Wednesday, May 6, 2026

ಪ್ರಾದೇಶಿಕ

ಮೂಡಬಿದಿರೆ

ಪುತ್ತಿಗೆ ಗ್ರಾಮದ ಕಚಿಬೈಲ್‍ನಲ್ಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಬಿದ್ದು ಸಾವು-ಕಹಳೆ ನ್ಯೂಸ್

ಮೂಡುಬಿದ್ರೆ : ಪುತ್ತಿಗೆ ಗ್ರಾಮದ ಕಚಿಬೈಲ್‍ನಲ್ಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಬಿದ್ದು ಸಾವನ್ನಪಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರುಮುಗೆರು ಮೂಲದ 31ವರ್ಷದ ಸೇಸು ಗೌಡರ ಪುತ್ರ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಕಾಂಚೈಬೈಲ್‍ನಲ್ಲಿರುವ ಡಾ.ಪದ್ಮನಾಭ ಉಡುಪ ಅವರ ಮನೆಯಲ್ಲಿ ಮೃತರು ಕೆಲಸ ಮಾಡುತ್ತಿದ್ದು, ಗುರುವಾರ ಮಧ್ಯಾಹ್ನ ಊಟದ ನಂತರ ಕೆಲಸಕ್ಕೆ ತೆರಳಿದವರು ಬಳಿಕ ವೈದ್ಯರ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದರು. ಮೃತರ ಕುಟುಂಬಸ್ಥರು ಆತನನ್ನು ಹುಡುಕಲು ಪ್ರಾರಂಭಿಸಿ, ಪೊಲೀಸ್ ಠಾಣೆಯಲ್ಲಿ ಕೂಡ...
ಕಡಬ

ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಪ್ರಿಯಕರನೊಂದಿಗೆ ಕಡಬದಲ್ಲಿ ಪತ್ತೆ ; ಜೋಡಿಯನ್ನು ಕರೆದೊಯ್ದ ಶ್ರೀರಾಂಪುರ ಪೊಲೀಸರು – ಕಹಳೆ ನ್ಯೂಸ್

ಕಡಬ : ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಕಡಬ ಠಾಣಾ ವ್ಯಾಪ್ತಿಯ ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಷ್ಪ ಎಂಬಾಕೆಯನ್ನು ಆಕೆಯ ಪ್ರಿಯಕರ ಅನಿರುದ್ಧ್ ಅಪಹರಿಸಿರುವ ಬಗ್ಗೆ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಧರ್ಮಸ್ಥಳಕ್ಕೆ ಬಂದಿದ್ದ ಜೋಡಿ ಪಾದಯಾತ್ರೆಯ ಮೂಲಕ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ಕಡಬ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ...
ಬಂಟ್ವಾಳ

ಇಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ ; ಬಸ್ಸಿನೊಳಗೆ ನುಗ್ಗಿ ದಾಳಿ ನಡೆಸಿದ ಬಂಟ್ವಾಳ ಬಜರಂಗದಳ ಕಾರ್ಯಕರ್ತರು-ಕಹಳೆ ನ್ಯೂಸ್

ಬಂಟ್ವಾಳ : ಇಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ ಮಂಗಳೂರಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಹೋಗುತಿದ್ದ ವೇಳೆ ಬಸ್ಸಿನ ಮೇಲೆ ಬಂಟ್ವಾಳ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಹುಡುಗಿ ಮತ್ತು ಇಬ್ಬರು ಮುಸ್ಲಿಂ ಯುವಕರನ್ನು ಪೊಲೀಸ್ ವಶಕ್ಕೆ ನೀಡಿದ ಬಜರಂಗದಳ ಕಾರ್ಯಕರ್ತರು. ಈತ ಕುಂದಾಪುರ ಮತ್ತು ಬೈಂದೂರಿನಲ್ಲಿ KA20 ಎಂಬ ಬಟ್ಟೆ ಅಂಗಡಿ ಮಾಲಿಕ. ಮತ್ತು ಸ್ಪೀಡ್ ಮೊಬೈಲ್ ನವರ ಸಹೋದರ ಎಂಬುದು ತಿಳಿದುಬಂದಿದೆ....
ಕಡಬ

ನಾನು ನಾಪತ್ತೆಯಾಗಿಲ್ಲ, ಉದ್ಯೋಗದಲ್ಲಿದ್ದೇನೆ ಎಂದು ಸ್ಪಷ್ಟನೆ ನೀಡಿದ ಯುವಕ-ಕಹಳೆ ನ್ಯೂಸ್

ಕಡಬ : ಕಡಬ ಫರ್ನಿಚರ್ಸ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಮಾರ್ಚ್ 9ರಂದು ನಾಪತ್ತೆಯಾಗಿದ್ದಾರೆಂದು ಕಡಬ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಾಪತ್ತೆಯಾಗಿದ್ದಾರೆ ಎನ್ನಲಾದ ಯುವಕ ನಾನು ಮಂಗಳೂರಿನಲ್ಲಿ ಉದ್ಯೋಗಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ ಕಾಂತಪ್ಪ ಗೌಡರ ಪುತ್ರ ದೇವಿಪ್ರಸಾದ್ ಎಂಬವರು ಮಾರ್ಚ್ 9ರಂದು ಮನೆಯಿಂದ ಅಂಗಡಿಗೆಂದು ಬಂದವರು ಅಂಗಡಿಗೂ ಬಾರದೆ ನಾಪತ್ತೆಯಾಗಿದ್ದರು, ಈ ಬಗ್ಗೆ ದೇವಿಪ್ರಸಾದ್ ಅವರ ತಂದೆ ಕಡಬ ಠಾಣೆಗೆ ದೂರು ನೀಡಿದ್ದರು. ಆದರೆ ದೇವಿಪ್ರಸಾದ್...
ಪುತ್ತೂರು

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ; ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನ್ವಿತ್ ಆರ್ ರೈ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಿದ್ಧಕಟ್ಟೆಯ ಗುಣಶ್ರೀ ಪದವಿ ಪೂರ್ವ ಕಾಲೇಜು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ತಂಡವನ್ನು ಪ್ರತಿನಿಧಿಸಿದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಧನ್ವಿತ್ ಆರ್ ರೈ ಇವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈತನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ರಘುರಾಮ ರೈ ಮತ್ತು ರೇಣುಕಾ ಆರ್ ರೈ...
ಬೆಳ್ತಂಗಡಿ

ಔಷಧ ವ್ಯಾಪಾರಸ್ಥರ ಸಂಘದ ನೂತನ ಅಧ್ಯಕ್ಷರಾಗಿ ಉಜಿರೆ ಕಜೆಕಾರ್ ಮೆಡಿಕಲ್ಸ್ ನ ನವೀನ್ ಚಂದ್ರ ಆಯ್ಕೆ- ಕಹಳೆ ನ್ಯೂಸ್

ಬೆಳ್ತಂಗಡಿ : ಉಜಿರೆಯಲ್ಲಿ ಮಾರ್ಚ್ 15ರಂದು ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಸಭೆ ನಡೆದಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಉಜಿರೆ ಕಜೆಕಾರ್ ಮೆಡಿಕಲ್ಸ್ ನ ನವೀನ್ ಚಂದ್ರ ಆಯ್ಕೆಯಾಗಿದ್ದಾರೆ. ಅಲ್ಲದೆ, ಉಜಿರೆ ಸುರಕ್ಷಾ ಮೆಡಿಕಲ್ಸ್‍ನ ಶ್ರೀಧರ್ ಕೆ.ವಿ.ಯವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡರೆ, ಉಳಿದಂತೆ ಕೋಶಾಧಿಕಾರಿಯಾಗಿ ಬೆಳ್ತಂಗಡಿ ಅಮರ್ ಡ್ರಗ್ ಹೌಸ್‍ನ ಗಣಪತಿ ಭಟ್, ಉಪಾಧ್ಯಕ್ಷರಾಗಿ ಬೆಳ್ತಂಗಡಿ ಅಶ್ವಿನಿ ಮೆಡಿಕಲ್ಸ್ ನ ಎಂ.ಚಂದ್ರಶೇಖರ್ ಆಯ್ಕೆಯಾಗಿರುತ್ತಾರೆ. ಹಾಗೆಯೇ...
ಮಡಿಕೇರಿ

ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ-ಕಹಳೆ ನ್ಯೂಸ್

ಮಡಿಕೇರಿ : ಸಮಾಜದಲ್ಲಿ ಸಹಾಯದ ನಿರೀಕ್ಷೆಯಲ್ಲಿರುವ ವರ್ಗವಿರುವಂತೆ ಸಹಾಯದ ಹಸ್ತ ಚಾಚಲು ಸಿದ್ಧವಾಗಿರುವ ವರ್ಗವೂ ಇರುತ್ತದೆ. ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯದಲ್ಲಿ ನಿರಂತರವಾಗಿ ತೊಡಗುತ್ತಿದ್ದು ವಿದ್ಯಾರ್ಥಿಗಳು ಇದರ ಸಹಾಯವನ್ನು ಪಡೆದುಕೊಂಡು ಪ್ರಗತಿ ಸಾಧಿಸಬೇಕೆಂದು ರೋಟರಿ ಸಂಸ್ಥೆಯ ಅಧ್ಯಕ್ಷ ಪಿ.ಟಿ.ಗಣಪತಿ ಕರೆ ನೀಡಿದರು. ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು. ನಾವಿಕ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಹೆತ್ತವರ ಸಭೆ –ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಹೆತ್ತವರು ಮತ್ತು ಶಿಕ್ಷಕರ ಪಾತ್ರ ಹಿರಿದು. ತಮ್ಮ ಮಕ್ಕಳೊಡನೆ ಸೂಕ್ಷ್ಮ ಬಾಂಧವ್ಯವನ್ನು ಬೆಳೆಸಿಕೊಂಡು ಅವರ ಸಂವೇದನೆಗೆ ಸ್ಪಂದಿಸಬೇಕು. ಈ ಮೂಲಕ ಸ್ವತಂತ್ರ ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡಬೇಕು. ಭವಿಷ್ಯದ ಗುರಿಯು ಪ್ರಾಮಾಣಿಕವಾಗಿದ್ದು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸಾಧ್ಯ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಹೆತ್ತವರ...
1 777 778 779 780 781 874
Page 779 of 874