Thursday, May 14, 2026

ಪ್ರಾದೇಶಿಕ

ಪುತ್ತೂರು

ಪುತ್ತೂರು ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಕಾರ್ಕಳದ ಪುರಸಭೆಗೆ ಮುಖ್ಯಾಧಿಕಾರಿಯಾಗಿ ವರ್ಗಾವಣೆ-ಕಹಳೆ ನ್ಯೂಸ್

ಪುತ್ತೂರು: ಸುದೀರ್ಘ ನಾಲ್ಕೂವರೆ ವರ್ಷ ಪುತ್ತೂರು ನಗರಸಭೆಯಲ್ಲಿ ಪೌರಾಯುಕ್ತರಾಗಿರುವ ರೂಪಾ ಶೆಟ್ಟಿಯವರಿಗೆ ಕಾರ್ಕಳದ ಪುರಸಭೆಗೆ ಮುಖ್ಯಾಧಿಕಾರಿಯಾಗಿ ವರ್ಗಾವಣೆ ಆದೇಶ ಬಂದಿದ್ದು, ಪುತ್ತೂರಿಗೆ ಚಿಕ್ಕಮಗಳೂರು ನಗರಸಭೆ ಪೌರಾಯುಕ್ತ ಮಧುಮನೋಹರ್ ಬರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 2016ರಲ್ಲಿ ಆಗಸ್ಟ್ 27ರಂದು ಪುತ್ತೂರಿಗೆ ವರ್ಗಾವಣೆಗೊಂಡಿದ್ದ ರೂಪಾ ಶೆಟ್ಟಿಯವರು ಸುಧೀರ್ಘ ನಾಲ್ಕೂವರೆ ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಪುರಸಭೆಯಾಗಿದ್ದ ಸಂದರ್ಭದಲ್ಲಿ 1991ರಲ್ಲಿಲ ರಮೇಶ್ ಪಿ.ಜಿ ಎಂಬವರು ನಾಲ್ಕು ವರ್ಷ ಮುಖ್ಯಾಧಿಕಾರಿಯಾಗಿ ಕರ್ತವ್ಯ...
ಪುತ್ತೂರು

ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆಯ ಸಾವಿರ ಮೆಟ್ರಿಕ್ ಟನ್ ಗೋದಾಮಿಗೆ ಸೇರಿದ ಕೇಂದ್ರದ ಅಕ್ಕಿ-ಕಹಳೆ ನ್ಯೂಸ್

ಪುತ್ತೂರು: ಕೋವಿಡ್ ಪರಿಹಾರವಾಗಿ ಕೇಂದ್ರದಿಂದ ಸುಮಾರು 26 ಸಾವಿರ ಮೆಟ್ರಿಕ್ ಟನ್ ಪಡಿತರ ಅಕ್ಕಿ ಪುತ್ತೂರಿಗೆ ಬಂದಿದ್ದು, ಅದರ ದಾಸ್ತಾನನ್ನು ಪುತ್ತೂರು ಎಪಿಎಂಸಿಯ ನೂತನ ಸಾವಿರ ಮೆಟ್ರಿಕ್ ಟನ್ ಗೋದಾಮಿನಲ್ಲಿ ಸುರಕ್ಷಿತವಾಗಿ ದಾಸ್ತಾನು ಮಾಡಲಾಗಿದೆ. ಮುಂದೆ ಇಲ್ಲಿಂದ ಪುತ್ತೂರು ತಾಲೂಕಿನ ವಿವಿಧ  ಗ್ರಾಮಗಳಿಗೆ ಮತ್ತು ಕಡಬ ತಾಲೂಕಿಗೆ ಸರಬರಾಜು ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಎಪಿಎಂಸಿಯಲ್ಲಿ ಅಕ್ಕಿ ದಾಸ್ತಾನು ಗೋದಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆರ್ಯಭಟ ಪ್ರಶಸ್ತಿ ವಿಜೇತ ವಿದ್ವಾನ್ ಮಂಜುನಾಥ್ ಪುತ್ತೂರು ಹೆಸರು ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲು – ಕಹಳೆ ನ್ಯೂಸ್

ಪುತ್ತೂರು: ಭರತನಾಟ್ಯದ ಕೆಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಎರಡು ಕೈಗಳಲ್ಲಿ ವಿಭಿನ್ನ ತಾಳ ಪ್ರಯೋಗಕ್ಕೆ ಆರ್ಯಭಟ ಪ್ರಶಸ್ತಿ ವಿಜೇತ ವಿದ್ವಾನ್ ಮಂಜುನಾಥ್ ಪುತ್ತೂರು ಅವರ ಹೆಸರು ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆಯಾಗಿದೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿಯಾಗಿರುವ ಇವರು ಶಾಸ್ತ್ರೀಯ ಕಲಾಪ್ರಕಾರದಲ್ಲೇ ದ್ವಿತಾಳ ಪ್ರಯೋಗ ಮಾಡಿರುವ ಪ್ರಪ್ರಥಮ ದಾಖಲೆ ಇದಾಗಿದೆ. ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಏಕಕಾಲದಲ್ಲಿ ಒಬ್ಬ ವ್ಯಕ್ತಿಯ ಎರಡು ಕೈಗಳಲ್ಲಿ ಗರಿಷ್ಠ ತಾಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಮಧ್ಯ ಸೇವಿಸಿ ಮಲಗಿದ್ದ ಸೋಂಕಿತನ್ನು ಆಸ್ಪತ್ರೆಗೆ ದಾಖಲು ಮಾಡಿದ ಅಧಿಕಾರಿಗಳು – ಕಹಳೆ ನ್ಯೂಸ್

ಪುತ್ತೂರು: ರಸ್ತೆ ಬದಿಯ ಬಿಕ್ಷುಕರೊಂದಿಗೆ ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಂಕಿತನನ್ನು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಅಧಿಕಾರಿಗಳು ಸಮಯಪ್ರಜ್ಞೆ ಮೆರೆದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗದಗ ಜಿಲ್ಲೆಯಿಂದ ಪುತ್ತೂರಿಗೆ ಬಂದಿದ್ದ ವ್ಯಕ್ತಿ, ನಗರದ ಮಹಾಮಾಯಿ ದೇವಳ ರಸ್ತೆಯಲ್ಲಿ ಇನ್ನಿತರ ಕೆಲವು ಉ.ಕರ್ನಾಟಕ ಮೂಲದ ವ್ಯಕ್ತಿಗಳೊಂದಿಗೆ ಕಾಲ ಕಳೆಯುತ್ತಿದ್ದ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾದ ಈತ ನೇರವಾಗಿ ಸರಕಾರಿ ಆಸ್ಪತ್ರೆಗೆ ಬಂದು ಕೋವಿಡ್ ತಪಾಸಣೆ ಮಾಡಿಕೊಂಡಿದ್ದ ಆಗ...
ಕೊಡಗುದಕ್ಷಿಣ ಕನ್ನಡಪುತ್ತೂರು

ಅಕ್ಷಯ ತೃತೀಯ ಶುಭದಿನದಂದು ಮುಳಿಯ ಜ್ಯುವೆಲ್ಸ್ ಇ-ಕಾಮರ್ಸ್ “ವರ್ಚುವಲ್ ಸೇಲ್ಸ್” ಆರಂಭ-ಕಹಳೆ ನ್ಯೂಸ್

ಸದಾ ಹೊಸತನವನ್ನು ಪರಿಚಯಿಸುತ್ತಿರುವ ಮುಳಿಯ ಜ್ಯುವೆಲ್ಸ್ ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ ಗ್ರಾಹಕರಿಗೆ ತಮಗೆ ಇಷ್ಟವಾದ ಆಭರಣಗಳನ್ನು ಮನೆಯಲ್ಲಿ ಕುಳಿತು ಖರೀದಿಸುವ ವ್ಯವಸ್ಥೆಯನ್ನು ಕಲ್ಪಿಸಿದೆ. ಮುಳಿಯ ಇ-ಕಾಮರ್ಸ್ ವರ್ಚುವಲ್ ಸೇಲ್ಸ್ ದಿನಾಂಕ 10ನೇ ಮೇ 2021ರಿಂದ ಪ್ರಾರಂಭಗೊಂಡಿದೆ. ಇ-ಕಾಮರ್ಸ್ ವರ್ಚುವಲ್ ಸೇಲ್ಸ್‍ನ ಗ್ರಾಂಡ್ ಲಾಂಚ್ ಕಾರ್ಯಕ್ರಮವನ್ನು ದಿನಾಂಕ 12ನೇ ಮೇ 2021ರಂದು ಬಾಗಲಕೋಟೆ ಜಿಲ್ಲೆಯ, ಭಾರತದಲ್ಲಿ ಅತೀ ಹೆಚ್ಚು ಸಕ್ಕರೆ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಬೆಳಗಿ ಸಮೂಹದ ನಿರ್ದೇಶಕರಾದ ಶ್ರೀ ವಿಜಯ್...
ಸುಳ್ಯ

ಸುಳ್ಯ :ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ-ಕಹಳೆ ನ್ಯೂಸ್

ಲಾಕ್ ಡೌನ್ ಸಂದರ್ಭದಲ್ಲಿ ಸರಕಾರದ ಆದೇಶದಂತೆ ದಿನಸಿ ಖರೀದಿಗೆ ಬಂದಿದ್ದ ವಿಕಲಚೇತನ ವ್ಯಕ್ತಿಯೊಬ್ಬರನ್ನು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಸುಳ್ಯದ ಬೋರುಗುಡ್ಡೆಯ ವಿಕಲ ಚೇತನ ವ್ಯಕ್ತಿ ಆರೀಸ್ ಸಿ.ಎ.ಅವರು ಮಂಗಳವಾರ ದಿನಸಿ ಯನ್ನು ಹೊತ್ತು ನಡೆದುಕೊಂಡು ಕಷ್ಟ ಪಟ್ಟು ಹೋಗುತ್ತಿದ್ದರು.ಸುಳ್ಯ ಪೇಟೆಗೆ ಬಂದು ಮನೆ ಕಡೆ ಹೋಗುತ್ತಿದ್ದಾಗ ಬೆಳಗ್ಗೆ 10 ಗಂಟೆ ಆಗಿತ್ತು‌. ಇದನ್ನು ಗಮನಿಸಿದ ಸುಳ್ಯ ಪೋಲೀಸ್ ಠಾಣೆಯ ಕಾನ್ಸ್ ಟೇಬಲ್...
ಸುದ್ದಿಸುಳ್ಯ

ಸುಬ್ರಹ್ಮಣ್ಯ :ಅಕ್ರಮ ಬಂದೂಕು ತಯಾರಿಸಿ ಮಾರಾಟ,ಸುಳ್ಯದಲ್ಲಿ ನಾಲ್ವರ ಬಂಧನ– ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಅಕ್ರಮ ಬಂದೂಕು ತಯಾರಿಸಿ ಮಾರಾಟ,ಸುಳ್ಯದಲ್ಲಿ ನಾಲ್ವರ ಬಂಧನ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬಂದೂಕು, ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸುಬ್ರಹ್ಮಣ್ಯ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸುಳ್ಯದ ಛತ್ರಪ್ಪಾಡಿ ದಿವಾಕರ ಆಚಾರಿ (52), ಕಡಬ ತಾಲೂಕಿನ ಸುಬ್ರಹ್ಮಣ್ಯ ನೂಚಿಲ ನಿವಾಸಿ ಕಾರ್ತಿಕ್ (25), ಕಡಬದ...
ಕಡಬಸುದ್ದಿ

ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯ; ಮೇ 6, 8ರಂದು ಕಡಬ-ಸುಬ್ರಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ- ಕಹಳೆ ನ್ಯೂಸ್

33ಕೆ.ವಿ ಕಡಬ-ಸುಬ್ರಮಣ್ಯ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಮೇ 6ನೇ ಗುರುವಾರ ಹಾಗೂ 8ನೇ ಶನಿವಾರದಂದು ಬೆಳಗ್ಗೆ 9ರಿಂದ ಮದ್ಯಾಹ್ನ 2ಗಂಟೆಯವರೆಗೆ 33ಕೆ.ವಿ ಕಡಬ-ಸುಬ್ರಮಣ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ಆದ್ದರಿಂದ 33/11ಕೆವಿ ಸುಬ್ರಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜು ಆಗುವ ಬಳಕೆದಾರರು ಗಮನಿಸಬೇಕಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಹಿತಿ ನೀಡಿದೆ....
1 756 757 758 759 760 877
Page 758 of 877