Thursday, May 14, 2026

ಪ್ರಾದೇಶಿಕ

ಬೆಳ್ತಂಗಡಿ

ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಜನರಿಗಾಗಿ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ; ಶಾಸಕ ಹರೀಶ್ ಪೂಂಜಾರಿಂದ ವಿನೂತನ ಪ್ರಯತ್ನ-ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಜನರಿಗೆ ಶಾಸಕ ಹರೀಶ್ ಪೂಂಜಾರವರು ಭರ್ಜರಿ ಆಫರ್ ಒಂದನ್ನು ನೀಡಿದ್ದಾರೆ. ಹೌದು. ಬೆಳ್ತಂಗಡಿ ಶಾಸಕರು ತಮ್ಮ ಜನತೆಗಾಗಿ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ,ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದವರಿಗೆ 10,000 ನಗದು ಬಹುಮಾನ ಹಾಗೂ ದ್ವಿತೀಯ ಬಹುಮಾನ ಗಳಿಸಿದವರಿಗೆ ೫,000 ನಗದು ಬಹುಮಾನವನ್ನು ಘೋಷಿಸಲಾಗಿದೆ.ಮಕ್ಕಳಿಂದ ಹಿಡಿದು ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ...
ಪುತ್ತೂರು

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕ ಶ್ರೀ ಕುಮಾರ್ ಶೇಣಿ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಕುಮಾರ್ ಶೇಣಿ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಒಬ್ಬ ಉಪನ್ಯಾಸಕ ತಾನು ಸದಾ ವೃತ್ತಿನಿಷ್ಠೆ ಪಾಲಿಸಬೇಕು ಹಾಗೂ ತನ್ನ ಉಪನ್ಯಾಸದ ಗುಣಮಟ್ಟವನ್ನು ಇದರೊಂದಿಗೆ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಮುಂದಕ್ಕೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ...
ಪುತ್ತೂರು

ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಸಮಾಜ ಸೇವಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಬಡ ಕುಟುಂಬಕ್ಕೆ ನೆರವು-ಕಹಳೆ ನ್ಯೂಸ್

ಪುತ್ತೂರು: ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ನಾರಾಯಣ ಸಾಲಿಯಾನ್ ರವರ ಪತ್ನಿ ಚೆನ್ನಮ್ಮ ರವರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರ ಚಿಕಿತ್ಸೆಗೆ ಬೇಕಾದ ಆರ್ಥಿಕ ನೆರವಿನ ಚೆಕ್ಕನ್ನು ಸಮಾಜ ಸೇವಕರಾಗಿರುವ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಹಸ್ತಾಂತರಿಸಿದರು. ಇದೇ ವೇಳೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬುಳೇರಿಕಟ್ಟೆ ನಿವಾಸಿ ಗುರುಪ್ರಸಾದ್ ರವರ ಪತ್ನಿ ಅಪಘಾತದಲ್ಲಿ ಬೆನ್ನುಮೂಳೆ...
ಪುತ್ತೂರು

ಜುಲೈ 31ರಂದು ಯಶಸ್ ಆನ್ ಲೈನ್ ಪ್ರವೇಶ ಪರೀಕ್ಷೆ: ಜುಲೈ 29 ಅರ್ಜಿ ಸಲ್ಲಿಸಲು ಕೊನೆಯ ದಿನ-ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಭಾಗದಿಂದ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಕ್ಷೇತ್ರಕ್ಕೆ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ, ಪಿಯುಸಿಯಿಂದ ಪದವಿಯವರೆಗೆ ಅಧ್ಯಯನದ ಜೊತೆಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಕಲ್ಪ ವಿವೇಕಾನಂದ ಅಧ್ಯಯನ ಕೇಂದ್ರ- ಯಶಸ್. ಇದರ ಈ ಬಾರಿಯ ವಿದ್ಯಾರ್ಥಿಗಳ ಆಯ್ಕೆಗೆ ನಡೆಸುವ ಪ್ರವೇಶ ಪರೀಕ್ಷೆ ಜು.31 ರಂದು ನಡೆಯಲಿದೆ. ಕೊರೋನಾ ಕಾರಣದಿಂದಾಗಿ ಈ ಬಾರಿ ಆನ್ ಲೈನ್ ಮೂಲಕ ನಡೆಯಲಿರುವ ಪ್ರವೇಶ ಪರೀಕ್ಷೆಗೆ ಒಂಬತ್ತನೆ...
ಪುತ್ತೂರು

ಏಮ್ಸ್ ಪಿಜಿ ಪ್ರವೇಶ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ದೀಕ್ಷಾಳಿಗೆ ಅಖಿಲ ಭಾರತ ಮಟ್ಟದಲ್ಲಿ 8ನೇ ರ್ಯಾಂಕ್-ಕಹಳೆ ನ್ಯೂಸ್

ಪುತ್ತೂರು: 2021 ನೇ ಸಾಲಿನ ಏಮ್ಸ್ ಪಿಜಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ದೀಕ್ಷಾ ಡಿ.ಎಸ್ ಅಖಿಲ ಭಾರತ ಮಟ್ಟದಲ್ಲಿ 8ನೇ ರ್ಯಾಂಕ್ ಗಳಿಸಿದ್ದಾಳೆ. ಈಕೆ ತಿಂಗಳಾಡಿಯ ಸಮೀಪ ವಾಸವಿರುವ ಶ್ಯಾಮ್ ಪ್ರಸಾದ್ ಡಿ ಮತ್ತು ಜಯಶ್ರೀ ಎಸ್ ಪ್ರಸಾದ್ ದಂಪತಿಗಳ ಪುತ್ರಿ. ತನ್ನ ಪಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚೆನೈಯ ಮಹರ್ಷಿ ವಿದ್ಯಾ ಮಂದಿರ ದಲ್ಲಿ ಪೂರೈಸಿ ಪಿಯುಸಿ ಶಿಕ್ಷಣವನ್ನು ವಿವೇಕಾನಂದ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನ ವಿಶ್ರಾಂತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಎನ್ ವೆಂಕಟ್ರಾಮಯ್ಯ ನಿಧನ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸುಮಾರು 34 ವರ್ಷ ಸೇವೆ ಸಲ್ಲಿಸಿ 1992ರಲ್ಲಿ ವಯೋನಿವೃತ್ತಿಗೊಂಡಿದ್ದ ಮೇಜರ್ ಎನ್ ವೆಂಕಟ್ರಾಮಯ್ಯ (88) ಜುಲೈ 25 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುತ್ತಾರೆ. ಸಂತ ಫಿಲೋಮಿನಾ ಕಾಲೇಜು 1958ರಲ್ಲಿ ಆರಂಭಗೊಂಡಾಗ ನೇಮಕಾತಿಗೊಂಡಿದ್ದ ಇವರು ತಮ್ಮ ಸೇವಾವಧಿಯಲ್ಲಿ ರಾಷ್ಟ್ರ ಮತ್ತು ಅಂತರ್ ರಾಷ್ಟ್ರೀಯ ಮಟ್ಟದ ನೂರಾರು ಕ್ರೀಡಾಪಟುಗಳನ್ನು ತರಬೇತಿ ಗೊಳಿಸಿ ಉನ್ನತ ಮಟ್ಟದ ಖ್ಯಾತಿ ಪಡೆದಿದ್ದರು. ಕಾಲೇಜಿನ ವಿಶಾಲವಾದ...
ಬಂಟ್ವಾಳ

ಮೊಡಂಕಾಪುನಲ್ಲಿ ಪೈಪ್ ಒಡೆದು ನೀರು ಪೋಲು; ಪುರಸಭೆಗೆ ದೂರು ನೀಡಿದರು ರಿಪೇರಿ ಕಾರ್ಯ ನಡೆದಿಲ್ಲ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನೀರಿನ ಪೈಪ್ ಒಡೆದು ಕಳೆದ ಕೆಲವು ದಿನಗಳಿಂದ ನೀರು ಪೋಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೊಡಂಕಾಪು ಜಂಕ್ಷನ್‌ನಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆಯಲ್ಲಿ ದಿನಪೂರ್ತಿ ನೀರು ಹರಿದು ಹೋಗುತ್ತಿದೆ. ಈ ಬಗ್ಗೆ ಸ್ಥಳೀಯರು ಪುರಸಭೆಗೆ ದೂರು ನೀಡಿದ್ದಾರೆ ಎಂದು ತಿಳಿಸಿದ್ದು, ಆದರೆ ಈವರೆಗೆ ನೀರಿನ ಪೈಪ್ ಲೈನ್‌ನ ರಿಪೇರಿ ಕಾರ್ಯ ನಡೆದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ....
ಪುತ್ತೂರು

ವಿಶ್ವ ಹಿಂದು ಪರಿಷತ್ ಮಾತೃಶಕ್ತಿ ವತಿಯಿಂದ ಗುರುಪೂರ್ಣಿಮೆ ಆಚರಣೆ-ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷತ್ ಮಾತೃಶಕ್ತಿ ದುರ್ಗಾವಾಹಿನಿ ಪುತ್ತೂರು ಇದರ ವತಿಯಿಂದ ಗುರುಪೂರ್ಣಿಮೆ ಆಚರಣೆ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು‌. ವೆ.ಮೂ. ಶ್ರೀಕೃಷ್ಣ ಉಪಾಧ್ಯಾಯ ಅವರು ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಕಾರ್ಯದರ್ಶಿ ಸತೀಶ್ ಬಿ ಎಸ್, ಪ್ರಖಂಡ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ನಗರ ಸಭಾ ಸದಸ್ಯೆ ಗೌರಿ ಬನ್ನೂರು, ಜಯಂತಿ ನಾಯಕ್, ಜಯಶ್ರೀ ಶೆಟ್ಟಿ...
1 744 745 746 747 748 877
Page 746 of 877