Thursday, May 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬುಲೆನ್ಸ್ ಚಾಲಕನಾಗಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿರುವ ಪುತ್ತೂರಿನ ಮನೋಜ್ – ಉಪ್ಪಿನಂಗಡಿ ಸೇವಾ ಭಾರತೀ ವತಿಯಿಂದ ಸನ್ಮಾನ – ಕಹಳೆ ನ್ಯೂಸ್

ಉಪ್ಪಿನಂಗಡಿ : ಕೊರೊನಾ ಕಷ್ಟ ಕಾಲದ ಸಂದರ್ಭದಲ್ಲಿ, ಅಂಬುಲೆನ್ಸ್ ಚಾಲಕನಾಗಿ ಕೊರೋನಾ ರೋಗಿಗಳ ಸಾಗಾಟಕ್ಕೆ ಪುತ್ತೂರಿನ ಮನೋಚ್ ಎಂಬವರು ನಿಸ್ವಾರ್ಥ ಭಾವದಿಂದ ಶ್ರಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇವರ ಸೇವೆಯನ್ನ ಗುರುತಿಸಿ, ಉಪ್ಪಿನಂಗಡಿ ಸೇವಾ ಭಾರತೀ ವತಿಯಿಂದ ಇವರನ್ನ ಸನ್ಮಾನ ಮಾಡಲಾಯಿತು. ಸನ್ಮಾನ ಕಾರ್ಯಕ್ರಮದಲ್ಲಿ ವಿ. ಹಿಂ. ಪ ಜಿಲ್ಲಾ ಸಂಘಟನಾ ಕಾರ್ಯಾಧ್ಯಕ್ಷರು ಭಾಸ್ಕರ್ ಧರ್ಮಸ್ಥಳ, ಜಿಲ್ಲಾ ಗೊರಕ್ಷಕ್ ಪ್ರಮುಖ್ ಮಹೇಶ್ ಬಜತ್ತೂರ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉಷಾ ಮುಳಿಯ,...
ಕ್ರೈಮ್ಪುತ್ತೂರು

ಪುತ್ತೂರಿನ ಬನ್ನೂರಿನಲ್ಲಿ ಝಳಪಿಸಿತೇ ತಲ್ವಾರ್..!? ; ಯುವಕರು ಕೈ, ಕೈ ಮಿಲಾಯಿಸಿದ್ದು, ನಿಜಾನಾ..!? ಪೋಲಿಸರಿಗೆ ಫಯಾಝ್ ದೂರು | ಗಾಲಾಟೆ ಮಾಡಿದ್ದು ಅವರೇ, ದೂರು ನೀಡಿದ್ದು ಅವರೇ..!? ಗಾಂಜಾ ವ್ಯಸನಿಗಳಿಂದ ಘಟನೆ.!? – ಕಹಳೆ ನ್ಯೂಸ್

ಪುತ್ತೂರು: ಬನ್ನೂರು ಜೈನರಗುರಿ ಸಮೀಪ ಯುವಕರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಇಬ್ಬರು ಯುವಕರು ತಲವಾರಿನಲ್ಲಿ ಹಲ್ಲೆಗೆ ಯತ್ನಿಸಿ ಪರಾರಿಯಾಗಿರುವುದಾಗಿ ಪುತ್ತೂರು ಠಾಣೆಗೆ ಯುವಕನೊಬ್ಬ ದೂರು ನೀಡಿದ ಘಟನೆ ನಿನ್ನೆ ತಡರಾತ್ರಿ ವರದಿಯಾಗಿದೆ. ಏನಿದು ಘಟನೆ..!? ಸತ್ಯ ಅಸತ್ಯತೆ ಏನು..!? ಬನ್ನೂರಿನ ಕೆಲ ಭಾಗಗಳಲ್ಲಿ ಪಡ್ಡೆಯುವಕರು, ಗಾಂಜಾ ಸೇದಿಕೊಂಡು ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಕುರಿತು ಹಿಂದೆ ಅನೇಕ ಭಾರಿ ವರದಿಯಾಗಿತ್ತು, ಪೋಲೀಸ್ ದಾಳಿಗಳೂ ನಡೆದಿತ್ತು. ಇಂದು ಅಂತಹುದೇ ‌ಘಟನೆಯೊಂದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಆಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ; ರಾಷ್ಟ್ರದ್ರೋಹಿ ಕೃತ್ಯವೆಸಗಿದ ಕಿಡಿಗೇಡಿಗಳು ಯಾರು..!? – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಜು.6ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ‌ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಈವರೇ ನೋಡಿ ಹನಿಟ್ರ್ಯಾಪ್ ತಲೆಹಿಡುಕರು | ಯೌವನ ತುಂಬಿದ ಹೆಣ್ಣಿನ ನಗ್ನ ದೇಹದ ವಿಡಿಯೋ ತೋರಿಸಿ 30 ಲಕ್ಷ ಪೀಕಿದವರು – ಕಹಳೆ ನ್ಯೂಸ್

ಪುತ್ತೂರು: ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬರೆಗಳನ್ನು ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದು ತನ್ನ ಸಹಚರದೊಂದಿಗೆ ಸೇರಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ರೂ. 30ಲಕ್ಷ ಹಣ ಪಡೆದು ಕೊಂಡ ವಿಚಾರದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಂತ್ರಸ್ತ ಯುವಕನ ದೂರಿಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸಂಪ್ಯ ಪೊಲೀಸರು ಬಂಧಿಸುವಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಹೈಟೆಕ್ ಹನಿಟ್ರ್ಯಾಪ್‌ ಪ್ರಕರಣ | ನಿನ್ನೆ ಹೆಣ್ಣು ತನೀಶಾ, ಇಂದು ಮತ್ತೆ ಮೂವರು ಆರೋಪಿಗಳ ಹೆಡೆಮುರಿಕಟ್ಟಿದ ಲೇಡಿ ಸಿಂಗಂ, ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್ ಆಂಡ್ ಟೀಂ – ಕಹಳೆ ನ್ಯೂಸ್

ಪುತ್ತೂರು : ಹೈಟೆಕ್ ಹನಿಟ್ರ್ಯಾಪ್‌ಗೊಳಗಾದ ಯುವಕನೊಬ್ಬ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿರುವ ಬಗ್ಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿ, ನಿನ್ನೆ ಒಬ್ಬ ಯುವತಿಯನ್ನು ಪೋಲಿಸರು ಬಂಧಿಸಿದ್ದರು. ಇದೀಗ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸವಣೂರು ಸನಿಹದ ಸರ್ವೆ ಬಳಿ ಪೊಲೀಸರು ಇಂದು ಬೆಳಗ್ಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭಿಸಿದೆ. ಬಂಧಿತರನ್ನು ಸವಣೂರಿನ ಅಜ‌, ನಸೀರ್ ಎನ್ನಲಾಗಿದ್ದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲೊಂದು ಹೈಟೆಕ್ ಹನಿಟ್ರ್ಯಾಪ್‌ | ಹೆಣ್ಣಿನ ಆಸೆಗೆ ಮರುಳಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ; ಚೀಚಗದ್ದೆ ಹನೀಫ್ ಆಂಡ್ ಗ್ಯಾಂಗ್ ಮೇಲೆ ಹದ್ದಿನ ಕಣ್ಣಿಟ್ಟ ಪೋಲೀಸರು – ಕತರ್ನಾಕ್ ಯುವತಿ ತನೀಶಾ ಹೆಡೆಮುರಿಕಟ್ಟಿದ ಲೇಡಿ ಸಿಂಗಂ, ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್..! – ಕಹಳೆ ನ್ಯೂಸ್

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25ವ.) ಎಂಬವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದವರು.   ಘಟನೆ ಎ.12ಕ್ಕೆ ನಡೆದಿದ್ದು, ಇದೀಗ...
ಪುತ್ತೂರು

ಪುತ್ತೂರು :- ಕೊರೋನ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಲಿಕಟ್ಟೆ ಇದರ ವೈದ್ಯರು ಹಾಗು ದಾದಿಯರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳ ಹಾಗು ಸೇವಾ ಭಾರತಿ ವತಿಯಿಂದ ಗೌರವಾರ್ಪಣೆ-ಕಹಳೆ ನ್ಯೂಸ್

ಪುತ್ತೂರು ತಾಲೂಕಿನಲ್ಲಿ ಕೊರೋನ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಲಿಕಟ್ಟೆ ಇದರ ವೈದ್ಯರು ಹಾಗು ದಾದಿಯರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳ ಹಾಗು ಸೇವಾ ಭಾರತಿ ವತಿಯಿಂದ ಶಾಲು ಹೊದೆಸಿ, ಹಣ್ಣಿನ ಗಿಡ ನೀಡಿ ಗೌರವಾರ್ಪಣೆ ಸಲ್ಲಿಸಲಾಯಿತು. ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಶನ್ ಸಂದರ್ಭ ತಂಡ ಸ್ಪೂರ್ತಿ ಹಾಗು ಸೇವಾ ಮನೊಭಾವದಿಂದ ಇಲ್ಲಿನ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಕೊರೋನ ನಿರ್ಮೂಲನೆಗಾಗಿ ಸರಕಾರಿ ವ್ಯವಸ್ಥೆ ಹಾಗು ಆಸ್ಪತ್ರೆಗಳು ಸಮರ್ಥವಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಡರೋಗಿಗಳ ಚಿಕಿತ್ಸೆಗೆ ವೈದ್ಯರ ದಿನದಂದು, ಜನಸ್ನೇಹಿ ವೈದ್ಯ ಡಾ. ಎಂ.ಕೆ. ಪ್ರಸಾದ್ ಅವರ ಮೂಲಕ ಪಾಕೆಟ್ ಮನಿ ಹಸ್ತಾಂತರಿಸಿ, ಜನ್ಮದಿನ ಆಚರಿಸಿದ ಪುತ್ತೂರಿನ ಬಾಲಕಿ ದಿಶಾ – ಕಹಳೆ ನ್ಯೂಸ್

ಪುತ್ತೂರು, ಜು.02 : ಪುತ್ತೂರಿನ ವಿದ್ಯಾರ್ಥಿನಿಯೊಬ್ಬಳು ತನ್ನ ಅಜ್ಜ, ಅಜ್ಜಿ, ಮಾವ, ಅಪ್ಪ, ಅಮ್ಮ ನೀಡಿದ್ದ ಪಾಕೆಟ್ ಮನಿಯನ್ನು ಕೂಡಿಟ್ಟು ತನ್ನ ಹುಟ್ಟುಹಬ್ಬದ ಪ್ರಯುಕ್ತ ಬಡರೋಗಿಗಳ ಚಿಕಿತ್ಸೆಗಾಗಿ ನೀಡಿದ್ದಾಳೆ.   ಪುತ್ತೂರಿನ ದಿಶಾ ವೈದ್ಯರ ದಿನವಾದ ಗುರುವಾರ ಪುತ್ತೂರಿನ ಆದರ್ಶ ಆಸ್ಪತ್ರೆಯ ಡಾ.ಎಂ.ಕೆ.ಪ್ರಸಾದ್ ಅವರಿಗೆ 10 ಸಾವಿರದಷ್ಟು ಹಣ ನೀಡುವ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಿಕೊಂಡಿದ್ದಾಳೆ. ನೆಹರೂನಗರದ ವಿವೇಕಾನಂದ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ದಿಶಾ, ಯಕ್ಷಗಾನ ಕಲಾವಿದರಾಗಿದ್ದ ಬನ್ನೂರಿನ ದಿವಂಗತ...
1 749 750 751 752 753 877
Page 751 of 877