Recent Posts

Saturday, May 9, 2026

ಪ್ರಾದೇಶಿಕ

ಸುಳ್ಯ

ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ವಿದ್ಯಾರ್ಥಿನಿ ಸುಶ್ಮಿತಾ ಆರ್-ಕಹಳೆ ನ್ಯೂಸ್

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಹೆಮ್ಮೆಯ ವಿದ್ಯಾರ್ಥಿ ಸುಶ್ಮಿತಾ ಆರ್ ಇವರು ಸೆಪ್ಟೆಂಬರ್ 2020ರ ಪರೀಕ್ಷೆಯ ಬಿ.ಕಾಂ ವಿಭಾಗದ ಐದು ಹಾಗೂ ಆರನೇ ಸೆಮಿಷ್ಟರ್ ನ ಫಿನಾನ್ಸಿಯಲ್ ಎಕೌಂಟಿಂಗ್ ವಿಷಯದಲ್ಲಿ 300 ಅಂಕಕ್ಕೆ 300 ಅಂಕಗಳನ್ನು ಪಡೆದು ಇಂದು ನಡೆಯುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯಲಿದ್ದಾರೆ....
ಪುತ್ತೂರು

ಕೆಮ್ಮಿಂಜೆ ಗ್ರಾಮದ ಅನಾರೋಗ್ಯ ಪೀಡಿತ ಪ್ರಕಾಶ್ ಪೂಜಾರಿಯವರ ಮನೆಯ ದುರಸ್ತಿಗಾಗಿ 1,18000 ಮೊತ್ತದ ಚೆಕ್ ಅನ್ನು ಕೆಮ್ಮಿಂಜೆ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಕಮಿಟಿಯ ಮುಂದಾಲುತ್ವದಲ್ಲಿ ಗುರುಕೃಷ್ಣ ಚಾರಿಟೇಬಲ್ ಟ್ರಸ್ಟ್ ನ ಕ್ಯಾಂಪ್ಕೋ ಇನ್ ಸೇವಾ ವತಿಯಿಂದ ಹಸ್ತಾಂತರ -ಕಹಳೆ ನ್ಯೂಸ್

ಪುತ್ತೂರು : ಕೆಮ್ಮಿಂಜೆ ಗ್ರಾಮದ ಮಂದಾರಬೈಲಿನ ಅನಾರೋಗ್ಯ ಪೀಡಿತ ಪ್ರಕಾಶ್ ಪೂಜಾರಿಯವರ ಬೀಳುವ ಹಂತದಲ್ಲಿರುವ ಮನೆಯ ದುರಸ್ತಿಗಾಗಿ ಸರ್ಕಾರಿ ಕಚೇರಿ ಅಲೆದಾಟ ನಡೆಸಿದರೂ ಸಫಲವಾಗದೇ ಇರುವ ಬೆನ್ನಲ್ಲೇ ಈ ಕುಟುಂಬದ ಕಷ್ಟವನ್ನರಿತ ಕೇರಳ ಮೂಲದ ಸಂಸ್ಥೆಯೊಂದು ಇವರ ಹೆಸರಿನಲ್ಲಿ ಲಕ್ಷಾಂತರ ರುಪಾಯಿ ಸಂಗ್ರಹಿಸಿದ್ದರೂ ಈ ಕುಟುಂಬಕ್ಕೆ ಹಸ್ತಾಂತರಿಸಲು ನಿರಾಕರಿಸಿ ಸತಾಯಿಸುತ್ತಿದೆ ಎಂದು ಆರೋಪ ವ್ಯಕ್ತವಾಗಿದೆ. ಈ ವಿಷಯ ತಿಳಿದ ಪುತ್ತೂರು ನಗರಸಭೆ, ಹಿಂದೂ ಸಂಘಟನೆ ಮತ್ತು ಕ್ಯಾಂಪ್ಕೋ ಇನ್ ಸೇವಾ...
ಬಂಟ್ವಾಳ

ಕೊಯಿಲ ಗ್ರಾಮದ ಬಬ್ಬರಬೈಲು ದೈವಸ್ಥಾನದಲ್ಲಿ ಇಂದು ಬೊಬ್ಬರ್ಯ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಬ್ಬರಬೈಲು ದೈವಸ್ಥಾನದಲ್ಲಿ ಇದೇ 10ರಂದು ರಾತ್ರಿ ಬೊಬ್ಬರ್ಯ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ನಡೆಯಲಿದೆ. ರಾತ್ರಿ 7 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ, 8ಗಂಟೆಗೆ ಬೊಬ್ಬರ್ಯ ದೈವದ ನೇಮೋತ್ಸವ ಮತ್ತು ರಾತ್ರಿ 1 ಗಂಟೆಗೆ ದೈವವು ಗಂಗಾ ಭೇಟಿಗೆ ಹೊರಡುವುದು, 2ಗಂಟೆಗೆ ಅಣ್ಣಪ್ಪ ಪಂರ್ಜುಲಿ ಮತ್ತು ಗುಳಿಗ ದೈವದ ಕೋಲ ನಡೆಯಲಿದೆ. ಇದೇ 11ರಂದು ರಾತ್ರಿ ಗಂಟೆ 8ಕ್ಕೆ ಕೊರಗಜ್ಜ ದೈವಸ್ಥಾನದಲ್ಲಿ...
ಪುತ್ತೂರು

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಮಾಹಿತಿ ಘಟಕದ ಆಶ್ರಯದಲ್ಲಿ ಶ್ರೀ ರಾಮ ಪದವಿ ಪೂರ್ವ ಕಾಲೇಜು, ಕಲ್ಲಡ್ಕ ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು ಎಪ್ರಿಲ್ 9 ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಉಪನ್ಯಾಸಕಿ ಕುಮಾರಿ ಶ್ರೀರಕ್ಷಾ ಮತ್ತು ಕಾನೂನು ಉಪನ್ಯಾಸಕರಾದ ಶ್ರೀ ಕೌಶಿಕ್ ಸಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀ ಕೌಶಿಕ್ ಸಿ, ಇಂದಿನ ಸಮಾಜದಲ್ಲಿ ಕಾನೂನಿನ ಕಲಿಯುವಿಕೆಯು...
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸ್ವಯಂ ಸೇವಕರಾಗಲು ಆನ್ ಲೈನ್ ನೋಂದಣೆ -ಕಹಳೆ ನ್ಯೂಸ್

ಪುತ್ತೂರು : ಎಪ್ರಿಲ್ 10 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಸಂಪ್ರದಾಯದಂತೆ ಆರಂಭಗೊಳ್ಳಲಿದೆ. ಈ ಜಾತ್ರಾ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಭಾಗವಹಿಸಲಿಚ್ಚಿಸುವವರು ಆನ್ ಲೈನ್ ಮೂಲಕ ನೋಂದಾವಣೆ ಮಾಡಿಸಿಕೊಳ್ಳಬಹುದು. ಆನ್ ಲೈನ್ ಅರ್ಜಿಯನ್ನು ಹೆಸರು, ವಿಳಾಸ, ಭಾವಚಿತ್ರ, ಆಧಾರ್ ಕಾರ್ಡ್, ಮೊಬೈಲ್ ನಂಬರ್ ನಮೂದಿಸಿ ಲಿಂಕ್ ಕಳುಹಿಸಿದರೆ ಸಾಕು. ಅವರ ಹೆಸರು ದೇವಳದ ಕಚೇರಿಯಲ್ಲಿ ನೋಂದಾವಣೆ ಆಗುತ್ತದೆ. ಬಳಿಕ ಅವರಿಗೆ ಮುಂದಿನ ಮಾಹಿತಿಯನ್ನು ದೇವಳದಿಂದ ನೀಡಲಾಗುವುದು ಎಂದು...
ಮಡಿಕೇರಿ

ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕಿಳಿದ ಮೊಮ್ಮಗ ಮುಳುಗಿ ಮೃತ್ಯು ; ಮೊಮ್ಮಗನ ಮೃತದೇಹ ಕಂಡು ಅಜ್ಜಿ ಹೃದಯಾಘಾತದಿಂದ ಸಾವು-ಕಹಳೆ ನ್ಯೂಸ್

ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಹೊಸತೋಟದಲ್ಲಿ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕಿಳಿದು ಮೃತಪಟ್ಟ ಮೊಮ್ಮಗನ ಮೃತದೇಹ ಕಂಡು ಅಜ್ಜಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ರಮ್ಲಾನ್ ಎಂಬವವರ ಪುತ್ರ 18 ವರ್ಷದ ಮುಬಾಶೀರ್ ಗುರುವಾರ ಬೆಳಗ್ಗೆ ಸ್ನಾನ ಮಾಡಲೆಂದು ಹಾರಂಗಿ ಹಿನ್ನೀರಿಗೆ ಇಳಿದಿದ್ದು, ಬಳಿಕ ಕಾಣೆಯಾಗಿದ್ದ. ಆತನ ಮೃತದೇಹ ಶುಕ್ರವಾರ ಬೆಳಗ್ಗೆ ಹಾರಂಗಿ ಹಿನ್ನೀರಿನಲ್ಲಿ ದೊರೆತಿದೆ. ಈ ವೇಳೆ ಮೊಮ್ಮಗನ ಮೃತದೇಹ ಕಂಡು ಆತನ ಅಜ್ಜಿ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ....
ಬೆಳ್ತಂಗಡಿ

ಶ್ರೀ ಕ್ರೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ –ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಕ್ರೇತ್ರ ಧರ್ಮಸ್ಥಳಕ್ಕೆ ಕಂದಾಯ ಸಚಿವರಾದ ಆರ್.ಅಶೋಕ್ ಅವರು ಶ್ರೀ ಮಂಜುನಾಥ ದೇವರ ದರ್ಶನ ಪಡೆದು ಡಾ/ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೂಡ ಜೊತೆಗಿದ್ದರು....
ಪುತ್ತೂರು

ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ಹಾಗೂ ಬ್ರಹ್ಮಕಲಶೋತ್ಸವದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ-ಕಹಳೆ ನ್ಯೂಸ್

ಪುತ್ತೂರು : ಎಪ್ರಿಲ್ 9ರಂದು ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರವರು ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ಹಾಗೂ ಬ್ರಹ್ಮಕಲಶೋತ್ಸವದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ, ನಿರಂಜನ ರೈ ಮಠಂತಬೆಟ್ಟು, ಜಯಾನಂದ ಕೆ, ಸೀತಾರಾಮ ಶೆಟ್ಟಿ ಹೆಗಡೆಹಿತ್ಲು ವೇದಿಕೆಯಲ್ಲಿದ್ದರು. ಹಾಗೂ ವ್ಯವಸ್ಥಾಪನಾ...
1 764 765 766 767 768 874
Page 766 of 874