Thursday, May 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕಡಬದಲ್ಲಿ ಆದಿತ್ಯವಾರ ಒಂದೇ ದಿನ 106 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪುತ್ತೂರು ಮತ್ತು ಕಡಬ ತಾಲೂಕಿನ ಮೇ.2ರ ಆರೋಗ್ಯ ಇಲಾಖೆಯ ವರದಿಯಂತೆ 106 ಮಂದಿಗೆ ಕೋವಿಡ್ ದೃಢಗೊಂಡಿದೆ.   ಪುತ್ತೂರು ತಾಲೂಕಿನಲ್ಲಿ 71 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನಲ್ಲಿ 35 ಮಂದಿಗೆ ಕೊರೋನಾ ದೃಢಗೊಂಡಿದೆ....
ಕಾಸರಗೋಡುಮಂಜೇಶ್ವರಸುದ್ದಿ

ನಾಳೆ ಹೊರಬೀಳಲಿದೆ ಕೇರಳ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳ ಭವಿಷ್ಯ ; ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ಮತ್ತು ಕಾಸರಗೋಡಿನಲ್ಲಿ ಕೆ. ಶ್ರೀಕಾಂತ್ ಗೆಲುವು ಬಹುತೇಕ ಖಚಿತ – ಕಹಳೆ ನ್ಯೂಸ್

ಕಾಸರಗೋಡು, ಮೇ 01  : ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಸಂಜೆಯೊಳಗೆ ಪೂರ್ಣ ಫಲಿತಾಂಶ ಹೊರಬೀಳಲಿದೆ. ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ನಡೆಯಲಿದೆ.   ಮಂಜೇಶ್ವರ - ಕುಂಬಳೆ ಹಯರ್ ಸೆಕಂಡರಿ ಶಾಲೆ, ಕಾಸರಗೋಡು - ಕಾಸರಗೋಡು ಸರಕಾರಿ ಕಾಲೇಜು, ಉದುಮ - ಪೆರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕಾಞಂಗಾಡ್ - ನೆಹರೂ ಕಾಲೇಜು ಪಡನ್ನಕಾಡ್‌, ತೃಕ್ಕರಿಪುರ - ತೃಕ್ಕರಿಪುರ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಪುತ್ತೂರು ಮೂಲದ ನಿರಂಜನ್ ಆತ್ಮಹತ್ಯೆ – ಕಹಳೆ ನ್ಯೂಸ್

ಬಂಟ್ವಾಳ, ಏ 29: ಬೈಕಿನಲ್ಲಿ ಬಂದ ವ್ಯಕ್ತಿಯೋರ್ವರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೈಕ್ ನಲ್ಲಿ ದೊರೆತ ದಾಖಲೆ ಪ್ರಕಾರ ಪುತ್ತೂರು ಮೂಲದ ನಿರಂಜನ್ (35) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹಳೆ ಸೇತುವೆ ಬಳಿ ಬೈಕೊಂದು ನಿಲ್ಲಿಸಿದ್ದು, ಅನುಮಾನಗೊಂಡು ಸ್ಥಳೀಯರು ಗುರುವಾರ ಸೇವಾಂಜಲಿ ರಕ್ಷಕ ದೋಣಿಯ ಮೂಲಕ ನದಿಗೆ ಹಾರಿದ ವ್ಯಕ್ತಿಗಾಗಿ ಶೋಧ ನಡೆಸಿದ್ದಾರೆ. ಮಧ್ಯಾಹ್ನದ ವೇಳೆಗೆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋ ಸೃಷ್ಟಿ ; ಬಜರಂಗದಳದಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಬಂಟ್ವಾಳ, ಏ.28: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ....
ಉಡುಪಿಕುಂದಾಪುರಸುದ್ದಿ

ನಾಪತ್ತೆಯಾಗಿದ್ದ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಪತಿ, ಪೆರ್ಡೂರು ಮೇಳದ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಕೋಟ: ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಎ.21ರಂದು ನಾಪತ್ತೆಯಾಗಿದ್ದು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿರಲಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ. ಈ ಬಗ್ಗೆ ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಬಡಗುತಿಟ್ಟಿನ ಪ್ರಸಿದ್ದ ಮೇಳದ ಯಕ್ಷಗಾನ ಕಲಾವಿದ ಉದಯ ಹೆಗಡೆ ಕಡಬಾಳ ಆಶ್ಚರ್ಯಕರ ರೀತಿಯಲ್ಲಿ ನಾಪತ್ತೆ ; ಪತ್ನಿ ಅಶ್ವಿನಿ ಕೊಂಡದಕುಳಿಯಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಉಡುಪಿ, ಎ 28 : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮತ್ಯಾಡಿಯ ಗುಡ್ಡೆಯಂಗಡಿ ನಿವಾಸಿ ಉದಯ ಹೆಗಡೆ ಕಡಬಾಳ ನಾಪತ್ತೆಯಾಗಿರುವ ವ್ಯಕ್ತಿ. ಪ್ರಸಿದ್ಧ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಪುತ್ರಿ ಅಶ್ವಿನಿ ಕೊಂಡದಕುಳಿ ರವರನ್ನು ಪ್ರೀತಿಸಿ ವಿವಾಹವಾಗಿದ್ದರು. ಪೆರ್ಡೂರು ಮೇಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದಯ್ ಎ. 21 ರಂದು ಯಕ್ಷಗಾನದ ತಿರುಗಾಟಕ್ಕಾಗಿ ಮನೆಯಿಂದ ತೆರಳಿದ್ದರು. ಬಳಿಕ ಯಾವುದೇ ಫೋನ್ ಸಂಪರ್ಕಕ್ಕೆ ಸಿಗಲಿಲ್ಲ. ಗಾಬರಿಗೊಂಡ ಪತ್ನಿ...
ಕಾಸರಗೋಡುಮಂಜೇಶ್ವರಸುದ್ದಿ

Shocking News : ಕಾಸರಗೋಡು ಜಿಲ್ಲೆಯಲ್ಲಿ ಇಂದು ( ಎಪ್ರಿಲ್ 26 ) ಒಂದೇ ದಿನ 1,086 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಎ.26 : ಜಿಲ್ಲೆಯಲ್ಲಿ ಸೋಮವಾರ 1,086 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದುವರೆಗೆ 44, 170 ಮಂದಿಗೆ ಸೋಂಕು ದೃಢಪಟ್ಟಿದೆ.   ಈ ನಡುವೆ ಸೋಮವಾರ 424 ಮಂದಿ ಗುಣಮುಖರಾಗಿದ್ದಾರೆ. 12 ಆರೋಗ್ಯ ಸಿಬ್ಬಂದಿಗಳಿಗೂ ಸೋಂಕು ಪತ್ತೆಯಾಗಿದ್ದು, 1,034 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಸದ್ಯ 8,608 ಮಂದಿ ಚಿಕಿತ್ಸೆಯಲ್ಲಿದ್ದಾರೆ. 35, 209 ಮಂದಿ ನಿಗಾದಲ್ಲಿದ್ದು, ಒಟ್ಟು 11, 321 ಮಂದಿ ನಿಗಾದಲ್ಲಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573  Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...
1 757 758 759 760 761 877
Page 759 of 877