Saturday, May 9, 2026

ಪ್ರಾದೇಶಿಕ

ಬಂಟ್ವಾಳ

ನಲ್ಕೆ ಬಾಕಿಮಾರುನಲ್ಲಿ 18ರಂದು ಮಾರಿ ದೊಂಪದ ಬಲಿ ಉತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಇಲ್ಲಿನ ರಾಯಿ ಸಮೀಪದ ಕೊಯಿಲ ಗ್ರಾಮ ಬೈದಗುತ್ತು ನಲ್ಕೆ ಬಾಕಿಮಾರು ಗದ್ದೆ ಎಂಬಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ದೈವ ಸಾನಿಧ್ಯದಲ್ಲಿ ಇದೇ 18ರಂದು ರಾತ್ರಿ ಗಂಟೆ 7ರಿಂದ ಧೂಮಾವತಿ ಮತ್ತು ಮೈಸಂದಾಯ ಸಹಿತ ಕೊಡಮಣಿತ್ತಾಯ ಒಡ್ಯಾಣೇಶ್ವರಿ ಪರಿವಾರ ದೈವಗಳಿಗೆ ಪ್ರಥಮ ವರ್ಷದ ಮಾರಿ 'ದೊಂಪದ ಬಲಿ ಉತ್ಸವ' ನಡೆಯಲಿದೆ. ಅಂದು ಬೆಳಿಗ್ಗೆ ಗಂಟೆ 10ರಿಂದ ನಡ್ವಂತಾಡಿ ಉದಯ ಪಾಂಗಣ್ಣಾಯ ತಂತ್ರಿ ಮತ್ತು ಅರಳ ಹರೀಶ ಭಟ್ ಮಾರ್ಗದರ್ಶನದಲ್ಲಿ...
ಬಂಟ್ವಾಳ

ವಿಟ್ಲ ಬಳಿಯ ಸುರಿಬೈಲು ತಿರುವಿನಲ್ಲಿ ಅತೀ ವೇಗದಲ್ಲಿ ಬಂದ ಪಿಕಪ್ ಸ್ಕೂಟರ್ ಗೆ ಡಿಕ್ಕಿ ; ಓರ್ವ ಸಾವು-ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲ ಬಳಿಯ ಸುರಿಬೈಲು ತಿರುವಿನಲ್ಲಿ ಅತಿ ವೇಗದಲ್ಲಿ ಮತ್ತು ಅಜಾಗರೂಕತೆ ಚಾಲನೆ ಮಾಡಿದ ಪಿಕಪ್ ವಾಹನ ದ್ವಿಚಕ್ರವಾಹನಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ. ಇದರ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಹಸವಾರ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ತೊಕ್ಕೋಟ್ಟು ನಿವಾಸಿ 35 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಹಾಗೂ ಸಹಸವಾರ ರಂಜಿತ್ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ ಪಿಕಪ್ ವಾಹನವನ್ನು ಚಾಲಕ ಅತಿ...
ಪುತ್ತೂರು

ಪುತ್ತೂರು ನೆಹರೂನಗರದ ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ-ಕಹಳೆ ನ್ಯೂಸ್

ಪುತ್ತೂರು : ನೆಹರೂನಗರದ ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಬ್ಬ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ವಿವೇಕಾನಂದ ಹಾಸ್ಟೆಲ್ಸ್ ನ ನಳಂದಾ ಹುಡುಗರ ವಸತಿ ನಿಲಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕ ಚಂದ್ರಶೇಖರ ಮಾತನಾಡಿ ರಾಮರಾಜ್ಯದ ಪ್ರತಿಷ್ಠಾಪನೆ, ಆರ್ಯ ಸಮಾಜದ ಸ್ಥಾಪನೆ ಹಾಗೂ ಈ ನಾಡಿನ ಮಹಾನ್ ಪುರುಷರನೇಕರ ಜನ್ಮದಿನ ಯುಗಾದಿಯಂದೇ ಆಗಿದೆ. ಭಾರತದಲ್ಲಿ ಚಂದ್ರಮಾನ ಮತ್ತು ಸೌರಮಾನ ಎಂಬ ಎರಡು ರೀತಿಯ ಯುಗಾದಿ ಆಚರಣೆಗಳು ಅಸ್ತಿತ್ವದಲ್ಲಿದೆ. ಸೌರಮಾನ...
ಪುತ್ತೂರು

ಡಾ.ಬಿ.ಆರ್ ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆಯಲ್ಲಿ ಭಾಗಿಯಾದ ಪುತ್ತೂರು ಶಾಸಕ ಸಂಜೀವ ಮಠಂದೂರು- ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಅಂಬೇಡ್ಕರ್ ಆಪತ್ಭಾಂಧವ ಟ್ರಸ್ಟ್ ಮತ್ತು ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ಇದರ ಜಂಟಿ ಆಶ್ರಯದಲ್ಲಿ ನಡೆದ ಡಾ/ ಬಿ ಆರ್ ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸರಕಾರವು ಪ್ರತಿ ಯೋಜನೆಯಲ್ಲಿಯೂ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರು ಬರೆದ ಸಂವಿಧಾನದಲ್ಲಿ ಶೋಷಿತ ವರ್ಗಕ್ಕೆ ವಿಶೇಷ ಸ್ಥಾನಮಾನವನ್ನು...
ಪುತ್ತೂರು

ಪುತ್ತೂರು ತಾಲೂಕಿನ ನಿವಾಸಿ ಹಸೈನಾರ್ ರವರ ಪತ್ನಿ ರುಕ್ಯ ರವರ ಮನೆ ಛಾವಣಿಯ ರಿಪೇರಿಗೆ ನೆರವಿನ ಚೆಕ್ ವಿತರಿಸಿದ ಉದ್ಯಮಿ ,ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದ ಕಲ್ಲಮೂಲೆ ಜನತಾ ಕಾಲೋನಿಯ ನಿವಾಸಿ ಹಸೈನಾರ್ ರವರ ಪತ್ನಿ ರುಕ್ಯ ರವರ ಮನೆ ಛಾವಣಿಯ ರಿಪೇರಿಗೆ ಉದ್ಯಮಿ ,ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ ವಿತರಿಸಿದರು....
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ಗೆ ಮಂಗಳವಾರ ಇದೇ ಮೊದಲ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಶ್ರೀ ದೇವರನ್ನು ಬರಮಾಡಿಕೊಂಡರು. ಸುಮಾರು 10.45 ಗಂಟೆಗೆ ಕ್ಯಾಂಪಸ್ ಗೆ ಆಗಮಿಸಿದ ದೇವರಿಗೆ ನೃತ್ಯ ಭಜನೆ, ಯಕ್ಷಗಾನವೇ ಮೊದಲಾದ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವೇದ ಮಂತ್ರಘೋಷ...
ಬಂಟ್ವಾಳ

ಅಕ್ರಮ ಗೋವು ಕಳ್ಳಸಾಗಣೆ ; ವ್ಯಕ್ತಿಯನ್ನು ತಡೆದು ವಶಕ್ಕೆ ಪಡೆದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಕಾಶಿಮಠದಲ್ಲಿ ಏಪ್ರಿಲ್ 13ರಂದು ಅಕ್ರಮ ಗೋವು ಕಳ್ಳಸಾಗಣೆಯಲ್ಲಿ ತೊಡಗಿರುವ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ಕೆಲವು ಕಾರ್ಯಕರ್ತರು, ತಡೆದು ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಮಾಣಿ ಮುಲಿಬೈಲಿನ ವ್ಯಕ್ತಿಯೋರ್ವ ತನ್ನ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ, ವಿಷಯ ತಿಳಿದ ಹಿಂಜಾವೇ ಕಾರ್ಯಕರ್ತರು ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ್ದಾರೆ. ಇದು ಅಕ್ರಮ ಸಾಗಾಟವಲ್ಲ ಎಂದು ನೋಡುವವರಿಗೆ...
ಸುಳ್ಯ

ಕಮಿಲದಲ್ಲಿ ಶ್ರೀ ರಕ್ತೇಶ್ವರೀ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ-ಕಹಳೆ ನ್ಯೂಸ್

ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಶ್ರೀ ರಕ್ತೇಶ್ವರೀ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ ನಡೆಯಿತು. ಭಕ್ತರು ದೈವದ ದರ್ಶನ ಪಡೆದು ಪುಣಿತರಾದರು....
1 761 762 763 764 765 875
Page 763 of 875