ಕೊಣಾಜೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್
ಕಡಬ : ಕೊಣಾಜೆ ಎಂಬಲ್ಲಿ ಶನಿವಾರ ರಾತ್ರಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ ಕಿರಣ್ ಎಂದು ಗುರುತಿಸಲಾಗಿದ್ದು, ಈ ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಇತ್ತೀಚಿಗೆ ವೈಯಕ್ತಿಕ ಕಾರಣಕ್ಕಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಚಾವಾಗಿದ್ದ. ಈತ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಆಸ್ವತ್ರೆಗೆ...







