Thursday, May 14, 2026

ಪ್ರಾದೇಶಿಕ

ಬೆಳ್ತಂಗಡಿ

ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ (ರಿ) ಊಂತನಾಜೆ, ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ (ರಿ) ಊಂತನಾಜೆ, ಮೊಗ್ರು ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ನಿನ್ನೆ ಊಂತನಾಜೆ ಭಜನಾ ಮಂದಿರದಲ್ಲಿ ನಡೆಯಿತು.        ಊಂತನಾಜೆ ಭಜನಾ ಮಂದಿರ ಪರಿಸರದಲ್ಲಿ ಗಿಡ ನೆಡುವ ಮೂಲಕ ಹಾಗೂ ಭಜನಾ ಮಂದಿರದ ಸದಸ್ಯರಿಗೆ ಗಿಡಗಳನ್ನು ವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅರಣ್ಯ ಇಲಾಖೆಯ ರಕ್ಷಕರಾದ ಕೆ.ಎನ್.ಜಗದೀಶ ಅವರು ಉದ್ಘಾಟಿಸಿದರು. ಕಾರ್ಯಕ್ರಮದ...
ಪುತ್ತೂರು

ಉಪ್ಪಿನಂಗಡಿಯ ಪ್ರತಿಷ್ಠಿತ ಇಂದ್ರಪ್ರಸ್ಥ ವಿದ್ಯಾಲಯ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಹಸ್ತಾಂತರ- ಕಹಳೆ ನ್ಯೂಸ್

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ಅಡಿಯಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಸೇರಿದಂತೆ 60 ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳಿದ್ದು, ಇಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸುಮಾರು 3000 ಕ್ಕೂ ಹೆಚ್ಚು ಶಿಕ್ಷಕರನ್ನು ಒಳಗೊಂಡಿದೆ...!! ಇದೀಗ ಉಪ್ಪಿನಂಗಡಿಯ ಪ್ರತಿಷ್ಠಿತ ಇಂದ್ರಪ್ರಸ್ಥ ವಿದ್ಯಾಲಯವು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯನ್ನು ಸೇರಿಕೊಳ್ಳಲಿದ್ದು, ಇಂದು ಪೂರ್ವಹ್ನ 11 ಗಂಟೆಗೆ ಇಂದ್ರಪ್ರಸ್ಥ ವಿದ್ಯಾಲಯವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಹಸ್ತಾಂತರ ಮಾಡಲಾಗುತ್ತದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಮೂರು ಗಂಟೆ ಟ್ರಾಫಿಕ್ ಜಾಮ್ ; ಸಂಜೆ 7ರ ಬಳಿಕ ಯಾರೂ ಬರಬೇಡಿ – ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಂಜೆ ಏಳು ಗಂಟೆಯ ನಂತರ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು-ಧರ್ಮಸ್ಥಳಕ್ಕೆ ತೆರಳಲು ಯಾರೂ ಬರಬೇಡಿ. ಬಂದರೆ ಇಡೀ ರಾತ್ರಿ ಚಾರ್ಮಾಡಿ ಘಾಟಿಯ ಚಳಿಯಲ್ಲಿ ನಡುಗಬೇಕು. ಜೊತೆಗೆ, ಬೆಳಗ್ಗೆ ಗಾಡಿಗಳು ಹೊರಟಾಗಲೂ ಮೂರ್ನಾಲ್ಕು ಗಂಟೆ ಚಾರ್ಮಾಡಿ ಘಾಟಿಯಲ್ಲಿ ನಿಲ್ಲಬೇಕಾಗುತ್ತದೆ. ಅಷ್ಟೊಂದು ಟ್ರಾಫಿಕ್ ಜಾಮ್ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಜೋರಿದೆ. ಇಂದು-ನಿನ್ನೆ ಮಳೆ ಪ್ರಮಾಣ ತಗ್ಗಿದ್ದರೂ ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣನ ಅಬ್ಬರ...
ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಜುಲೈ 26ಕ್ಕೆ ಕಾರ್ಗಿಲ್ ವಿಜಯ ದಿವಸ್ ಆಚರಣೆ-ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಗರದ ಕಿಲ್ಲೆ ಮೈದಾನದ ಬಳಿ ನಿರ್ಮಿಸಲಾಗಿರುವ ದೇಶದ ಏಕೈಕ ಖಾಸಗಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಜುಲೈ 26ರಂದು ಬೆಳಗ್ಗೆ 10 ಗಂಟೆಗೆ ಕಾರ್ಗಿಲ್ ವಿಜಯ ದಿವಸದ ಆಚರಣೆ ನಡೆಯಲಿದೆ. ಪುತ್ತೂರಿನ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಗನ್ನಾಥ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಪುತ್ತೂರಿನ...
ಪುತ್ತೂರು

ಪುತ್ತೂರಿನಲ್ಲಿ ಶ್ರೀವಿ ಕ್ರಿಯೇಷನ್ಸ್ ಪ್ರೋಡಕ್ಷನ್ ಹೌಸ್ ಮತ್ತು ಎಡಿಟಿಂಗ್ ಸ್ಟುಡಿಯೋ ಆಗಸ್ಟ್ 1ರಿಂದ ಆರಂಬಿಸುತ್ತಿದೆ ನಟನಾ ತರಬೇತಿ ತರಗತಿಗಳು – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನಲ್ಲಿ ಇದೆ ಮೊದಲ ಬಾರಿಗೆ, ನಟನಾ ತರಬೇತಿ ತರಗತಿಯನ್ನು ಶ್ರೀವಿ ಕ್ರಿಯೇಷನ್ಸ್ ಪ್ರೋಡಕ್ಷನ್ ಹೌಸ್ ಮತ್ತು ಎಡಿಟಿಂಗ್ ಸ್ಟುಡಿಯೋ ಆರಂಬಿಸುತ್ತಿದೆ. ಆಗಸ್ಟ್ 1ರಂದು ನಟನಾ ತರಬೇತಿ ತರಗತಿ ಉದ್ಘಾಟನೆಗೊಂಡು, ತರಬೇತಿಗಳು ನಡೆಯಲಿದೆ. ಪ್ರತಿ ತಿಂಗಳ ಆದಿತ್ಯವಾರದಂದು ತರಗತಿಗಳು ನಡೆಯಲಿದ್ದು, ಉತ್ತಮ ವೃತ್ತಿಪರರಿಂದ ನಟನೆ, ನಾಟಕ, ಚಿತ್ರಕಥೆ ಮತ್ತು ಸ್ಕ್ರೀನ್ ಪ್ಲೇ , ನಿರ್ದೇಶನದ ತರಬೇತಿಯನ್ನು ನಟನಾ ತರಗತಿಯಲ್ಲಿ ನೀಡಲಾಗುತ್ತದೆ. ಜೊತೆಗೆ, ವಿಶ್ವಾಸಾರ್ಹ ಪ್ರಾಧಿಕಾರದಿಂದ ಪ್ರಮಾಣಪತ್ರವನ್ನು ನೀಡಲಾಗುವುದು. ಆಸಕ್ತರು...
ಬೆಳ್ತಂಗಡಿ

ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಹಾಗೂ ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಧರ್ಮಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿ ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ ಪೌರೋಹಿತ್ಯದಲ್ಲಿ ಮತ್ತು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಕನ್ಯಾಡಿ ಧರ್ಮಸ್ಥಳ ಇದರ ಅನ್ನಛತ್ರದ ಶಿಲಾನ್ಯಾಸವನ್ನು ಶಾಸಕ ಹರೀಶ ಪೂಂಜ ಅವರು ನೆರವೇರಿಸಿದರು. ಇನ್ನು ಚಾತುರ್ಮಾಸ್ಯ ವೃತದ ಸಮಾಪ್ತಿಯು ತಾ.02-09-2021ನೇ ಗುರುವಾರದಂದು ಮುಕ್ತಾಯಗೊಂಡು ಅದೇ ದಿನ...
ಸುಬ್ರಹ್ಮಣ್ಯ

ಹೃದಯಾಘಾತದಿಂದ ಕೊನೆಯುಸಿರೆಳೆದ ಯೋಗೀಶ್ ಸುಬ್ರಹ್ಮಣ್ಯ – ಕಹಳೆ ನ್ಯೂಸ್

ಸುಬ್ರಹ್ಮಣ್ಯ ಠಾಣೆಯ ಸಂದ್ಯಾ ಪೊಲೀಸ್‌ ಅವರ ಪತಿ ಯೊಗೀಶ್ ಇಂದು (ಜು.23) ರಾತ್ರಿ ಹೃದಯಾಘಾತದಿಂದ ನಿಧನರಾದರು. ಎದೆ ನೋವು ಬಂದ ಕಾರಣ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ತಾಯಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿ ಅವರುಗಳನ್ನು ಅಗಲಿದ್ದಾರೆ....
ಪುತ್ತೂರು

ಲೈನ್ ಮ್ಯಾನ್‌ನನ್ನು ಶಪಿಸುವುದು ಸರಿಯೇ ?- ಕಹಳೆ ನ್ಯೂಸ್

ಮಳೆಗಾಲ ಎಂದಾಕ್ಷಣ ಹಲವಾರು ಸಮಸ್ಯೆಗಳನ್ನು ನಾವು ಎದುರಿಸುತ್ತೇವೆ. ಅಂತಹ ಸಮಸ್ಯೆಗಳಲ್ಲಿ ಒಂದು ಸಮಸ್ಯೆ ಎಂದರೆ ಅದು ಕರೆಂಟ್. ಪ್ರಸುತ್ತ ಜಗತ್ತು ಅಧುನಿಕರಣ ಹೊಂದುತ್ತಿರುವ ಈ ಸಮಯದಲ್ಲಿ ನಾವು ಬಳಸುವ ಪ್ರತಿಯೊಂದಕ್ಕೂ ಕಾರೆಂಟ್ ಎಂಬ ಮಾಧ್ಯಮವು ಬೇಕೇ ಬೇಕಾಗುತ್ತದೆ. ಹೀಗಿರುವಾಗ ಮಳೆಗಾಲದ ಸಂದರ್ಭದಲ್ಲಿ ಕೆಲವೊಂದು ಸಮಸ್ಯೆಯಿಂದ ಹೆಚ್ಚಾಗಿ ಕರೆಂಟ್ ಇರುವುದಿಲ್ಲ. ಕರೆಂಟ್ ಹೋದಾಕ್ಷಣ ಮೊದಲು ನಾವು ಬೈಯುವುದೇ ಲೈನ್ ಮ್ಯಾನ್‌ಗೆ ಇದು ಮಾತ್ರ ನಿಜವಾದ ಸಂಗತಿ. ಲೈನ್ ಮ್ಯಾನ್ ಕರೆಂಟ್ ತೆಗೆದು...
1 745 746 747 748 749 877
Page 747 of 877