Monday, May 4, 2026

ಪ್ರಾದೇಶಿಕ

ಬೆಳ್ತಂಗಡಿ

ಮೂಡುಬಿದಿರೆಯಲ್ಲಿ ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಸಿಲುಕಿ ಬಾಲಕ ದಾರುಣ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ಮೂಡುಬಿದಿರೆಯಲ್ಲಿ ನಿನ್ನೆ ಸಂಜೆ ತಂದೆ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ 8 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕ, ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್. ಉಜಿರೆ ನಿವಾಸಿಯಾಗಿರುವ ಅತ್ತಾಜೆ ಇಬ್ರಾಹಿಂ ಹಾಗೂ ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ ಮುರ್ಷಿದ್ ಮೊದಲನೆಯವನಾಗಿದ್ದ. ಇಬ್ರಾಹಿಂ ಮೂಡುಬಿದಿರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬದುಕು ಕಟ್ಟೋಣ ತಂಡದಿಂದ ಮಾ.14ಕ್ಕೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಉಜಿರೆ : ಉಜಿರೆ ಜನಾರ್ದನ ಸ್ವಾಮಿ ಸೇವಾ ಸಮಿತಿಯ ನೇತೃತ್ವದಲ್ಲಿ ಪ್ರಾರಂಭಗೊಂಡ ಬದುಕು ಕಟ್ಟೋಣ ತಂಡ ಇಲ್ಲಿಯವರೆಗೂ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ, ನಿರ್ಗತಿಕರ ಬಾಳಿಗೆ ದಾರಿದೀಪವಾಗಿದೆ. ಇದೀಗ ಬದುಕು ಕಟ್ಟೋಣ ತಂಡದ ವತಿಯಿಂದ ಮಾ.೧೪ರಂದು ಬೃಹತ್ ರಕ್ತದಾನ ಶಿಬಿರ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದ್ದು, ಮಂಗಳೂರಿನ ಕೆ.ಎಂ.ಸಿ ಬ್ಲಡ್ ಬ್ಯಾಂಕ್ ಹಾಗೂ ಎ.ಜೆ ಹಾಸ್ಪೆಟಲ್ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ಈ ಶಿಬಿರವನ್ನು ಹಮ್ಮಿಕೊಂಡಿದೆ. ಇದರ ಉದ್ಘಾಟನೆಯನ್ನು ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಗ್ರಾಮ ಪಂಚಾಯಿತ್ ನಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾಚಂದ್ರ ಮುಳಿಯ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ – ಮಹಿಳಾ ದಿನಾಚರಣೆ ; ನಾಟಿ ವೈದ್ಯರಾದ ಚಿಕ್ಕಮ್ಮ ಮತ್ತು ಅವ್ವಮ್ಮರಿಗೆ ಸನ್ಮಾನ – ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್‍ಯಕ್ರಮ ಮಾ. ೧೦ರಂದು ಜರಗಿತು. ಸಭೆಯಲ್ಲಿ ಉಪ್ಪಿನಂಗಡಿ ವನಿತಾ ಸಮಾಜದ ಗೌರವಾಧ್ಯಕ್ಷೆ ಶ್ರೀಮತಿ ಸುಭದ್ರಾ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿನ ಸ್ಥಾನ ದೊಡ್ಡದಾಗಿದ್ದು, ನಾವು ಅದನ್ನು ಪಡೆದುಕೊಳ್ಳುವಲ್ಲಿ ಅಸಕ್ತಲಾಗಬೇಕಾಗಿದೆ ಮತ್ತು ಆರ್ಥಿಕವಾಗಿ ಸಬಲೀಕರಣವಾಗಬೇಕು ಎಂದ ಅವರು ನಮ್ಮ ತಾಯಂದಿರು ತಮ್ಮ ಹೆಣ್ಣು ಮಕ್ಕಳನ್ನು ಶಿಕ್ಷಿತಳನ್ನಾಗಿ ಮಾಡಬೇಕು ಎಂದರು. ಗ್ರಾಮ ಪಂಚಾಯಿತಿ...
ಆರೋಗ್ಯದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಕೋವಿಶೀಲ್ಡ್ ವಿತರಣಾ ಕಾರ್ಯಕ್ರಮ ; ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಿ – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ – ಕಹಳೆ ನ್ಯೂಸ್

ಧರ್ಮಸ್ಥಳ: ಕೊರೋನ ಮಹಾಮಾರಿ ಇನ್ನೂ ಜಗತ್ತಿನಲ್ಲಿದ್ದು, ಕಡಿಮೆಯಾಗಿಲ್ಲ. ನಾವೆಲ್ಲರೂ ಜಾಗರೂಕರಾಗಿದ್ದು, ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಾನೂ ಸಹ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮಾ.10 ರಂದು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.11ರಂದು ಉಪ್ಪಿನಂಗಡಿಯಲ್ಲಿ ಮಹಾಶಿವರಾತ್ರಿ ಮಖೆಕೂಟ ( ಮೂರನೇ ಮಖೆ ) ; ಕಹಳೆ ನ್ಯೂಸ್ ನಲ್ಲಿ ನೇರಪ್ರಸಾರ – LED ಮೂಲಕ‌ ವೀಕ್ಷಣೆಗೆ ಅವಕಾಶ – ಕಹಳೆ ನ್ಯೂಸ್

ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣಕಾಶಿ ಎಂದು ಕರೆಯಲ್ಪಡುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಲಯದಲ್ಲಿ ಮಾ.11ರಂದು ೩ನೇ ಮಹಾಶಿವರಾತ್ರಿ ಮಖೆ ಜಾತ್ರೆ ನಡೆಯಲಿದ್ದು, ನೇತ್ರಾವತಿ ನದಿ ಗರ್ಭದಲ್ಲಿರುವ ಉದ್ಭವ ಲಿಂಗಕ್ಕೆ ವಿಶೇಷ ಅಭಿಷೇಕ, ಪೂಜೆಗಳು ನೆರವೇರಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ಮತ್ತು ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನದಿ ಗರ್ಭದಲ್ಲಿರುವ ಉದ್ಭವ ಲಿಂಗಕ್ಕೆ ಶಿವರಾತ್ರಿ ಪ್ರಯುಕ್ತ ಭಕ್ತಾದಿಗಳಿಗೆ ಸ್ವಯಂ ಅಭಿಷೇಕ ನೆರವೇರಿಸಲು ಅವಕಾಶ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪುತ್ತೂರು ನಗರಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ರೂ. 9 ಕೋಟಿ ಪ್ರಸ್ತಾವನೆ ; ಶಾಸಕರು, ನಗರಸಭೆ, ಪೂಡಾ ಅಧ್ಯಕ್ಷರಿಂದ ಮುಖ್ಯಮಂತ್ರಿಗಳಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಸಂಪರ್ಕ ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ರೂ.೯ ಕೋಟಿಯ ಪ್ರಸ್ತಾವನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮತ್ತು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.   ಪುತ್ತೂರು ನಗರಸಭೆ ಪಟ್ಟಣ ಪ್ರದೇಶದಲ್ಲಿ ವಾಹನ ಸಂಚಾರ ನಿಯಂತ್ರಣಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿ, ವಿಟ್ಲ, ಪುತ್ತೂರು,...
ದಕ್ಷಿಣ ಕನ್ನಡಬೆಂಗಳೂರುಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆ ಯಥಾಸ್ಥಿತಿಗೆ ಹೈಕೋರ್ಟ್ ಆದೇಶ ; ಮಾಧ್ವ ಪದ್ದತಿಯಂತೆ ಶಿವರಾತ್ರಿ – ಕಹಳೆ ನ್ಯೂಸ್

ಬೆಂಗಳೂರು : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿಯ ಕುರಿತಾಗಿ ಗೊಂದಲ ಏರ್ಪಟ್ಟಿತು. ಶಿವರಾತ್ರಿ ಆಚರಣೆ ಶೈವ ಮಾಧ್ವ ಪದ್ದತಿಯಂತೆ ನಡೆಯಬೇಕೆಂಬ ಜಟಾಪಟಿಯು ನಡೆದಿತ್ತು ಇದೀಗ ಉಮಾಮಹೇಶ್ವರಿ ಗುಡಿಯಲ್ಲಿ ಈ ಹಿಂದಿನಂತೆ ಪೂಜೆ ಅಭಿಷೇಕ ನಡೆಸುವುದಕ್ಕೆ ಮುಜರಾಯಿ ಇಲಾಖೆಗೆ ಹೈಕೊರ್ಟ್ ನಿರ್ದೇಶನ ನೀಡಿದೆ. ಕಳೆದ ಹಲವು ವರ್ಷಗಳಿಂದ ಕುಕ್ಕೆಸುಬ್ರಮಣ್ಯದಲ್ಲಿ ಆಚರಣೆಗಳು ನಡೆಯುತ್ತಿದ್ದವು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ದ ನಾಗರೀಕ ಹಿತರಕ್ಷಣಾ ಸಮತಿಯವರು ಈ ಬಾರಿಯ ಶಿವರಾತ್ರಿಯ ಅಚರಣೆಯಲ್ಲಿ ಬದಲಾವಣೆ ಮಾಡಬೇಕು ಶೈವ...
ಮೂಡಬಿದಿರೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್

ಮೂಡಬಿದ್ರೆ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಸಹಾಯಕ ಯೋಜನಾಧಿಕಾರಿಗಳ (ಲ್ಯಾಂಪ್ಸ್ )ಕಛೇರಿ ಚಿಕ್ಕಮಂಗಳೂರು ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ ಇಂದು ಬೆಳಿಗ್ಗೆ ಗಂಟೆ 10.30 ಕ್ಕೆ ಮೂಡಬಿದ್ರೆಯಲ್ಲಿ ನಡೆಯಿತು. ಬೆಳ್ತಂಗಡಿ ಲ್ಯಾಂಪ್ಸ್ ನ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ್ ಉರುವಲು. ಮತ್ತು ಉಪಾಧ್ಯಕ್ಷರಾದ ಸಂತೋಷ್ ನಾಯ್ಕ್...
1 782 783 784 785 786 873
Page 784 of 873