Recent Posts

Saturday, May 9, 2026

ಪ್ರಾದೇಶಿಕ

ಪುತ್ತೂರು

ಮೊದಲು ತನ್ನ ಮೊಬೈಲ್ ನ್ನು ಸುಟ್ಟು, ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನಲ್ಲಿ ಆಟೋ ಚಾಲಕರೋರ್ವರು ಮೊದಲು ತನ್ನ ಮೊಬೈಲ್ ನ್ನು ಸುಟ್ಟು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ 28 ವರ್ಷದ ಶಿವಪ್ರಸಾದ್ ಎಂದು ತಿಳಿದುಬಂದಿದೆ. ಇವರು ಮೊದಲು ತನ್ನ ಮೊಬೈಲ್ ನ್ನು ಸುಟ್ಟು ಬಳಿಕ ಮನೆಯ ಕೋಣೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು...
ಬಂಟ್ವಾಳ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾ ಮಹೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾ ಮಹೋತ್ಸವ ಎಪ್ರಿಲ್ 8 ರಂದು ಸರಕಾರದ ಆದೇಶದ ಅನುಸಾರ ಕೋವಿಡ್ ನೀತಿ ನಿಯಮಗಳನ್ನು ಪಾಲಿಸಿ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಪ್ರತಿವರ್ಷವೂ ಜಾತ್ರಾ ಸಂದರ್ಭದಲ್ಲಿ ಅನ್ನದಾನದ ವ್ಯವಸ್ಥೆಯನ್ನು ಮಾಡುತ್ತಿರುವ ಯುವಶಕ್ತಿ ಫ್ರೆಂಡ್ಸ್ ಸಂಘವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೈವಕ್ಕೆ ಬಂಗಾರದ ಹೂ ಕಾಣಿಕೆಯನ್ನು ಸಮರ್ಪಿಸಲಾಯಿತು. ಈ ಜಾತ್ರಾ ಮಹೋತ್ಸವಕ್ಕೆ ಊರಿನ...
ಪುತ್ತೂರು

ಎಪ್ರಿಲ್ 25ರಂದು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು, ವಿವೇಕಾನಂದ ಕಾಲೇಜು ನೆಹರು ನಗರ ಪುತ್ತೂರಿನಲ್ಲಿ ಶ್ರೀ ರಾಮೋತ್ಸವ-ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದು ಪರಿಷದ್ ಬಜರಂಗದಳ ಮಾತೃ ಶಕ್ತಿ, ದುರ್ಗಾವಾಹಿನಿ ಪುತ್ತೂರು ಜಿಲ್ಲೆ ಮತ್ತು ಶ್ರೀ ರಾಮೋತ್ಸವ ಸಮಿತಿ ಪುತ್ತೂರು ಹಾಗೂ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇವರ ಸಹಯೋಗದೊಂದಿಗೆ ಎಪ್ರಿಲ್ 25ರಂದು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು, ವಿವೇಕಾನಂದ ಕಾಲೇಜು ಬಳಿ, ನೆಹರು ನಗರ ಪುತ್ತೂರಿನಲ್ಲಿ ಶ್ರೀ ರಾಮೋತ್ಸವ ನಡೆಯಲಿದೆ....
ಪುತ್ತೂರು

ಸರ್ವೆ ದೇವಸ್ಥಾನಕ್ಕೆ ಧರ್ಮಸ್ಥಳದಿಂದ 10 ಲಕ್ಷ ರೂಪಾಯಿಯ ಅನುದಾನದ ಚೆಕ್ ನ್ನು ಹಸ್ತಾಂತರಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್-ಕಹಳೆ ನ್ಯೂಸ್

ಪುತ್ತೂರು : ಜೀರ್ಣೋದ್ಧಾರಗೊಳ್ಳುತ್ತಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು 10 ಲಕ್ಷ ರೂ. ಅನುದಾನ ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಗುರುವಾರ ದೇವಳಕ್ಕೆ ಭೇಟಿ ನೀಡಿ ಅನುದಾನದ ಚೆಕ್ ಹಸ್ತಾಂತರಿಸಿದರು. ಬಳಿಕ ಮಾತನಾಡಿ, ಶ್ರೀ ಕ್ಷೇತ್ರದಿಂದ ಮಂಜುನಾಥ ದೇವರ ಪ್ರಸಾದ ರೂಪದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅನುದಾನ ಒದಗಿಸಿದ್ದಾರೆ. ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವಕ್ಕೆ ಸಂಪನ್ಮೂಲ ಸಂಗ್ರಹ ಇನ್ನಷ್ಟು...
ಸುಳ್ಯ

ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಡಾನೆ ದಾಳಿ; ಕೃಷಿಕ ಶಿವರಾಮ ಗೌಡ ಮೃತ್ಯು-ಕಹಳೆ ನ್ಯೂಸ್

ಸುಳ್ಯ : ಎಪ್ರಿಲ್ 7ರಂದು ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನೀರಿನ ದುರಸ್ತಿ ನಡೆಸುತ್ತಿದ್ದ ವ್ಯಕ್ತಿಯೋರ್ವ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಕಲ್ಮಕಾರು ಗ್ರಾಮದ ಮೆಂಟಕಜೆ ನಿವಾಸಿ 85 ವರ್ಷದ ಕೃಷಿಕ ಶಿವರಾಮ ಗೌಡ ಎಂದು ಗುರುತಿಸಲಾಗಿದೆ. ಶಿವರಾಮ ಗೌಡ ಅವರು ಎಪ್ರಿಲ್ 7ರ ಬುಧವಾರದಂದು ಮನೆಯ ಸಮೀಪದ ಕಾಡಿನಿಂದ ತೋಟಕ್ಕೆ ಬರುವ ನೀರಿನ ಪೈಪ್ ಅನ್ನು ಸರಿಪಡಿಸಲು ತೆರಳಿದ್ದ ಸಂದರ್ಭದಲ್ಲಿ ಇವರ ಮೇಲೆ ಕಾಡಾನೆ...
ಕಡಬ

ಸವಾರನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಹೋಂಡಾ ಡಿಯೋ-ಕಹಳೆ ನ್ಯೂಸ್

ಕಡಬ : ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ಗುರುವಾರದಂದು ಸವಾರನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರನನ್ನು ಕಡಬ ತಾಲೂಕಿನ ನೆಕ್ಕಿತ್ತಡ್ಕ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಖಲೀಲ್ ಎಂದು ಗುರುತಿಸಲಾಗಿದ್ದು, ಖಲೀಲ್ ಅವರು ತನ್ನ ಸ್ನೇಹಿತನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಕೊಯಿಲ ಎಂಬಲ್ಲಿ ಚರಂಡಿಗೆ ಬಿದ್ದು ಈ...
ಸುಬ್ರಹ್ಮಣ್ಯ

ಕಾಡಾನೆ ದಾಳಿಗೆ ಓರ್ವ ಬಲಿಯಾದ ಬೆನ್ನಲ್ಲೇ ಆನೆಗಳ ಹಿಂಡು ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಸುಬ್ರಹ್ಮಣ್ಯದಿಂದ ಐನಕಿದು ಕಲ್ಮಕಾರು, ಕೊಲ್ಲಮೊಗ್ರು, ಹರಿಹರ ಮತ್ತು ಬಾಳುಗೋಡು ಭಾಗವನ್ನು ಸಂಪರ್ಕಿಸುವ ಮಲೆಯಾಳ ಐನೆಕಿದು ರಸ್ತೆಯ ಕೆದಿಲ ಎಂಬಲ್ಲಿ 8 ಕಾಡಾನೆಗಳ ಹಿಂಡೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರು ಆತಂಕಕ್ಕೊಳಗಾಗಿದ್ದಾರೆ. ಈ ಮಾರ್ಗವು ಕಾಡಿನೊಳಗೆ ಹಾದು ಹೋಗಿದ್ದು ದಾರಿ ಮಧ್ಯೆ ಯಾವುದೇ ಮನೆಗಳಿಲ್ಲ. ಇದೀಗ ಆನೆಗಳ ಉಪಟಳವು ಮಿತಿಮೀರಿದ್ದು, ಇಂದು ಕಲ್ಮಕಾರು ಕಾಡಿನ ದಾರಿಯಲ್ಲಿ ತೆರಳಿದ್ದ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ನಡೆಸಿದೆ. ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ...
ಸುಳ್ಯ

ಸುಳ್ಯದ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರು ಢಿಕ್ಕಿ-ಕಹಳೆ ನ್ಯೂಸ್

ಸುಳ್ಯ : ಸುಳ್ಯದ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಸುಳ್ಯದ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಮಯದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ...
1 765 766 767 768 769 874
Page 767 of 874