ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡ ಇದರ ವತಿಯಿಂದ ವೆನ್ಲಾಕ್ ಅಸ್ಪತ್ರೆ ಸಹಯೋಗದಲ್ಲಿ ಮರ್ದಾಳದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ-ಕಹಳೆ ನ್ಯೂಸ್
ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡ ಇದರ ವತಿಯಿಂದ ವೆನ್ಲಾಕ್ ಅಸ್ಪತ್ರೆ ಸಹಯೋಗದಲ್ಲಿ ಮರ್ದಾಳದಲ್ಲಿ ರಕ್ತದಾನ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಮರ್ದಾಳ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀ ಹರೀಶ್ ಕೊಡಂದೂರು ನೇರವೇರಿಸಿದರು. ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹಕಾರ್ಯದರ್ಶಿಯವರಾದ ನವಿನ್ ನೆರಿಯ ಭಾಗವಹಿಸಿ "ಕೋವಿಡ್ ನಂತ ಸಂಕಷ್ಟಕಾಲದಲ್ಲೂ ಹಿಂದೂ ಸಂಘಟನೆಯ ಮಾತೃ ಹೃದಯದ ಕಾರ್ಯಕರ್ತರು ನಿಸ್ವಾರ್ಥ ಭಾವನೆಯಿಂದ ರಕ್ತದಾನದಂತ ಅಭಿನಂದನಾರ್ಹ ಕಾರ್ಯ ಮಾಡುತಿದ್ದಾರೆ ಎಂದರು....







