ಎಪ್ರಿಲ್ 17ರಂದು ಬಿ.ಸಿ.ರೋಡಿನಲ್ಲಿ ದ.ಕ. ಜಿಲ್ಲಾ ಮಟ್ಟದ ‘ಜಾಗರಣ ಟ್ರೋಫಿ’ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ-ಕಹಳೆ ನ್ಯೂಸ್
ಬಂಟ್ವಾಳ : ಹಿಂದು ಜಾಗರಣ ವೇದಿಕೆ, ಹಿಂದು ಯುವವಾಹಿನಿ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 'ಜಾಗರಣ ಟ್ರೋಫಿ - 2021' ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಎಪ್ರಿಲ್ 17ರಂದು ಬಿ.ಸಿ.ರೋಡ್ ಗಾಣದಪಡ್ಪು ಮೈದಾನದಲ್ಲಿ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ತಿಳಿಸಿದರು. ಬಂಟ್ವಾಳ ಪ್ರೆಸ್...







