Recent Posts

Saturday, May 9, 2026

ಪ್ರಾದೇಶಿಕ

ಪುತ್ತೂರು

ವಿವೇಕಾನಂದ ಕ್ಯಾಂಪಸ್‍ಗೆ ಏ.8ಕ್ಕೆ ಸಿ.ಎಂ. ಭೇಟಿ; ವಿವೇಕಾನಂದ CBSE ಸಂಸ್ಥೆಯ ನೂತನ ಕಟ್ಟಡ ಲೋಕಾರ್ಪಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSE) ನೂತನ ಕಟ್ಟಡವನ್ನು ಇಲ್ಲಿನ ನೆಹರೂ ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್‍ನಲ್ಲಿ ನಿರ್ಮಿಸಲಾಗಿದ್ದು, ವಿದ್ಯುಕ್ತವಾಗಿ ಲೋಕಾರ್ಪಣಾ ಕಾರ್ಯಕ್ರಮವು ಏ.8ರಂದು ಸಂಜೆ 5.30ಕ್ಕೆ ನಡೆಯಲಿದೆ. ಈ ಕಟ್ಟಡವನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ. ಕೆ. ಪ್ರಭಾಕರ...
ಬಂಟ್ವಾಳ

ವಿಟ್ಲದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ದಾನಿಗಳಿಗೆ ಜ್ಯೂಸ್ ಬದಲಾಗಿ ಸಿಕ್ಕಿತು ಪೆಟ್ರೋಲ್-ಕಹಳೆ ನ್ಯೂಸ್

ಬಂಟ್ವಾಳ : ಏಪ್ರಿಲ್ 4 ರಂದು ಒಕ್ಕೆತ್ತೂರು ಸರ್ಕಾರಿ ಶಾಲೆಯಲ್ಲಿ ಬಂಟ್ವಾಳದ ವಿಟ್ಲ ವಲಯದ ಬೆಳಕು ಹಾಗೂ ಧ್ವನಿ ವಿತರಕರ ಒಕ್ಕೂಟ, ಮಂಗಳಪದವು ಐಡಿಯಲ್ ಫ್ಯೂಲ್ಸ್, ವಿಟ್ಲ ಲಯನ್ಸ್ ಕ್ಲಬ್ ಮತ್ತು ಮಂಗಳೂರು ಕೆಎಂಸಿ ಆಸ್ಪತ್ರೆಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಆದರೆ ವಿಟ್ಲದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ, ದಾನಿಗಳಿಗೆ ಜ್ಯೂಸ್ ಬದಲಾಗಿ ಪೆಟ್ರೋಲ್ ನೀಡಲಾಗಿದೆ. ಈ ರಕ್ತದಾನ ಕಾರ್ಯಕ್ರಮದಲ್ಲಿ ಮೊದಲ 50 ರಕ್ತದಾನಿಗಳಿಗೆ, ಒಂದು ಲೀಟರ್ ಪೆಟ್ರೋಲ್ ಅಥವಾ ಡೀಸೆಲ್...
ಬಂಟ್ವಾಳ

ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವಕನ ಮೇಲೆ ಹಲ್ಲೆ- ಕಹಳೆ ನ್ಯೂಸ್‍

ಬಂಟ್ವಾಳ : ದ.ಕ. ಜಿಲ್ಲೆಯ ಬಿಸಿರೋಡ್ ನಲ್ಲಿ ಭಾನುವಾರ ರಾತ್ರಿ ಯುವಕನ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧದಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಬಂಟ್ವಾಳ ತಾಲೂಕು ಬ್ರಹ್ಮರಕೂಟ್ಲು ಸಮೀಪದ ಉಮ್ಮಣ್ಣಗುಡ್ಡೆ ನಿವಾಸಿ 30ವರ್ಷದ ಮನೋಜ್ ಹಲ್ಲೆಗೊಳಗಾದವರು. ಮನೋಜ್, ಭಾನುವಾರ ರಾತ್ರಿ ಅಜ್ಜಿಬೆಟ್ಟು ಕ್ರಾಸ್‍ನ ಬಳಿ ಗಾಡಿ ನಿಲ್ಲಿಸಿ ಅಂಗಡಿ ಮುಂಭಾಗ ನಿಂತಿದ್ದ ಸಂದರ್ಭದಲ್ಲಿ ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿಗಳಿಬ್ಬರು ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ....
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ದೇವಾಲಯದ ಗದ್ದೆಯಲ್ಲಿ ಸ್ವಚ್ಚತಾ ಕಾರ್ಯ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ದೇವಾಲಯದ ಗದ್ದೆಯಲ್ಲಿ ಇಂದು ಸ್ವಚ್ಚತಾ ಕಾರ್ಯವು ನಡೆಯಿತು.   ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ನಗರಸಭೆ ಅಧ್ಯಕ್ಷರು ಜೀವಂಧರ ಜೈನ್ ನೆರವೇರಿಸಿದರು....
ಪುತ್ತೂರು

ನೆಹರೂ ನಗರದಲ್ಲಿ ನಾಳೆ ರಿಬ್ಬನ್ಸ್ ಆಂಡ್ ಬಲೂನ್ಸ್ ಕೇಕ್ ಶಾಪ್ ಶುಭಾರಂಭ-ಕಹಳೆ ನ್ಯೂಸ್

ಪುತ್ತೂರು : ನೆಹರೂ ನಗರ, ಕಬಕ ಪುತ್ತೂರಿನಲ್ಲಿರುವ ಪಾಟ್ಲಾ ಕಟ್ಟಡದ ನೆಲಮಹಡಿಯಲ್ಲಿ ಮುಂಬೈಯ ಪ್ರಖ್ಯಾತ ಕೇಕ್ ತಯಾರಿಕಾ ಸಂಸ್ಥೆ ರಿಬ್ಬನ್ಸ್ ಆಂಡ್ ಬಲೂನ್ಸ್ ನ ನೂತನ ಶಾಖೆಯು ಏ 5 ರಂದು ಬೆಳಿಗ್ಗೆ 11 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕೇಕ್ ಶಾಪ್, ರುಚಿ ರುಚಿಯಾದ ಕೇಕ್, ಹುಟ್ಟುಹಬ್ಬ- ಶುಭಾ ಸಮಾರಂಭಗಳ ಆಚರಣೆಗಾಗಿ ವೆರೈಟಿ ಡಿಸೈನ್ ಗಳಲ್ಲಿ ಕೇಕ್, ಹೀಗೆ ಕೇಕ್ ಪ್ರಿಯರಿಗೆ ಆರಂಭವಾಗಲಿದೆ. ಸುಧಾಕರ್ ಆಳ್ವ ಮಾಲಕತ್ವದಲ್ಲಿ ಭ್ರಮರಿ ಎಂಟರ್...
ಬೆಳ್ತಂಗಡಿ

ಮೈಸೂರಿನಿಂದ ಧರ್ಮಸ್ಥಳಕ್ಕೆ ವಿವಾಹಕ್ಕೆಂದು ಹೋಗುತ್ತಿದ್ದ ಬಸ್ಸು ಪಲ್ಟಿ ; 15 ಕ್ಕೂ ಅಧಿಕ ಮಂದಿ ಗಾಯ-ಕಹಳೆ ನ್ಯೂಸ್

ಬೆಳ್ತಂಗಡಿ : ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ಮೈಸೂರಿನಿಂದ ಧರ್ಮಸ್ಥಳಕ್ಕೆ ವಿವಾಹಕ್ಕೆಂದು ಹೋಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು 15 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ 3 ಮಕ್ಕಳ ಸಹಿತ ಓರ್ವನಿಗೆ ಗಂಭೀರ ಗಾಯವಾಗಿದ್ದು, ಬಸ್ಸಿನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆ ಕಾರ್ಯ ನಡೆಸಿದ್ದು, ಗಾಯಾಳುಗಳನ್ನು...
ಬಂಟ್ವಾಳ

ಕಲೆ, ಸಾಹಿತ್ಯ ಕ್ಷೇತ್ರದ ಮೂಲಕ ಸಂಸ್ಕೃತಿಯನ್ನು ಉಳಿಸುವ ಕೆಲಸ ನಿರಂತರ ಆಗಬೇಕಾಗಿದೆ; ಡಾ. ಪ್ರಭಾಕರ ಭಟ್-ಕಹಳೆ ನ್ಯೂಸ್

ಬಂಟ್ವಾಳ : ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು, ಕಲೆ, ಸಾಹಿತ್ಯ ಕ್ಷೇತ್ರದ ಮೂಲಕ ಸಂಸ್ಕೃತಿಯನ್ನು ಉಳಿಸುವ ಕೆಲಸ ನಿರಂತರ ಆಗಬೇಕಾಗಿದ್ದು, ಇಂತಹಾ ಕೆಲಸ ವಿಜಯಕುಮಾರ್ ಕೊಡಿಯಾಲ್ ಬೈಲ್ ರಂತಹಾ ರಂಗನಿರ್ದೇಶಕರಿಂದ ಸಾಧ್ಯವಾಗುತ್ತಿದೆ ಎಂದು ಹೇಳಿದರು. ಅವರು ಮೈತ್ರಿ ಕಲ್ಲಡ್ಕದ ಆಶ್ರಯದಲ್ಲಿ ಕಲ್ಲಡ್ಕದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಶಿವದೂತೆ ಗುಳಿಗ ನಾಟಕದ ಸಂದರ್ಭದಲ್ಲಿ ನಡೆದ ತ್ರಿಮೂರ್ತಿ ಕಲಾವಿದರ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು....
ಬಂಟ್ವಾಳ

ಕಲ್ಲಡ್ಕ-ಕಾಂಞಂಗಾಡು ಹೆದ್ದಾರಿಯಲ್ಲಿ ಸರಣಿ ಅಪಘಾತ; ದ್ವಿಚಕ್ರ ಸವಾರನಿಗೆ ಗಾಯ-ಕಹಳೆ ನ್ಯೂಸ್

ಬಂಟ್ವಾಳ : ಕಲ್ಲಡ್ಕ-ಕಾಂಞಂಗಾಡು ಹೆದ್ದಾರಿಯ ಉಕ್ಕುಡ-ಅಪ್ಪೆರಿಪಾದೆ ಮಧ್ಯೆ ಟಿಪ್ಪರ್, ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ಸವಾರ ಗಾಯಗೊಂಡಿದ್ದು, ಗಾಯಾಳುವನ್ನು ದ್ವಿಚಕ್ರ ವಾಹನ ಸವಾರ ಮುಳಿಯ ತಾಳಿಪಡ್ಪು ನಿವಾಸಿ 43 ವರ್ಷದ ರತ್ನಾಕರ ಶೆಟ್ಟಿ ಎಂದು ತಿಳಿದುಬಂದಿದೆ. ಪೆರ್ಲ ಕಡೆಯಿಂದ ವಿಟ್ಲಕ್ಕೆ ಹೋಗುತ್ತಿದ್ದ ಬೆಲೆನೊ ಕಾರೊಂದು ಟಿಪ್ಪರ್ ಅನ್ನು ಹಿಂದಿಕ್ಕಲು ಹೋದ ಸಂದರ್ಭದಲ್ಲಿ ಮುಂಭಾಗದಿಂದ ರತ್ನಾಕರ ಶೆಟ್ಟಿ ಅವರು ದ್ವಿಚಕ್ರ ಅವರು ದ್ವಿಚಕ್ರವಾಹನ...
1 769 770 771 772 773 874
Page 771 of 874