ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ; ಹಿಂದು ಜಾಗರಣ ವೇದಿಕೆಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು – ಕಹಳೆ ನ್ಯೂಸ್
ಕಡಬ : ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ಮಾಡಿದವರ ಮೇಲೆ ಯಾವುದೇ ಒತ್ತಡಕ್ಕೆ ಮಣಿಯದೇ ಕೇಸ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದೆ. ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಪೋಲಿಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಮತ್ತು ತಾತ್ಕಾಲಿಕ ಶೆಡ್ ಧ್ವಂಸ ಮಾಡಿರುವುದು ಅತ್ಯಂತ ಖೇದಕರ ಸಂಗತಿ,ಇಂತಹ ಸಮಾಜಘಾತುಕ ಶಕ್ತಿಗಳು ಸಮಾಜದಲ್ಲಿ ಮತ್ತೆ ತಲೆ ಎತ್ತದಂತೆ...







