ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿಗೆ 2021-22ನೇ ಸಾಲಿನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ಪಡನೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಗ್ರಾಮ ಸಮಿತಿಯ ಮಹಿಳಾ ಘಟಕದ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಭಾಗವಹಿಸಿ, ಗ್ರಾಮ ಸಮಿತಿಗಳ ಔಚಿತ್ಯವನ್ನು ವಿವರಿಸಿದರು. ಸಂಘದ ಅಧ್ಯಕ್ಷ ಆರುವಾರಗುತ್ತು ಮನೋಹರ ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಬಿಲ್ಲವ ಮಹಿಳಾ ಘಟಕದ ಉಪಾಧ್ಯಕ್ಷೆ ಸುಜಯಾ...







