Thursday, May 14, 2026

ಪ್ರಾದೇಶಿಕ

ಕಡಬ

ಕಡಬ : ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಮೃತ್ಯು-ಕಹಳೆ ನ್ಯೂಸ್

ಕಡಬ : ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಸೋಮವಾರ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಎಂದು ಗುರುತಿಸಲಾಗಿದೆ. ಲಿಜು ಅವರು ಸೋಮವಾರ ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಹರಿದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌....
ಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್ ತಾತ್ಕಾಲಿಕ ಉಪಚಾರ ಕೇಂದ್ರ; ಮಹತ್ತರ ಕಾರ್ಯಕ್ಕೆ ಸಹಾಯಧನ ನೀಡಿದ ಮಾಧವ್ ಶೇಟ್ –ಕಹಳೆ ನ್ಯೂಸ್

ಪುತ್ತೂರು : ಶಾಸಕ ಸಂಜೀವ ಮಠಂದೂರು ಅವರ ಪ್ರೆರಣೆಯಂತೆ, ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ, ಕೋವಿಡ್ ತಾತ್ಕಾಲಿಕ ಉಪಚಾರ ಕೇಂದ್ರ ಸಿದ್ದಗೊಲ್ಳುತ್ತಿದೆ. ಈ ಮಹತ್ತರ ಕಾರ್ಯಕ್ಕೆ ಪುತ್ತೂರಿನ ಆಶೀರ್ವಾದ್ ಜ್ಯುವೆಲ್ಲರ್ಸ್‍ನ ಮಾಲಕ ಮಾಧವ್ ಶೇಟ್ ಅವರು 10000 ರೂ. ಸಹಾಯಧನವನ್ನು ನೀಡಿದ್ದಾರೆ....
ಬಂಟ್ವಾಳ

ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ – ನಗದು, ಚಿನ್ನಾಭರಣ, ಸಾಮಾಗ್ರಿಗಳು ಅಗ್ನಿಗಾಹುತಿ- ಕಹಳೆ ನ್ಯೂಸ್

ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ಎಲ್ಲಾ ಸಾಮಾಗ್ರಿಗಳು, ಚಿನ್ನಾಭರಣ, ನಗ-ನಗದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಮೇ 18ರ ಮಂಗಳವಾರ ಪಾಣಮಂಗಳೂರು ಸಮೀಪದ ಆಲಡ್ಕ ಮಸೀದಿ ಬಳಿಯ ವಸತಿ ಸಂಕೀರ್ಣದಲ್ಲಿ ನಡೆದಿದೆ. ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆದರೆ, ಮನೆಯೊಳಗಿನ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದವು. ಉದ್ಯಮಿ ಹನೀಫ್‌‌‌‌ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಮಂದಿ ಸಂಬಂಧಿರೋರ್ವರು ಮರಣ ಹೊಂದಿದ...
ಕ್ರೈಮ್ಪುತ್ತೂರುಸುದ್ದಿ

ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು – ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಮೃತ್ಯು- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಸಮೀಪ ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿಯಾಗಿ ಕಾರು ಚಾಲಕ ಬಾರ್ಯದ ವ್ಯಕ್ತಿ ಮೃತಪಟ್ಟ ಘಟನೆ ಮೇ 18 ರ ಬೆಳ್ಳಂಬೆಳಗ್ಗೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆ ಬರುತ್ತಿದ್ದ ಕಾರು ಚಾಲಕನ ಹತೋಟಿ ತಪ್ಪಿ ಕೆಮ್ಮಾಯಿ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ವಿಭಜಕವನ್ನು ಏರಿ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮತ್ತು ಪರಿವಾರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಸಕ ಸಂಜೀವ ಮಠಂದೂರು ನಿರ್ದೇಶನದಂತೆ ನಗರಸಭಾ ವ್ಯಾಪ್ತಿಯಲ್ಲಿ ಕೋವಿಡ್ ಜಾಗೃತಿ ಮತ್ತು ವ್ಯಾಕ್ಸಿನೇಷನ್‌ ಮಾಹಿತಿ ಸಂಗ್ರಹ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ ಶಾಸಕ ಸಂಜೀವ ಮಠಂದೂರು ನಿರ್ದೇಶನದಂತೆ ನಗರ ಮಂಡಲ ಬಿಜೆಪಿ ಅಧ್ಯಕ್ಷ, ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಹಾಗೂ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ನೇತೃತ್ವದಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರತಿ ವಾರ್ಡ್ ಗಳಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಕೋವಿಡ್ ಜಾಗೃತಿ ಹಾಗೂ ವ್ಯಾಕ್ಸಿನೇಷನ್‌ ಮಾಹಿತಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಈ ಅಭಿಯಾನದಲ್ಲಿ ನಗರಸಭಾ ಸದಸ್ಯರು, ಬಿಜೆಪಿ ಸ್ಥಳೀಯ ಮುಖಂಡರು, ಆಶಾ ಕಾರ್ಯಕರ್ತೆಯರು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಕರಾಯ ಗ್ರಾಮದ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ, ನಗ- ನಗದು ಕಳವು ; ಪುತ್ತೂರು ಡಿವೈಎಸ್ ಪಿ ಭೇಟಿ – ಕಹಳೆ ನ್ಯೂಸ್

ಉಪ್ಪಿನಂಗಡಿ, ಮೇ 17 : ಯಾರು ಇಲ್ಲದ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು, ಐದು ಪವನ್ ಚಿನ್ನ ಹಾಗೂ ನಗದು ಕಳವುಗೈದು ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಮುರಿಯಾಳ ಎಂಬಲ್ಲಿ ನಡೆದಿದ್ದು ಮೇ 17 ರ ಸೋಮವಾರ ಬೆಳಕಿಗೆ ಬಂದಿದೆ.   ಕಳ್ಳತನವಾದ ಕುರಿತು, ಮನೆ ಮಾಲಕಿ ಶಾಹಿದಾ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಾಹಿದಾ ಅವರು ಕಳೆದ ನಾಲ್ಕು ದಿನಗಳ ಹಿಂದೆ ತಮ್ಮ ತಾಯಿ ಮನೆಗೆ ಹೋಗಿದ್ದು,...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

Breaking News : ಪುತ್ತೂರು ಬೈಪಾಸ್ನಲ್ಲಿ ಲಾರಿ – ಸ್ಕೂಟರ್ ಭೀಕರ ಅಪಘಾತ ; ಕೃಷಿ ಯಂತ್ರೋಪಕರಣ ಮಾರಾಟದ ಪ್ರತಿಷ್ಟಿತ ಕೊಡಿಬೈಲ್ ಸಮೂಹ ಸಂಸ್ಥೆ ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ( ಕೊಡಿಬೈಲ್ ಸತ್ಯಣ್ಣ ) ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಮೇ 17 : ಪುತ್ತೂರಿನ ಬೈಪಾಸು ರಸ್ತೆ ತೆಂಕಿಲ ಬಳಿ ಮೇ 17 ರಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಲ್ಲಿನ ಪ್ರಸಿದ್ದ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಮಾರಾಟ ಮಳಿಗೆ ಕೊಡಿಬೈಲ್ ಎಜೆನ್ಸಿ ಹಾಗೂ ಕೊಡಿಬೈಲ್ ಇಂಪೋರ್ಟ್ ಅಂಡ್ ಎಕ್ಸ್ ಪೋರ್ಟ್ ಪ್ರೈ ಲಿ. ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ಮೃತಪಟ್ಟಿದ್ದಾರೆ. ಪುತ್ತೂರಿನ ತೆಂಕಿಲದ ವಿವೇಕಾನಂದ ಕ್ಯಾಂಪಸ್ ಬಳಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...
ಉಡುಪಿಕುಂದಾಪುರಬೈಂದೂರುರಾಜ್ಯಸುದ್ದಿ

ತೌಕ್ತೆ ಚಂಡಮಾರುತ ಎಫೆಕ್ಟ್ | ಉಡುಪಿ ಜಿಲ್ಲೆಯಾದ್ಯಂತ ಭಾರಿ ಅವಾಂತರ ; ಕೃಷಿಕ ಸಾವು – ಕಹಳೆ ನ್ಯೂಸ್

ಉಡುಪಿ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕಾಪು ತಾಲೂಕಿನಲ್ಲಿ ವಿದ್ಯುತ್ ತಂತಿ ಕೆಳಗೆ ಬಿದ್ದು ವಿದ್ಯುತ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ 4 ಮನೆಗಳಗೆ, ಬೈಂದೂರು ತಾಲೂಕಿನಲ್ಲಿ 3 ಮನೆಗಳಿಗೆ, 5 ತಾತ್ಕಾಲಿಕ ಶೆಡ್‍ಗಳಿಗೆ ಹಾಗೂ ಉಡುಪಿ ತಾಲೂಕಿನಲ್ಲಿ 1 ಮನೆಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ...
1 755 756 757 758 759 877
Page 757 of 877