Thursday, May 14, 2026

ಪ್ರಾದೇಶಿಕ

ಮೂಡಬಿದಿರೆ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವ- ಕಹಳೆ ನ್ಯೂಸ್

ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ ಹಸಿರನ್ನ ಬೆಳೆಸಬೇಕಾದ ಅನಿವಾರ್ಯತೆ ಹಿಂದಿಗಿಂತಲೂ ಹೆಚ್ಚಿದೆ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತ ಶಿಕ್ಷಣದ ಜೊತೆಗೆ ಪರಿಸರವನ್ನು ಉಳಿಸಿ ಬೆಳಿಸುವ ಕೈಂಕರ್ಯದಲ್ಲಿ ತೊಡಗಿ ಪರಿಸರವನ್ನು ಹಸಿರಾಗಿಸಿದೆ” ಎಂದು ಮಾತನಾಡಿ ಸಾಂಕೇತಿಕವಾಗಿ ಗಿಡ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಅಧಿಕಾರಿಗಳ ತ್ರೈಮಾಸಿಕ ಕೆಡಿಪಿ ಸಭೆ – ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಕಾನೂನು ಮುಂದಿಟ್ಟುಕೊಂಡು ಜನರಿಗೆ ಅನ್ಯಾಯ ಮಾಡುವುದು ಸರಿಯಲ್ಲ, ಗರಿಷ್ಠ ಪ್ರಮಾಣದ ಲ್ಲಿ ಜನರಿಗೆ ನೆರವಾಗುವ ರೀತಿಯಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಕೆಲಸ ಮಾಡಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ತಾಲೂಕಿನ ಅಧಿಕಾರಿಗಳ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು. ಕಾನೂನು ನೆಪದಲ್ಲಿ ತಾಲೂಕಿನ ಬಡವರಿಗೆ ಅನ್ಯಾಯ ಆಗಬಾರದು, ತಾಲೂಕಿನ ಜನತೆಗೆ ಸರಕಾರದ ಸವಲತ್ತುಗಳು ಸಿಗಬೇಕು ಎಂಬುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ...
ಪುತ್ತೂರು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ಆನ್‍ಲೈನ್ ಶಿಕ್ಷಣ ನೂತನ ಸಾಧ್ಯತೆಗಳನ್ನು ಅನಾವರಣಗೊಳಿಸಿದೆ : ಗಣೇಶ್ ಪ್ರಸಾದ್- ಕಹಳೆ ನ್ಯೂಸ್

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಆನ್‍ಲೈನ್ ಶಿಕ್ಷಣ ತಂತ್ರಗಾರಿಕೆ ವಿಷಯದ ಕುರಿತು ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನಡೆಸಿ, ಮಾತಾನಾಡಿದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಯವರು ಆಧುನಿಕ ದಿನಗಳಲ್ಲಿನ ಬೋಧನೆಗೆ ಶಿಕ್ಷಕರು ತಮ್ಮನ್ನು ತಾವು ಹೊಂದಿಸಿಕೊಳ್ಳುವುದು ಅನಿವಾರ್ಯ. ಆನ್‍ಲೈನ್ ಶಿಕ್ಷಣ ಎಂಬುದು ಅನೇಕ ನೂತನ ಸಾಧ್ಯತೆಗಳನ್ನು ಅನಾವರಣಗೊಳಿಸಿದೆ. ಅಂತಹ ಹೊಸ...
ಪುತ್ತೂರು

ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರು ಹಾಗೂ ರೋಹಿಂಗ್ಯಾ ಮುಸಲ್ಮಾನರನ್ನು ರಾಜ್ಯ ಹಾಗೂ ದೇಶದಿಂದ ಹೊರಕಾಕಲು ಅಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ವತಿಯಿಂದ ಮನವಿ- ಕಹಳೆ ನ್ಯೂಸ್

ಅಕ್ರಮವಾಗಿ ಭಾರತ ದೇಶದ ಒಳಗೆ ನುಸುಳಿ ಬಂದು ಅನೇಕ ರೀತಿಯ ವಿಧ್ವಂಸಕ ಕೃತ್ಯವನ್ನು ಮತ್ತು ಅತ್ಯಾಚಾರ,ಕಳ್ಳತನ,ಕೊಲೆ ದಂಗೆಗಳು ಮಾಡಿ ಇಡೀ ಸಮಾಜವನ್ನು ಭಯಭೀತಿ ಗೊಳಿಸುವ ಕಾರ್ಯದಲ್ಲಿ ತೊಡಗಿರುವ ಅಕ್ರಮ ಬಾಂಗ್ಲಾದೇಶಿ ಮುಸಲ್ಮಾನರು ಹಾಗೂ ರೋಹಿಂಗ್ಯ ಮುಸಲ್ಮಾನರನ್ನು ತಕ್ಷಣ ಭಾರತ ದೇಶದಿಂದ ಅವರನ್ನು ಬಾಂಗ್ಲಾಕ್ಕೆ ಗಡಿಪಾರು ಮಾಡಬೇಕೆಂಬ ಮಾನ್ಯ ಸರ್ವೋಚ್ಚ ನ್ಯಾಯಾಲಯ ಮಾಡಿರುವ ಆದೇಶವನ್ನು ಜಾರಿ ಮಾಡಬೇಕು ರೋಹಿಂಗ್ಯಾ ಮುಸಲ್ಮಾನರು ಮತ್ತು ಅಕ್ರಮ ಬಾಂಗ್ಲಾದೇಶಿ ಮುಸಲ್ಮಾನರುಗಳು ಇಡೀ ದೇಶದ ಮೂಲೆಮೂಲೆಗಳಲ್ಲಿ ಕಾರ್ಮಿಕರ...
ಮೂಡಬಿದಿರೆ

ಸೇವೆ ಹಾಗೂ ಸಂತೋಷದ ಬದುಕು ನೀಡುವುದೇ ರೋಟರಿಯ ಉದ್ದೇಶ: ಅಭಿನಂದನ್ ಶೆಟ್ಟಿ – ಕಹಳೆ ನ್ಯೂಸ್

ಮೂಡುಬಿದಿರೆ: ಜುಲೈ 26ರಂದು ಮೂಡುಬಿದಿರೆ ಟೆಂಪಲ್ ಟೌನ್ ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ರಮೇಶ್ ಕುಮಾರ್ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ನೇರವೇರಿಸಿ ಮಾತನಾಡಿದ ರೋಟರಿ ಜಿಲ್ಲೆ ಮಾಜಿ ರಾಜ್ಯಪಾಲ ಅಭಿನಂದನ್ ಶೆಟ್ಟಿ 'ಕೋವಿಡ್ ನಮಗೆ ಹಲವು ಪಾಠ ಕಲಿಸಿದೆ. 'ಸೇವೆ ಹಾಗೂ ಸಂತೋಷದ ಬದುಕು ನೀಡುವುದೇ ರೋಟರಿಯ ಉದ್ದೇಶ. ರೋಟರಿಯಲ್ಲಿದ್ದು ನಾವೆಷ್ಟು ಸಂತೋಷದಿಂದಿದ್ದೇವೆ ಎನ್ನುವುದಕ್ಕಿಂತ ನಮ್ಮ ಸೇವೆಯಿಂದ ಜನ ಎಷ್ಟು ಸಂತೃಪ್ತರಾಗಿದ್ದಾರೆ ಎನ್ನುವುದು ಮುಖ್ಯ' ಮನುಕುಲದ ಒಳಿತಿಗೆ ಕಳೆದ ವರ್ಷ...
ಬೆಳ್ತಂಗಡಿ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ಕಟ್ಟಡ ಮತ್ತು ಇತರೆ ಕಾರ್ಮಿಕ ವರ್ಗದ ಜನರಿಗೆ ಬಂದಾರು ಗ್ರಾಮ ಪಂಚಾಯತ್‌ನಲ್ಲಿ ಕಿಟ್ ವಿತರಣೆ – ಕಹಳೆ ನ್ಯೂಸ್

ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ -19 ಲಾಕ್ ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೀಡಾದ ಕಟ್ಟಡ ಮತ್ತು ಇತರೆ ಕಾರ್ಮಿಕ ವರ್ಗದ ಬಂಧುಗಳಿಗೆ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಂ ಹೆಬ್ಬಾರ್ ಇವರ ಅನುದಾನ ಹಾಗೂ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಹರೀಶ್ ಪೂಂಜರ ಮುತುವರ್ಜಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಬಂದಾರು ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು. ಈ ವೇಳೆ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ...
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ ‘ ಸರ್ಪ ಸಂಸ್ಕಾರ’ ಸೇವೆ ಆರಂಭ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: : ಕೊರೋನಾ ಸೋಂಕಿನ ನಿಯಂತ್ರಣ ಕ್ರಮವಾಗಿ, ರಾಜ್ಯ ಸರ್ಕಾರ ದೇವಾಲಯಗಳಿಗೆ ಭಕ್ತರ ಭೇಟಿಗೆ ನಿಬರ್ಂಧ ಹೇರಲಾಗಿತ್ತು. ಈಗ ಕೊರೋನಾ ಪಾಸಿಟಿವಿಟಿ ದರ ಕಡಿಮೆಗೊಂಡ ಹಿನ್ನಲೆಯಲ್ಲಿ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನ್ ಲಾಕ್ ಮಾಡಲಾಗಿದ್ದು, ಅನೇಕ ಕೊರೋನಾ ಮಾರ್ಗಸೂಚಿಯ ಪಾಲಿಸುವುದರ ಮೂಲಕ ಭಕ್ತರ ಪ್ರವೇಶಕ್ಕೆ ಅನುಮತಿಸಿದೆ. ಹಾಗೂ ಈವರೆಗೆ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ಇಂದಿನಿಂದ ಸರ್ಪ ಸಂಸ್ಕಾರ ಸೇವೆಯನ್ನು ಆರಂಭಿಸಲಾಗುತ್ತಿದೆ ಎಂದು ದೇವಾಲಯ ಆಡಳಿತ ಮಂಡಳಿ ಮಾಹಿತಿ ನೀಡಿದೆ,...
ಬೆಳ್ತಂಗಡಿ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಅಭಿನಂದಿಸಿದ ಹರೀಶ್ ಪೂಂಜಾ! -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿಯು ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಸ್ವಾಮಿಯ ಪ್ರಸಾದವನ್ನುನೀಡುವ ಮೂಲಕ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್‌ ಶೆಟ್ಟಿ ಹಾಗೂ ಮಂಗಳೂರು ದಕ್ಷಿಣದ ಶಾಸಕ ಮಿತ್ರರಾದ ಶ್ರೀ ವೇದವ್ಯಾಸ ಕಾಮತ್ ಅವರು ಜೊತೆಗಿದ್ದರು...
1 743 744 745 746 747 877
Page 745 of 877