Recent Posts

Saturday, May 9, 2026

ಪ್ರಾದೇಶಿಕ

ಬಂಟ್ವಾಳ

ಪಿಲಿಮೊಗರು ಗ್ರಾಮದ ಕೊಪ್ಪಲ ನಿವಾಸಿ, ಅಪ್ಪಿ ಪೂಜಾರಿ ನಿಧನ-ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ವಾಮದಪದವು ಸಮೀಪದ ಪಿಲಿಮೊಗರು ಗ್ರಾಮದ ಕೊಪ್ಪಲ ನಿವಾಸಿ, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ 77ವರ್ಷದ ಅಪ್ಪಿ ಪೂಜಾರಿ ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಮತ್ತು ಪುತ್ರಿಯರು ಇದ್ದಾರೆ....
ಬಂಟ್ವಾಳ

ಎಪ್ರಿಲ್ 17 ರಂದು ನಾರಾಯಣ ಗುರು ಮಂದಿರದ ಬಳಿ ಮೈದಾನ ಬಿ.ಸಿ.ರೋಡ್ ನಲ್ಲಿ ದ.ಕ. ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡ್ಡಿ ಪಂದ್ಯಾಟ ಜಾಗರಣ ಟ್ರೋಫಿ-2021-ಕಹಳೆ ನ್ಯೂಸ್

ಬಂಟ್ವಾಳ : ಹಿಂದೂ ಜಾಗರಣ ವೇದಿಕೆ, ಹಿಂದು ಯುವವಾಹಿನಿ ಬಂಟ್ವಾಳ ತಾಲೂಕು ಇವರ ಆಶ್ರಯದಲ್ಲಿ ಹಾಗೂ ದ.ಕ. ಜಿಲ್ಲಾ ಅಮೆಚೂರ್ ಕಬ್ಬಡ್ಡಿ ಅಸೋಸಿಯೇಶನ್ ಇವರ ಸಹಭಾಗಿತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡ್ಡಿ ಪಂದ್ಯಾಟ ಜಾಗರಣ ಟ್ರೋಫಿ-2021 ಜರುಗಲಿದೆ. ಈ ಪಂದ್ಯಾಟವು ಎಪ್ರಿಲ್ 17 ರಂದು ರಾತ್ರಿ ಗಂಟೆ 8.30ಕ್ಕೆ ನಾರಾಯಣ ಗುರು ಮಂದಿರದ ಬಳಿ ಮೈದಾನ. ಗಾಣದಪಡ್ಪು, ಬಿ.ಸಿ.ರೋಡ್ ಇಲ್ಲಿ ನಡೆಯಲಿದೆ....
ಪುತ್ತೂರು

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ ಮೂರು ಪ್ರಥಮ ರ‍್ಯಾಂಕ್-ಕಹಳೆ ನ್ಯೂಸ್

ಪುತ್ತೂರು : ಮಂಗಳೂರು ವಿಶ್ವ ವಿದ್ಯಾನಿಲಯದ 2020 ಸೆಪ್ಟೆಂಬರ್‌ನಲ್ಲಿ ನಡೆಸಿದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿಗೆ ಮೂರು ಪ್ರಥಮ ರ‍್ಯಾಂಕ್ ಗಳು ಲಭ್ಯವಾಗಿದೆ. ಬಿಎಸ್ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿನ ಅನನ್ಯ ಪಾಂಗಳ್ ಫಸ್ಟ್ ರ‍್ಯಾಂಕ್ ಪಡೆದು ತೇರ್ಗಡೆ ಹೊಂದಿದ್ದಾರೆ. ಇವರು 5000ಕ್ಕೆ 4879 ಅಂಕಗಳನ್ನು ಪಡೆದಿರುತ್ತಾರೆ. ಇವರು ದಿನೇಶ್ ಪಾಂಗಳ್ ಹಾಗೂ ಸಂದ್ಯಾ ದಂಪತಿಗಳ ಪುತ್ರಿ. ಎಂ.ಎ. ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಪರೀಕ್ಷೆಯಲ್ಲಿ...
ಬಂಟ್ವಾಳ

ಅಕಾಲಿಕ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಮತ್ತು ಮನೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ : ಅಕಾಲಿಕ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಮತ್ತು ಮನೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಚೆಕ್ ಅನ್ನು ನಮ್ಮ ಹೆಮ್ಮ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರ ನೇತೃತ್ವದಲ್ಲಿ, ಫಲಾನುಭವಿಗಳಿಗೆ ವಿತರಿಸಲಾಯಿತು. ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಕಮಲಾಕ್ಷಿ, ಮತ್ತು ಕುಕ್ಕಿಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಪಿಲಾತಬೆಟ್ಟು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರ್ಷಿಣಿ ಪುಷ್ಪಾನಂದ ಹಾಗೂ ಉಪಾಧ್ಯಕ್ಷರಾದ ಲಕ್ಷ್ಮೀ ನಾರಾಯಣ ಹೆಗ್ಡೆ,...
ಬಂಟ್ವಾಳ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಇದರ ವತಿಯಿಂದ ಬಿಜೆಪಿ ಸಂಸ್ಥಾಪನ ದಿನದ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಇದರ ವತಿಯಿಂದ ಬಿಜೆಪಿ ಸಂಸ್ಥಾಪನ ದಿನವನ್ನು ಆಚರಿಸಲಾಯಿತು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಮದಾಸ್ ಬಂಟ್ವಾಳ ಇವರು ಬಿಜೆಪಿಯ ಹುಟ್ಟು ಹಾಗೂ ಬೆಳೆದು ಬಂದ ದಾರಿಯ ಬಗ್ಗೆ ಪ್ರಸ್ತಾವಿಕ ಭಾಷಣ ಮಾಡಿದರು. ಮತ್ತು ಬಿಜೆಪಿ ಪಕ್ಷವನ್ನು ಬೆಳೆಸಲು, ಪಕ್ಷಕೋಸ್ಕರ ದುಡಿದ ಎಲ್ಲಾ ಕಾರ್ಯಕರ್ತರಿಗೆ ಮತದಾರ ಬಂಧುಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದರು...
ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸ್ಥಾಪನಾ ದಿವಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸ್ಥಾಪನಾ ದಿವಾಸ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಟ ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ಪುತ್ತೂರು

ನಿವೃತ IAS ಅಧಿಕಾರಿ ವಿ. ವಿ. ಭಟ್ ಅವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರದ್ಧಾಂಜಲಿ-ಕಹಳೆ ನ್ಯೂಸ್

ಪುತ್ತೂರು : ಇತ್ತೀಚಿಗೆ ನಿಧನ ಹೊಂದಿದ ನಿವೃತ IAS ಅಧಿಕಾರಿ ವಿ. ವಿ. ಭಟ್ ಅವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ವತಿಯಿಂದ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಈ ಸಂಧರ್ಭದಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಮಾತನಾಡಿ, ವಿ.ವಿ. ಭಟ್ ಇವರು ನಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಮಾತ್ರವಲ್ಲ ರ್ಯಾಂಕ್ ಗಳಿಸಿದ ವಿದ್ಯಾರ್ಥಿ. ಭಾರತೀಯ ನಾಗರಿಕ ಸೇವೆಗಳಿಗೆ ನಡೆಸುವ ಪರೀಕ್ಷೆಯನ್ನು...
ಬಂಟ್ವಾಳ

ಏಪ್ರಿಲ್ 10 ರಂದು ನಡೆಯಲಿದೆ ಶ್ರೀ ರಾಮ ಕ್ರಿಕೆಟರ‍್ಸ್, ಅಲ್ಲಿಪಾದೆ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಶ್ರೀ ರಾಮ ಟ್ರೋಫಿ-2021-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ರಾಮ ಕ್ರಿಕೆಟ ರ‍್ಸ್, ಅಲ್ಲಿಪಾದೆ ಬಂಟ್ವಾಳ ತಾಲೂಕು ದ.ಕ ಇದರ ಆಶ್ರಯದಲ್ಲಿ 8 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಶ್ರೀ ರಾಮ ಟ್ರೋಫಿ-2021 ಜರಗಲಿರುವುದು. ಈ ಪಂದ್ಯಾಟವು ಏಪ್ರಿಲ್ 10 ರಂದು ರಾತ್ರಿ 9 ಗಂಟೆಗೆ ಶ್ರೀ ರಾಮ ಕ್ರೀಡಾಂಗಣ ಅಲ್ಲಿಪಾದೆಯಲ್ಲಿ ನಡೆಯಲಿದೆ....
1 767 768 769 770 771 874
Page 769 of 874