Thursday, May 14, 2026

ಪ್ರಾದೇಶಿಕ

ಪುತ್ತೂರು

ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿಗೆ 2021-22ನೇ ಸಾಲಿನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪಡನೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಗ್ರಾಮ ಸಮಿತಿಯ ಮಹಿಳಾ ಘಟಕದ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಭಾಗವಹಿಸಿ, ಗ್ರಾಮ ಸಮಿತಿಗಳ ಔಚಿತ್ಯವನ್ನು ವಿವರಿಸಿದರು. ಸಂಘದ ಅಧ್ಯಕ್ಷ ಆರುವಾರಗುತ್ತು ಮನೋಹರ ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಬಿಲ್ಲವ ಮಹಿಳಾ ಘಟಕದ ಉಪಾಧ್ಯಕ್ಷೆ ಸುಜಯಾ...
ಪುತ್ತೂರು

ಅಂಬಿಕಾದಲ್ಲಿ ಶೈಕ್ಷಣಿಕ ಕಾರ್ಯಾಗಾರ ಹಾಗೂ ಪದಗ್ರಹಣ ಸಮಾರಂಭ : ಶಿಕ್ಷಕರು ಕೌಶಲಗಳನ್ನು ಹೆಚ್ಚಿಸಿಕೊಳ್ಳಬೇಕು : ಸುಬ್ರಹ್ಮಣ್ಯ ನಟ್ಟೋಜ- ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಅಂಬಿಕಾ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಆಯ್ಕೆಯಾಗಿದ್ದ ಗಣೇಶ್ ಪ್ರಸಾದ್ ಎ ಹಾಗೂ ರಾಕೇಶ್ ಕುಮಾರ್ ಕಮ್ಮಜೆಯವರ ಪದಗ್ರಹಣ ಸಮಾರಂಭವು ನಡೆಯಿತು. ಕಾರ್ಯಕ್ರಮವನ್ನು ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ...
ಪುತ್ತೂರು

ಪುತ್ತೂರಿನಲ್ಲಿ ಬೀದಿ-ಬದಿಯಲ್ಲಿ ಅಕ್ರಮವಾಗಿ ನಿರ್ಮಾಣವಾದ ಅಂಗಡಿಗಳ ತೆರವು ಕಾರ್ಯಚರಣೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಅಕ್ರಮವಾಗಿ ನಿರ್ಮಾಣವಾದ ಅಂಗಡಿಗಳ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಿತು. ಯಾವುದೇ ಅನುಮತಿಯಿಲ್ಲದೆ ವ್ಯಾಪಾರ ಚಟುವಟಿಯನ್ನು ನಡೆಸುತ್ತಿದ್ದವರಿಗೆ ಅಧಿಕಾರಿಗಳು ಈ ರೀತಿ ಬಿಸಿ ಮುಟ್ಟಿಸಿದ್ದಾರೆ. ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರ ನೇತೃತ್ವದಲ್ಲಿ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೊಲೀಸ್ ಬಂದೋಬಸ್ತ್ ನೊಂದಿಗೆ ನಗರಸಭೆ ವ್ಯಾಪ್ತಿಯ ಹಲವೆಡೆ ಅಕ್ರಮವಾಗಿ ನಿರ್ಮಾಣಗೊಂಡ ಸಣ್ಣ-ಪುಟ್ಟ ಅಂಗಡಿಗಳನ್ನು ತೆರವು ಮಾಡಲಾಯಿತು....
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ– ಕಹಳೆ ನ್ಯೂಸ್

ಪುತ್ತೂರು; 2020-21 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮನೆಗೆ ತೆರಳಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.     ವಿಜ್ಞಾನ ವಿಭಾಗದಲ್ಲಿ ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ ರಕ್ಷಿತಾ ಸಿ.ಪಿ , ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರ ಶಶಾಂಕ್ ಬಿ...
ಪುತ್ತೂರು

ಅಂಬಿಕಾ ಪದವಿಪೂರ್ವವಿದ್ಯಾಲಯದ ಪ್ರಾಚಾರ್ಯರಾಗಿ ಸತ್ಯಜಿತ್ ಉಪಾಧ್ಯಾಯ, ಆಡಳಿತಾಧಿಕಾರಿಯಾಗಿ ಗಣೇಶ್ ಪ್ರಸಾದ್ ಹಾಗೂ ಪಿಆರ್‌ಒ ಆಗಿ ರಾಕೇಶ್ ಕಮ್ಮಜೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನಗರದ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಎಂ.ಸತ್ಯಜಿತ್ ಉಪಾಧ್ಯಾಯ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಗಣೇಶ್ ಪ್ರಸಾದ್ ಎ ಮತ್ತು ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ರಾಕೇಶ್ ಕುಮಾರ್ ಕಮ್ಮಜೆ ನಿಯುಕ್ತಿಗೊಂಡಿದ್ದಾರೆ. ಈ ಸಂಬ0ಧವಾಗಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಪ್ರಕಟಣೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯು ಫಲಿತಾಂಶ | ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ; ಪುತ್ತೂರು ತಾಲೂಕಿನಲ್ಲೇ ಅತ್ಯಧಿಕ 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ – ಕಹಳೆ ನ್ಯೂಸ್

ಪುತ್ತೂರು : 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ), ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರ),ಮನೋಜ್ ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿ ದಂಪತಿ...
ಪುತ್ತೂರು

ಪುತ್ತೂರಿನ ಅಂಬಿಕಾ ಪಿಯು ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ | 198 ಮಂದಿಗೆ ಡಿಸ್ಟಿಂಕ್ಷನ್ ; ಪುತ್ತೂರಿನ ಶೈಕ್ಷಣಿಕ ಲೋಕದಲ್ಲೊಂದು ಶಿಕ್ಷಣ ಕ್ರಾಂತಿಗೆ ನಾಂದಿಹಾಡಿದ ಅಂಬಿಕಾ…! – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನಗರದ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿರುವ ಅಂಬಿಕಾ ಪಿಯು ಕಾಲೇಜುಗಳ ಒಟ್ಟು 17 ಮಂದಿ ವಿದ್ಯಾರ್ಥಿಗಳು ಮಂಗಳವಾರ ಘೋಷಣೆಯಾದ ಪಿಯು ಫಲಿತಾಂಶದಲ್ಲಿ ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.                            ವಿಜ್ಞಾನ ವಿಭಾಗದಲ್ಲಿ ಮೈಸೂರಿನ ರಾಜು ಹಾಗೂ ತನುಜಾ...
ಬಂಟ್ವಾಳಸುದ್ದಿ

ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾತಿಗೊಂಡ , ಕೆ.ಎಸ್. ಆರ್. ಟಿ.ಸಿ, ಸಾರಿಗೆ – ಕಹಳೆ ನ್ಯೂಸ್

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾತಿಗೊಂಡ , ಸುರಕ್ಷ ಯೋಜನೆಯ ಸಂಚಾರಿ ಐಸಿಯು ಬಸ್ಸು ಕುಕ್ಕಿಪಾಡಿ ಗ್ರಾಮ ಪಂಚಾಯತ್ ಆವರಣಕ್ಕೆ ಆಗಮಿಸಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿದರು, ಸುಮಾರು ನೂರಕ್ಕೂ ಹೆಚ್ಚು ಜನರು ಸಕ್ಕರೆ ಖಾಯಿಲೆ, ಬಿಪಿ, ಇನ್ನಿತರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ಸಮಯದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಜಾತ ಆರ್ ಪೂಜಾರಿ, ಉಪಾಧ್ಯಕ್ಷಾರಾದ ಯೊಗೀಶ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ತುಳಸಿನಿ, ಪಂಚಾಯತ್ ಸದಸ್ಯರುಗಳಾದ...
1 746 747 748 749 750 877
Page 748 of 877