Thursday, May 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಮೂಡಬಿದಿರೆರಾಜಕೀಯ

ಪೆರ್ಮುದೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ – ಕಹಳೆ ನ್ಯೂಸ್

ಪೆರ್ಮುದೆ ಪೆರ್ಮುದೆ ಗ್ರಾಮ ಪಂಚಾಯತ್‌ನ ಕುತ್ತೆತ್ತೂರು ಗ್ರಾಮದ ಕುಕ್ಕುದ ಕಟ್ಟೆ ಬಳಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಗುದ್ದಲಿ ಪೂಜೆ ನೆರವೇರಿದರು. ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮದ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ಗೆ 1.86 ಕೋಟಿ ರೂಪಾಯಿ ವೆಚ್ಚದಲ್ಲಿ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುಬ್ರಹ್ಮಣ್ಯ

ಕುಮಾರಿ ಸುದೀಕ್ಷಾ .ವಿ ಮುಡಿಗೇರಿದ ಬೆಸ್ಟ್ ಫಫರ‍್ಮೆನ್ಸ್ ಪ್ರಶಸ್ತಿ – ಸ್ಟಾರ್೧ ಕನ್ನಡ ವಾಹಿನಿ ನಡೆಸಿದ ‘ಶೋ ಯುವರ್ ಟ್ಯಾಟೆಂಟ್ 2021’ ಸ್ಪರ್ಧೆ – ಕಹಳೆ ನ್ಯೂಸ್

ಸ್ಟಾರ್ 1 ಕನ್ನಡ ವಾಹಿನಿ ನಡೆಸಿದ ಶೋ ಯುವರ್ ಟ್ಯಾಟೆಂಟ್ 2021 ರ ಆನ್ ಲೈನ್ ನೃತ್ಯ ಸ್ಪರ್ಧೆಯಲ್ಲಿ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿಯ ಕುಮಾರಿ ಸುದೀಕ್ಷಾ .ವಿರವರು ಭಾಗವಹಿಸಿ "best performance" ಪ್ರಶಸ್ತಿ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರು ಕೌಕ್ರಾಡಿ ಆಲಂಪಾಡಿ ದಿ।ವೆಂಕಟೇಶ್.ಕೆ ಶ್ರೀಮತಿ ಹೇಮಾ.ವಿ ರವರ ಸುಪುತ್ರಿ.ಇವರು ಕುಶಾಲಪ್ಪ ನಮ್ಮ ಕಲಾವಿದೆರ್ ಸಾರಥ್ಯದ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿಯಲ್ಲಿ ಅಕ್ಷಯ್ ಹೆಚ್ ಪುತ್ತೂರು, ಕಿರಣ್ ಮುರಳಿ ಮುರಳಿ ಬ್ರದರ್ಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಕಾಡೂರಿನ ಯುಕ್ತಿ ಶೆಟ್ಟಿ – ಸಾಮಾಜಿಕ ಜಾಲತಾಣದ ಮೂಲಕ ಮಗುವಿಗೆ ಸಹಾಯಹಸ್ತ – ಕಹಳೆ ನ್ಯೂಸ

ಕಾಡೂರು ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ಯುಕ್ತಿ ಶೆಟ್ಟಿ (9) ಎಂಬ ಮಗು ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದೆ. ಮಗುವಿನ ಚಿಕಿತ್ಸೆಗಾಗಿ ಕಷ್ಟ ಪಡುತ್ತಿರುವ ಈ ಕುಟುಂಬಕ್ಕೆ ಬಿಲ್ಲಾಡಿ ಗ್ರಾಮಪಂಚಾಯತ್ ಮಾಜಿ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಅವರ ನೇತ್ರತ್ವದಲ್ಲಿ, ಸಾಮಾಜಿಕ ಜಾಲತಾಣದ ಒiಟಚಿಚಿಠಿ ಆಫ್ ಮುಖಾಂತರ ಹಾಗೂ ವಿವಿಧ ಧಾನಿಗಳ ಮೂಲಕ  1.52 ಲಕ್ಷ ಮೊತ್ತ ಒಟ್ಟುಗೋಡಿಸಿ, ಇಂದು ಯುಕ್ತಿ ಶೆಟ್ಟಿಯ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಾಮಾಜಿಕ ಜಾಲತಾಣ ಕೇವಲ ಮನೋರಂಜನೆಗೆ...
ಸುದ್ದಿಸುಳ್ಯ

ಜನರಿಂದ, ಜನರಿಗಾಗಿ, ಜನರಿಗೋಸ್ಕರ.. ಸುಳ್ಯದ ಮೊಗ್ರದಲ್ಲಿ ನಿರ್ಮಾಣವಾಯಿತು ‘ಗ್ರಾಮ ಸೇತು’ ಕಾಲು ಸಂಕ – ಕಹಳೆ ನ್ಯೂಸ್

ಸುಳ್ಯ: ಸುಮಾರು ೧,೩೦೦ ರಿಂದ ೧,೫೦೦ ಜನಸಂಖ್ಯೆ ಇರುವ ಸುಳ್ಯದ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿ. ಈ ಹಳ್ಳಿಯ ವ್ಯಾಪ್ತಿಗೆ ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಸೇರಿದಂತೆ ಒಂದೆರಡು ಪುಟ್ಟ ಪುಟ್ಟ ಊರುಗಳೂ ಬರುತ್ತದೆ. ಈ ಊರುಗಳ ಕೇಂದ್ರ ಮೊಗ್ರ. ಇಲ್ಲಿನ ಮತದಾನ ಕೇಂದ್ರವೂ ಮೊಗ್ರ ಶಾಲೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಇಲ್ಲಿಗೆ ಸರಿಯಾದ ಸಂಪರ್ಕದ ವ್ಯವಸ್ಥೆ ಇರಲಿಲ್ಲ. ಇದೀಗ ಊರಿನ ಜನರೇ ಜನರಿಗಾಗಿ 'ಗ್ರಾಮ...
ಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಲಕ್ಷಾಂತರ ರೂ.ಮೌಲ್ಯದ ಗಂಧದ ಮರ ಮಾರಾಟಕ್ಕೆ ಯತ್ನ – ಆರೋಪಿಗಳು ಅಂದರ್

ಬಂಟ್ವಾಳ:   ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಳವು ಮಾಡಿ, ಕಡಿದು ಬಳಿಕ ಮಾರಾಟ ಮಾಡಲು ಯತ್ನಿಸಿದ ವೇಳೆ ಕಾರ್ಯಚರಣೆ ನಡೆಸಿದ ಬಂಟ್ಚಾಳ ವಲಯ ಆರಣ್ಯಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾತೂರು ನಿವಾಸಿ ಇಬ್ರಾಹಿಂ, ಹಾಗೂ ಇರಾ ಗ್ರಾಮದ ಮೊಯಿದ್ದೀನ್ ಬಂಧಿತ ಆರೋಪಿಗಳು. ಕಾರ್ಯಚರಣೆ ವೇಳೆ ಸಿದ್ದೀಕ್ ಹಾಗೂ ಸಿದ್ದೀಕ್ ಯಾನೆ ಕೊರಂಗು ಸಿದ್ದೀಕ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿಲಾಗಿದೆ. ಬಂಟ್ವಾಳ ತಾಲೂಕಿನ ವೀರಕಂಬ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿಸುಳ್ಯ

ಇಂದಿನಿಂದ ” ತಿರುಮಲ ಹೋಂಡಾ”ದ ಎಲ್ಲಾ ಶೋರೂಂಗಳು ಓಪನ್ ; ಎಲ್ಲಾ ಸಿಬ್ಬಂದಿಗಳಿಗೂ ವ್ಯಾಕ್ಸಿನೇಷನ್‌, ಕೋವಿಡ್ ಟೆಸ್ಟ್..! – ಸಂಪೂರ್ಣ ಸುರಕ್ಷಿತೆಯೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಿದೆ ಪರಿಸರದ ನಂ.1 ಗ್ರಾಹಕರ ಸ್ನೇಹಿ ಸಂಸ್ಥೆ – ಕಹಳೆ ನ್ಯೂಸ್

ಪುತ್ತೂರು: ಕೊರೋನಾ ಸಂಕಷ್ಟದಿಂದ ನಲುಗುತ್ತಿದ್ದ ಉದ್ಯಮ ಕ್ಷೇತ್ರಗಳು‌ ಇಂದಿನಿಂದ ಚೇತರಿಕೆ ಕಂಡಿದ್ದು, ಕರಾವಳಿಯಲ್ಲಿ ಇಂದಿನಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ಸೀಮಿತ ಅವಧಿಯಲ್ಲಿ ತೆರೆದಿದ್ದು, ವ್ಯಾಪರ ವೈವಾಟುಗಳಿಗೆ ಅನುಮತಿಯನ್ನು ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ನಂ.೧ ದ್ವಿಚಕ್ರ ವಾಹನಗಳ ಶೋರೂಂ ತಿರುಮಲ ಹೋಂಡಾ ಸಂಸ್ಥೆ ಇಂದಿನಿಂದ ಕಾರ್ಯಾಚರಣೆಯನ್ನು, ತನ್ನ ಎಲ್ಲಾ ಗ್ರಾಹಕರಿಗೆ ಸೇವೆಯನ್ನು ನೀಡಲಿದ್ದು, ಸಂಪೂರ್ಣ ಕೋವಿಡ್ ನಿಯಮಾವಳಿಗಳ ಪಾಲನೆಯನ್ನು ಮಾಡಿಕೊಂಡು ಸನ್ನಧವಾಗಿದೆ. ಎಲ್ಲಾ ಸಿಬ್ಬಂದಿಗಳು ವ್ಯಾಕ್ಸಿನೇಷನ್‌ : ತಿರುಮಲ ಹೊಂಡಾ ಸಂಸ್ಥೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಸಿಗುತ್ತಿಲ್ಲ ಎಂಬ ಚಿಂತೆಯೇ..!? ; ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ಲಭ್ಯ..! ನೀವು‌ ಮಾಡಬೇಕಾದ್ದು ಏನು..!? – ಕಹಳೆ ನ್ಯೂಸ್

ಪುತ್ತೂರು : ಕೋವಿಡ್ ಸಂಕಷ್ಟ ಎದುರಿಸಲು ವ್ಯಾಕ್ಸಿನೇಷನ್‌ ಒಂದೇ ಪರಿಹಾರವಾಗಿರುವ ಈ ಹೊತ್ತಿನಲ್ಲಿ ಸರಕಾರ ಉಚಿತವಾಗಿ ವ್ಯಾಕ್ಸಿನೇಷನ್‌ ಮಾಡುತ್ತಿದ್ದರು. ಜನರ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಲು ಬರುತ್ತಿದ್ದು, ಸಹಜವಾಗಿಯೇ ವ್ಯಾಕ್ಸಿನೇಷನ್‌ ಅಭಾವ ಉಂಟಾಗಿತ್ತುಮ. 18 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್ ಪಡೆಯಲು ಒದ್ದಾಡುವ ಪರಿಸ್ಥಿತಿಯ ಮಧ್ಯೆ ಸರಕಾರ ಖಾಸಗಿ ಆಸ್ಪತ್ರೆಗಳಿಗೆ ವ್ಯಾಕ್ಸಿನೇಷನ್‌ ನೀಡುಲು ಅನುಮತಿಸಿದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಅವಕಾಶ ಇತ್ತು. ಆದರೆ, ಈಗ ಪುತ್ತೂರಿನ ಜನಸ್ನೇಹಿ ಪ್ರಗತಿ ಆಸ್ಪತ್ರೆಯಲ್ಲಿ ವ್ಯಾಕ್ಸಿನ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಾಲಕರಿಗೆ ಮಾತೃ ವಿಯೋಗ – ಕಹಳೆ ನ್ಯೂಸ್

ಮಂಗಳೂರು : ಪುತ್ತೂರು, ಸುಳ್ಯ ಹಾಗೂ ಹಾಸನದಲ್ಲಿ ಚಿನ್ನಾಭರಣ ಮಾರಾಟದ ಮಳಿಗೆಗಳನು ಹೊಂದಿರುವ ಪ್ರತಿಷ್ಟಿತ ಜಿ.ಎಲ್.ಆಚಾರ್ಯ ಜ್ಯು ವೆಲ್ಲರ್ಸ್’ನ ಸ್ಥಾಪಕರಾದ ದಿ.ಜಿ ಎಲ್ ಆಚಾರ್ಯ ರವರ ಪತ್ನಿ ಲೀಲಾವತಿ ಆಚಾರ್ಯರವರು ಜೂ 18 ರಂದು ಮಧ್ಯಾಹ್ನ ಮೈಸೂರಿನಲ್ಲಿ ನಿಧನರಾದರು. ಇವರು ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಾಲಕ ಬಲರಾಮ ಆಚಾರ್ಯರ ತಾಯಿ ಲೀಲಾವತಿ ಆಚಾರ್ಯ. ಲೀಲಾವತಿ ಆಚಾರ್ಯರವರು ಮೈಸೂರಿನಲ್ಲಿ ತನ್ನ ಪುತ್ರಿಯ ಮನೆಯಲ್ಲಿದ ಸಂದರ್ಭ ಮೃತ ಪಟ್ಟಿದ್ದಾರೆ . ಅವರ...
1 751 752 753 754 755 877
Page 753 of 877