Recent Posts

Saturday, May 9, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSE) ನೂತನ ಕಟ್ಟಡ ಲೋಕಾರ್ಪಣಾ ಕಾರ್ಯಕ್ರಮ ಮುಂದೂಡಿಕೆ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ CBSE ಸಂಸ್ಥೆಯ ನೂತನ ಕಟ್ಟಡವನ್ನು ನೆಹರು ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್‍ನಲ್ಲಿ ನಿರ್ಮಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 8ನೇ ಎಪ್ರಿಲ್ 2021, ಗುರುವಾರದಂದು ಸಂಜೆ 5.30ಕ್ಕೆ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಲಿದ್ದರು. ಕಾರಣಾಂತರಗಳಿಂದ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು. ಸದ್ರಿ ಮಾಹಿತಿಯನ್ನು ತಾವು ಪತ್ರಿಕೆಯ ಹಾಗೂ ಮಾಧ್ಯಮದಲ್ಲಿ ಪ್ರಕಟಿಸಬೇಕಾಗಿ ಈ...
ಪುತ್ತೂರು

ಪಡ್ಡಾಯೂರಿನ ಜಗನ್ನಾಥ ಪೂಜಾರಿ ನಿಧನ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಇಲ್ಲಿನ ಪಡ್ನೂರು ಗ್ರಾಮದ ಪಡ್ಡಾಯೂರು ನಿವಾಸಿ ಜಗನ್ನಾಥ 52ವರ್ಷದ ಪೂಜಾರಿ ಅಲ್ಪಕಾಲದ ಅನಾರೋಗ್ಯದಿಂದ ಇತ್ತೀಚೆಗೆ (ಮಾರ್ಚ್ 28) ಸ್ವಗೃಹದಲ್ಲಿ ನಿಧನರಾದರು. ಇವರು ಪಾಣೆಮಂಗಳೂರಿನ ಬಜಾರು ಬೀಡಿ ಕಂಪೆನಿಯಲ್ಲಿ ಚಾಲಕ ವೃತ್ತಿಯಲ್ಲಿದ್ದರು. ಮೃತರು ಪುತ್ತೂರಿನ ನಗರಸಭೆಯಲ್ಲಿ ಗುಮಾಸ್ತೆಯಾಗಿರುವ ಪತ್ನಿ ಸುಶೀಲ ಮಕ್ಕಳಾದ ಯಕ್ಷಿತ ಹಾಗೂ ಅಕ್ಷತಾ ಮತ್ತು ಹೆತ್ತವರಾದ ನಾರಾಯಣ ಪೂಜಾರಿ ಹಾಗೂ ಕಮಲ ಅವರನ್ನು ಅಗಲಿದ್ದಾರೆ. ಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ಸಮಿತಿ, ಸೇವಾ ಟ್ರಸ್ಟ್ ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೋವಿಡ್ ನಿಯಮ ಪಾಲಿಸಿಕೊಂಡು ಪುತ್ತೂರು ಜಾತ್ರೆ ; ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಪತ್ರಿಕಾ ಹೇಳಿಕೆ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಎ.೧೦ರಿಂದ ೨೦ರವರೆಗೆ ಪೂರ್ವಶಿಷ್ಠ ಸಂಪ್ರದಾಯದಂತೆ ನಡೆಯಲಿದೆ. ಕೊರೋನಾ ಮುನ್ನೆಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಈ ಬಾರಿಯ ವಾರ್ಷಿಕ ಜಾತ್ರೋತ್ಸವವನ್ನು ಯಾವುದೇ ವಿಧಿ ವಿಧಾನಗಳಿಗೆ ಚ್ಯುತಿಯಾಗದಂತೆ ನಡೆಸಲಾಗುತ್ತದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಅವರು ತಿಳಿಸಿದ್ದಾರೆ. ಸೀಮೆಯ ಭಕ್ತಾಧಿಗಳು ಕೊರೋನಾ ಮುನ್ನೆಚರಕೆ ಕ್ರಮಗಳನ್ನು ಕಡ್ಡಾಯವಾಗಿ ಜಾತ್ರಾ ಸಂದರ್ಭದಲ್ಲಿ ಪಾಲಿಸುವುದು, ಭಕ್ತಾಧಿಗಳು ಮಾಸ್ಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಏ.24,25:ನುಳಿಯಾಲು ಕ್ಷೇತ್ರದಲ್ಲಿ ಧರ್ಮನೇಮ | ಮಾಣಿಲಶ್ರೀ ಸ್ವಾಮೀಜಿ ಭೇಟಿ- ಶುಭ ಹಾರೈಕೆ – ಕಹಳೆ ನ್ಯೂಸ್

ಪುತ್ತೂರು: ನುಳಿಯಾಲು ತರವಾಡು ಬಾರಿಕೆ ಟ್ರಸ್ಟ್‌ನಿಂದ ನುಳಿಯಾಲು ಧರ್ಮಚಾವಡಿ ಎಂಬಲ್ಲಿ ಏ.೨೪ ಮತ್ತು ೨೫ ರಂದು ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿಯವರ ಮುಂದಾಳತ್ವದಲ್ಲಿ ನಡೆಯುವ ಧರ್ಮನೇಮದ ಅಂಗವಾಗಿ ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿರವರು ಏ.೪ ರಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಸೇವಾಕರ್ತರಾದ ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿ, ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ...
ಪುತ್ತೂರು

ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಮ್ ರವರ 114 ನೇ ಜನ್ಮ ದಿನಾಚರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು, ತಾಲೂಕು ಪಂಚಾಯತ್ ಪುತ್ತೂರು, ಸಮಾಜ ಕಲ್ಯಾಣ ಇಲಾಖೆ ಪುತ್ತೂರು ಇದರ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಮ್ ರವರ 114 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಪುತ್ತೂರು ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಪುತ್ತೂರು ನಗರ...
ಪುತ್ತೂರು

ಎಪ್ರಿಲ್ 8 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಸರಣಿ ಕಾರ್ಯಕ್ರಮದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ವತಿಯಿಂದ, ವಸಂತ-ವಿಂಶತಿ ಸರಣಿ ಕಾರ್ಯಕ್ರಮದ ಉದ್ಘಾಟನೆ ಎಪ್ರಿಲ್ 8 ರಂದು, ಸಂಜೆ 6.30ಕ್ಕೆ ಪುತ್ತೂರು ನೆಹರು ನಗರ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2001ರಲ್ಲಿ ಪ್ರಾರಂಭಗೊಂಡ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು, 20 ವರ್ಷಗಳನ್ನು ಪೂರೈಸಿದ ಅಂಗವಾಗಿ, ಕಾಲೇಜಿನಲ್ಲಿ ವರ್ಷಪೂರ್ತಿ ಸಮಾಜಮುಖಿ ಸರಣಿ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಶ್ರೀ ಶ್ರೀ ಶ್ರೀ ರಾಘವೇಶ್ವರ...
ಕಡಬ

ಕಡಬ ತಾಲೂಕಿನ ಯುವತಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಸೋಮವಾರದಂದು ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ 25 ವರ್ಷದ ಪುಷ್ಪಲತಾ ಯಾನೆ ದೀಕ್ಷಾ ಎಂದು ಗುರುತಿಸಲಾಗಿದೆ. ಈಕೆ ಕಡಬದ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು...
ಪುತ್ತೂರು

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಪರಮ ವೀರಚಕ್ರ ಪುರಸ್ಕøತ ಯೋಧರ ಸಂಸ್ಮರಣೆಯ ಉಪನ್ಯಾಸ ಕಾರ್ಯಕ್ರಮ-ನಮ್ಮ ಆಲೋಚನೆಗಳು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ, ಕ್ರಾಂತಿಕಡೆ ಹೊರಳಬೇಕು; ರಾಜೇಶ್ ಪದ್ಮಾರ್-ಕಹಳೆ ನ್ಯೂಸ್

ಪುತ್ತೂರು : ಭಾರತ ದೇಶವನ್ನು ಹೊರತು ಪಡಿಸಿ, ಬೇರೆ ಎಲ್ಲಾ ರಾಷ್ಟ್ರಗಳು ದೇಶದ ಆರ್ಥಿಕ ವ್ಯವಸ್ಥೆಯನ್ನು ಮಾತ್ರ ಯೋಚಿಸುತ್ತದೆ. ಆದರೆ ತ್ಯಾಗ ಮತ್ತು ದಾನದ ಕುರಿತು ಯೋಚಿಸುವ ಏಕೈಕ ರಾಷ್ಟ್ರವೆಂದರೆ ಅದು ಭಾರತ ಮಾತ್ರ. ಅಂತಹ ಶ್ರೇಷ್ಠ ಭೂಮಿಯಲ್ಲಿ ಜನಿಸಿದ ನಮ್ಮ ಆಲೋಚನೆಗಳು, ಐಶಾರಾಮ, ಆಡಂಭರದ ಜೀವನವನ್ನು ಮೀರಿ ಜನ್ಮಭೂಮಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಕ್ರಾಂತಿ, ಕಿಚ್ಚಿನಕಡೆ ಹೊರಳಬೇಕು ಎಂದು ಜೀವಶಾಸ್ತ್ರ ವಿಭಾಗದ ಉಪನ್ಯಾಸಕರು ಹಾಗೂ ಸಾಮಾಜಿಕ ಕಾರ್ಯಕರ್ತ...
1 768 769 770 771 772 874
Page 770 of 874