Wednesday, May 6, 2026

ಪ್ರಾದೇಶಿಕ

ಬಂಟ್ವಾಳ

ಪಂಜಿಕಲ್ಲು ಪದವು ಮೈದಾನದಲ್ಲಿ ‘ಹಿಂದೂ ಹೃದಯ ಸಂಗಮ’ ಸಮಾವೇಶ-ಕಹಳೆ ನ್ಯೂಸ್

ಬಂಟ್ವಾಳ : ದೇಶದಲ್ಲಿ ಮತಾಂತರ ಮತ್ತು ಲವ್ ಜಿಹಾದ್ ಮತ್ತಿತರ ಸಮಾಜಘಾತುಕ ಕೃತ್ಯಗಳನ್ನು ತಡೆದು ಸಮಸ್ತ ಹಿಂದೂ ಸಮಾಜವು ಹೃದಯದಿಂದ ಒಂದಾಗಿ ಬೆರೆತು ಸಂಘಟಿತರಾದಾಗ ದೇಶ ಬಲಿಷ್ಟವಾಗುತ್ತದೆ ಎಂದು ಗುರುಪುರ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ಪಂಜಿಕಲ್ಲು ಪದವು ಮೈದಾನದಲ್ಲಿ ಸುವರ್ಣನಾಡು ಹಿಂದೂ ಜಾಗರಣ ವೇದಿಕೆ ವತಿಯಿಂದ ಭಾನುವಾರ ಸಂಜೆ ಏರ್ಪಡಿಸಿದ್ದ ' ಹಿಂದೂ ಹೃದಯ ಸಂಗಮ' ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಸುವರ್ಣನಾಡು ಹಿಂದೂ ಜಾಗರಣ ವೇದಿಕೆ...
ಬಂಟ್ವಾಳ

ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಕಹಳೆ ನ್ಯೂಸ್

ಬಂಟ್ವಾಳ : ಶಿಸ್ತುಬದ್ಧ ಕ್ರೀಡೆಯಲ್ಲಿ ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡಾಗ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈಚೆಗೆ ಅಸ್ಸಾಂ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಜಾವಲಿನ್ ಎಸೆತ ಪಂದ್ಯಾಟದಲ್ಲಿ ಇಲ್ಲಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಚಿನ್ನದ ಪದಕ ಗಳಿಸಿರುವುದು ಇದಕ್ಕೆ ಸೂಕ್ತ ಉದಾಹರಣೆ ಆಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಹೇಳಿದರು. ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ...
ಬಂಟ್ವಾಳ

ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಹಮೀದ್ ರವರ ಮಗಳ ಮದುವೆಗೆ ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಹಮೀದ್ ರವರ ಮಗಳ ಮದುವೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ನೀಡಿದರು....
ಪುತ್ತೂರು

ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ-ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಕ್ಕೆಪದವಿನ ಎಲ್ಸಿಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ ಗಳಿಸಿದೆ. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಸೃಜನಾ, ಕಲಾ ವಿಭಾಗದ ಚೈತ್ರಾ, ಮತ್ತು ವಿಜ್ಞಾನ ವಿಭಾಗದ ವಿದ್ಯಾ ಇವರು ಪುತ್ತೂರು ತಾಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ಪ್ರಥಮ ಸ್ಥಾನ...
ಪುತ್ತೂರು

ಟೆನ್ನಿಕಾಯಿಟ್ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಅನನ್ಯ ಭಟ್ ಮತ್ತು ಎಂ. ಎಸ್ ದೀಪಾಲಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿಟ್ಲದ ವಿಠಲ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಕಾಯಿಟ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳಾದ ಅನನ್ಯ ಭಟ್(ಬಂಟ್ವಾಳ ತಾಲೂಕಿನ ಕೆದಿಲದ ಗಣೇಶ ಭಟ್ ಮತ್ತು ಸೌಮ್ಯಲಕ್ಷ್ಮಿ ದಂಪತಿಗಳ ಪುತ್ರಿ) ಮತ್ತು ಎಂ. ಎಸ್ ದೀಪಾಲಿ(ಬಂಟ್ವಾಳ ತಾಲೂಕಿನ ಬುಡೋಳಿಯ ಸುಂದರಗೌಡ ಮತ್ತು ಶಾಲಿನಿ ದಂಪತಿಗಳ ಪುತ್ರಿ) ಅವರು ಈ...
ಪುತ್ತೂರು

ಅಂಬಿಕಾ ವಿದ್ಯಾಲಯದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ, ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವೇ ಹೊರತು ಬಹುಮಾನವಲ್ಲ; ಶಿವರಾಮ ಅಳ್ವ.-ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಅಂಬಿಕಾ ವಿದ್ಯಾಲಯಗಳ ಜಂಟಿ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯು ದಿನಾಂಕ 14-03-2021 ರಂದು ಡಾ. ಶಿವರಾಮ ಕಾರಂತ ಈಜುಕೊಳ, ಬಾಲವನ ಪುತ್ತೂರು ಇಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದ ಉದ್ಯಮಿಗಳಾದ ಶಿವರಾಮ ಆಳ್ವ ಈ ಈಜು ಸ್ಪರ್ಧೆಯು ಕ್ರೀಡಾಳುಗಳಿಗೆ ನವೋಲ್ಲಾಸ ತಂದಿದೆ. ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗಿದ್ದು, ಕೇವಲ ಬಹುಮಾನವೇ ಅಲ್ಲ ಎಂದು ಹೇಳಿದರು....
ಪುತ್ತೂರು

ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶ್ರೀನಿಧಿಗೆ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಪುತ್ತೂರಿನ ಅಂಬಿಕಾ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಬಾಲವನದ ಈಜುಕೊಳದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಶ್ರೀನಿಧಿ ಡಿ.ಕೆ ಒಂದು ಚಿನ್ನ ,ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಪಡೆದಿದ್ದಾರೆ. ಇವರಿಗೆ 200ಮೀಟರ್ ಬ್ಯಾಕ್‍ಸ್ಟ್ರೋಕ್‍ನಲ್ಲಿ ಚಿನ್ನ, 400ಮೀಟರ್ ಫ್ರಿಸ್ಟೈಲ್‍ನಲ್ಲಿ ಬೆಳ್ಳಿ ಪದಕ, 200ಮೀಟರ್ ಫ್ರಿಸ್ಟೈಲ್‍ನಲ್ಲಿ ಕಂಚಿನ ಪದಕವನ್ನು ಗಳಿಸಿರುತ್ತಾರೆ. ಈತನು ಬನ್ನೂರಿನ...
ಕಡಬಕ್ರೀಡೆ

ಕಡಬದಲ್ಲಿ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ, ಪಂದ್ಯಾಟದ ಫಲಿತಾಂಶ ಇಲ್ಲಿದೆ ನೋಡಿ- ಕಹಳೆ ನ್ಯೂಸ್

ಕಡಬ: ಯುವಸೇನೆ ಫ್ರೆಂಡ್ಸ್ ಕ್ಲಬ್ ಕಡಬ ಆಶ್ರಯದಲ್ಲಿ, ದಕ್ಷಿಣ ಕನ್ನಡ ಮತ್ತು ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ, ನಿನ್ನೆ ಕಡಬ ಯಚ್.ಪಿ ಪೆಟ್ರೋಲ್ ಬಂಕ್ ಬಳಿಯ, ಎಸ್.ಆರ್.ಲೇಔಟ್ ಕ್ರೀಡಾಂಗಣದಲ್ಲಿ, ೮ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆದಿತ್ತು. ಈ ಪಂದ್ಯಾಟದಲ್ಲಿ ಆಳ್ವಾಸ್ ಮೂಡಬಿದ್ರೆ ಪ್ರಥಮ ಸ್ಥಾನವನ್ನು ಬಾಚಿ, ೫೦,೦೦೦ ರೂ ನಗದು ಹಾಗೂ ಟ್ರೋಫಿಯನ್ನು ಪಡೆದುಕೊಂಡಿದೆ, ದ್ವಿತೀಯ ಸ್ಥಾನವನ್ನು ಫ್ರೆಂಡ್ಸ್ ಕ್ಲಬ್ ಕಡಬ...
1 779 780 781 782 783 874
Page 781 of 874