Thursday, May 14, 2026

ಪ್ರಾದೇಶಿಕ

ಬಂಟ್ವಾಳ

ಕೋರೋನಾ ರೋಗಿಗಳಿಗೆ ಮೀಸಲಿರುವ ಬೆಡ್, ಆಕ್ಸಿಜನ್, ಔಷಧಿ ವ್ಯವಸ್ಥೆಯ ಬಗ್ಗೆ ವಿಚಾರಿಸಲು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯ್ಕ್ -ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ಸರಕಾರಿ ಆಸ್ಪತ್ರೆಗೆ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಕೋರೋನಾ ರೋಗಿಗಳಿಗೆ ಮೀಸಲಿರುವ ಬೆಡ್, ಆಕ್ಸಿಜನ್, ಔಷಧಿ ವ್ಯವಸ್ಥೆಯ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪುಷ್ಪಲತಾರವರಿಂದ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಯುವಮೋರ್ಚಾದ ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಪಂಚಾಯತ್ ಸದಸ್ಯ ಕಾರ್ತಿಕ್ ಬಳ್ಳಾಲ್ ಉಪಸ್ಥಿತರಿದ್ದರು....
ಪುತ್ತೂರು

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ರಾಮನವಮಿ ಆಚರಣೆ -ಕಹಳೆ ನ್ಯೂಸ್

ಪುತ್ತೂರು : ಶ್ರೀರಾಮ ಹುಟ್ಟಿ ಯುಗ ಕಳೆದಿದೆ. ಈಗಲೂ ರಾಮನ ಜನ್ಮ ದಿನವನ್ನು ಆಚರಿಸುತ್ತೇವೆ ಎಂದರೆ ರಾಮನ ಶಕ್ತಿ ಎಷ್ಟು ಅಪಾರ ಎನ್ನುವುದು ಮನನವಾಗುತ್ತದೆ. ರಾಮರಾಜ್ಯ ಎಂದರೆ ಕ್ಷಾಮಡಾಮರಗಳಿಲ್ಲದೆ, ರೋಗರುಜಿನ, ದುಃಖಗಳಿಲ್ಲದೆ ನಮ್ಮ ಮನಸ್ಸು ಆರಾಮವಾಗಿರುವ ರಾಜ್ಯ. ಚೈತ್ರ ಶುದ್ಧ ನವಮಿ ಶ್ರೀರಾಮನ ಜನ್ಮೋತ್ಸವ; ಸಕಲರಿಗೂ ರಾಮನವಮಿಯ ಶುಭಾಶಯ ಎಂದು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿ ರಾಮ ನವಮಿ ಆಚರಣೆಯ ಮುಖ್ಯ ಅತಿಥಿಯಾಗಿ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ...
ಪುತ್ತೂರು

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತೀವ್ರವಾಗಿ ಹೆಚ್ಚುತ್ತಿರುವುದರಿಂದ ಎ.21 ರಿಂದ ಭಕ್ತಾದಿಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ, ಸರ್ಕಾರದ ಆದೇಶದ ಮೆರೆಗೆ ರದ್ದು -ಕಹಳೆ ನ್ಯೂಸ್

ಪುತ್ತೂರು : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತೀವ್ರವಾಗಿ ಹೆಚ್ಚುತ್ತಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದಡಿಯಲ್ಲಿ ಎ.21 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ, ಸೇವೆ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆಯನ್ನು ಮುಂದಿನ ಆದೇಶದ ವರೆಗೆ ರದ್ದು ಪಡಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ದೇವಳದ ವ್ಯವಸ್ಥಾಪನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಪುತ್ತೂರು

ಸಂಪ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಚಂದ್ರ ಕೆ ಅವರು ಎ.ಎಸ್.ಐ ಆಗಿ ಪದೋನ್ನತಿ; ಬಂಟ್ವಾಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆ-ಕಹಳೆ ನ್ಯೂಸ್

ಪುತ್ತೂರು : ಸಂಪ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ಕೆ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಉಪ್ಪಿನಂಗಡಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿರುವ ಚಂದ್ರ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಹೆಡ್ ಕಾನ್‍ಸ್ಟೇಬಲ್ ಆಗಿ ಪದೋನ್ನತಿ ಹೊಂದಿದ್ದರು. ಬಳಿಕ ಅವರು...
ಪುತ್ತೂರು

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.24ರಿಂದ 30ರವರೆಗೆ ನಡೆಯಬೇಕಿದ್ದ ಬ್ರಹ್ಮಕಲಶೋತ್ಸವವು ಕೋವಿಡ್-19ನ ಕಾರಣದಿಂದಾಗಿ ಮೂಂದೂಡಿಕೆ ; ಅಶೋಕ್ ಕುಮಾರ್ ರೈ ಕೋಡಿಂಬಾಡಿ-ಕಹಳೆ ನ್ಯೂಸ್

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.24ರಿಂದ 30ರವರೆಗೆ ನಡೆಯಬೇಕಿದ್ದ ಬ್ರಹ್ಮಕಲಶೋತ್ಸವವು ಕೋವಿಡ್-19ನ ಕಾರಣದಿಂದಾಗಿ ಮೂಂದೂಡಲಾಗಿದೆ ಎಂದು ಬ್ರಹ್ಮಕಲಶೋತ್ಸ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತಿಳಿಸಿದರು. ಬ್ರಹ್ಮಕಲಶೋತ್ಸವಕ್ಕೆ ಪೂರ್ವ ತಯಾರಿ ಸುಮಾರು 6 ತಿಂಗಳುಗಳಿಂದ ನಡೆದು ಬಂದಿರುತ್ತದೆ. ಸುಮಾರು 26 ಸಾವಿರ ಆಮಂತ್ರಣ ಪತ್ರವನ್ನು ವಿತರಿಸಲಾಗಿದ್ದು, ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಿಯ ದೇವಸ್ಥಾನದ ಜೀರ್ಣೋದ್ದಾರದ ಕೆಲಸ ಕಾರ್ಯ ನಡೆದಿದೆ. ಸುಮಾರು...
ಬಂಟ್ವಾಳ

ಬಂಟ್ವಾಳ ತಾಲೂಕಿನ ಬಬ್ಬರಬೈಲು ದೈವಸ್ಥಾನದಲ್ಲಿ ಕೊರಗಜ್ಜ ದೈವದ ನೇಮೋತ್ಸವ ; ದೈವಕ್ಕೆ ಹೂಮಳೆ ಸುರಿಸುವ ಆಕರ್ಷಕ ದೃಶ್ಯವನ್ನು ಭ್ರಾಮರಿ ಸ್ಟುಡಿಯೋ ಛಾಯಾಗ್ರಾಹಕ ಸತೀಶ್ ಕ್ಯಾಮೆರಾದಲ್ಲಿ ಸೆರೆ ಹಿಡಿದ ಭಕ್ತರು-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಬ್ಬರಬೈಲು ದೈವಸ್ಥಾನದಲ್ಲಿ ಈಚೆಗೆ ನಡೆದ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ ನಡೆಯಿತು. ಈ ನೇಮೋತ್ಸವದಲ್ಲಿ ಭಕ್ತರು ದೈವಕ್ಕೆ ಹೂಮಳೆ ಸುರಿಸುವ ಆಕರ್ಷಕ ದೃಶ್ಯವನ್ನು ಭ್ರಾಮರಿ ಸ್ಟುಡಿಯೋ ಛಾಯಾಗ್ರಾಹಕ ಸತೀಶ್ ಕ್ಯಾಮೆರಾದಲ್ಲಿ ಸೆರೆ ಹಿಡಿದರು....
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಐಸಿಐಸಿಐ ಬ್ಯಾಂಕಿನ ಕ್ಯಾಂಪಸ್ ಇಂಟವ್ರ್ಯೂ-ಕಹಳೆ ನ್ಯೂಸ್

ಪುತ್ತೂರು : ಎ.19 ಇಲ್ಲಿನ ವಿವೇಕಾನಂದ ಕಾಲೇಜಿನ ಉದ್ಯೋಗ ಹಾಗೂ ತರಬೇತಿ ಘಟಕದ ವತಿಯಿಂದ ICICI ಬ್ಯಾಂಕಿನ ಬ್ರಾಂಚ್ ರಿಲೇಷನ್ಶಿಪ್ ಆಫೀಸರ್ ಹುದ್ದೆಗೆ ಕ್ಯಾಂಪಸ್ ಇಂಟವ್ರ್ಯೂ ಆಯೋಜಿಸಲಾಗಿತ್ತು. ಸುಮಾರು 61 ಅಭ್ಯರ್ಥಿಗಳು ಕ್ಯಾಂಪಸ್ ಇಂಟವ್ರ್ಯೂನಲ್ಲಿ ಭಾಗವಹಿಸಿದ್ದರು. 31 ಅಭ್ಯರ್ಥಿಗಳು ಕೊನೆಯ ಹಂತದ ಸಂದರ್ಶನಕ್ಕೆ ಅರ್ಹತೆಯನ್ನು ಪಡೆದಿದ್ದರು, ಇದರಲ್ಲಿ 24 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು 15 ವಿದ್ಯಾರ್ಥಿಗಳು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಾಗಿರುತ್ತಾರೆ ಈ ಕಾರ್ಯಕ್ರಮದಲ್ಲಿ ICICI ಪ್ರಬಂಧಕರು ಗಣೇಶ್ ಮತ್ತು ಸಿಬ್ಬಂದಿಗಳು ಹಾಗೂ...
ಪುತ್ತೂರು

ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದ ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷ ಅಡ್ವ ಕೆ. ಶ್ರೀಕಾಂತ್ ಅವರನ್ನು ಅಭಿನಂದಿಸಿದ ಶಾಸಕ‌ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷ , ವಕೀಲ ಕೆ.ಶ್ರೀಕಾಂತ್ ಅವರು ಎ.೨೦ ರಂದು ಪುತ್ತೂರು ಭೇಟಿ ನೀಡಿದ ಸಂದರ್ಭದಲ್ಲಿ ಪುತ್ತೂರು ಬಿಜೆಪಿ‌ ಕಛೇರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀಕಾಂತ್ ಅವರನ್ನು ಶಾಸಕ‌ ಸಂಜೀವ ಮಠಂದೂರು ಅಭಿನಂದಿಸಿದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಬಿಜೆಪಿ ಮುಖಂಡರಾದ ಚಂದ್ರಶೇಖರ ಬಪ್ಪಳಿಗೆ, ಯುವರಾಜ್, ನಗರಸಭಾ ಸದಸ್ಯೆ ಶ್ರೀಮತಿ...
1 759 760 761 762 763 877
Page 761 of 877