Wednesday, May 6, 2026

ಪ್ರಾದೇಶಿಕ

ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನ ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಅಭಿನಂದನೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಎನ್ನೆಸ್ಸೆಸ್ ಸ್ವಯಂಸೇವಕರಾದ ದ್ವಿತೀಯ ಬಿಸಿಎ ವಿದ್ಯಾರ್ಥಿಗಳಾದ ಸಾಯಿ ಲೀ ವಿಠಲ್ ಸುವರ್ಣ ಮತ್ತು ಲವಿನ್ ಜೆ ವಿ ಇವರು ಇತ್ತೀಚ್ಛೆಗೆ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರಗಳಲ್ಲಿ ಪಾಲೊಂಡಿದ್ದರು. ಸಾಯಿ ಲೀ ವಿಠಲ್ ಸುವರ್ಣ ಇವರು ಮಂಗಳೂರಿನ ಪದುವಾ ಕಾಲೇಜಿನಲ್ಲಿ ಫೆಬ್ರವರಿ23 ರಿಂದ ಮಾರ್ಚ್1 ರ ತನಕ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಪಾಲೊಂಡಿದ್ದು, ಲವಿನ್ ಜೆ ವಿ ಇವರು ಕರ್ನಾಟಕ ವಿಶ್ವವಿದ್ಯಾನಿಲಯ, ಧಾರವಾಡದಲ್ಲಿ ಫೆಬ್ರವರಿ...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ, ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ;ಡಾ. ಶ್ರೀಶ ಭಟ್-ಕಹಳೆ ನ್ಯೂಸ್

ಪುತ್ತೂರು : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಡಾ.ಶ್ರೀಶ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ...
ಬೆಳ್ತಂಗಡಿ

ಇಂದು ಬೆಳಗ್ಗೆ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ 6 ಮಂಗಗಳ ಮೃತದೇಹ ಪತ್ತೆ ; ಸ್ಥಳೀಯರಲ್ಲಿ ಆತಂಕ-ಕಹಳೆ ನ್ಯೂಸ್

ಬೆಳ್ತಂಗಡಿ : ಇಂದು ಬೆಳಗ್ಗೆ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದಲ್ಲಿ ರಸ್ತೆಬದಿ 6 ಮಂಗಗಳ ಮೃತದೇಹ ಪತ್ತೆಯಾಗಿದೆ. ಈಗಾಗಲೇ ಹಲವೆಡೆ ಮಂಗನ ಕಾಯಿಲೆಯ ಆತಂಕವಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಒಂದು ಮರಿ ಮಂಗ ಸಹಿತ 6 ಮಂಗಗಳ ಮೃತ ದೇಹ ರಸ್ತೆ ಬದಿ ಪತ್ತೆಯಾಗಿರುವುದನ್ನು ದಾರಿಹೋಕರು ನೋಡಿದ್ದು, ಕೂಡಲೇ ಅರಣ್ಯ ಇಲಾಖೆ ಆರೋಗ್ಯ ಇಲಾಖೆ ಮತ್ತು ಪಂಚಾಯಿತಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸುತ್ತಮುತ್ತ ಆತಂಕ ಸೃಷ್ಟಿಯಾಗಿದೆ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಹಾಸ್ಟೆಲ್ಸ್ ನಲ್ಲಿ ಶಿವರಾತ್ರಿ ಹಬ್ಬದ ಆಚರಣೆ; ಬೆಳಗಿನವರೆಗೂ ಜಾಗರಣೆ ಮಾಡಿ ಹಬ್ಬ ಆಚರಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಹಾಸ್ಟೆಲ್ಸ್ ವತಿಯಿಂದ ಶಿವರಾತ್ರಿ ಪ್ರಯುಕ್ತ ವಿಶೇಷ ಆಚರಣೆ ನಡೆಯಿತು. ಪದವಿ ಕಾಲೇಜಿನ ಆವರಣದಲ್ಲಿ ಹುಡುಗಿಯರಿಂದ ಕಾರ್ಯಕ್ರಮಗಳು ನಡೆದರೆ, ಪದವಿಪೂರ್ವ ವಿದ್ಯಾಸಂಸ್ಥೆಯಲ್ಲಿ ಹುಡುಗರ ವತಿಯಿಂದ ವಿವಿಧ ಆಚರಣೆಗಳು ಜರಗಿದವು. ಗುರುವಾರ ರಾತ್ರಿ ಹತ್ತರಿಂದ ಬೆಳಗ್ಗಿನ ಜಾವ ಆರರವರೆಗೂ ಎಲ್ಲಾ ವಿದ್ಯಾರ್ಥಿಗಳೂ ಭಾಗವಹಿಸಿ ಶಿವರಾತ್ರಿಯ ನಿಜವಾದ ಉದ್ದೇಶವನ್ನು ಸಾಕಾರಗೊಳಿಸಿದರು. ಎಲ್ಲರೂ ಸೇರಿ ಶಿವಾರಾಧನೆಗೈದರು. ಶಿವನಿಗೆ ಸಂಬಂಧಿಸಿದ ವಿವಿಧ ಬಗೆಯ...
ಪುತ್ತೂರು

ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪುತ್ತೂರು ವಲಯದ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ, ‘ಕ್ರಿಕೆಟ್ ಒಂದು ಅಚ್ಚು ಮೆಚ್ಚಿನ ಕ್ರೀಡೆ’ ; ದೀಪಕ್ ಮಿನೇಜಸ್-ಕಹಳೆ ನ್ಯೂಸ್

ಪುತ್ತೂರು : ಕ್ರಿಕೆಟ್ ಒಂದು ಬಹು ಜನರ ಅಚ್ಚು ಮೆಚ್ಚಿನ ಕ್ರೀಡೆ. ಕ್ರೀಡಾಳುಗಳು ಶಿಸ್ತು, ತಾಳ್ಮೆ, ಏಕಾಗ್ರತೆ, ಶಾರೀರಿಕ ಸಾಮಥ್ರ್ಯ ಮೊದಲಾದ ಧನಾತ್ಮಕ ಆಂಶಗಳನ್ನು ಮೈಗೂಡಿಸಿಕೊಂಡಾಗ ಅಪ್ರತಿಮ ಕ್ರೀಡಾ ಸಾಧನೆಯನ್ನು ಮಾಡಲು ಸಾಧ್ಯ ಎಂದು ಪುತ್ತೂರಿನ ಸೋಜಾ ಮೆಟಲ್ ಮಾರ್ಟ್ ಇದರ ಮಾಲಿಕ ದೀಪಕ್ ಮಿನೇಜಸ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಸಂತ ಫಿಲೋಮಿನಾ ಕಾಲೇಜಿನ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಮಂಗಳೂರು ವಿವಿಯ ವಲಯ ಮಟ್ಟದ ಅಂತರ್...
ಪುತ್ತೂರು

ಪುತ್ತೂರಿನ ಐತಿಹಾಸಿಕ ಕೋಟಿ ಚೆನ್ನಯ ಜೋಡು ಕರೆ ಕಂಬಳಕ್ಕೆ ಚಾಲನೆ ; 2021ರ ಕಂಬಳ ಕೂಟ ಉದ್ಘಾಟಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ – ಮುತ್ತಪ್ಪ ರೈ ಇಲ್ಲದೆ ಕಳೆಗುಂದಿದ ಪುತ್ತೂರು ಕೂಟ..! – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯುವ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಉದ್ಘಾಟಿಸಿದರು. ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸೀತಾರಾಮ ರೈ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ನವೀನ್...
ಪುತ್ತೂರು

ಹತ್ತೂರ ಒಡೆಯ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಸಂಭ್ರಮ ; ವಿದ್ಯುತ್ ಅಲಂಕಾರದಿಂದ ಕಂಗೊಳಿಸಿದ ದೇವಸ್ಥಾನ, ಅಧಿಕಗೊಂಡ ಭಕ್ತರ ಸಂಖ್ಯೆ – ಕಹಳೆ ನ್ಯೂಸ್

ಪುತ್ತೂರು : ಅಭಿಷೇಕ ಪ್ರಿಯ ಎಂದೇ ಖ್ಯಾತನಾದ ಶಿವನಿಗೆ ಮಾರ್ಚ್ 11ರಂದು ಶಿವರಾತ್ರಿಯ ಸಂಭ್ರಮ. ಲಿಂಗರೂಪಿ ಶಿವನನ್ನು ಆರಾಧಿಸುವ ಪುಣ್ಯದಿನ. ಮಹಾಶಿವರಾತ್ರಿಯ ದಿನದಂದು ಈಶ್ವರನ ದೇವಾಲಯಗಳಲ್ಲಿ ವಿಶೇಷ ಆರಾಧನೆಗಳು ನಡೆಯುತ್ತಿದ್ದು, ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ತಂತ್ರಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆದ ಉತ್ಸವದಲ್ಲಿ ಸಂಜೆ ಶ್ರೀ ದೇವರ ಬಲಿ ಉತ್ಸವ ಹೊರಟು ಪಲ್ಲಕಿ ಸೇವೆ, ರಾತ್ರಿ ರಥೋತ್ಸವ. ಕೆರೆ ಉತ್ಸವ ನಡೆಯಿತು. ಪ್ರದಕ್ಷಿಣೆ...
ಪುತ್ತೂರು

ಸಾರಿಗೆ ಸಂಪರ್ಕ ಅಭಿವೃದ್ಧಿ ಸಾಧಿಸಲು ಪ್ರಯತ್ನ ; ಯೋಜನೆಗೆ ವೇಗ ನೀಡಲು ಪುತ್ತೂರು ಶಾಸಕ ಸಂಜೀವ ಮಠಂದೂರು ಚಿಂತನೆ –ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು, ರಾಷ್ಟ್ರೀಕೃತ ಗ್ರಾಮೀಣ ಮಾರ್ಗ ಸೂಚಿಗಳು ಹಾಗೂ ದೂರ ಪ್ರಯಾಣದ ಮಾರ್ಗಸೂಚಿಗಳನ್ನು ನಿರ್ವಹಣೆ ಮಾಡುವ ಜಿಲ್ಲೆಯ ಪ್ರಮುಖ ಘಟಕವಾಗಿರುವ ಪುತ್ತೂರು ಕೆಎಸ್‌ಆರ್‌ಟಿಸಿ ಘಟಕದ ಕಾರ್ಯ ಒತ್ತಡವನ್ನು ಕಡಿಮೆ ಮಾಡಲು ಮತ್ತು ಸಾರಿಗೆ ಸಂಪರ್ಕ ವ್ಯವಸ್ಥೆಯಲ್ಲಿ ಇನ್ನಷ್ಟು ಅಭಿವೃದ್ಧಿ ಸಾಧಿಸಲು ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಎರಡನೇ ಘಟಕವನ್ನು ಆರಂಭಿಸುವ ಯೋಜನೆಗೆ ವೇಗ ನೀಡಲು ಚಿಂತನೆ ನಡೆಸಿದ್ದಾರೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಎರಡನೇ ಘಟಕ ಆರಂಭವಾಗದೆ ಉದ್ದೇಶಿತ...
1 781 782 783 784 785 874
Page 783 of 874