Thursday, May 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಜ್ಜನ ಮಾಯೆ ತುಳು ಕಿರುಚಿತ್ರದ ಮುಹೂರ್ತ – ನಿಮ್ಮ ಮುಂದೆ ಬರಲಿದೆ “ಕೊರಗಜ್ಜ””ನ ಕಾರಣಿಕ ಕಥೆ – ಕಹಳೆ ನ್ಯೂಸ್

ತುಳುವಿನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವಂತಹ ಹಲವಾರು ಸನ್ನಿವೇಶಗಳನ್ನೊಳಗೊಂಡ ತುಳುನಾಡ ಕಾರ್ನಿಕದ ಶಕ್ತಿ 'ಕೊರಗಜ್ಜ' ನ ಕಾರಣಿಕದ ಕುರಿತಾಗಿ ಸತ್ಯ ಆಧಾರಿತ 'ಅಜ್ಜನ ಮಾಯೆ' ಎಂಬ ತುಳು ಕಿರುಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. inspire films ತಂಡದ ಈ ಕಿರುಚಿತ್ರದಲ್ಲಿ ಚಿತ್ರನಟ ದೀಪಕ್ ರೈ ಪಾಣಾಜೆ ಯವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು ಜನಮೆಚ್ಚುಗೆಗೆ ಪಾತ್ರರಾಗಿರುವ ಹಲವಾರು ಕಿರುಚಿತ್ರಗಳನ್ನು ರಚಿಸಿ ನಟಿಸಿರುವ ರವಿಚಂದ್ರ ರೈ ಬಿ ಮುಂಡೂರು ಇವರ ಕಥೆ ಚಿತ್ರಕಥೆ ನಿರ್ದೇಶನದಲ್ಲಿ...
ಕೊಡಗುಮಡಿಕೇರಿಸುದ್ದಿ

ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ ; ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ | ಆತಂಕ, ಕತ್ತಲೆಯಲ್ಲಿ ಕೊಡಗು..! – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಕತ್ತಲೆಯಲ್ಲಿ ಕೊಡಗು: ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ಝಿಕಾ ವೈರಸ್ ಆತಂಕ | ಕೇರಳ ಗಡಿಭಾಗದಲ್ಲಿ ಭಾರೀ ಕಟ್ಟೆಚ್ಚರ ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ 10 ಚೆಕ್‌ಪೋಸ್ಟ್‌ – ಕಹಳೆ ನ್ಯೂಸ್

ಮಂಗಳೂರು, ಜುಲೈ 13: ಕೊರೊನಾ ಮಹಾಮಾರಿಯ ನಡುವೆ ಇದೀಗ ಝಿಕಾ ವೈರಸ್ ಆತಂಕ ಶುರುವಾಗಿದೆ. ಕೇರಳದಲ್ಲಿ ಈ ವೈರಸ್‌ನ ಅಟ್ಟಹಾಸ ಶುರುವಾಗಿರುವುದರಿಂದ ಕೇರಳದ ಜೊತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ಕೇರಳದ ರೋಗಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಕೊರೊನಾ ಮಹಾಮಾರಿ ಸ್ವಲ್ಪ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಇದೀಗ ಕೇರಳದಲ್ಲಿ ಝಿಕಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸದ್ಯ ಕೇರಳದಲ್ಲಿ ಝಿಕಾ ವೈರಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಪುತ್ತೂರು ಯುವ ಇದರ 2021-22ನೇ ಸಾಲಿನ ಪದಾಧಿಕಾರಿಗಳಿಗೆ ನಾಳೆ ಪದಪ್ರದಾನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಯುವ ಇದರ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ,‌ ನಾಳೆ ಮದ್ಯಾಹ್ನ 2 ಗಂಟೆಗೆ, ಬೊಳುವಾರು ಮಹಾವೀರ ವೆಂರ‍್ಸ್ನಲ್ಲಿ ನಡೆಯಲಿದೆ. ನೂತನ ಅಧಕ್ಷರಾಗಿ, ರೋ| ಭರತ್ ಪೈ, ಕಾರ್ಯದರ್ಶಿಯಾಗಿ ರೋ| ದೇವಿಚರಣ್ ರೈ, ಕೋಶಾಧಿಕಾರಿ ಮತ್ತು ಕ್ಲಬ್ ಸರ್ವಿಸ್ ನಿರ್ದೇಶಕಿಯಾಗಿ ರೋ| ರಾಜೇಶ್ವರಿ ಆಚಾರ್, ಝೋನಲ್ ಲೆಪ್ಟುನೆಂಟ್ ಆಗಿ ರೋ| ಉಮೇಶ್ ನಾಯಕ್, ಕಮ್ಯೂನಿಟಿ ಸರ್ವಿಸ್ ಮತ್ತು ನಿರ್ದೇಶಕರಾಗಿ ರೋ| ಕುಸುಮ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಹಿರಿಯ ಆರ್ ಎಸ್ ಎಸ್ ಮುಖಂಡ, ಜನಸ್ನೇಹಿ, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು : ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಗ್ರಾಮಾಂತರ ಸಂಘಚಾಲಕರು ಹಾಗೂ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿ ಭಟ್ ರವರು ವಯೋಸಹಜತೆಯಿಂದ ಜು.8 ರಂದು ನಿಧನರಾದರು. ಜನಸ್ನೇಹಿ ವ್ಯಕ್ತಿತ್ವದ, ಗಣಪತಿ ಭಟ್ ನೆನಪು ಮಾತ್ರ....
ಬಂಟ್ವಾಳಸುದ್ದಿ

ಮಳೆಗೆ ಸಂಪೂರ್ಣ ಹದಗೆಟ್ಟ ಕಾಡಬೆಟ್ಪು ಪಿಲಿಂಗಾಲು ಗಾಯತ್ರಿ ದೇವಿ ದೇವಸ್ಥಾನ ರಸ್ತೆ – ರಸ್ತೆ ವಿಸ್ತರಿಸಿ ಕಾಂಕ್ರಿಟೀಕರಣಗೊಳಿಸಲು ಭಕ್ತರ ಆಗ್ರಹ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳದ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಕಾಡಬೆಟ್ಟು-ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಸಂಪರ್ಕಿಸುವ ಮಣ್ಣಿನ ರಸ್ತೆ ಪ್ರಥಮ ಮಳೆಗೆ ಸಂಪೂರ್ಣ ಹದಗೆಟ್ಟು ಕೆಸರುಗದ್ದೆಯಾಗಿ ಪರಿವರ್ತನೆಗೊಂಡಿದೆ. ಈಗಾಗಲೇ ಕಿರಿದಾಗಿರುವ ಈ ರಸ್ತೆಯು ಬೇಸಿಗೆಯಲ್ಲಿ ಧೂಳು ತುಂಬಿಕೊಂಡರೆ ಮಳೆಗಾಲದಲ್ಲಿ ಕೆಸರುಮಯಗೊಂಡು ಪಾದಚಾರಿಗಳಿಗೆ ನಡೆದಾಡಲು ಹೋಗಲು ಪರದಾಡುವ ಸ್ಧಿತಿ ನಿರ್ಮಾಣವಾಗಿದೆ. ಈ ಹಿಂದೆ ಪರಶುರಾಮ ಋಷಿ ತಪಸ್ಸು ಮಾಡಿದ್ದರು ಎಂಬ ಹಿನ್ನೆಲೆ ಹೊಂದಿರುವ ಪ್ರಕ್ರತಿ ರಮಣೀಯ ಸ್ಥಳದಲ್ಲಿ ಕಾರಣಿಕ ಪ್ರಸಿದ್ಧ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ಶ್ರೀ ದೈವ ಕೊಡಮಣಿತ್ತಾಯ ಸಾನಿಧ್ಯದ ಜಿರ್ಣೋದ್ಧಾರ ಕಾರ್ಯಕ್ಕೆ ಶಿಲಾನ್ಯಾಸ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ಶ್ರೀ ದೈವ ಕೊಡಮಣಿತ್ತಾಯ ಸಾನಿಧ್ಯದ ಜಿರ್ಣೋದ್ಧಾರದ ನಿಮಿತ್ತ ಇಂದು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಕ್ಷೇತ್ರಕ್ಕೆ ಸುಮಾರು ೨೫೦ ವರ್ಷಗಳ ಇತಿಹಾಸವಿದೆ ಹಾಗೂ ಸುಮಾರು ನಲವತ್ತು ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ನೇಮೋತ್ಸವವು ನಡೆದಿದ್ದು ನಂತರ ಕ್ಷೇತ್ರವು ಶಿಥಿಲಾವಸ್ಥೆಗೆ ತಲುಪಿತ್ತು. ಮರೋಡಿ ಗ್ರಾಮದ ಪೊಸರಡ್ಕ ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ಜಿರ್ಣೋದ್ಧಾರದ ನಿಮಿತ್ತ ನಡೆದ...
ಪುತ್ತೂರುಸುದ್ದಿ

ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಮಗುವಿಗೆ ನೆರವಾದ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ – ಕಹಳೆ ನ್ಯೂಸ್

ಪುತ್ತೂರು : ಲಿವರ್ ಸಮಸ್ಯೆಯಿಂದ ಬಳಲುತ್ತಿರುವ 7 ತಿಂಗಳ ಮಗುವಿಗೆ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ನೆರವಾಗಿದ್ದಾರೆ. ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಉಳಿಯತ್ತಡ್ಕ ನಿವಾಸಿ ರವಿಚಂದ್ರ ಪೂಜಾರಿಯವರ ೭ ತಿಂಗಳ ಮಗು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಈ ಮಗುವಿನ ಚಿಕಿತ್ಸೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ...
1 748 749 750 751 752 877
Page 750 of 877