Thursday, May 14, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಆನ್‌ಲೈನ್‌ನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ– ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳ ಜೀವನದಲ್ಲಿ ೧೨ನೇ ತರಗತಿ ಎಂಬುದು ಪ್ರಮುಖ ಘಟ್ಟ. ಮುಂದಿನ ಉದ್ಯೋಗ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯಾವ ವಿಭಾಗವನ್ನು ಆಯ್ಕೆ ಮಾಡಬೇಕು ಎಂಬುದನ್ನು ನಿರ್ಧರಿಸಬೇಕು. ಶಿಕ್ಷಣವು ದೇಶಭಕ್ತಿಯ ಶಿಸ್ತಿನ ಮತ್ತು ಉತ್ಪಾದಕ ಮಾನವಶಕ್ತಿಯನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸ್ಯಾಮ್‌ಸಂಗ್ ಕಂಪನಿಯಲ್ಲಿ ಎಸೋಸಿಯೇಟ್ ಇಂಜಿನಿಯರ್ , ಇಂದೋರಿನ ಐಐಮ್ ನಲ್ಲಿ ಎಂಬಿಎಯಲ್ಲಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಯಂ. ಕುಮಾರ್ ಹೇಳಿದರು.      ...
ಪುತ್ತೂರು

ಕಾರ್ಣಿಕ ಮೆರೆದ ಕಲ್ಲೇಗದ ಕಲ್ಕುಡ ಕಲ್ಲುರ್ಟಿ; ಇಷ್ಟಾರ್ಥ ಈಡೇರಿದ ಹಿನ್ನೆಲೆಯಲ್ಲಿ ಬೆಳ್ಳಿಯ ಆಭರಣವನ್ನು ಹರಕೆಯಾಗಿ ಸಮರ್ಪಿಸಿದ ಭಕ್ತೆ- ಕಹಳೆ ನ್ಯೂಸ್

ಪುತ್ತೂರು: ಇಷ್ಟಾರ್ಥ ಈಡೇರಿದ ಹಿನ್ನೆಲೆಯಲ್ಲಿ ಭಕ್ತರೊಬ್ಬರು ಕಲ್ಲುರ್ಟಿ ದೈವಕ್ಕೆ ಭೆಳ್ಳಿಯ ಆಭರಣ ಸಮರ್ಪಣೆ ಮಾಡಿದ ಘಟನೆ ಪರಶುರಾಮ ಸೃಷ್ಟಿಯ ದೈವಾರಾಧನೆಗೆ ಹೆಸರುವಾಗಿರುವ ಇತಿಹಾಸ ಪ್ರಸಿದ್ಧ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನಡೆದಿದೆ. ಗಣೇಶ್ ಬಾಗಿನ ಸಾವಿತ್ರಿ ಎಂಬವರು ದೈವಸ್ಥಾನದ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದಂತೆ ತನ್ನ ಇಷ್ಟಾರ್ಥ ಈಡೇರಿದಾಗ ಕಲ್ಲುರ್ಟಿ ದೈವಕ್ಕೆ ಬೆಳ್ಳಿಯ ಆಭರಣವನ್ನು ಹರಕೆ ರೂಪದಲ್ಲಿ ದೈವಸ್ಥಾನಕ್ಕೆ ಸಮರ್ಪಣೆ ಮಾಡಿದ್ದಾರೆ.   ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನ ಸಮಿತಿಯ...
ಪುತ್ತೂರುಹೆಚ್ಚಿನ ಸುದ್ದಿ

ಉದ್ಯಮಿ, ಸಮಾಜ ಸೇವಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಬಡ ಕುಟುಂಬಕ್ಕೆ ನೆರವು – ಕಹಳೆ ನ್ಯೂಸ್

ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಸಮಾಜ ಸೇವಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಬಡ ಕುಟುಂಬವೊಂದಕ್ಕೆ ಆರ್ಥಿಕ ನೆರವು ನೀಡಿದ್ದಾರೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಚಂದ್ರಾವತಿಯವರ ಪತಿಯು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್‍ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್‍ನ್ನು ನೀಡಿದರು....
ಪುತ್ತೂರು

ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿನ ಕೋಡಿಂಬಾಡಿ ಸಮೀಪದ ಸೇಡಿಯಾಪು ಜಂಕ್ಷನ್ ಬಳಿ ಸರ್ಕಲ್ ಮತ್ತು ಮಾರ್ಗಸೂಚಿ ಸ್ಥಾಪಿಸುವಂತೆ ಸೇಡಿಯಾಪು ಫ್ರೆಂಡ್ಸ್ ಕ್ಲಬ್ ವತಿಯಿಂದ ಲೋಕೋಪಯೋಗಿ ಇಲಾಖೆಗೆ ಮನವಿ

ಪುತ್ತೂರು- ಸೇಡಿಯಾಪು ಮೂಲಕ ಒಂದು ಮಾರ್ಗ ಪೆರ್ನೆ ಕಡಂಬು ಸೇರುತ್ತದೆ ಮತ್ತು ಅಲ್ಲಿ ದೊಡ್ಡ ತಿರುವು ಇದ್ದ ಕಾರಣ ಹಾಗೂ ವಾಹನಗಳ ದಟ್ಟಣೆ ಜಾಸ್ತಿ ಇರುವ ಕಾರಣ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಈ 3 ಮಾರ್ಗ ಸೇರುವಲ್ಲಿ ಸರ್ಕಲ್‌ನ ಅವಶ್ಯಕತೆ ಇರುತ್ತದೆ. ಸೇಡಿಯಾಪು ಎಂಬ ನಾಮಫಲಕ “ಎಸ್” ಎಂಬ ಮಾರ್ಕಿನಲ್ಲಿ ಹೆಬ್ಬಾವಿನ ಚಿತ್ರದೊಂದಿಗೆ ಬಹಳ ವರ್ಷಗಳಿಂದ ಪ್ರಸಿದ್ಧಿಯಾಗಿತ್ತು. ಇಲ್ಲಿ ಹೊಸ ಮಾರ್ಗವನ್ನು ಮಾಡುವ ಸಂದರ್ಭದಲ್ಲಿ ಈ ಫಲಕವನ್ನು...
ಬೆಳ್ತಂಗಡಿ

ಶಾಸಕ ಹರೀಶ್ ಪೂಂಜಾರ ಅನುದಾನದಲ್ಲಿ ನಿರ್ಮಾಣಗೊಂಡ ಮೊಗ್ರು ಗ್ರಾಮದ ದೇವರಡ್ಕ-ಕೊಳಬ್ಬೆ ಪರಿಶಿಷ್ಟ ಜಾತಿ ಕಾಲೋನಿ ಕಾಂಕ್ರೀಟ್ ರಸ್ತೆ – ಜನಪ್ರತಿನಿದಿಗಳಿಂದ ಉದ್ಘಾಟನೆ – ಕಹಳೆ ನ್ಯೂಸ್

ಬೆಳ್ತಂಗಡಿ:  ನವ ಬೆಳ್ತಂಗಡಿ ಅಭಿವೃದ್ಧಿ ಹರಿಕಾರ ಮಾನ್ಯ ಶಾಸಕ ಹರೀಶ್ ಪೂಂಜಾ ರ 10ಲಕ್ಷ ಅನುದಾನದಲ್ಲಿ ಮೊಗ್ರು ಗ್ರಾಮದ ದೇವರಡ್ಕ-ಕೊಳಬ್ಬೆ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕರ ಮಾಹಿತಿಯಂತೆ ಸ್ಥಳೀಯ ಜನಪ್ರತಿನಿದಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಗೌಡ, ಉಪಾಧ್ಯಕ್ಷರಾದ ಗಂಗಾಧರ್ ಪೂಜಾರಿ, ಸದಸ್ಯರದ ಬಾಲಕೃಷ್ಣ ಗೌಡ ಮುಗೇರಡ್ಕ, ಸಿಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ ಪಣ್ಣೆಕ್ಕರ, ನಿರ್ದೇಶಕರಾದ ಉದಯ ಭಟ್ ಕೊಳಬ್ಬೆ, ಶೀಲಾವತಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಠಾಣಾ ವ್ಯಪ್ತಿಯ ಇಳಂತಿಲ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ಲೈಂಗಿಕ ಕಿರುಕುಳ ನೀಡಿದ ಕೊಕ್ಕಡದ ನಿವಾಸಿ..! ; ಆರೋಪಿ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಪ್ರದೇಶದ ಬಾಲಕಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಕ್ಕಡದ ನಿವಾಸಿಯೊಬ್ಬ ಕಾರಿನಲ್ಲಿ ಬಂದು ತನ್ನ ಕಾರಿನಲ್ಲಿ ಬರಬೇಕು ಎಂದು ಒತ್ತಾಯಿಸಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಒಪ್ಪದೇ ಇದ್ದಾಗ ಆಕೆಯನ್ನು ಬೆದರಿಸಿ ಬಲವಂತವಾಗಿ ಕಾರಿನಲ್ಲಿ ಉಪ್ಪಿನಂಗಡಿ...
ಕಡಬ

ಗುಂಡ್ಯ ಸಮೀಪ ಭೀಕರ ರಸ್ತೆ ಅಪಘಾತ; ಸವಾರರ ಪೈಕಿ ಓರ್ವ ಸ್ಥಳದಲ್ಲೇ ಮೃತ್ಯು; ಹಿಟ್ ಆಂಡ್ ರನ್ ನಡೆಸಿದ ಬಸ್ ನ್ನು ವಶಕ್ಕೆ ಪಡೆದ ಪೋಲೀಸರು

ವಾಹನ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಈಗ ತಾನೇ ಶಿರಾಡಿ ಗ್ರಾಮದ ಲಾವತಡ್ಕ ಎಂಬಲ್ಲಿ ನಡೆದಿದೆ. ಬೈಕ್ ಸವಾರರನ್ನು ಸಕಲೇಶಪುರದ ಆಲೂರು ತಾಲೂಕಿನ ಅರಿಯಳ್ಳಿ ಯ ಆಡ್ಯ ಗ್ರಾಮದ ಕೆಂಚಮ್ಮನ ಹೊಸಕೋಟೆ ನಿವಾಸಿ ಮೋಹನ್ ಮತ್ತು ಅರುಣ್ ಎಂದು ಗುರುತಿಸಲಾಗಿದೆ.ಇವರ ಪೈಕಿ ಅರುಣ್(33) ಸ್ಥಳದಲ್ಲೇ ಮೃತಾಪಟ್ಟಿದ್ದು ಈತ ಫರ್ನಿಚರ್ ಉದ್ಯೋಗ ನಡೆಸುತ್ತಿದ್ದು ಇನ್ನೊಬ್ಬ ಮೋಹನ್(37) ಎಂಬಾತ ಡ್ರೈವರ್ ಕೆಲಸ ನಡೆಸುತ್ತಿದ್ದು ತೀರಾ ಗಾಯಗೊಂಡ...
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಂಜೇಶ್ವರರಾಜ್ಯಸುದ್ದಿ

ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಆರ್ಥಿಕ ವರ್ಷದ ಪ್ರಥಮ ಪ್ರಾಧಿಕಾರ ಸಭೆಯಲ್ಲಿ ಹಲವಾರು ಕನ್ನಡಪರ ಕನ್ನಡ ನಾಡು-ನುಡಿ ಸಂಸ್ಕೃತಿ ಪರ ಯೋಜನೆಗಳನ್ನು...
1 747 748 749 750 751 877
Page 749 of 877