮಾಡಿ ಮಾತನಾಡಿದ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಸುರೇಶ್ ಶೆಟ್ಟಿ ಹಿಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುವ ಪದ್ಧತಿ ಇದ್ದಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ಪದವಿ ಹಂತದ ನಂತರ ಆಯಾ ಸಂಸ್ಥೆಗಳೇ ಆಸ್ಥೆವಹಿಸಿ ತಮ್ಮ ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡುವ ಪ್ರಯತ್ನಗಳನ್ನು ಮಾಡುತ್ತಿವೆ. ಇಂದಿನ ದಿನಮಾನಗಳಲ್ಲಿ ಅಂತಹದ್ದೊಂದು ಉಪಕ್ರಮದ ಅಗತ್ಯವೂ...
ಬಂಟ್ವಾಳ

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳಾ ಕೇಂದ್ರಿತ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದೆ”- ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳಾ ಕೇಂದ್ರಿತ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದೆ. ಮಹಿಳಾ ಮೋರ್ಚಾದ ವತಿಯಿಂದ ಈ ಸಂದೇಶವನ್ನು ಪ್ರತೀ ಮನೆಮನೆಗೂ ತಲುಪಿಸುವ ಕಾರ್ಯವಾಗಬೇಕಿದೆ ಎಂದರು. ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ,ಮಹಿಳಾ ಮೋರ್ಚಾ ನಡೆಸುವ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಾರ್ತಿಕ್ ಪೂಜಾರಿ ಅನುಮಾನಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ಮನವಿ

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬಿನ್ ಲಕ್ಷ್ಮಣ ಪೂಜಾರಿಯವರ ಪುತ್ರ ಕಾರ್ತಿಕ್ ಪೂಜಾರಿ(25) ರೈಲಿನ ಹಳಿಯ ಮೇಲೆ ಅನುಮಾನಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದು, ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಬಂಟ್ವಾಳ ಉಪವಿಭಾಗ DYSP ಯವರಿಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ವತಿಯಿಂದ ಮನವಿ ಸಲ್ಲಿಸಲಾಯಿತು.  ತಾ/26/07/2021 ರಂದು ಕಾರ್ತಿಕ್ ಪೂಜಾರಿಯವರ ಮೇಲೆ ದೆಮುಂಡೆ ಎಂಬಲ್ಲಿ ಶರೀಫ್ ಟಿ ಕೆ ,ಸೊಹೇಲ್ ,ನಾಸಿರ್ ,ಎಂಬವರಿಂದ ಹಲ್ಲೆ ನಡೆದಿತ್ತು ,ಈ...
1 742 743 744 745 746 877
Page 744 of 877