Thursday, May 14, 2026

ಪ್ರಾದೇಶಿಕ

ಬೆಳ್ತಂಗಡಿ

ಉಪ್ಪಿನಂಗಡಿ ನೆಕ್ಕಿಲಾಡಿಯ ವೃದ್ಧ ಮಹಿಳೆಯ ಕೊರೋನಾದಿಂದ ಸಾವು – ಕಹಳೆ ನ್ಯೂಸ್

ಉಪ್ಪಿನಂಗಡಿ : ತಾಲೂಕಿನಲ್ಲಿ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದವರೋರ್ವರಿಗೆ ಕೊರೋನಾ ದೃಢಪಟ್ಟಿದ್ದು, ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ೩೪ ನೆಕ್ಕಿಲಾಡಿ ಗ್ರಾಮದ ಹಳೆಯೂರು ನಿವಾಸಿ ೬೭ರ ವೃದ್ಧೆ ಮೃತ ಮಹಿಳೆ. ಅವರಿಗೆ ಶನಿವಾರ ಉಬ್ಬಸ ಹಾಗೂ ಕಫ ಕಾಣಿಸಿಕೊಂಡಿದ್ದು, ಅವರನ್ನು ಮನೆಯವರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಮೃತರ ಮನೆಗೆ...
ಕೊಡಗುದಕ್ಷಿಣ ಕನ್ನಡಮಡಿಕೇರಿಸುದ್ದಿ

ಮತ್ತೆ ಅಪಾಯದಲ್ಲಿದೆ ಮಡಿಕೇರಿ – ಮಂಗಳೂರು ಹೈವೇ ; ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ – ಕಹಳೆ ನ್ಯೂಸ್

ಮಡಿಕೇರಿ: ಮೈಸೂರು – ಬಂಟ್ವಾಳ ರಾಷ್ಟ್ರೀಯ ರಸ್ತೆ ಮಾರ್ಗದಲ್ಲಿ ಮತ್ತೆ ಕುಸಿತ ಸಂಭವಿಸಿದೆ. ಜೋಡುಪಾಲ ಸಮೀಪ ಇರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಇದು ಇನ್ನಷ್ಟು ಅಪಾಯಕಾರಿಯಾಗುವ ಸಂಭವ ಇದೆ. ಇತ್ತೀಚೆಗೆ ಸುರಿದ ಮಳೆಯ ಪರಿಣಾಮದಿಂದ ಕೆಳ ಭಾಗದಿಂದ ರಸ್ತೆ ಕುಸಿತಕ್ಕೆ ಒಳಗಾಗುತ್ತಿದೆ. ನಿರಂತರವಾಗಿ ಭಾರೀ ವಾಹನಗಳು ಸಂಚಾರ ಮುಂದುವರಿಸಿದಲ್ಲಿ ಹಾಗೂ ಮತ್ತೆ ಮಳೆ ಬಂದಲ್ಲಿ ಈ ರಸ್ತೆ ಸಂಪೂರ್ಣ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಯಿದೆ. ಈ ಹಿಂದೆ ಮಳೆಗಾಲದ...
ಕಡಬ

ಕಡಬ :ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸ್ ರಿಂದ ಧಾಳಿ.ಓರ್ವ ಬಂಧನ-ಕಹಳೆ ನ್ಯೂಸ್

ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗು ತಂಡದಿಂದ ಧಾಳಿ,‍ ಆರೋಪಿ ಇಲಿಯಾಸ್ ಎಂಬಾತನನ್ನು ಬಂಧನ. ಕೊಯಿಲ ಗ್ರಾಮದ ಬಡ್ಡಮ್ಮೆ ಎಂಬಲ್ಲಿ ಮರಿಯಮ್ಮ ಎಂಬವರ ಮನೆಯ ಹಿಂಬದಿಯಲ್ಲಿ ಮನೆಯ ಅಂಗಳದಲ್ಲಿ ಉಸ್ಮಾನ್ ಎಂಬವರ ಮಗ ಇಲಿಯಾಸ್ ಎಂಬ ವ್ಯಕ್ತಿ ಅಕ್ರಮವಾಗಿ ದನದ ಹಾಗು ದನದ ಕರುವನ್ನು ಕೊಂದು ಮಾಂಸ ಮಾಡುತ್ತಿರುವ ಖಚಿತ ಮಾಹಿತಿ ತಿಳಿದ ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗು ಸಿಬಂಧಿಗಳು ಇಂದು ಬೆಳಿಗ್ಗೆ ಕಾರ್ಯಾಚರಣೆ ಮಾಡಿದ ಸಂದರ್ಭದಲ್ಲಿ...
ಮಡಿಕೇರಿ

ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ- ಕಹಳೆನ್ಯೂಸ್

ಮಡಿಕೇರಿ : ಇತ್ತೀಚೆಗೆ ಸುರಿದ ಮಳೆಯ ಪರಿಣಾಮ ಮಡಿಕೇರಿ-ಮಂಗಳೂರು ರಸ್ತೆ ಮಾರ್ಗದಲ್ಲಿ ಬರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಇನ್ನಷ್ಟು ಅಪಾಯಕಾರಿಯಾಗುವ ಸಾಧ್ಯತೆ ಇದೆ. ಕೆಳ ಭಾಗದಿಂದ ರಸ್ತೆ ಕುಸಿತಕ್ಕೆ ಒಳಗಾಗುತ್ತಿದ್ದು ನಿರಂತರವಾಗಿ ಭಾರೀ ವಾಹನಗಳ ಸಂಚಾರ ಹಾಗೂ ಮತ್ತೆ ಮಳೆ ಬಂದಲ್ಲಿ ಈ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ರಸ್ತೆ ಅಪಾಯಕಾರಿ ಪರಿಸ್ಥಿತಿಗೆ ಬಂದಿರುವುದನ್ನು ಗಮನಿಸಿದ ಸಾರ್ವಜನಿಕರಾದ ನಂದ ಮತ್ತಿತರರು...
ಸುಬ್ರಹ್ಮಣ್ಯ

ಕಡಬ ತಾಲೂಕಿನ ಕುಕ್ಕೆ ದೇಗುಲದಲ್ಲಿ ಕಳೆದ 5 ವರ್ಷಗಳಿಂದ ಲೆಕ್ಕ ಪರಿಶೋಧನೆ ನಡೆದಿಲ್ಲವೆಂಬ ಆರೋಪ ; ಮುಖ್ಯಮಂತ್ರಿಗೆ ದೂರು ನೀಡಿದ ವಕೀಲ ಶ್ರೀಹರಿ ಕುತ್ಸ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಮೂಲ ಹೊಂದಿರುವ ದೇವಸ್ಥಾನಗಳ ಪೈಕಿ ಕಡಬ ತಾಲೂಕಿನ ಕುಕ್ಕೆ ದೇಗುಲ ಮೊದಲ ಸ್ಥಾನದಲ್ಲಿದೆ. ಆದರೆ ಕಳೆದ 5 ವರ್ಷದಲ್ಲಿ 100 ರೂ ಕೋಟಿಗೂ ಹೆಚ್ಚು ಹಣ ಸಂಗ್ರವಾಗಿದ್ದರೂ, ಈ ಬಗ್ಗೆ ಯಾವುದೇ ಲೆಕ್ಕ ಪರಿಶೋಧನೆ ನಡೆದಿಲ್ಲ ಎಂದು ವಕೀಲ ಶ್ರೀಹರಿ ಕುತ್ಸ ಅವರು ಮುಖ್ಯಮಂತ್ರಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಆರೋಪಿಸಿ ದೂರು ನೀಡಿದ್ದಾರೆ. ದೇಗುಲಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಗಳು...
ಬಂಟ್ವಾಳ

ಕೊಡಾಜೆಯಲ್ಲಿ ಮತ್ತೆ ಸರಣಿ ಅಪಘಾತ ; ಇಬ್ಬರಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಬಂಟ್ವಾಳ : ಮಾಣಿ - ಮಠ ರಸ್ತೆಯ ಕೊಡಾಜೆಯಲ್ಲಿ ಇಂದು ಬೆಳಗ್ಗೆ ಮತ್ತೆ ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಮತ್ತು ಮಾಣಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ಕಳೆದು ಟಾಟಾ ಏಸ್ ಗೆ ಢಿಕ್ಕಿಯಾಗಿದೆ. ಈ ಘಟನೆಯಿಂದ...
ಸುಳ್ಯ

ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ದಳ ಅಧಿಕಾರಿಗಳು ; ಆರೋಪಿ ಪರಾರಿ-ಕಹಳೆ ನ್ಯೂಸ್

ಸುಳ್ಯ : ಕೇನ್ಯ ಗ್ರಾಮದ ಕೆಮ್ಮಟೆ ಎಂಬಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ಅಬಕಾರಿ ದಳ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ನಡೆಸಿದ ವೇಳೆ 10 ಬಾಟಲಿಗಳಲ್ಲಿ ಸಂಗ್ರಹಿಸಿಡಲಾಗಿದ್ದ ಗೇರು ಹಣ್ಣಿನಿಂದ ತಯಾರಿಸಿದ 10 ಲೀ. ಸರಾಯಿ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಆರೋಪಿ ಕೆಮ್ಮಟೆ ಸುಂದರ ಗೌಡ ಎಂಬವರು ಪರಾರಿಯಾಗಿದ್ದಾರೆ. ಮತ್ತು ಅಬಕಾರಿ ದಳದ ನಿರೀಕ್ಷಕ ಸಿದ್ದಪ್ಪ ಮೇಟಿ, ಮತ್ತು ಸಿಬ್ಬಂದಿಗಳಾದ ಮಲ್ಲಣ್ಣ ಗೌಡ, ರಘನಾಥ ಬಜಂತ್ರಿ,...
ಬಂಟ್ವಾಳ

ನಿಯಮ ಉಲ್ಲಂಘಿಸಿ ಮದುವೆಗೆ ಅವಕಾಶ ನೀಡಿದರೆ ಕಾನೂನು ಕ್ರಮ ; ಬಂಟ್ವಾಳ ಪೊಲೀಸರ ಸಭೆಯಲ್ಲಿ ಹಾಲ್ ಮಾಲಕರಿಗೆ ಎಚ್ಚರಿಕೆ –ಕಹಳೆ ನ್ಯೂಸ್

ಬಂಟ್ವಾಳ : ಕೊರೋನ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರಕಾರ ರೂಪಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಮದುವೆ ಕಾರ್ಯ ನಡೆಸಬೇಕು ಎಂದು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಮದುವೆ ಹಾಲ್ ಗಳ ಮಾಲಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಬಂಟ್ವಾಳ ನಗರ ಠಾಣೆಯ ಇನ್‍ಸ್ಪೆಕ್ಟರ್ ಚೆಲುವರಾಜ್, ಗ್ರಾಮಾಂತರ ಠಾಣೆಯ ಎಸ್ಸೈ ಪ್ರಸನ್ನ, ಅಪರಾಧ ವಿಭಾಗದ ಎಸ್ಸೈ ಸಂಜೀವ ನೇತೃತ್ವದಲ್ಲಿ ಮಂಗಳವಾರ ನಡೆದ...
1 758 759 760 761 762 877
Page 760 of 877