Thursday, May 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ; ಹಿಂದು ಜಾಗರಣ ವೇದಿಕೆಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು – ಕಹಳೆ ನ್ಯೂಸ್

ಕಡಬ : ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ಮಾಡಿದವರ ಮೇಲೆ ಯಾವುದೇ ಒತ್ತಡಕ್ಕೆ ಮಣಿಯದೇ ಕೇಸ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದೆ‌. ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಪೋಲಿಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಮತ್ತು ತಾತ್ಕಾಲಿಕ ಶೆಡ್ ಧ್ವಂಸ ಮಾಡಿರುವುದು ಅತ್ಯಂತ ಖೇದಕರ ಸಂಗತಿ,ಇಂತಹ ಸಮಾಜಘಾತುಕ ಶಕ್ತಿಗಳು ಸಮಾಜದಲ್ಲಿ ಮತ್ತೆ ತಲೆ ಎತ್ತದಂತೆ...
ಕೃಷಿದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಶಂಭುಗ ನಿವಾಸಿ ಗೋಪಾಲ ಮೂಲ್ಯರ ಗದ್ದೆಯಲ್ಲಿ ಭತ್ತದ ಕೃಷಿಯ ಸೊಬಗು – ನೇಗಿಲ ಹಿಡಿದ ಹೊಲದೊತ್ತ ಸಾಗಿದ ಸೀತಾರಾಮ ಶೆಟ್ಟಿ – ಕಹಳೆ ನ್ಯೂಸ್

ಮಾಣಿ : ಭತ್ತದ ಕೃಷಿ ದ.ಕ.ಜಿಲ್ಲೆಯ ಸಂಸ್ಕೃತಿಯನ್ನು ಉಳಿಸಿದೆ. ಹಾಗಾಗಿ ಕೃಷಿ ಉಳಿಯಬೇಕೆಂಬ ಆಲೋಚನೆ ಇಂದಿನ ಯುವ ಜನತೆಯಲ್ಲಿ ಇದೆಯಾದರೂ ಕೃಷಿ ಚಟುವಟಿಕೆಗೆ ಅನುಗುಣವಾಗಿ ಪೂರಕವಾದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಕಷ್ಟವಾಗುತ್ತದೆ ಎಂಬ ಕೂಗುಗಳು ಕೇಳುತ್ತಿದೆ. ಯಾಂತ್ರಿಕ ಕೃಷಿಯಿಂದ ಮಾತ್ರ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಕೃಷಿ ಉಳಿದಿದೆ. ಪ್ರಸ್ತುತ ದಿನಗಳಲ್ಲಿ ಮಾನವ ಬಳಕೆ ಮಾಡಿ ಕೃಷಿ ಮಾಡುವುದು ಕಷ್ಟದ ಕೆಲಸ. ಆದರೂ ಮಾಣಿ ಗ್ರಾಮದಲ್ಲಿ ಮಾನವ ಬಳಕೆ ಮಾಡಿ ಕೃಷಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾವೂರು ಪಂಚಾಯತ್ ವ್ಯಾಪ್ತಿಯ ‘ಸಿಂತಾನಿಕಟ್ಟೆ’ ಹೆಸರನ್ನು ಬದಲಾಯಿಸಲು ಪ್ರಯತ್ನ – “ಸಿಂತಾನಿಕಟ್ಟೆ” ಹೆಸರು ಉಳಿವಿಗಾಗಿ ನಾಮಫಲಕ ಆಳವಡಿಸಲು ಮನವಿ – ಕಹಳೆ ನ್ಯೂಸ್

ಬಂಟ್ವಾಳ : ನಾವೂರು ಪಂಚಾಯತ್ ವ್ಯಾಪ್ತಿಯ ಸಿಂತಾನಿಕಟ್ಟೆ ಹೆಸರನ ಬದಲಾಯಿಸಲು ಅನೇಕರು ಪ್ರಯತ್ನಿಸುತ್ತಿದ್ದು, ಇದೀಗ ಹೆಸರನ್ನ ಬದಲಾಯಿಸದಂತೆ ಊರಿನ ಜನತೆ ಮನವಿ ಮಾಡಿದ್ದಾರೆ. ಹಿಂದು ಜಾಗರಣ ವೇದಿಕೆ ಸರಪಾಡಿ ವಲಯದ ವತಿಯಿಂದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಸಿಂತಾನಿಕಟ್ಟೆಯಲ್ಲಿ ನಾಮ ಫಲಕ ಆಳವಡಿಸುವ ಬಗ್ಗೆ ಮನವಿ ಮಾಡಿಕೊಂಡಿದೆ. ಸುಮಾರು ನೂರಾರು ವರುಷಗಳಿಂದ ನಾವೂರು ಪಂಚಾಯತ್ ವ್ಯಾಪ್ತಿಯ ಸಿಂತಾನಿಕಟ್ಟೆ ಹೆಸರಿನಿಂದ ಕರೆಯಲಾಗುತಿತ್ತು, ಆದರೆ ಸದ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿಗೆ ಇಬ್ಬರು ಖಡಕ್ ಪಿ.ಐಗಳ ನೇಮಕ – ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಟಿ.ಡಿ.ನಾಗರಾಜ್, ವಿಟ್ಲ ಪೋಲೀಸ್ ಠಾಣೆಗೆ ನಾಗರಾಜ್ ಎಚ್.ಇ ನೇಮಕ – ಕಹಳೆ ನ್ಯೂಸ್

ಬಂಟ್ವಾಳ:  ಮೇಲ್ದರ್ಜೆಗೊಂಡ ಬಂಟ್ವಾಳ ವೃತ್ತದಲ್ಲಿದ್ದ ಬಂಟ್ವಾಳ ಗ್ರಾಮಾಂತರ ಮತ್ತು ವಿಟ್ಲ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ (ಪಿ.ಐ) ಗಳಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಈ ಮೊದಲು ಬಂಟ್ವಾಳ ವೃತ್ತ ನಿರೀಕ್ಷಕ ರಾಗಿದ್ದ ಟಿ.ಡಿ.ನಾಗರಾಜ್ ಅವರನ್ನು ಮರು ನೇಮಕ ಮಾಡಿದೆ. ವಿಟ್ಲ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ನಾಗರಾಜ್ ಎಚ್ .ಇ.ಅವರನ್ನು ನೇಮಿಸಿ ಆದೇಶ ಹೊರಡಿಸಿದೆ....
ಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ – ಕಹಳೆ ನ್ಯೂಸ್

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ ಕಾರ್ಯಕ್ರಮ ಮಂಗಳವಾರ ನಡೆಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಯುವ ರೆಡ್ ಕ್ರಾಸ್ ರೇಂಜರ್ ರೋವರ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಕಾರ್ಯಕ್ರಮ ನಡೆಯಿತು.   ಇದರಲ್ಲಿ ಸುಮಾರು ಮುನ್ ನೂರ ಐವತ್ತು ಮಂದಿ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಉಪನ್ಯಾಸಕರು ಸಿಬ್ಬಂದಿ ವರ್ಗದವರು ಲಸಿಕೆಯನ್ನು ಪಡೆದರು...
ಬೆಳ್ತಂಗಡಿಸುದ್ದಿ

ಕಡಬದಲ್ಲಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ – ಕನಿಷ್ಟ ವೇತನಕ್ಕೆ ಆಗ್ರಹ, ಬಾಕಿ ವೇತನ ಪಾವತಿ ಮಾಡಿ-ಬಿ.ಎಂ ಭಟ್

ಕಡಬ: ರಾಜ್ಯ ಸರ್ಕಾರ ಬಿಸಿಯೂಟ ನೌಕರರಿಗೆ ಬದುಕಲು ತಕ್ಕುದಾದ ವೇತನವನ್ನು ನೀಡದೆ ಶೋಷಿಸುತ್ತಿರುವುದು ಖಂಡನೀಯ ಎಂದು ಹಿರಿಯ ಕಾರ್ಮಿಕ ನಾಯಕ ನ್ಯಾಯವಾದಿ ಬಿ.ಎಂ.ಭಟ್ ಹೇಳಿದರು. ಅವರು ಸೋಮವಾರ ಕಡಬ ತಾಲೂಕು ಕಚೇರಿ ಮುಂಬಾಗ ಕಡಬ ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ನಡೆದ ಅಕ್ಷರ ದಾಸೋಹ ನೌಕರರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಅಗತ್ಯ ವಸ್ತುಗಳ ದರ ವಿಪರೀತ ಏರಿಕೆಯಾಗಿರು ಈ ಸಂದರ್ಭದಲ್ಲಿ ಬಿಸಿಯೂಟ ನೌಕರರಿಗೆ ಸರ್ಕಾರ ೫ ವರ್ಷಗಳ...
ದಕ್ಷಿಣ ಕನ್ನಡಪುತ್ತೂರುರಾಜ್ಯಸಂತಾಪಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಕುಮಾರ್ ಅನಾರೋಗ್ಯದಿಂದ ನಿಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮದ ಇತಿಹಾಸ ಬೆಳಕು ಚೆಲ್ಲುವ ಅಪೂರ್ವ ಶಿಲಾಶಾಸನ ದಾಸಗದ್ದೆಯಲ್ಲಿ ಪತ್ತೆ – ಕಹಳೆ ನ್ಯುಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಮಾಣಿಗ್ರಾಮದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ವೀರಕಂಭ ಸಮೀಪದ ಶ್ರೀ ಗುಡ್ಡೆ ಚಾಮುಂಡಿ- ಪಂಜುರ್ಲಿ- ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಪತ್ತೆಯಾಗಿದೆ. ಈ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಚಂದ್ರರ ಚಿತ್ರದ ನಡುವಿನಲ್ಲಿ ಶಿವಲಿಂಗದ ಚಿತ್ರವಿದೆ. ಬರಹಗಳು ತುಂಬಾ ಇದ್ದು ಅಸ್ಪಷ್ಟವಾಗಿದೆ ಮತ್ತು ಅಪೂರ್ವ ಮಾಹಿತಿಯನ್ನು ಒದಗಿಸುವ ಸಾದ್ಯತೆ ಇದೆ. ಇದು ಪ್ರಾಚೀನ ಕಾಲ ರಾಜ ಮಹಾರಾಜರ ಕಾಲದಲ್ಲಿ...
1 750 751 752 753 754 877
Page 752 of 877